{"title":"Historical Fiction","description":"","products":[{"product_id":"kari-siri-yaana","title":"ಕರಿಸಿರಿಯಾನ","description":"\u003cp\u003eಇದು ಡಾ. ಕೆ.ಎನ್.ಗಣೇಶಯ್ಯ ರವರ ರೋಚಕ ಕಾದಂಬರಿಗಳಲ್ಲೊಂದು. ಇದರಲ್ಲಿ ವಿಜಯನಗರದ ಅರಸರ ನಿಧಿಯ ಹುಡುಕಾಟ ಇದೆ. ವಿಜಯನಗರ ಸಾಮ್ರಾಜ್ಯದ ಏಳಿಗೆಯ ವಿಶ್ಲೇಷಣೆ, ಪತನದ ಸಮಯದಲ್ಲಿ ವಿಜಯನಗರವನ್ನು ಲೂಟಿ ಮಾಡಿದವರು ಯಾರು , ಅಲ್ಲಿದ್ದ ಸಂಪತ್ತು ಈಗ ಎಲ್ಲಿದೆ, ಎಂಬ ಬಗ್ಗೆ ಊಹಾಪೋಹಗಳೂ ಇಲ್ಲಿವೆ. ವಿಜಯನಗರದ ಅರಸರ ಮನೆತನದ ದೈವವಾದ ಪಂಪಾವಿರೂಪಾಕ್ಷನ ಬದಲಿಗೆ ತಿರುಪತಿಯ ವೆಂಕಟೇಶನನ್ನು ಕುಲದೈವವನ್ನಾಗಿ ಮಾಡಿಕೊಂಡು ಅಲ್ಲಿಗೆ ಕೊಟ್ಟ ದಾನಗಳ ಕುರಿತು, ತಿರುಪತಿಯ ವೆಂಕಟೇಶನ ಮೂರ್ತಿಯ ಕುರಿತು ಕುತೂಹಲಕರ ವಿಷಯಗಳೂ ಇಲ್ಲಿ ಪ್ರಾಸಂಗಿಕವಾಗಿ ಬಂದಿವೆ. ಸತ್ಯಸಂಗತಿಗಳನ್ನು ಕಲ್ಪನೆಯೊಂದಿಗೆ ರೋಮಾಂಚಕವಾಗಿಸುವಂತೆ ಸಂಯೋಜಿಸಿದ್ದಾರೆ ಈ ಲೇಖಕರು.\u003c\/p\u003e","brand":"K. N. Ganeshaiah","offers":[{"title":"Default Title","offer_id":42020603691267,"sku":"HB00001882","price":285.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/Scan_de538ca5-9c20-4ee3-ac4a-760e95c616bb.jpg?v=1636356196"},{"product_id":"chenna-bhaira-devi","title":"ಚೆನ್ನಭೈರಾದೇವಿ","description":"\u003cp\u003e\u003cspan id=\"freeText5976820997433506772\" data-mce-fragment=\"1\"\u003eಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ \"ಚೆನ್ನಭೈರಾದೇವಿ\". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,\"ಚೆನ್ನಭೈರಾದೇವಿ\"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.\u003c\/span\u003e\u003cspan data-mce-fragment=\"1\"\u003e \u003cbr\u003e\u003c\/span\u003e\u003c\/p\u003e","brand":"Dr. Gajanana Sharma","offers":[{"title":"Default Title","offer_id":42020613685507,"sku":"HB00001755","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/Scan_d09c1a7c-6511-4298-b5a5-e58ed9550ac0.jpg?v=1636356430"},{"product_id":"naatyarani-shanthala","title":"ನಾಟ್ಯರಾಣಿ ಶಾಂತಲಾ","description":"\u003cp\u003eನಾಟ್ಯರಾಣಿ ಶಾಂತಲಾ\u003cbr\u003eM.N Murthy\u003c\/p\u003e","brand":"M. N. Murthy","offers":[{"title":"Default Title","offer_id":42020624204035,"sku":"HB00001631","price":425.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/naatyaraanishanthala_0001.jpg?v=1636356662"},{"product_id":"hoysaleshwara-vishnuvardhana","title":"ಹೊಯ್ಸಳೇಶ್ವರ ವಿಷ್ಣುವರ್ಧನ","description":"","brand":"Ta. Ra. Su.","offers":[{"title":"Default Title","offer_id":42020624531715,"sku":"HB00001627","price":130.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/hoysaleshwaravishnuvardhana.jpg?v=1636356669"},{"product_id":"rajayogi-shree-jayachaamarajendra-odeyar","title":"ರಾಜಯೋಗಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಬಹದ್ದೂರ್","description":"\u003cp\u003e\u003c\/p\u003e","brand":"Mysuru Suresh","offers":[{"title":"Default Title","offer_id":42020633248003,"sku":"HB00001512","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4054.jpg?v=1636356880"},{"product_id":"shilaakula-valase","title":"ಶಿಲಾಕುಲ ವಲಸೆ","description":"\u003cspan data-mce-fragment=\"1\"\u003eಸಸ್ಯ ವಿಜ್ಞಾನಿಯಾಗಿ ಜೀವ ಸಂಕುಲಗಳ ತೌಲನಿಕ ಅಧ್ಯಯನ ನಡೆಸುವ ಕೆ. ಎನ್. ಗಣೇಶಯ್ಯ ಅವರ ದೇವರ ವಿಕಾಸದ ಕುರಿತ ಕಾದಂಬರಿ ಇದಾಗಿದೆ. ಆರ್ಯ ಮತ್ತು ದ್ರಾವಿಡರ ಸಂಬಂಧಗಳ ಬಗ್ಗೆ ಆಧಾರದ ಅಂಶಗಳನ್ನು ಕತೆಯ ಮೂಲಕ ಇಲ್ಲಿ ನೀಡಿದ್ದಾರೆ.\u003c\/span\u003e","brand":"Dr. K. N. Ganeshaiah","offers":[{"title":"Default Title","offer_id":42020633313539,"sku":"HB00001511","price":350.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4093.jpg?v=1636356882"},{"product_id":"raktasikta-ratna","title":"ರಕ್ತಸಿಕ್ತ ರತ್ನ","description":"\u003cp data-mce-fragment=\"1\"\u003eಬರ್ಮಾ ದೇಶದ ಚಾರಿತ್ರಿಕ ನಗರವಾದ ಭಾಗಾನ್ ನಲ್ಲಿನ ಸಾವಿರಾರು ಪಗೋಡಗಳ ನಡುವೆ ತನ್ನ ಕುಟುಂಬಕ್ಕೆ ಸಂಬಂಧಿಸಿದ ರಹಸ್ಯ ವಸ್ತುವನ್ನು ಹುಡುಕಲೆಂದು ಲಂಡನ್ ಪತ್ರಕರ್ತೆ ಮೇರಿ ಒಂದು ರಾತ್ರಿ ಕದ್ದು ಡ್ರೋನ್ ಹಾರಿಸಿ ಪರಿಶೀಲಿಸುತ್ತಾಳೆ. ನಂತರ, ತನ್ನ ಮೇಲೆ ನಡೆದ ಗುಂಡಿನ ದಾಳಿಯಿಂದ ಹೆದರಿ ಬರ್ಮಾ ತೊರೆದು ಭಾರತದ ಪಶ್ಚಿಮ ಕರಾವಳಿಯಲ್ಲಿನ ರತ್ನಗಿರಿಗೆ ಬಂದಾಗ ಆಕೆಯ ಮೇಲೆ ಮತ್ತೆ ಕೊಲೆ ಪ್ರಯತ್ನ ನಡೆಯುತ್ತದೆ. ಮೇರಿ ನಡೆಸುತ್ತಿದ್ದ ಹುಡುಕಾಟದ ಬಗ್ಗೆ ಆತಂಕಗೊಂಡ ಬರ್ಮಾ ದೇಶದ ಭೌದ್ಧ ಗುರು, ತನ್ನ ಸಹಾಯಕನನ್ನು ಆಕೆಯ ಬಳಿ ಅಟ್ಟುತ್ತಿದ್ದಂತೆ, ಆಕೆಗೆ ಸಹಾಯ ಮಾಡಿದ್ದ ಟೂರಿಸ್ಟ್ ಗೈಡ್ ಅನ್ನು ಭೂಗತ ಗುಂಪೊಂದು ಸಂಪರ್ಕಿಸಿ ಚರಿತ್ರೆಯ ರಹಸ್ಯವೊಂದರ ಬೆನ್ನತ್ತಿ ಹೋಗಲು ಪ್ರಚೋದಿಸುತ್ತದೆ.\u003c\/p\u003e\n\u003cp data-mce-fragment=\"1\"\u003eಇತ್ತ ಭಾರತದಲ್ಲಿ ಸಿಬಿಐ ಸಿಬ್ಬಂದಿ, ಚರಿತ್ರೆಯ ಪ್ರಾಧ್ಯಾಪಕಿ ಡಾ ಸುನೀತಾ ಅವರ ಜೊತೆಗೂಡಿ ಕೈಗೊಂಡ ಶೋಧದಿಂದಾಗಿ ಲಂಡನ್ನಿನ ಪತ್ರಕರ್ತೆ ನಡೆಸುತ್ತಿದ್ದ ಹುಡುಕಾಟಕ್ಕೂ, ಭಾರತದ ಸೈನ್ಯ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೂ ಸಂಬಂಧ ಇರುವ ಬಗ್ಗೆ ಅರಿವಾಗುತ್ತದೆ. ಡಾ ಸುನಿತಾ ಅವರ ಸಂಶೋಧನೆಯ ಮೂಲಕ ಘಟನೆಗಳು ಬಿಚ್ಚಿಕೊಳ್ಳುತ್ತಿದ್ದಂತೆ, ಮರೆತುಹೋಗಿದ್ದ ದಾರುಣ ಚರಿತ್ರೆಯ ತುಣುಕೊಂದು ಅನಾವರಣ ಅಗುವುದರ ಜೊತೆಗೆ ಅತ್ಯಂತ ಬೆಲೆಬಾಳುವ ರತ್ನವೊಂದರ ರಕ್ತಸಿಕ್ತ ರಹಸ್ಯ ಬಯಲಾಗುತ್ತದೆ.\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":42020638720259,"sku":"HB00001434","price":395.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4051.jpg?v=1636357008"},{"product_id":"kanaka-musuku","title":"ಕನಕ ಮುಸುಕು","description":"\u003cp\u003e'ಕನಕ ಮುಸುಕು' ಕನ್ನಡದ ಮಟ್ಟಿಗೆ ಹೊಸದೊಂದು ಮೈಲುಗಲ್ಲು ಎನ್ನುವಂತೆ ಈ ಕಾದಂಬರಿಯಲ್ಲಿ ಅನೇಕ 'ಹೊಸತು'ಗಳಿವೆ. ಮೊದಲನೆಯದಾಗಿ ಗ್ರಂಥಕರೇ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸಬರು. ಇನ್ನೂ ವಿಶೇಷವೆಂದರೆ ಇವರು ಕಾರ್ಯನಿರತ ವಿಜ್ಜಾನಿ. ವಾರಕ್ಕೆ ಏಳು ದಿನ ಸಾಲದೆಂಬಂತೆ ಮೈತುಂಬ ಕೆಲಸ ಕಾರ್ಯಗಳನ್ನು ಪೇರಿಸಿಕೊಂಡು ಕ್ಷೇತ್ರ ಸಂಶೋಧನೆ, ಪ್ರಬಂಧ ರಚನೆ, ವಿಶೇಷ ಉಪನ್ಯಾಸ, 'ಏಟ್ರಿ' ಯಂತ ಜನಪರ ಸಂಘಟನೆಯ ಕೆಲಸ, ಅನೇಕ ಸಂಘ ಸಂಸ್ಥೆಗಳಿಗೆ ಸಲಹಾಕಾರ್ಯ ಇವೆಲ್ಲವುಗಳ ಮಧ್ಯೆ ಕನ್ನಡದಲ್ಲಿ ಕಥೆ, ಕಾದಂಬರಿ ರಚನೆಯತ್ತಲೂ ಗಮನ ಕೊಡುವ ವಿಜ್ಞಾನಿ ಎಂಬುದೇ ಅಚ್ಚರಿಯ ಸಂಗತಿ. \u003cbr\u003e\u003cbr\u003eಸೆಟಲೈಟ್ ಚಾನೆಲ್, ಸೆಲ್‌ಫೋನ್, ಈ-ಮೇಲ್, ನೆಟ್ ಚಾಟ್‌ಗಳ ಈ ಯುಗದಲ್ಲಿ ಕಾದಂಬರಿಯ ನಾಯಕಿಯ ಅಂಥದ್ದೇ ಹೈಟೆಕ್‌ ಸಂಪರ್ಕ ತಂತ್ರಗಳನ್ನು ಬಳಸಿ, ಚೂಟಿಯಾಗಿ ಗ್ಲೋಬ್ ಟ್ರಾಟಿಂಗ್ ಮಾಡುತ್ತ ಭೂತ-ಭವಿಷ್ಯಗಳನ್ನು ಬೆಸೆಯುವ ಹರಿಕಾರ್ತಿಯಾಗಿರುವುದು ಇಂಗ್ಲೀಷ್ ಕಾದಂಬರಿಗಳನ್ನು ಮಡಿಲಲ್ಲಿಟ್ಟುಕೊಂಡೇ ಬೆಳೆಯುವ ಹೊಸ ಕನ್ನಡ ಪೀಳಿಗೆಗೂ ಆಕರ್ಷಕವೆನಿಸುತ್ತದೆ. ನಮ್ಮ ಭಾಷೆಯಲ್ಲೂ ಇಂಥದೊಂದು ಕೃತಿ ಸಾಧ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಸಾಧ್ಯವಾಗುತ್ತದೆ. ಅದನ್ನು ಸಮಕಾಲೀನ ವಿಜ್ಞಾನಿ ಡಾ. ಕೆ.ಎನ್. ಗಣೇಶಯ್ಯ ತೋರಿಸಿಕೊಟ್ಟಿದ್ದಾರೆ. ಮಸುಕಾಗುತ್ತಿರುವ ಕಾದಂಬರಿ ಲೋಕದತ್ತ ಓದುಗರು ಮತ್ತೆ ದೃಷ್ಟಿ ಹಾಯಿಸುವಂತೆ ಹೊಸ ದೀವಿಗೆ ಹಚ್ಚಿದ್ದಾರೆ.\u003cbr\u003e\u003cbr\u003e-ನಾಗೇಶ ಹೆಗಡೆ\u003cbr\u003e\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":42020638785795,"sku":"HB00001433","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_3769.jpg?v=1636357010"},{"product_id":"ballikaala-belli","title":"ಬಳ್ಳಿಕಾಳ ಬೆಳ್ಳಿ","description":"\u003cp\u003eಇತಿಹಾಸದ ಪುಟಗಳಲ್ಲಿ ಬೆಳಕಿಗೆ ಬಾರದ ಧೀರ ಮಹಿಳೆ ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರರಾಣಿ ಚೆನ್ನಭೈರಾದೇವಿಯ ಆಡಳಿತ ಮತ್ತು ಅಂದಿನ ವೈಭವಯುತ ಚರಿತ್ರೆಗೆ ಸಾಕ್ಷಿಯಾಗಿದೆ. ಚೆನ್ನಭೈರಾದೇವಿಯ ವ್ಯಾಪಾರ ವ್ಯವಹಾರಗಳ ಬಗ್ಗೆ ಮಾಹಿತಿ ನೀಡುವುದೇ ಅಲ್ಲದೇ ಅಂದಿನ ಭಾರತದ ಮೆಣಸು ಸಾಂಬಾರ ಪದಾರ್ಥಗಳು ಪಾಶ್ಚಾತ್ಯರನ್ನು ಆಕರ್ಷಿಸಿದ ಬಗ್ಗೆ ಹಾಗೂ ಇಟಲಿಯ ಯಾತ್ರಿಕ ಪೆಟ್ರೊ ಡೆಲ್ಲವೆಲ್ಲನ ಭಾರತದ ಸಂಚಾರದ\u003cspan class=\"text_exposed_show\"\u003eಲ್ಲಿನ ಅವರ ಅನುಭವಗಳು ಇತಿಹಾಸದ ಆಕರಗಳಾಗಿವೆ.\u003c\/span\u003e\u003c\/p\u003e\n\u003cp\u003eಜೊತೆಗೆ ತುಳುನಾಡಿನ ಭೂತಾರಾಧನೆಯ ಬಗ್ಗೆ ವಿಶೇಷವಾದ ಮಾಹಿತಿಗಳೊಂದಿಗೆ ತುಳುನಾಡಿನ ಪಾಡ್ದನಗಳು ಓದುಗರ ಆಸಕ್ತಿಯನ್ನು ಹೆಚ್ಚಿಸುತ್ತದೆ. ಅಂತಹ ಪಾಡ್ದನಗಳನ್ನು ಒಗಟಿನ ರೀತಿ ಬಿಚ್ಚುತ್ತಾ ಹೋಗುವ ರೀತಿ ಉಸಿರು ಬಿಗಿಹಿಡಿದು ಓದುವಂತಿದೆ. ಇದಿಷ್ಟೇ ಅಲ್ಲದೇ ಲೇಖಕರು ನೀಡುವ ಪ್ರತಿ ಮಾಹಿತಿಗಳಿಗೂ ಆಕರಗಳನ್ನು ಒದಗಿಸಿರುವುದು ವಿಶಿಷ್ಟವಾಗಿದೆ. ಒಟ್ಟಿನಲ್ಲಿ ಕುತೂಹಲ ಕಾದಂಬರಿ ಎಂಬುದರಲ್ಲಿ ಸಂದೇಹವೇ ಇಲ್ಲ.\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":42020639342851,"sku":"HB00001426","price":295.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_3973.jpg?v=1636357020"},{"product_id":"mooka-dhaatu","title":"ಮೂಕ ಧಾತು","description":"\u003cp\u003e\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":42020641276163,"sku":"HB00001402","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4041.jpg?v=1636357056"},{"product_id":"dodda-veera-raajendra","title":"ದೊಡ್ಡ ವೀರರಾಜೇಂದ್ರ","description":"\u003cp\u003e\u003c\/p\u003e","brand":"Dr. Prabhakara Shishila","offers":[{"title":"Default Title","offer_id":42020641538307,"sku":"HB00001399","price":170.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_3911.jpg?v=1636357064"},{"product_id":"tejo-tungabhadra","title":"ತೇಜೋ ತುಂಗಭದ್ರಾ","description":"\u003cp\u003eಕೆಲವೆಲ್ಲಾ ಕೃತಿಗಳನ್ನು ಓದಿದ ನಂತರ ಹೇಳಲಿಕ್ಕೆ ಏನೆಂದರೆ ಏನೂ ಉಳಿಯುವುದಿಲ್ಲ. ಹೇಳದ ಮೌನದ ಬೆನ್ನಿಗೇ ಸಾಕಷ್ಟು ಮಾತುಗಳು ನುಗ್ಗಿ ಬರುತ್ತವೆ. ಆ ಥರದ ಕಾದಂಬರಿ ಇದು.\u003c\/p\u003e\n\u003cp\u003eಪುಸ್ತಕದ ಸುಮಾರು ನಾಲ್ಕುನೂರಾ ಐವತ್ತು ಪುಟಗಳು ಮುಗಿದು ಹೋಗುತ್ತಿರುವುದು ಗೊತ್ತಾಗದ ಹಾಗೆ ಸಾಗುತ್ತದೆ. ಪ್ರತಿ ಪುಟದಲ್ಲೂ ಲವಲವಿಕೆಯ ಬರವಣಿಗೆ ಕಥೆಯನ್ನು ಜೀವಂತವಾಗಿರಿಸಿದೆ. ಓದಿನ ಆಯಾಸವಾಗದ ಶೈಲಿಯ ನಿರೂಪಣೆ ಪುಸ್ತಕದ ಮತ್ತೊಂದು ಹೆಗ್ಗಳಿಕೆ.\u003c\/p\u003e","brand":"Vasudhendra","offers":[{"title":"Soft Bind","offer_id":47651443409155,"sku":"HB00001385","price":450.0,"currency_code":"INR","in_stock":false},{"title":"Hard Bind","offer_id":47651443441923,"sku":"HB00001386","price":500.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/TejoTungabhadra.jpg?v=1768814045"},{"product_id":"kambaniya-kuyilu","title":"ಕಂಬನಿಯ ಕುಯಿಲು","description":"\u003cp\u003eಚಿತ್ರದುರ್ಗದ ಇತಿಹಾಸವನ್ನು ವಸ್ತುವನ್ನಾಗಿಟ್ಟುಕೊಂಡು ರಚಿತವಾಗಿರುವ ತ. ರಾ.ಸು ಅವರ ಕಾದಂಬರಿಗಳಲ್ಲಿ ಕಂಬನಿಯ ಕುಯಿಲು ಮೊದಲನೆಯದ್ದು. ಕಾದಂಬರಿಯಲ್ಲಿ ಪಾಳೇಗಾರರ ಆಳ್ವಿಕೆಯ ಕಾಲದ ಭವ್ಯಚಿತ್ರಣವಿದೆ.\u003c\/p\u003e","brand":"Ta. Ra. Su.","offers":[{"title":"Default Title","offer_id":42020646158595,"sku":"HB00001339","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_3766.jpg?v=1636357158"},{"product_id":"raktaratri","title":"ರಕ್ತರಾತ್ರಿ","description":"\u003cp\u003eಇದು “ಕಂಬನಿಯ ಕುಯಿಲು” ಕೃತಿಯ ಮುಂದುವರಿದ ಭಾಗ. ಲಿಂಗಣ್ಣನಾಯಕರ ಕಣ್ಣಿನ ಎದುರೇ, ಸಿಂಹಾಸನದ ಮೇಲೆ ಕುಳಿತ ಓಬಣ್ಣನಾಯಕನ ಪಾದಕ್ಕೆ, ಶರಣಾಗತಿಯ ಸೂಚನೆಯೆಂದು ತನ್ನ ಕತ್ತಿಯನ್ನು ಒಪ್ಪಿಸಲು ಬಂದ ದಳವಾಯಿ ಮುದ್ದಣ್ಣ ಅದೇ ಕತ್ತಿಯಿಂದ, ನಾಯಕನ ತಲೆ ಕತ್ತರಿಸಿ ಹತ್ಯೆಗೈಯುತ್ತಾನೆ.\u003c\/p\u003e","brand":"Ta. Ra. Su.","offers":[{"title":"Default Title","offer_id":42020646224131,"sku":"HB00001338","price":180.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4050.jpg?v=1636357159"},{"product_id":"rajyadaha","title":"ರಾಜ್ಯದಾಹ","description":"\u003cp\u003e\u003c\/p\u003e","brand":"Ta. Ra. Su.","offers":[{"title":"Default Title","offer_id":42020646519043,"sku":"HB00001335","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4056.jpg?v=1636357165"},{"product_id":"tirugubaana","title":"ತಿರುಗುಬಾಣ","description":"","brand":"Ta. Ra. Su.","offers":[{"title":"Default Title","offer_id":42020646584579,"sku":"HB00001334","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_3903.jpg?v=1636357167"},{"product_id":"hosahagalu","title":"ಹೊಸಹಗಲು","description":"\u003cp\u003eಹೊಸಹಗಲು\u003c\/p\u003e","brand":"Ta. Ra. Su","offers":[{"title":"Default Title","offer_id":42020646748419,"sku":"HB00001332","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4163.jpg?v=1636357170"},{"product_id":"vijayanagara-samrajya-2","title":"ವಿಜಯನಗರ ಸಾಮ್ರಾಜ್ಯ ಸಂಪುಟ-೨","description":"\u003cp\u003eಅ. ನ. ಕೃಷ್ಣರಾಯರು ಬರೆದ ಹದಿನಾಲ್ಕು ಐತಿಹಾಸಿಕ ಕಾದಂಬರಿಗಳಲ್ಲಿ ಹತ್ತು ಕಾದಂಬರಿಗಳು ವಿಜಯನಗರ ಸಾಮ್ರಾಜ್ಯದ ಏಳುಬೀಳುಗಳಿಗೆ ಸಂಬಂಧಿಸಿದ್ದು. ವಿಜಯನಗರ ಸಾಮ್ರಾಜ್ಯದ ಕುರಿತಂತೆ ಮೂಡಿಬಂದ ಎರಡನೆಯ ಸಂಪುಟ. ಇಲ್ಲಿ ಅವರು ಆ ಕಾಲದ ರಾಜ್ಯಾಡಳಿತ, ಹೋರಾಟ, ಸಂಸ್ಕೃತಿ, ಸಾಮಾಜಿಕ ಸ್ಥಿತಿಗತಿಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿದ್ದಾರೆ.\u003c\/p\u003e","brand":"Aa. Na. Kru.","offers":[{"title":"Default Title","offer_id":42020646781187,"sku":"HB00001331","price":600.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4074.jpg?v=1636357171"},{"product_id":"vijayanagara-samrajya-1","title":"ವಿಜಯನಗರ ಸಾಮ್ರಾಜ್ಯ ಸಂಪುಟ-೧","description":"\u003cp\u003eಅ. ನ. ಕೃಷ್ಣರಾಯರು ಬರೆದ ಹದಿನಾಲ್ಕು ಐತಿಹಾಸಿಕ ಕಾದಂಬರಿಗಳಲ್ಲಿ ಹತ್ತು ಕಾದಂಬರಿಗಳು ವಿಜಯನಗರ ಸಾಮ್ರಾಜ್ಯದ ಏಳುಬೀಳುಗಳಿಗೆ ಸಂಬಂಧಿಸಿದ್ದು. ವಿಜಯನಗರ ಸಾಮ್ರಾಜ್ಯದ ಕುರಿತಂತೆ ಮೂಡಿಬಂದ ಮೊದಲ ಸಂಪುಟ. ಇಲ್ಲಿ ಅವರು ಆ ಕಾಲದ ರಾಜ್ಯಾಡಳಿತ, ಹೋರಾಟ, ಸಂಸ್ಕೃತಿ, ಸಾಮಾಜಿಕ ಸ್ಥಿತಿಗತಿಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿದ್ದಾರೆ.\u003c\/p\u003e","brand":"Aa. Na. Kru.","offers":[{"title":"Default Title","offer_id":42020646846723,"sku":"HB00001330","price":600.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4073.jpg?v=1636357172"},{"product_id":"durgastamana","title":"ದುರ್ಗಾಸ್ತಮಾನ","description":"\u003cp\u003eಕನ್ನಡ ಕಾದಂಬರಿ ಲೋಕದ ಮೇರು ಪ್ರತಿಭೆ ತರಾಸು ಅವರು ಚಿತ್ರದುರ್ಗದ ಮದಕರಿನಾಯಕನ ಕತೆಯನ್ನು ಕಾದಂಬರಿ ರೂಪದಲ್ಲಿ ಕನ್ನಡಿಗರ ಮುಂದಿಟ್ಟ ಪುಸ್ತಕವೇ ದುರ್ಗಾಸ್ತಮಾನ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಈ ಕೃತಿ ದುರ್ಗದ ಇತಿಹಾಸ ತಿಳಿಯುವ ಕುತೂಹಲ ಉಳ್ಳವರಿಗಾಗಿ.\u003c\/p\u003e","brand":"Ta. Ra. Su.","offers":[{"title":"Default Title","offer_id":42020667883779,"sku":"HB00001188","price":650.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/durgastamana.png?v=1636357504"},{"product_id":"maretu-hoda-maha-saamraajya-vijayanagara","title":"ಮರೆತುಹೋದ ಮಹಾಸಾಮ್ರಾಜ್ಯ ವಿಜಯನಗರ","description":"\u003cp\u003eಒಂದು ಕಾಲದಲ್ಲಿ ವೈಭವದಿಂದ ಮೆರೆದ ವಿಜಯನಗರ ಮಹಾಸಾಮ್ರಾಜ್ಯದ ವಿಸ್ತಾರ, ಘನತೆ, ವೈಭವಗಳನ್ನು ಈ ಕೃತಿ ಬಣ್ಣಿಸುತ್ತದೆ. ರಾಬರ್ಟ್ ಸೆವೆಲ್ ಅವರ ಈ ಕೃತಿ ವಿಜಯನಗರದ ಏಳು ಬೀಳುಗಳನ್ನು ಸಮಗ್ರವಾಗಿ ಚಿತ್ರಿಸಿದೆ. ಇತಿಹಾಸದ ವಸ್ತುನಿಷ್ಟ ಅಧ್ಯಯನಕ್ಕೆ ಮಾದರಿಯಾಗಿರುವ ಈ ಕೃತಿಯನ್ನು ಕನ್ನಡಕ್ಕೆ ಸದಾನಂದ ಕನವಳ್ಳಿಯವರು ಅನುವಾದಿಸಿದ್ದಾರೆ.\u003c\/p\u003e","brand":"Robert sevel | Sadananda Kanavalli","offers":[{"title":"Default Title","offer_id":42020679155971,"sku":"HB00001099","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4004.jpg?v=1636357705"},{"product_id":"tugalak-kannada-book","title":"ತುಘಲಕ್","description":"ಈ ಕೃತಿಯ ಬಗ್ಗೆ -\u003cbr data-mce-fragment=\"1\"\u003e\u003cbr data-mce-fragment=\"1\"\u003eಇದು ಗಿರೀಶ ಕಾರ್ನಾಡರ ಎರಡನೆಯ ನಾಟಕ. ಈ ನಾಟಕದ ಕಥಾವಸ್ತು ಐತಿಹಾಸಿಕವಾಗಿದ್ದರೂ ಇದರ ಉದ್ದೇಶ ಇತಿಹಾಸದ ಚಿತ್ರಣವಲ್ಲ, ತುಘಲಕ್ ವಂಶದ ಹುಚ್ಚ ಮುಹಮ್ಮದನ ಅರಾಜಕತೆಯ ಆಳ್ವಿಕೆಯೇ ನಾಟಕದ ಕಾರ್ಯಪರಂಪರೆಯಾಗಿದ್ದರೂ ವಿವೇಕ-ಅವಿವೇಕಗಳ ದ್ವಂದ್ವವನ್ನು ನಾಟಕೀಯವಾಗಿ ತೋರಿಸುವ ಕೃತಿಯಲ್ಲ. ಮನುಷ್ಯ ದೇವತ್ವದ ಕನಸನ್ನು ಕಾಣುವ ವಶುವಾಗಿರುವದೇ ಇಲ್ಲಿಯ ಮೂಲಭೂತವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಹುಟ್ಟಿಸುವ ಅನೇಕ ಮಾನವೀಯ ಅನರ್ಥಗಳಿಗೆ ಮುಹಮ್ಮದ ಪ್ರಳಯ ಕೇ೦ದ್ರವಾಗಿದ್ದಾನೆ. ಕಾಯದೆಗಳಿಗನುಸಾರವಾಗಿ ವೇಷ ಬದಲಿಸುವ ಬೀದಿಗಳರು, ಪ್ರಾರ್ಥನೆಯ ಹೊತ್ತಿನಲ್ಲಿ ಕೊಲೆ ರಾಜಕಾರಣವನ್ನು ದೇವರ ಮಾಡುವ ಕಾರ್ಯವೆಂದು ಸರದಾರರು. ಭ್ರಮಿಸಿದ ಧರ್ಮಗುರುಗಳು, ಇಂಥ ವ್ಯಕ್ತಿಗಳ ದುರ್ದೈವಕ್ಕೆ ಸೂತ್ರಧಾರನಾದ ಮುಹಮ್ಮದ-ಹೀಗೆ ನಾಟಕದ ಮಾನುಷ ಪ್ರಪಂಚ ಜಟಿಲವಾಗಿದೆ. ವೇಷಾಂತರ, ಸ್ಥಳಾಂತರ, ಮತಾಂತರ-ಏನಾದರೂ ಮುಹಮ್ಮದನಿಗೆ ಆಗುವುದು-ಮಾಂಸ ಭಕ್ಷವಾಗಿರುವ ತನ್ನ ಆತ್ಮದ ದರ್ಶನ. ಕಾವ್ಯ, ಧರ್ಮ, ರಾಜಕಾರಣ ಮೊದಲಾದ ತನ್ನ ಸಂಸ್ಕಾರಗಳಿಗೆ ತಾನೇ ಪರಕೀಯನಾಗಿ, ದಿಲ್ಲಿಯಿಂದ ದೌಲತ್ತಾಬಾದಿನವರೆಗೆ ತನ್ನ ರಾಜ್ಯವನ್ನು, ಪ್ರಜೆಗಳನ್ನೂ ನಡೆಸಿಕೊಂಡು ಹೋದ ಆರಸ, 'ಆತ್ಮ-ಹತ್ಯೆ'ಯನ್ನು ಮಾಡಿಕೊಂಡೂ ಜೀವಂತವಾಗಿ ಉಳಿಯುತ್ತಾನೆ. ಇದೇ ಇಲ್ಲಿಯ ಹೊಸ\u003cbr data-mce-fragment=\"1\"\u003e\u003cbr data-mce-fragment=\"1\"\u003eಹತ್ತು ರೀತಿಯ ವೇಷವನ್ನು ತೊಟ್ಟರೂ ತಮ್ಮ ವ್ಯಕ್ತಿತ್ವವನ್ನು ತೆರೆದು ಬಿಸಿಲಿಗೆ ಒಣಗಹಾಕುವ ಪಾತ್ರಗಳು, ಆರಮನೆ, ರಾಜಬೀದಿ, ಮಸೀದೆ, ಕೋಟೆಯ ಬುರುಜು ಹೀಗೆ ಬೇಕಾದಲ್ಲಿ ಪ್ರತ್ಯಕ್ಷವಾಗುವ ಸನ್ನಿವೇಶಗಳು, ಇವೆರಡನ್ನೂ ಬೆಸೆದಂತಿರುವ ನಾಟ್ಯಧ್ವನಿ, ದೃಶ್ಯಕಾವ್ಯದ ಭಾಷೆ-ಹೀಗೆ ನಾಟಕದ ರಚನಾಕೌಶಲ ಅದ್ಭುತವಾಗಿದೆ.\u003cbr data-mce-fragment=\"1\"\u003e\u003cbr data-mce-fragment=\"1\"\u003e- ಕೀರ್ತಿನಾಥ ಕುರ್ತಕೋಟಿ\u003cbr data-mce-fragment=\"1\"\u003e","brand":"Girish Karnad","offers":[{"title":"Default Title","offer_id":42116468408579,"sku":"HB00000635","price":145.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_d666c288-4b6d-48a6-a823-259b1841c186.jpg?v=1638107780"},{"product_id":"huthathma-matoor-balappa-history-novel-sapna","title":"ಹುತಾತ್ಮ ಅಮಟೂರು ಬಾಳಪ್ಪ","description":"ರಾಣಿ ಚೆನ್ನಮ್ಮನವರ ಆಳ್ವಿಕೆಗೆ ಸಾಕ್ಷಿ ಆಗಿದ್ದ ಅಮಟೂರು ಬಾಳಪ್ಪನವರ ಮೇಲೆ ರಚಿಸಲಾಗಿರುವ ಒಂದು ಐತಿಹಾಸಿಕ ಕಾದಂಬರಿ.","brand":"Y. R. Patila","offers":[{"title":"Default Title","offer_id":42140941091075,"sku":"HB00000067","price":260.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/WhatsAppImage2021-12-04at6.54.00PM.jpg?v=1638625674"},{"product_id":"immadi-pulakeshi-kannada-book","title":"ಇಮ್ಮಡಿ ಪುಲಕೇಶಿ","description":"\u003cp\u003e\u003cspan data-mce-fragment=\"1\"\u003eಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು. ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ ಮುಕ್ತಾಯವಾಯಿತು.\u003c\/span\u003e\u003c\/p\u003e\n\u003cp\u003eಇದೊಂದು ಇಮ್ಮಡಿ ಪುಲಕೇಶಿ ಕುರಿತ ಐತಿಹಾಸಿಕ ಕಾದಂಬರಿ. ಇದನ್ನು ಬರೆದವರು ಪ್ರಕಾಶ್ ಹೇಮಾವತಿ.\u003c\/p\u003e","brand":"Prakash Hemavathi","offers":[{"title":"Default Title","offer_id":42246212813059,"sku":"HB00001949","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/immadipulakeshi_1.jpg?v=1640339917"},{"product_id":"punarvasu-kannada-novel","title":"ಪುನರ್ವಸು - ಕಾದಂಬರಿ","description":"\u003cp\u003eವಿಶ್ವೇಶ್ವರಯ್ಯನವರ ಕಾಲಘಟ್ಟ, ಆ ಕಾಲದ ಕಾಡು, ನಿರ್ಮಾನುಷ ಜೋಗದ ಪರಿಸರ, ಸುತ್ತುಮುತ್ತಲ ಹಳ್ಳಿಗಳು, ಕೃಷ್ಣರಾವ್ ವಸುಧಾರ ದಾಂಪತ್ಯ, ಕಡಾಂಬಿ, ಫೋರ್ಟ್ಸ್ ಮುಂತಾದ ಅಧಿಕಾರಿಗಳ ಶ್ರದ್ಧೆ, ತುಂಗಕ್ಕಯ್ಯ, ದತ್ತಪ್ಪ ಹೆಗಡೆ, ಶರಾವತಿ, ಭವಾನಿಯಂಥ ಪಾತ್ರಗಳು, ಲೇಖಕರು ವಿವರಿಸುವ ಮರಗಿಡಗಳು, ಪರಿಸರ ಇವೆಲ್ಲವೂ ಅನನ್ಯ. ಇಲ್ಲಿ ಅನುಭವ ಮತ್ತು ನೆನಪು ಮಿಳಿತಗೊಂಡು ಕಾಲಾತೀತವಾದ ರಸಾನುಭೂತಿಯನ್ನು ಒದಗಿಸುತ್ತದೆ ಅನ್ನುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ.\u003cbr data-mce-fragment=\"1\"\u003e\u003cbr data-mce-fragment=\"1\"\u003eಕಾದಂಬರಿಯಲ್ಲಿ ಲೇಖಕರು ಎರಡು ಮಹತ್ವದ ಮಜಲುಗಳನ್ನು ದಾಟಿದ್ದಾರೆ. ಒಂದು, ನಮಗೆ ಈವರೆಗೆ ಗೊತ್ತಿದ್ದ ಶರಾವತಿಗಿಂತ ಭಿನ್ನವಾದ ಶರಾವತಿಯನ್ನು ತೋರಿಸಿಕೊಟ್ಟಿದ್ದು, ಎರಡು, ಶರಾವತಿಯ ಪರಿಸರದ ಜೊತೆಗೇ ಬದುಕನ್ನು ಹೆಣೆದದ್ದು. ಇವೆರಡೂ ಅವರನ್ನು ವಿಶಿಷ್ಟವಾದ ಕಥನಕಾರರನ್ನಾಗಿ ಮಾಡಿದೆ. ಇಡೀ ಕತೆಯಲ್ಲಿ ಮನೋಲಹರಿಯಷ್ಟೇ ಗಾಢವಾಗಿ ವ್ಯಾವಹಾರಿಕ ವಿವರಗಳೂ ಬರುತ್ತದೆ. ಆ ವಿವರಗಳ ಒಳಗೆ ಈ ವಿವರಗಳು ಸೇರಿಕೊಳ್ಳುವ ಬಗೆ ಸೊಗಸಾಗಿದೆ. ಇಂಥ ಕತೆಗಳು ಕನ್ನಡದಲ್ಲಿ ಅಪರೂಪ, ಇಂಗ್ಲಿಷಿನಲ್ಲಿ ಅನೇಕರು ಹೀಗೆ ವಾಸ್ತವ ಮತ್ತು ಕಲ್ಪನೆಯನ್ನು ಬೆಳೆಯುವ ಕೆಲಸ ಮಾಡಿದ್ದಾರೆ. ಇದು ಒಂದು ರೀತಿಯಲ್ಲಿ ಕಥಾಸಾಕ್ಷ್ಯಚಿತ್ರದಂತಿದೆ.\u003cbr data-mce-fragment=\"1\"\u003e\u003c\/p\u003e\n\u003cp\u003e-ಜೋಗಿ\u003c\/p\u003e","brand":"Dr. Gajanana Sharma","offers":[{"title":"Default Title","offer_id":42486696345859,"sku":"HB00002281","price":495.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/50660805.jpg?v=1748518052"},{"product_id":"kaanana-janardana-kannada-novel","title":"ಕಾನನ ಜನಾರ್ದನ - ಕಾದಂಬರಿ","description":"\u003cp\u003eಮೇಘಾಲಯದ ಪರ್ವತಗಳ ಮೇಲೆ ಚರಿತ್ರೆಯ ವಿದ್ಯಾರ್ಥಿಗಳಿಗೆ ಶಿಲಾಯುಗದ ಮಾನವನ ಸಂಸ್ಕೃತಿಯ ಪಳೆಯುಳಿಕೆಯೊಂದನ್ನು ಪರಿಚಯಿಸುತ್ತಿದ್ದ ಪಲ್ಲವಿಗೆ ಬಂದ  ಕರೆಯೊಂದು ಆಕೆಯನ್ನು ತಲ್ಲಣಗೊಳಿಸುತ್ತದೆ. ಅಮೆರಿಕದ ಕಂಪನಿಯೊಂದಿಗೆ ಕೈ ಜೋಡಿಸಿದ ಮುಂಬೈನ ಉದ್ಯಮಿಯೊಬ್ಬ ಭಾರತದ ಧಾರ್ಮಿಕ ಮತ್ತು ಸಂವಿಧಾನದ ನಿಲುವನ್ನ ಬದಲಾಯಿಸುವ ಷಡ್ಯಂತ್ರಕ್ಕೆ ಕೈ ಹಾಕುತ್ತಾನೆ. ಕನ್ನಡದ ಕಾದಂಬರಿಕಾರ ನಾಗಯ್ಯನವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದಾಗಿ ಅವರು ಮೂರ್ಛಾಸ್ಥಿತಿ ತಲುಪುತ್ತಾರೆ. ಆ ಹಲ್ಲೆಯ ಹಿಂದಿನ ರಹಸ್ಯವು ಅವರು ಬರೆದ ಕಾದಂಬರಿಯಲ್ಲಿಯೇ ಅಡಗಿರಬಹುದು ಎಂಬ ಅನುಮಾನ ಮೂಡುತ್ತದೆ. ಆದರ ಮೂರುಸಾವಿರ ವರ್ಷಗಳ ಹಿಂದಿನ ಮಾನವನ ಬಗೆಗಿನ ಆ ಕಾದಂಬರಿಯ ವಸ್ತುವಿಗೂ ಅವರ ಮೇಲೆ ನಡೆದ ಹಲ್ಲೆಗೂ ಯಾವ ರೀತಿಯ ಸಂಬಂಧ ಇರಲು ಸಾಧ್ಯ?\u003cbr data-mce-fragment=\"1\"\u003e\u003cbr data-mce-fragment=\"1\"\u003eಶಿಲಾಯುಗದಲ್ಲಿ ದಕ್ಷಿಣ ಭಾರತದ ಕಾಡಿನಜನ ಪೂಜಿಸುತ್ತಿದ್ದ ಸ್ಥಾನಿಕ ದೈವಗಳ, ಅವರು ನಿರ್ಮಿಸುತ್ತಿದ್ದ ಶಿಲಾವ್ಯೂಹಗಳ ಸುತ್ತ ಹೆಣೆದ ಕಥಾಹಂದರಕ್ಕೂ, ವರ್ತಮಾನದಲ್ಲಿ ನಡೆಯುತ್ತಿರುವ ಜಾಗತಿಕ ಬೆಳವಣಿಗೆಗಳಿಗೂ ಯಾವ ರೀತಿಯ ನಂಟಿರಲು ಸಾಧ್ಯ? ಆ ನಂಟೇ ನಾಗಯ್ಯನವರ ಮೇಲಿನ ಹತ್ಯೆಯ ಪ್ರಯತ್ನಕ್ಕೆ ಕಾರಣವಾಯಿತೆ?\u003cbr data-mce-fragment=\"1\"\u003e\u003cbr data-mce-fragment=\"1\"\u003eಇಂಥಹ ಹಲವು ಪ್ರಶ್ನೆಗಳ ಸುತ್ತ ಬೆಳೆದ ಈ ಚಾರಿತ್ರಿಕ ಕಾದಂಬರಿಯು ಮೂರು ಸಾವಿರ ವರ್ಷಗಳ ಹಿಂದೆ ದಕ್ಷಿಣ ಭಾರತದ ಕಾಡುಗಳಲ್ಲಿ ನೆಲೆಯಾಗಿದ್ದ ಶಿಲಾಯುಗದ ಮಾನವನ ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಗಳ ವಿಕಾಸದ ಬಗ್ಗೆ ಒಂದು ಕಿರುನೋಟವನ್ನು ಕಟ್ಟಿಕೊಡುತ್ತದೆ. ಕನ್ನಡ ಕಾದಂಬರಿ ಲೋಕದಲ್ಲಿಯೇ ಒಂದು ಅನನ್ಯ ಪ್ರಯತ್ನ 'ಕಾನನ ಜನಾರ್ದನ'.\u003cbr data-mce-fragment=\"1\"\u003e\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":42570349248771,"sku":"HB00002326","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_57e47a9a-a6c1-4503-b054-0f88f7163bf2.jpg?v=1647151560"},{"product_id":"dehali-sultanara-saamrajya-kannada-history-book","title":"ದೆಹಲಿ ಸುಲ್ತಾನರ ಸಾಮ್ರಾಜ್ಯ","description":"ಭಾರತದ ಇತಿಹಾಸವನ್ನು ಅವಲೋಕಿಸಿದಾಗ ಈ ನೆಲವನ್ನಾಳಿದ ಅನೇಕ ರಾಜಮನೆತನಗಳ ಸಾಧನೆ, ಶೌರ್ಯ ಸಾಹಸಗಳ ಮೂಲಕ ಅವರು ಈ ನೆಲವನ್ನು ರಕ್ಷಿಸುವಲ್ಲಿ ತಾಳಿದ ನಿಲುವು ಅವಿಸ್ಮರಣೀಯ ಎಂಬುದರ ಅರಿವಾಗುತ್ತದೆ. ಈ ಪುಟ್ಟ ಕೃತಿಯಲ್ಲಿ ಅವರ ಒಟ್ಟು ಚಿತ್ರಣವನ್ನು ಸ್ಕೂಲವಾಗಿ ಪರಿಚಯಿಸುವ ಮೂಲಕ ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವದಿಂದ ಸ್ಮರಿಸುತ್ತೇವೆ. ಈ ಕಿರು ಪುಸ್ತಕವನ್ನು ಒಂದು ಗುಕ್ಕಿನಲ್ಲಿ ಓದಿ ಮುಗಿಸಬಹುದು; ಜ್ಞಾನವನ್ನು ಕೂಡ ತುಂಬಿಸಿಕೊಳ್ಳಬಹುದು.","brand":"R. D. G.","offers":[{"title":"Default Title","offer_id":42740982448387,"sku":"HB00002582","price":18.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_e3c84351-6346-4002-a621-c1c95b7bee0e.jpg?v=1650891287"},{"product_id":"manne-kannada-history-kannada-book","title":"ಮಣ್ಣೆ","description":"\u003cp\u003e\u003cbr data-mce-fragment=\"1\"\u003e....ಮಣ್ಣೆ ಆಡುಭಾಷೆಯಲ್ಲಿ ಬಳಸುವ ಒಂದು ಸ್ಥಳನಾಮ, ಶಾಸನಗಳಲ್ಲಿ ಕಂಡುಬರುವಂತೆ ಇದರ ಪೂರ್ಣನಾಮ ಮಾನ್ಯಖೇಟ ಈ ಸ್ಥಳನಾಮದ ಉತ್ತರ ಭಾಗದ ಖೇಟ ವಿಶೇಷಾರ್ಥವುಳ್ಳದ್ದು, ಇದು ಯಾವ ರಾಜ್ಯದ ರಾಜಧಾನಿಯಾಗಲೂ ಸಾಧ್ಯವಿಲ್ಲ, ಆದರೆ, ಇದು ಪ್ರದೇಶದ ಮುಖ್ಯ ವ್ಯಾಪಾರ ಸ್ಥಳವಾಗಿ ಪ್ರಸಿದ್ಧಿ ಪಡೆದಿರುತ್ತದೆ. ಈ '\u003cspan data-mce-fragment=\"1\"\u003eಖೇಟ\u003c\/span\u003e' ಆಡು ಭಾಷೆಯಲ್ಲಿ 'ಖೇಡ್‌' ಎಂದು ಬಳಕೆಯಾಗುತ್ತದೆ. ಆರ್ಯ ಭಾಷೆಯಾಡುವ ಭಾರತದ ಎಲ್ಲ ಪ್ರದೇಶಗಳಲ್ಲಿ ಇಂತಹ ಖೇಡಗಳು ಕಂಡುಬರುತ್ತವೆ. ಅಲ್ಲದೆ, ದ್ರಾವಿಡ ಭಾಷಾ ಪ್ರದೇಶದಲ್ಲೂ ಅಪರೂಪವಾಗಿ, ಅಲ್ಲಲ್ಲಿ ಕಾಣಿಸುವುದುಂಟು. ಮಣ್ಣೆ ಅಥವಾ ಮಾನ್ಯಖೇಟ ಈ ಗುಂಪಿಗೆ ಸೇರಿದ್ದು, ಈ `\u003cspan data-mce-fragment=\"1\"\u003eಖೇಟ\u003c\/span\u003e' ಅಥವಾ '\u003cspan data-mce-fragment=\"1\"\u003eಖೇ\u003c\/span\u003eಡ'ಗಳು ಮುಖ್ಯ ವ್ಯಾಪಾರ ಸ್ಥಳವಾಗಿ, ಸಹಜವಾಗಿ ಶ್ರೀಮಂತರ ನೆಲೆವೀಡೂ ಆಗಿರುತ್ತವೆ. ರಾಜ್ಯದ ಭಂಡಾರಕ್ಕೆ ಸಾಕಷ್ಟು ತೆರಿಗೆಯನ್ನು ತುಂಬುವ ಸ್ಥಳವಾಗಿರುತ್ತದೆ. ಈ ದೃಷ್ಟಿಯಿಂದ, ಈ ಖೇಡಗಳು ರಾಜಧಾನಿಯಾಗಿ ಇರುವುದಿಲ್ಲವಾದರೂ, ರಾಜ್ಯದ ಮುಖ್ಯ ಅಧಿಕಾರಿಗಳ ನೆಲೆವೀಡಾಗಿರುತ್ತದೆ. ಮಣ್ಣೆ ಸಹ ಈ ವರ್ಗಕ್ಕೆ ಸೇರಿದ ಸ್ಥಳ.\u003c\/p\u003e\n\u003cp\u003e(ಮುನ್ನುಡಿಯಿಂದ)\u003c\/p\u003e","brand":"Dr. H. S. Gopal Rao","offers":[{"title":"Default Title","offer_id":42976112214275,"sku":"HB00003089","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_ae5ac631-227b-4adf-86f1-552b99a1c2d3.jpg?v=1656336647"},{"product_id":"aurangazeba-historical-novel-kannada-book","title":"ಔರಂಗಜೇಬ","description":"ಅತ್ಯಂತ ವಿವಾದಸ್ಪದ ವ್ಯಕ್ತಿಯಾಗಿದ್ದ ಔರಂಗಜೇಬ, ತನ್ನ ಕಾಲದಲ್ಲಿ ತಾನು ಯಶದಿಂದ ಯಶದ ಕಡೆಗೆ ಸಾಗುತ್ತಿದ್ದೇನೆಂದು ಭಾವಿಸಿದರೂ ಅವನು ಯಶಸ್ಸಿಗಾಗಿ ಹಿಡಿದ ಹಾದಿ, ತಳೆದ ಧೋರಣೆಗಳು ಮುಘಲ್ ಸಾಮ್ರಾಜ್ಯದ ಅವನತಿಗೆ ಹೇಗೆ ಕಾರಣವಾದುವೆಂಬುದು ಇತಿಹಾಸ ಓದಿದವರಿಗೆಲ್ಲ ತಿಳಿದ ವಿಷಯ. ಪರಮತ ಸಹಿಷ್ಣುವೂ ಉದಾರ ಹೃದಯನೂ ಆದ ದಾರಾ ಶೊಕೋ ಸರ್ವಧರ್ಮ ಸಮನ್ವಯದ ತತ್ವವನ್ನು ಪ್ರತಿಪಾದಿಸುವ ಪುಸ್ತಕವೊಂದನ್ನು ಪ್ರಕಟಿಸಿದಾಗ, ಅವನು ಇಸ್ಲಾಂ ದ್ರೋಹಿ ಎಂದು ಪ್ರಚಾರ ಆರ೦ಭಿಸಿ, ಅವನನ್ನು ಬಗ್ಗು ಬಡಿಯಲು ಮುಘಲ್ ಸೇನಾನಿಗಳೆಲ್ಲರ ನೆರವನ್ನು ಪಡೆಯುವಲ್ಲಿ ಔರಂಗಜೇಬನು ಯಶಸ್ವಿಯಾದ. ಇದು ಇತಿಹಾಸದಲ್ಲಿ ಮೂಡಿಬಂದ ಸತ್ಯ. ದಾರಾನನ್ನು ಬಗ್ಗು ಬಡಿಯಲು ಔರಂಗಜೇಬ ಇದನ್ನೇ ಒಂದು ನೆಪ ಮಾಡಿಕೊಂಡು ಇಸ್ಲಾಂನ ರಕ್ಷಕ ತಾನೆಂಬ ಸೋಗನ್ನು ಹಾಕಿಕೊಂಡನೇ ಎಂಬ ಭಾವನೆಯ ಚಿತ್ರಣವನ್ನು ಕಾದಂಬರಿಕಾರನು ಇಲ್ಲಿ ನೀಡಿರುವುದು ಅವರ ಕಲ್ಪಕತೆಗೆ ಒಳ್ಳೆಯ ಸಾಕ್ಷಿ.","brand":"S. Rudramurthy Shastry","offers":[{"title":"Default Title","offer_id":43055335407875,"sku":"HB00003223","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_b37633f7-bbff-43e9-8d12-1563a8d14bdc.jpg?v=1658227361"},{"product_id":"greek-mitakagalu-kannada-book","title":"ಗ್ರೀಕ್ ಮಿಥಕಗಳು","description":"ಪುರಾಣ ಜಗತ್ತಿನ ಒಂದು ಸುಂದರ ಇಣಿಕು ನೋಟವನ್ನು ಲೇಖಕರು ಈ ಗ್ರಂಥದಲ್ಲಿ ಕಾಣಿಸಿದ್ದಾರೆ. ತುಂಬ ಆಳವಾದ ಅಧ್ಯಯನಶೀಲತೆ, ಸಾರವತ್ತಾದ ಅಂಶಗಳ ಸಂಗ್ರಹಣ ಮತ್ತು ತುಂಬ ಸರಳವಾದ ಆಕರ್ಷಕ ಗದ್ಯದ ಕಥನಕ್ರಮಗಳನ್ನು ಈ ಗ್ರಂಥದಲ್ಲಿ ಕಾಣಬಹುದಾಗಿದೆ. ಭಾರತೀಯ ಮಿಥಕಗಳಂತೆಯೇ ಗ್ರೀಕ್ ಮಿಥಕಗಳೂ ಇತಿಹಾಸವನ್ನು ತಮ್ಮ ಗರ್ಭದಲ್ಲಿರಿಸಿಕೊಂಡ ಆದಿಮ ಕಥನಗಳಾಗಿವೆ. ಪಾಶ್ಚಾತ್ಯ ಸಾಹಿತ್ಯದಲ್ಲಿ ಲೀಲಾಜಾಲವಾಗಿ ಉಲ್ಲೇಖಿತವಾಗುವ ಪುರಾಣನಾಮಗಳ ಸಮಗ್ರಕೋಶವೊಂದರ ಅಗತ್ಯ ಕನ್ನಡ ಸಾಹಿತ್ಯ ಪ್ರೇಮಿಗಳಿಗೆ ಎಷ್ಟಿದೆಯೆಂಬುದನ್ನು ಹೇಳಬೇಕಾಗಿಲ್ಲ. ಈ ಅಗತ್ಯವನ್ನು ಶ್ರೀ ಕೆ. ಎಂ. ಸೀತಾರಾಮಯ್ಯನವರ ಗ್ರಂಥವು ಸಮರ್ಪಕವಾಗಿ ಪೂರೈಸಿಕೊಡುತ್ತದೆ. ತುಂಬ ಭಾವುಕವಾದ ಕಥೆಗಳನ್ನು ಲೇಖಕರು ಹೃದ್ಯವಾಗಿ ನಿರೂಪಿಸಿರುವುದೇ ಅಲ್ಲದೆ ಅಗತ್ಯ ಕಂಡು ಬಂದ ಸಂದರ್ಭಗಳಲ್ಲಿ ಅವುಗಳ ಸಾಂಸ್ಕೃತಿಕ ಸಂಬಂಧಗಳನ್ನೂ ಸಮಂಜಸವಾಗಿ ಜೋಡಿಸಿ ಕೊಟ್ಟಿದ್ದಾರೆ. ತುಂಬ ಮನೋರಂಜಕವೂ ಹೃದಯಂಗಮವೂ ಆದ ಇಲ್ಲಿಯ ಕಥೆಗಳು ನಮ್ಮನ್ನು ಸುಲಭವಾಗಿ ಗ್ರೀಕ್ ಸಾಂಸ್ಕೃತಿಕ ಆವರಣಕ್ಕೆ ಕರೆದುಕೊಂಡು ಹೋಗುತ್ತವೆ. ಮೂಲದ ಹೆಸರುಗಳನ್ನು ಯಾವ ರೀತಿ ಕೊಡಬೇಕು ಎಂಬಂಥ ಸಣ್ಣ ವಿಷಯದ ಬಗೆಗೂ ಲೇಖಕರು ತುಂಬ ಲಕ್ಷ್ಯ ಹರಿಸಿರುವುದನ್ನು ಗಮನಿಸಿದಾಗ ಅವರ ಅಧ್ಯಯನದ ಶಿಸ್ತು ಬೆರಗುಗೊಳಿಸುತ್ತದೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಇಂಥದೊಂದು ಸಮಗ್ರಕೋಶದ ಅಗತ್ಯ ನಮ್ಮ ಭಾಷೆಗೆ ಇತ್ತು. ಅದನ್ನು ಪೂರೈಸಿರುವ ಲೇಖಕರು ಕನ್ನಡ ಸಾಹಿತ್ಯಕ್ಕೆ ಒಂದು ಅಪೂರ್ವ ಕಾಣಿಕೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಂಥ ಮಾತೃ ಸಂಸ್ಥೆ ಇಂಥ ಪುಸ್ತಕಗಳನ್ನು ಪ್ರಕಟಿಸಿದರೆ ಕನ್ನಡದ ಸಾರಸ್ವತಲೋಕ ಪರಿಷತ್ತಿಗೂ ಲೇಖಕರಿಗೂ ತುಂಬ ಕೃತಜ್ಞರಾಗಿರುತ್ತಾರೆ ಎಂದು ನಿಸ್ಸಂದೇಹವಾಗಿ ಹೇಳಬಯಸುತ್ತೇನೆ.\u003cbr data-mce-fragment=\"1\"\u003e\u003cbr data-mce-fragment=\"1\"\u003e–ಪ್ರೊ|| ಅ. ರಾ. ಮಿತ್ರ","brand":"Prof. K. M. Seetaramaiah","offers":[{"title":"Default Title","offer_id":43073819934979,"sku":"HB00003347","price":375.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_4f445e59-8bf8-455e-bc8a-cc214b165def.jpg?v=1658575088"},{"product_id":"sistina-shivappa-nayaka-kannada-book","title":"ಸಿಸ್ತಿನ ಶಿವಪ್ಪ ನಾಯಕ","description":"“ಸಿಸ್ತಿನ ಶಿವಪ್ಪ ನಾಯಕ\" ಕೆಳದಿ ಇತಿಹಾಸವನ್ನು ಇರಿಸಿಕೊಂಡು ನಾನು ಬರೆದಿರುವ ಐದನೇ ಕಾದಂಬರಿ, ನಾನು ಕೆಳದಿ ಸೀಮೆಯವನಾಗಿರುವುದರಿಂದ ಕೆಳದಿ ಇತಿಹಾಸದ ಬಗ್ಗೆ ನನಗೆ ಸಹಜವಾಗಿ ಆಸಕ್ತಿ, ಕುತೂಹಲ, ಈ ಆಸಕ್ತಿಯಿಂದಾಗಿ ಕೆಳದಿ ಇತಿಹಾಸವನ್ನು ಅಷ್ಟು ಇಷ್ಟು ತಿರುವಿಹಾಕಿ ಈ ಬರಹವನ್ನು ಮಾಡಿದ್ದೇನೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಈ ನನ್ನ ಕೃತಿಯ ನಾಯಕ ಶಿವಪ್ಪ ಈತ ಕೆಳದಿಯನ್ನು ಆಳಿದ ದೊರೆಗಳಲ್ಲಿ ಒಂಬತ್ತನೆಯವನು.\u003cbr data-mce-fragment=\"1\"\u003e\u003cbr data-mce-fragment=\"1\"\u003e(ಕ್ರಿಸ್ತಶಕ 1646-1661), ಶಿವಪ್ಪ ಅಂದ ಕೂಡಲೇ ನಮಗೆ ನೆನಪಾಗುವುದು ಅವನ ಶಿಸ್ತು. ಇದು ಕಂದಾಯಕ್ಕೆ ಸಂಬಂಧಪಟ್ಟಂತೆ ಆತ ಜಾರಿಗೆ ತಂದ ಕಾನೂನು ನಿಯಮಗಳು ಎಂದು ಹೇಳಲಾಗಿದ್ದರೂ ನಮಗೆ ಸಿಗುವ ವಿವರ ಕಡಿಮೆ ಇರುವ ಅಲ್ಪ ಸ್ವಲ್ಪ ಮಾಹಿತಿಯನ್ನು ಬಳಸಿಕೊಂಡು ಈ ಕೃತಿಯ ರಚನೆಯನ್ನ ನಾನು ಮಾಡಿದ್ದೇನೆ.\u003cbr data-mce-fragment=\"1\"\u003e\u003cbr data-mce-fragment=\"1\"\u003e-ನಾ.ಡಿ ಲೇಖಕರು","brand":"Dr. Na. D’Souza","offers":[{"title":"Default Title","offer_id":43176831713539,"sku":"HB00003401","price":250.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_b55e0a79-1220-49f0-a53f-f0a1d35e1712.jpg?v=1660820103"},{"product_id":"gajananasharma-prameya","title":"ಪ್ರಮೇಯ","description":"\u003cp\u003eಭಾರತದ ಮಹಾಮಾಪನದ ಕತೆಯನ್ನು ಹೇಳುತ್ತಲೇ, ಭಾರತೀಯ ಮನಸ್ಸು, ದೈವಿಕತೆ, ಅಧ್ಯಾತ್ಮವನ್ನು ಹೇಳುವ ಕಾದಂಬರಿ ಪ್ರಮೇಯ, ಇದರ ಹರಹು ಮತ್ತು ಆಳ ನನ್ನನ್ನು ಅಚ್ಚರಿಗೊಳಿಸಿದೆ. ಇದು ಹಿಮಾಲಯವನ್ನು ಅಳೆದ ಕತೆ, ಅಳೆದವರ ಕತೆ, ಅಳೆದು ಉಳಿದವರ ಕತೆ, ವೈಜ್ಞಾನಿಕ ಜಗತ್ತು ಭಾರತದ ಮಹಾಮಾಪನವನ್ನು ಗ್ರೇಟ್ ಟ್ರಿಗೋಮೆಟ್ರಿಕ್ ಸರ್ವೆ ಎ೦ದು ಕರೆಯಿತು. ಆ ಯೋಜನೆಯನ್ನು ಮುನ್ನಡೆಸಿದ ಕರ್ನಲ್ ಲ್ಯಾಂಟ್ಸನ್, ಜಾರ್ಜ್ ಎವರೆಸ್ಟ್, ಆಂಡ್ರ ವಾ ಥಾಮಸ್ ಜಾರ್ಜ್ ಮಾಂಟೆಗು ಮತ್ತು ವಿಲಿಯಂ ಜಾನ್ಸನ್‌ರ ಕಷ್ಟಸುಖದ ಕತೆಯನ್ನು ಹೇಳುತ್ತಲೇ ಭಾರತದ ಕತೆಯನ್ನೂ ಗಜಾನನ ಶರ್ಮರು ಹೇಳುತ್ತಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಇಂಥದ್ದೊಂದು ವಸ್ತುವನ್ನು ಆಧರಿಸಿದ ಮೊದಲ ಭಾರತೀಯ ಕಾದಂಬರಿ ಇದು. ಚರಿತ್ರೆ ಮತ್ತು ಕಲ್ಪನೆ ಎರಡನ್ನೂ ಹದವಾಗಿ ಬೆರೆಸುತ್ತಾ, ಚಾರಿತ್ರಿಕ ವಿವರಗಳಿಗೆ ಅಪಚಾರ ಆಗದಂತೆ, ಕಲಾನುಭವಕ್ಕೆ ಕುಂದಾಗದಂತೆ ಈ ಕತೆಯನ್ನು ಗಜಾನನ ಶರ್ಮ ಕಟ್ಟಿದ್ದಾರೆ. ಕ್ಲುಪ್ತ ವಿವರ, ಸ್ಪಷ್ಟ ಮಾಹಿತಿ, ಸಮರ್ಪಕ ಕ್ಷೇತ್ರಾಧ್ಯಯನ, ಅನುಪಮ ಶ್ರದ್ಧೆ ಮತ್ತು ಸರಳ ಭಾಷೆ ಹುರಿಗಟ್ಟಿರುವ ಕಾದಂಬರಿ ಇದು. ನಮಗೆ ಗೊತ್ತಿಲ್ಲದ ಹೊರಜಗತ್ತು ಮತ್ತು ಒಳಜಗತ್ತನ್ನು ಈ ಕಾದ೦ಬರಿ ಅನಾವರಣ ಮಾಡುತ್ತದೆ.\u003c\/p\u003e\n\u003cp\u003e- ಜೋಗಿ\u003c\/p\u003e","brand":"Dr. Gajanana Sharma","offers":[{"title":"Default Title","offer_id":43674046234883,"sku":"HB00003950","price":395.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_9e873b8c-af92-424a-9995-77b769ce2f63.jpg?v=1674387894"},{"product_id":"vaijayantipura-historical-novel-santhoshkumar-mahendele-kannada-books","title":"ವೈಜಯಂತಿಪುರ","description":"\u003cp\u003eಇತಿಹಾಸವು ದಾರಿದೀಪವಿದ್ದಂತೆ. ತನ್ನನ್ನು ತಾನು ತೋರಿಸಿಕೊಳ್ಳುತ್ತಾ ಸಾಧನಾ ಪಥದಲ್ಲಿ ಮುನ್ನಡೆಯುವವರಿಗೆ ಇತಿಹಾಸವು ಮಾರ್ಗದರ್ಶಕ ದೀಪವಾಗುತ್ತದೆ. ಇತಿಹಾಸದ ಬೆಳಕಿನಲ್ಲಿ ಬದುಕನ್ನು ರೂಪಿಸಿಕೊಳ್ಳುವವನು ತಾನೂ ಇತಿಹಾಸ ಸೃಷ್ಟಿಸಬಲ್ಲವನಾಗುತ್ತಾನೆ. ನಮ್ಮ ನಾಡಿನ ಹೆಮ್ಮೆಯ ಕದಂಬ ವಂಶದ ಮಹೋನ್ನತ ಇತಿಹಾಸದ ಪ್ರತಿಯೊಂದು ಪುಟದಲ್ಲಿಯೂ ಸ್ವರ್ಣಾಕ್ಷರದಿಂದ ಕಂಗೊಳಿಸಬೇಕಾದ ಹೆಸರು \"ಮಯೂರವರ್ಮ\"\u003cbr\u003e\u003cbr\u003e-ಶ್ರೀಮದ್‌ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ\u003cbr\u003e\u003cbr\u003eಮಿತ್ರ ಸಂತೋಷಕುಮಾರ ಮೆಹೆಂದಳೆಯವರ \"ವೈಜಯಂತಿಪುರ\" ಕಾದಂಬರಿಯು ಯಶಸ್ಸಿನ ಹಾದಿಯಲ್ಲಿ ಸಾಗುತ್ತದೆ. ಕಾದಂಬರಿ ರಚನೆಗೆ ಮುನ್ನ ಮೆಹೆಂದಳೆಯವರು ಸಾಕಷ್ಟು ಸಂಶೋಧನಾತ್ಮಕ ಓದಿಗೆ ತೆರೆದುಕೊಂಡಿರುವುದು ಮಹತ್ವದ ಸಂಗತಿಯಾಗಿದೆ. ಶಾಸನಗಳನ್ನೂ ಒಳಗೊಂಡಂತೆ, ಸಂಶೋಧನಾ ಕೃತಿಗಳನ್ನು ಅಧ್ಯಯನ ಮಾಡಿರುವುದಕ್ಕೆ ಸಾಕ್ಷವೆಂಬಂತೆ ಅಡಿ ಟಿಪ್ಪಣಿಯಲ್ಲಿ ಕೃತಿ ಸೂಚಿಯನ್ನು ಕೊಡಲಾಗಿದೆ. ಅಂದರೆ ಮೂಲ ಎಳೆಯಿಂದಲೇ ಕಾದಂಬರಿ ಬೆಳೆ ಬಂದಿದೆ ಎಂಬುವುದನ್ನೂ ಖಚಿತಪಡಿಸಲಾಗಿದೆ. ಮೆಹೆಂದಳೆಯವರ ನಿರೂಪಣಾ ಶೈಲಿಯಲ್ಲಿ ಅಯಸ್ಕಾಂತದ ಗುಣವೊಂದು ಹಾಸುಹೊಕ್ಕಾಗಿದೆ. ಓದುಗರನ್ನು ಒಳಗೆಳೆದುಕೊಳ್ಳುವ ವಿವರಣಾತ್ಮಕ ಸರಳ ಸ್ಪರ್ಶದಿಂದ, ಕಾದಂಬರಿ ಬೆಳೆಯುತ್ತ ಹೋಗುತ್ತದೆ. ಮೂಲ ಆಕರದೊಂದಿಗೆ ಸಾಹಿತ್ಯ ಸಂಕರವೊಂದು ಇಲ್ಲಿ ಸಾಧ್ಯವಾಗಿದೆ.\u003cbr\u003e\u003cbr\u003e-ಬರಗೂರು ರಾಮಚಂದ್ರಪ್ಪ\u003cbr\u003e\u003cbr\u003eಖ್ಯಾತ ಸಾಹಿತಿಗಳು\u003c\/p\u003e","brand":"Santosh Kumar Mehandele","offers":[{"title":"Default Title","offer_id":43882054189315,"sku":"HB00004084","price":395.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_3_3385b394-0699-497d-bef4-6e2bc801d56e.jpg?v=1681977608"},{"product_id":"chalukya-vikrama-historical-novel-prakash-hemavati-kannada-books","title":"ಚಾಲುಕ್ಯ ವಿಕ್ರಮ","description":"\u003cp\u003e\"ಅಪರಾಕ್ರಮದಲ್ಲಿ, ಪಾಂಡಿತ್ಯದಲ್ಲಿ ರಾಜನೀತಿಪರಿಣತಿಯಲ್ಲಿ, ಔದಾರ್ಯದಲ್ಲಿ ಹಾಗೂ ಧಾರ್ಮಿಕ ಮನೋವೃತ್ತಿಯಲ್ಲಿ ಆರನೇ ವಿಕ್ರಮಾದಿತ್ಯನು ಕನ್ನಡ ನಾಡಿನ ಹೆಮ್ಮೆಯ ದೊರೆಗಳಲ್ಲಿ ಒಬ್ಬನಾದ ಶಕಪುರುಷ. ಆಂಧ್ರ, ಮಹಾರಾಷ್ಟ್ರ ಮತ್ತು ಕರ್ನಾಟಕಗಳ ವಿಶಾಲಪ್ರದೇಶವನ್ನು ಆಳುತ್ತಿದ್ದ ಅವನ ಔದಾರ್ಯ ಧಾರ್ಮಿಕತೆಗಳ ಸಾಕ್ಷಿಯಾಗಿ ನೂರಾರು ಶಾಸನಗಳು ಅವನ ಸಾಮ್ರಾಜ್ಯದ ಉದ್ದಗಲಕ್ಕೂ ಹರಡಿದೆ.\u003cbr\u003e\u003cbr\u003e-ಡಾ. ಸೂರ್ಯನಾಥ ಕಾಮತ್‌\u003cbr\u003e\u003cbr\u003e\"ದಿಕ್ಕು ದಿಕ್ಕುಗಳಲ್ಲೂ ಶತೃಗಳನ್ನು ಸಂಹರಿಸಿ, ಸಾಮಂತರನ್ನು ಆಜ್ಞಾಧಾರಕರನ್ನಾಗಿ ಮಾಡಿರಾಜ್ಯದಲ್ಲಿ ಶಾಂತಿಯನ್ನು ನೆಲೆಗೊಳಿಸಿ, ಪ್ರಜಾರಂಜಕನಾಗಿ, ಕಲಾಶೋಷಕನಾಗಿ, ಕವಿಗಳಿಗೂ ವಿದ್ವಾಂಸರಿಗೂ ಆಶ್ರಯದಾತನಾಗಿ, ಶಿಸ್ತಿನಿಂದ ಸೌಹಾರ್ದದಿಂದ 1126ರ ವರೆಗೆ ವಿಕ್ರಮಾದಿತ್ಯ ರಾಜ್ಯಭಾರ ಮಾಡಿದ.\u003cbr\u003e\u003cbr\u003e-ಡಾ. ಬಿ. ಆರ್. ಗೋಪಾಲ \u003cbr\u003e\u003cbr\u003e\"ಆರನೆಯ ವಿಕ್ರಮಾದಿತ್ಯನು ಪರಾಕ್ರಮಿಯೂ, ದಕ್ಷ ಆಡಳಿತಗಾರನೂ, ರಾಜಕೀಯ ಮುತ್ಸದ್ದಿಯೂ, ಸರ್ವಧರ್ಮಸಮನ್ವಯಕಾರನೂ, ಸಾಹಿತ್ಯ ಕಲೆಗಳ ಪೋಷಕನೂ, ಜನಾನುರಾಗಿಯೂ, ರಸಿಕನೂ ಆಗಿದ್ದನು\".\u003cbr\u003e\u003cbr\u003e- ಎ. ಎಸ್. ನಂಜುಂಡಸ್ವಾಮಿ\u003c\/p\u003e","brand":"Prakash Hemavathi","offers":[{"title":"Default Title","offer_id":43938277687555,"sku":"HB00004137","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/1_4_480e5158-eade-40b5-bb50-d730b75a3e57.jpg?v=1684228714"},{"product_id":"aa-hadinentu-dinagalu-novel-dr-k-s-narayanacharya-kannada-book","title":"ಆ ಹದಿನೆಂಟು ದಿನಗಳು","description":"'ಕಾದಂಬರಿ' ಎಂದೆನಲ್ಲವೆ? ಆಚಾರೈರು 'ಆ ಹದಿನೆಂಟು ದಿನಗಳ'ನ್ನೂ ಕಾದಂಬರಿಯಾಗಿಸಿಯೇ ನಮಗೆ ಅದರ ಸವಿಯುಣಿಸಿದ್ದಾರೆ. ರಾಮಾಯಣ-ಮಹಾಭಾರತಗಳ ಪಾತ್ರಪ್ರಪಂಚವನ್ನೂ ಕಾದಂಬರೀ ಚೌಕಟ್ಟಿನಲ್ಲಿಯ ಸವಿಕಟ್ಟಾಗಿ ನಿರೂಪಿಸಿದ್ದಾರೆ. ಆಚಾರ್ಯರದು ಇದೊಂದು ಹೊಸಬಗೆಯ (ನವ್ಯ ಶಬ್ದ ಬೇಡ!) ಕಾದಂಬರಿ, ಇತಿಹಾಸ, ಮಹಾಭಾರತಗಳನ್ನೆಲ್ಲಾ fiction ರೂಪದಲ್ಲಿ ರುಚಿಯಾಗಿ, ರಸವತ್ತಾಗಿ, ಶುಚಿಯಾಗಿ ಸಂಪದ್ಭರಿತವಾಗಿ ಸಾಹಿತ್ಯ ನಿರ್ಮಿತಿಮಾಡುವ ಅವರ ಈ ಸೃಜನಶೀಲಭಟ್ಟಿಯ ಒಂದು ಬಗೆಯ ಬಗೆ. ಇದಕ್ಕೆ ಯಾವ ಭಟ್ಟಂಗಿತನವೂ ಬೇಕಿಲ್ಲ. ಆಸ್ವಾದಿಸಿ ಮೆಚ್ಚುವ ಓದುಗಲೋಕಕ್ಕೆ ಭಟ್ಟಂಗಿತನ ಬೇಕಿಲ್ಲ.\u003cbr\u003e\u003cbr\u003e-ಎನ್ಕೆ (ಮುನ್ನುಡಿಯಲ್ಲಿ)","brand":"Dr. K. S. Acharya Narayanacharya","offers":[{"title":"Default Title","offer_id":44289356300547,"sku":"HB00004364","price":850.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/1_2_9c9f9072-dbc0-40a4-a8cb-c7a7fcefb3df.jpg?v=1697551728"},{"product_id":"dashavatara-novel-dr-k-s-narayanacharya-kannada-book","title":"ದಶವತಾರ","description":"ಅಂದಿನ ಕಥೆಗಳಲ್ಲೇ ಇಂದಿನ ಘಟನೆಗಳನ್ನು ನೋಡುವ ಕಣ್ಣಿಟ್ಟೇ ಬರೆದ ಈ ಪುರಾಣಗಳಲ್ಲಿ ನಮ್ಮ ಕಣ್ಣು ತೊರೆದು ವ್ಯಾಸರ ಕಣ್ಣಿಂದ ನೋಡುವವರಿಗೆ, ಹಿರಣ್ಯಾಕ್ಷ, ಹಿರಣ್ಯಕಶಿಪು, ರಾವಣ, ಶಿಶುಪಾಲ, ಬಲಿಚಕ್ರವರ್ತಿಗಳಂಥವರಲ್ಲದೆ, ಪ್ರಹ್ಲಾದ, ಧ್ರುವ, ಅಂಬರೀಷ, ವೈವಸ್ವತ ಮನು, ವಿಂಧ್ಯಾವಳಿ, ಶುಕ್ರ, ಬೃಹಸ್ಪತಿಗಳ ರಾಜನೀತಿಗಳ ಅನುಯಾಯಿಗಳೂ, 'ದಿಗ್ವಿಜಯ'ದ ಪುನರಾವರ್ತಿಯ ಅನಾಹುತಗಳೂ, ಹಾಗೆಯೇ 'ಸಮುದ್ರಮಥನ', 'ಹಾಲಾಹಲಪಾನ, ಹೊಸಸೃಷ್ಟಿ ದೀಕ್ಷೆಯ ಪುನಃ ಪ್ರಯತ್ನಗಳೂ, ವಿಶ್ವಾಮಿತ್ರ ಕಾರ್ತವೀರ್ಯಾರ್ಜುನರ ಬ್ರಾಹ್ಮಣ ನಿರ್ನಾಮದ ವ್ಯರ್ಥ ಪ್ರಯತ್ನಗಳೂ, ಜಾತಿಕಲಹ ನಿರ್ಮಿಸುವ ಅನರ್ಥಗಳೂ, 'ಧರ್ಮಕ್ಕೇ ಜಯ' ಎಂದು ಸಾರುವ ನೂರಾರು ದೇವಾಸುರಯುದ್ಧಸಾಂಕೇತಿಕ ಪ್ರಕರಣಗಳೂ, ಕಾಣಬರುತ್ತವೆ. “ಕಂಭದಿಂದ ಹೊರಬರುವ ದೇವರು, ಬ್ಯಾಲೆಟ್ ಬಾಕ್ಸಿನಿಂದಲೂ ಹೊರಬರಬಲ್ಲ” ಎಂದರೆ ನರಸಿಂಹಾವತಾರಕ್ಕೆ ಎಂಥ ವ್ಯಾಖ್ಯೆಯಾಗುತ್ತದೆ, ನೋಡಿಕೊಳ್ಳಿ! ಬ್ರಿಟಿಷರನ್ನು ಭಾರತ ಹೊರದಬ್ಬಿದಂತೆ ಅಂದು ವಾಮನ ತ್ರಿವಿಕ್ರಮನಾಗಿ ಬಲಿಯನ್ನು ಹೊರದಬ್ಬಿದ! ಎಷ್ಟು ಬಲ ಇದ್ದರೇನು? ಧರ್ಮಬಲ, ದೈವಬಲ ಇಲ್ಲದವನು ಎಂಥಾ 'ಬಲಿ?' ಅವನಿಗೆ ಸಿಗುವುದೇ 'ಬಲಿದಾನ'ದ ನಿರ್ಬಂಧದ 'ಬಲಿ' ಎಂದರೆ ಎಂಥ ವ್ಯಾಖ್ಯೆ!! ದೇವಾಸುರರು ಕೂಡಿಯೇ ಸಮುದ್ರಮಥನ ಮಾಡಬೇಕಾದ ನಿರ್ಬಂಧಕ್ಕೆ ಅಪೂರ್ವ ವಿಶ್ವರಾಜಕೀಯ ವ್ಯಾಖ್ಯೆಗಳನ್ನು ಎಷ್ಟು ಬೇಕಾದರೂ ಬರೆಯಬಹುದು.\u003cbr\u003e\u003cbr\u003eಈ ನಿಧಿ, ಈ ಗಣಿ, ಈ ಶಬ್ದಭಂಡಾರದ, ಸಾಹಿತ್ಯದ ನಿತ್ಯನೂತನ ಧ್ವನಿಗಳನ್ನು ಉಪಯೋಗಿಸಿಕೊಳ್ಳದ, ಇದನ್ನೆಲ್ಲ 'ಕಂತೆ' ಎಂದು ಭಾವಿಸಿರುವ ಇಂದಿನ ಕೆಲವು ಭಾರತೀಯರ ಮೂಢತೆಗೆ ನಾನು ಕಣ್ಣೀರು ಸುರಿಸಿದ್ದೇನೆ.\u003cbr\u003e\u003cbr\u003eಆ ಹನಿಗಳಿಂದ ಹುಟ್ಟಿಬಂದ ಈ ಕಥಾ, ಕಾದಂಬರೀರೂಪದ ಹೊಸ ಬಗೆಯ ಸಾಹಿತ್ಯ ಈಗ ನಿಮ್ಮ ಕೈಯಲ್ಲಿದೆ.\u003cbr\u003e\u003cbr\u003e-ಕೆ. ಎಸ್. ನಾರಾಯಣಾಚಾರ್ಯ(ಮುನ್ನುಡಿಯಿಂದ)","brand":"Dr. K. S. Acharya Narayanacharya","offers":[{"title":"Default Title","offer_id":44304611803395,"sku":"HB00004365","price":600.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/1_6f4bbd2f-d127-4b70-be17-d8aea01967f4.jpg?v=1697792644"},{"product_id":"yayaati-novel-dr-k-s-narayanacharya-kannada-book","title":"ಯಯಾತಿ","description":"ಅಂದಿನ ಕಥೆಗಳಲ್ಲೇ ಇಂದಿನ ಘಟನೆಗಳನ್ನು ನೋಡುವ ಕಣ್ಣಿಟ್ಟೇ ಬರೆದ ಈ ಪುರಾಣಗಳಲ್ಲಿ ನಮ್ಮ ಕಣ್ಣು ತೊರೆದು ವ್ಯಾಸರ ಕಣ್ಣಿಂದ ನೋಡುವವರಿಗೆ, ಹಿರಣ್ಯಾಕ್ಷ, ಹಿರಣ್ಯಕಶಿಪು, ರಾವಣ, ಶಿಶುಪಾಲ, ಬಲಿಚಕ್ರವರ್ತಿಗಳಂಥವರಲ್ಲದೆ, ಪ್ರಹ್ಲಾದ, ಧ್ರುವ, ಅಂಬರೀಷ, ವೈವಸ್ವತ ಮನು, ವಿಂಧ್ಯಾವಳಿ, ಶುಕ್ರ, ಬೃಹಸ್ಪತಿಗಳ ರಾಜನೀತಿಗಳ ಅನುಯಾಯಿಗಳೂ, 'ದಿಗ್ವಿಜಯ'ದ ಪುನರಾವರ್ತಿಯ ಅನಾಹುತಗಳೂ, ಹಾಗೆಯೇ 'ಸಮುದ್ರಮಥನ', 'ಹಾಲಾಹಲಪಾನ, ಹೊಸಸೃಷ್ಟಿ ದೀಕ್ಷೆಯ ಪುನಃ ಪ್ರಯತ್ನಗಳೂ, ವಿಶ್ವಾಮಿತ್ರ ಕಾರ್ತವೀರ್ಯಾರ್ಜುನರ ಬ್ರಾಹ್ಮಣ ನಿರ್ನಾಮದ ವ್ಯರ್ಥ ಪ್ರಯತ್ನಗಳೂ, ಜಾತಿಕಲಹ ನಿರ್ಮಿಸುವ ಅನರ್ಥಗಳೂ, 'ಧರ್ಮಕ್ಕೇ ಜಯ' ಎಂದು ಸಾರುವ ನೂರಾರು ದೇವಾಸುರಯುದ್ಧಸಾಂಕೇತಿಕ ಪ್ರಕರಣಗಳೂ, ಕಾಣಬರುತ್ತವೆ. “ಕಂಭದಿಂದ ಹೊರಬರುವ ದೇವರು, ಬ್ಯಾಲೆಟ್ ಬಾಕ್ಸಿನಿಂದಲೂ ಹೊರಬರಬಲ್ಲ” ಎಂದರೆ ನರಸಿಂಹಾವತಾರಕ್ಕೆ ಎಂಥ ವ್ಯಾಖ್ಯೆಯಾಗುತ್ತದೆ, ನೋಡಿಕೊಳ್ಳಿ! ಬ್ರಿಟಿಷರನ್ನು ಭಾರತ ಹೊರದಬ್ಬಿದಂತೆ ಅಂದು ವಾಮನ ತ್ರಿವಿಕ್ರಮನಾಗಿ ಬಲಿಯನ್ನು ಹೊರದಬ್ಬಿದ! ಎಷ್ಟು ಬಲ ಇದ್ದರೇನು? ಧರ್ಮಬಲ, ದೈವಬಲ ಇಲ್ಲದವನು ಎಂಥಾ 'ಬಲಿ?' ಅವನಿಗೆ ಸಿಗುವುದೇ 'ಬಲಿದಾನ'ದ ನಿರ್ಬಂಧದ 'ಬಲಿ' ಎಂದರೆ ಎಂಥ ವ್ಯಾಖ್ಯೆ!! ದೇವಾಸುರರು ಕೂಡಿಯೇ ಸಮುದ್ರಮಥನ ಮಾಡಬೇಕಾದ ನಿರ್ಬಂಧಕ್ಕೆ ಅಪೂರ್ವ ವಿಶ್ವರಾಜಕೀಯ ವ್ಯಾಖ್ಯೆಗಳನ್ನು ಎಷ್ಟು ಬೇಕಾದರೂ ಬರೆಯಬಹುದು.\u003cbr\u003e\u003cbr\u003eಈ ನಿಧಿ, ಈ ಗಣಿ, ಈ ಶಬ್ದಭಂಡಾರದ, ಸಾಹಿತ್ಯದ ನಿತ್ಯನೂತನ ಧ್ವನಿಗಳನ್ನು ಉಪಯೋಗಿಸಿಕೊಳ್ಳದ, ಇದನ್ನೆಲ್ಲ 'ಕಂತೆ' ಎಂದು ಭಾವಿಸಿರುವ ಇಂದಿನ ಕೆಲವು ಭಾರತೀಯರ ಮೂಢತೆಗೆ ನಾನು ಕಣ್ಣೀರು ಸುರಿಸಿದ್ದೇನೆ.\u003cbr\u003e\u003cbr\u003eಆ ಹನಿಗಳಿಂದ ಹುಟ್ಟಿಬಂದ ಈ ಕಥಾ, ಕಾದಂಬರೀರೂಪದ ಹೊಸ ಬಗೆಯ ಸಾಹಿತ್ಯ ಈಗ ನಿಮ್ಮ ಕೈಯಲ್ಲಿದೆ.\u003cbr\u003e\u003cbr\u003e-ಕೆ. ಎಸ್. ನಾರಾಯಣಾಚಾರ್ಯ(ಮುನ್ನುಡಿಯಿಂದ)","brand":"Dr. K. S. Acharya Narayanacharya","offers":[{"title":"Default Title","offer_id":44305776476419,"sku":"HB00004366","price":300.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/1_6a116566-fc26-4e9e-a359-c5cbaa671876.jpg?v=1697810284"},{"product_id":"arya-veerya-stories-dr-k-n-ganeshayya-kannada-book","title":"ಆರ್ಯ ವೀರ್ಯ","description":"\u003cp\u003e'ಕಥೆಯ ವಸ್ತು ಮತ್ತು ಮೌಲ್ಯಗಳನ್ನು ಓದುಗನಿಗೆ ಮುಟ್ಟಿಸುವುದೇ ಯಾವುದೇ ಕಥೆಯ ಪ್ರಮುಖ ಉದ್ದೇಶ' ಎಂಬ ನಂಬಿಕೆಯನ್ನಿಟ್ಟುಕೊಂಡು ಅದನ್ನು ಯಶಸ್ವಿಯಾಗಿ ಮಾಡುತ್ತಾ ಬಂದಿರುವವರು ಗಣೇಶಯ್ಯನವರು. ತಮ್ಮ ವೈಜ್ಞಾನಿಕ ಐತಿಹಾಸಿಕ ಕಥಾನಕಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸಮಾರ್ಗವನ್ನು ತೆರೆದ ಮಾರ್ಗ ಪ್ರವರ್ತಕರಿವರು.\u003cbr\u003e\u003cbr\u003eಎಂದಿನಂತೆ ಇಲ್ಲಿರುವ ಮೂರೂ ಕತೆಗಳಲ್ಲಿ ಗಣೇಶಯ್ಯನವರ ವಿಶಿಷ್ಟ ಛಾಪಿದೆ. ಅವರ ಸಂಶೋಧನಾ ದೃಷ್ಟಿ, ಕುತೂಹಲಕರ ಶೈಲಿ, ಭರಪೂರ ಮಾಹಿತಿ ಎಲ್ಲವೂ ಸೇರಿದೆ.\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":44455750926595,"sku":"HB00004430","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/1_1_5c0a0b8a-5170-4baa-83a2-ba97b8c926cb.jpg?v=1701437957"},{"product_id":"winters-of-lein-garten-historical-novel-sudhakara-ramayya-kannada-book","title":"ವಿಂಟರ್ಸ್ ಆಫ್ ಲಯನ್ ಗಾರ್ಟನ್","description":"\u003cp\u003eಭಾರತದ ಕರಾವಳಿ, ದಕ್ಷಿಣ ಆಫ್ರಿಕಾ, ಜರ್ಮನಿ, ಪೋರ್ಚುಗಲ್, ಸ್ಪೇನ್ ಮತ್ತು ಬೆಳ್ಳಿಯಂನಲ್ಲಿ ನಡೆಯುವ ಈ ಕಾದಂಬರಿಯ ಪ್ರತಿಯೊಂದು ಘಟನೆ ಮತ್ತು ಪ್ರತಿ ಪಾತ್ರದ ನಡುವೆಯೂ ಕುತೂಹಲಕಾರಿಯಾದ ಕೊಂಡಿಯಿದೆ. ಈ ಕಾದಂಬರಿಯನ್ನು ಯಾವುದೋ ಒಂದೇ ಪ್ರಕಾರಕ್ಕೆ ಸೀಮಿತಗೊಳಿಸಲು ಬಾರದು. ಯಾಕೆಂದರೆ ಪ್ರೇಮಿಗಳ ನಡುವಿನ ಪ್ರಣಯ, ಪ್ರಖ್ಯಾತ ಕಳ್ಳನ ಮುಗ್ಧತೆ, ಅಮಾಯಕನೊಬ್ಬನ ಅಪ್ರತಿಮ ಸಾಹಸ. ವಿಕೃತ ಸೇನಾಧಿಕಾರಿ, ಸರ್ಕಾರಿ ಮಾನ್ಯತೆ ಪಡೆದ ವೇಶ್ಯಾಗೃಹಗಳ ಮಾದಕತೆ ಮತ್ತು ಇವೆಲ್ಲಾವನ್ನು ನಿಯಂತ್ರಿಸುತ್ತಿರುವ ಮೊದಲ ಮತ್ತು ಎರಡನೆ ಮಹಾ ಯುದ್ಧಗಳು, ಕರಾವಳಿಯ ಸಂಸ್ಕೃತಿ, ಭಾರತದ ಸ್ವಾತಂತ್ರ್ಯ ಹೋರಾಟ, ವಾಸ್ಕೋಡಗಾಮ, ಕೊಲಂಬಸ್ ಎಲ್ಲಾವನ್ನು ಒಂದೇ ಕಾದಂಬರಿಯಲ್ಲಿ ತನ್ನೊಳಗೆ ಹಿಡಿದಿಡುವ ಈ ಪುಸ್ತಕವನ್ನು ಯಾವುದೊ ಒಂದು ಪ್ರಕಾರಕ್ಕೆ ಸೀಮಿತಗೊಳಿಸಿದರೆ ಅದು ಪಕ್ಷಪಾತವಾಗುತ್ತದೆ. ಈ ಪುಸ್ತಕ ಓದಿದ ಓದುಗರು ಈ ಮಾತಿಗೆ ಸಾಕ್ಷಿಯಾಗುತ್ತಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಅಂದ ಹಾಗೆ ಮಮತೆಯನ್ನು ಸ್ಪುರಿಸುವ ಕಾಸರಗೋಡಿನ ರೈಗಳ ಪಾತ್ರ ನನಗೆ ತುಂಬಾ ಹಿಡಿಸಿತು. ಲೇಖಕರ ಮೊದಲ ಪುಸ್ತಕವಿದು. ಶುಭವಾಗಲಿ!\u003cbr data-mce-fragment=\"1\"\u003e\u003cbr data-mce-fragment=\"1\"\u003eಸತ್ಪತೆ ಕೌಸಲ್ಯಪುತ್ರ\u003cbr data-mce-fragment=\"1\"\u003eಏರೋನಾಟಿಕಲ್ ಇಂಜಿನಿಯರ್ (ಮೆಲ್ಬೋರ್ನ್, ಆಸ್ಟ್ರೇಲಿಯಾ)\u003c\/p\u003e\n\u003cp\u003eಲೇಖಕರೊಂದಿಗೆ ಮಾತುಕತೆ: \u003ca href=\"https:\/\/youtu.be\/ws9M-8d1_lY\" data-mce-href=\"https:\/\/youtu.be\/ws9M-8d1_lY\"\u003ehttps:\/\/youtu.be\/ws9M-8d1_lY\u003c\/a\u003e\u003c\/p\u003e","brand":"Sudhakara Ramayya","offers":[{"title":"Default Title","offer_id":44703069667587,"sku":"HB00004628","price":244.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/files\/WhatsAppImage2024-02-12at12.14.42PM.jpg?v=1707721619"},{"product_id":"amrapaali-historical-novel-gayathri-raj-kannada-book","title":"ಆಮ್ರಪಾಲಿ","description":"ಆಶ್ಚರ್ಯವೇನಿಲ್ಲ!! ನನ್ನಂತೆಯೇ ಎಲ್ಲರಿಗೂ \"\" ನೆನಪಿನಲ್ಲಿರೋದು ಅವಳ ಸೌಂದರ್ಯ. ನಿಜ! ಆದರೆ ಅದಿಷ್ಟೇ ಆಗಿದ್ದಿದ್ದರೆ, ಅವಳು ಕೇವಲ ಸುಂದರಿಯಷ್ಟೇ ಎನಿಸಿದ್ದರೆ, ನನ್ನನ್ನು ಇಷ್ಟು ಕಾಡುತ್ತಿರಲಿಲ್ಲ ಅಥವಾ ಅವಳು ಕೇವಲ ಒಬ್ಬ ಅದ್ಭುತ ನರ್ತಕಿಯಾಗಿದ್ದರೂ ನಾನು ಇಷ್ಟೊಂದು ಇಷ್ಟಪಡುತ್ತಿರಲಿಲ್ಲ. ಹುಟ್ಟಿದಾರಭ್ಯ ಅವಳ ಕೊನೆಯುಸಿರಿನವರೆಗೂ ತನ್ನ ಹಕ್ಕುಗಳಿಗಾಗಿ ಹೊಡೆದಾಡುತ್ತಲೇ, ಪ್ರೀತಿಯ ಮಗಳಾಗಿ, ಪ್ರೇಮಿಯಾಗಿ, ದೇಶಪ್ರೇಮಿಯಾಗಿ, ವೇಶೈಯಾಗಿ, ತಾಯಿಯಾಗಿ, ಭಕ್ತೆಯಾಗಿ, ಮುಖ್ಯವಾಗಿ ಒಬ್ಬ ಸಂಪೂರ್ಣ ಸ್ತ್ರೀಯಾಗಿ ಹತ್ತು ಹಲವು ಪಾತ್ರಗಳನ್ನು ನಿಭಾಯಿಸುತ್ತಾ, ಬರೋಬ್ಬರಿ ಒಂದು ಕಾದಂಬರಿಗೆ ಬೇಕಾಗುವಷ್ಟು ಸರಕು ಅವಳ ಜೀವನದಲ್ಲಿದೆಯೆಲ್ಲಾ, ಅದು ನನ್ನನ್ನು ಅಚ್ಚರಿ ಪಡಿಸಿದ್ದು, ತನಗೆ ಇಷ್ಟವಿಲ್ಲದ, ಬಲವಂತದ ಬದುಕನ್ನು ಕೂಡ ಒಪ್ಪವಾಗಿ ಎಲ್ಲರೂ ಒಪ್ಪುವಂತೆ ಬದುಕಿದ ಪರಿ ನನ್ನ ಪ್ರೇರೇಪಿಸಿದ್ದು, ತನ್ನ ಅಸ್ಮಿತೆಗಾಗಿ ಬಾಳಿನುದ್ದಕ್ಕೂ ಒಬ್ಬ ಹೋರಾಟಗಾರ್ತಿಯಂತೆ ಹೋರಾಡಿ ಸಾರ್ಥಕತೆ ಮೆರೆದಿದ್ದು ನನ್ನನ್ನು ಬೆರಗುಗೊಳಿಸಿದ್ದು ಮತ್ತು ಬರೆಯುವಂತೆ ಕಾಡಿಸಿದ್ದು.\n\u003cp data-mce-fragment=\"1\"\u003e\u003cbr\u003e\u003c\/p\u003e","brand":"Gayathri Raj","offers":[{"title":"Default Title","offer_id":44744375828739,"sku":"HB00004650","price":325.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/1_2_8741b160-5e3d-44b1-9313-f93bbdade97f.jpg?v=1708864958"},{"product_id":"kappettajjana-maney-paddekone-novel-venkatagiri-kadekar-kannada-book","title":"ಕಪ್ಪೆಟ್ಟಜ್ಜನ ಮನೆಯ ಪಡ್ಡೆಕೋಣೆ","description":"'ಕಪ್ಪೆಟ್ಟಜ್ಜನ ಮನೆಯ ಪಡೆಕೋಣೆ' ಈ ಕಾದಂಬರಿ ಶಿವಳ್ಳಿ ಬ್ರಾಹ್ಮಣ ಕುಟುಂಬವೊಂದರ ವಿವೇಚನೆಯ ಒಂದು ಮೆರಗನ್ನು ನೀಡಿ ಬದಲಾದ ಕಾಲದ ಸಮಾನಾಂತರ ವಾಸ್ತವಿಕ ಚಿಂತನೆಯಲ್ಲಿ ಅಪ್ರಾಸಾಂಗಿಕವಾಗದೆ ಕುತೂಹಲದಿಂದ ಮುಂದುವರಿಯುತ್ತದೆ. ಕಾದಂಬರಿಯ ಬೆಳವಣಿಗೆಯಲ್ಲಿ ಕಂಡು ಬರುವ ಪಾತ್ರ ಪಾತ್ರಗಳ ವಿಶಿಷ್ಟ ನಂಟು ಓದುಗನಿಗೆ ಸುಂದರ ಅನುಭವವನ್ನು ಕೊಡುತ್ತಾ ಸದ್ಯ ಸಮಾಜದ ಸಮ ವ್ಯಕ್ತಿಗಳನ್ನು ಅದು ಪ್ರತಿನಿಧಿಸಲೂಬಹುದು. ಅದಲ್ಲದೆ ಅವರ ಈ ಹಿಂದಿನ ಕಾದಂಬರಿ 'ಕೃಷ್ಣವೇಣಿ'ಯ ಕಿಟ್ಟಿಯಂತಹ ಓರ್ವ ಬಾಲವಿಧವೆ ಶಿವಳ್ಳಿ ಮಡಿವಂತ ಸಮಾಜದಲ್ಲಿ ಪಡುವ ಪಾಡು, ಆ ಧಾರ್ಮಿಕ ವ್ಯವಸ್ಥೆಯ ಹಿನ್ನಲೆಯಲ್ಲಿ ಅವಳ ಸಂಕಷ್ಟದ ಬದುಕು ಬಾಳು ಎಲ್ಲವೂ ಶಿವಳ್ಳಿ ಕುಟುಂಬಗಳ ಆಖ್ಯಾನ-ವ್ಯಾಖ್ಯಾನವೇ ಆಗಿರುವುದು ವಿಶೇಷ.\u003cbr data-mce-fragment=\"1\"\u003e\u003cbr data-mce-fragment=\"1\"\u003eಶ್ರೀ ವೆಂಕಟಗಿರಿ ಕಡೇಕಾರ್ ಸಾಹಿತ್ಯದ ಯಾವುದೇ ವರ್ಗ, ಪಂಥಗಳ ಬಗೆಗೆ ತಲೆಕೆಡಿಸಿಕೊಳ್ಳದೆ ತನ್ನದೇ ಧಾಟಿಯಲ್ಲಿ ಬರೆಯುತ್ತಾ ಬಂದ ಸ್ವಂತಿಕೆಯ ಲೇಖಕ, ಶ್ರೀಯುತರು ಕನ್ನಡದ ಓರ್ವ ವಿಶಿಷ್ಟ ಉತ್ತಮ ಕಥೆಗಾರ, ಕಾದಂಬರಿಕಾರ, ಕವಿ. ತನ್ನ ಕಥೆ, ಕಾದಂಬರಿ, ಕಾವ್ಯ ಪ್ರಕಾರಗಳಲ್ಲಿ ನಿರ್ದಿಷ್ಟ ಛಾಪಿನಿಂದ ಉಪಯೋಗಿಸುವ ಸರಳ ಭಾಷೆ. ಶೈಲಿ, ಸಂವಹನ, ನಿರೂಪಣೆಗಳು ಓದುಗನಿಗೆ ಮೆಚ್ಚುಗೆ ಒಪ್ಪುಗೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಶ್ರೀಯುತರು ಕರ್ಣಾಟಕ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಪ್ರಬಂಧಕನಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಇದೀಗ ಉಡುಪಿಯಲ್ಲಿ ಅವರ ಸ್ವಸ್ಥ ಜೀವನ ನಿರ್ವಹಣೆ ಓದು ಬರಹ ಎಲ್ಲವೂ.\u003cbr data-mce-fragment=\"1\"\u003e\u003cbr data-mce-fragment=\"1\"\u003e೨೦೧೯ರಲ್ಲಿ ಲೇಖಕರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸಿ ಗೌರವಿಸಿದೆ.","brand":"Venkatagiri Kadekar","offers":[{"title":"Default Title","offer_id":45122880372995,"sku":"HB00004722","price":180.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/files\/KappettajjanaManeyaPaddekone.jpg?v=1713015726"},{"product_id":"chitadanta-thriller-novel-dr-k-n-ganeshayya-kannada-book","title":"ಚಿತಾದಂತ","description":"\u003cp\u003eತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಸ್ಥಾನ ಗಳಿಸಿಕೊಂಡಿರುವ ಡಾ। ಕೆ.ಎನ್. ಗಣೇಶಯ್ಯನವರು ಬರೆಯಲಾರಂಭಿಸಿದ್ದು ತೀರಾ ಈಚೆಗೆ. ಕಳೆದ 3 ವರ್ಷಗಳಲ್ಲಿ ನಾಲ್ಕು ಕಾದಂಬರಿ ಮತ್ತು ಮೂರು ಕಥಾ ಸಂಕಲನ ರಚಿಸಿದ್ದಾರೆ.\u003c\/p\u003e\n\u003cp\u003e'ಚಿತಾದಂತ', ಇತಿಹಾಸದ ಎಳೆಯನ್ನು ಹಿಡಿದು ಬರೆದ ರೋಚಕ ಕಾದಂಬರಿ. ಕ್ರಿಸ್ತಪೂರ್ವದಿಂದ ಹಿಡಿದು ಆಧುನಿಕ ಕಾಲದವರೆಗೆ ಅದರ ವ್ಯಾಪ್ತಿ ಹರಡಿದೆ. ದಿಗ್ಬ್ರಮೆ ಉಂಟು ಮಾಡುವ ಈ ಕಥಾನಕಕ್ಕೆ ಪೂರಕವಾಗಿ ಅವರು ನೀಡುವ ಉಲ್ಲೇಖಗಳು, ನಕ್ಷೆಗಳು, ಚಿತ್ರಗಳು – ಇದು ನೈಜ ಕಥೆಯೇ ಎಂಬಂತೆ ಭಾಸವಾಗುತ್ತದೆ. ಈ ಮೂಲಕ ಗಣೇಶಯ್ಯನವರು ಇತಿಹಾಸವನ್ನು ಹೊಸ ದಿಕ್ಕಿನಲ್ಲಿ ನೋಡುವಂತೆ ಪ್ರೇರೇಪಿಸುತ್ತಾರೆ. ಅನೇಕ ಐತಿಹಾಸಿಕ ಮಿಥ್‌ಗಳನ್ನು ಒಡೆಯುವಲ್ಲಿ ಈ ಕಥಾನಕ ಯಶಸ್ವಿಯಾಗಿದೆ. ಕಥೆ ಮುಂದೇನು? ಮುಂದೇನು? ಎಂದು ಕುತೂಹಲ ಹುಟ್ಟಿಸುತ್ತದೆ. ಕಥಾವಸ್ತುವನ್ನು 'ಇದು ಹೀಗೇ' ಎಂದು ಓದುಗರು ಊಹಿಸಲು ಸಾಧ್ಯವೇ ಇಲ್ಲದಂತೆ ಗಣೇಶಯ್ಯ ನವರು ಕಾದಂಬರಿ ರಚಿಸಿದ್ದಾರೆ.\u003c\/p\u003e","brand":"Dr. K. N. Ganeshaiah","offers":[{"title":"Default Title","offer_id":45327131541763,"sku":"HB00004795","price":295.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/Chitadanta.jpg?v=1714981853"},{"product_id":"belawadi-mallamma-historical-novel-koundinya-kannada-book","title":"ಬೆಳವಡಿ ಮಲ್ಲಮ್ಮ","description":"\u003cp\u003eಭಾರತ ಮಾತ್ರವಲ್ಲ, ಇಡೀ ವಿಶ್ವದಲ್ಲೇ ಯಾರೂ ಮಾಡಿರದ, ವಿಶೇಷವಾದ ಸಾಧನೆಯನ್ನು, ಹಠ ಮತ್ತು ನಿರಂತರ ಪ್ರಯತ್ನ, ಪರಿಶ್ರಮದಿಂದ ಸಾಧಿಸಿ, ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡಿದವಳು, ಈ ನಾಡಿನ ಹೆಮ್ಮೆಯ ವೀರವನಿತೆ ಬೆಳವಡಿ ಮಲ್ಲಮ್ಮ. ಆ ಕಾಲದಲ್ಲಿ ಮೂರು ಸಾವಿರ ಮಹಿಳೆಯರಿಗೆ ಯುದ್ಧದ ತರಬೇತಿ ನೀಡಿ, ಮಹಿಳಾ ಸೈನ್ಯವನ್ನು ಸಂಘಟಿಸಿ, ಬಲು ಅಪರೂಪ ಎನ್ನಬಹುದಾದ ಮತ್ತು ಅಸಾಧ್ಯ ಎನ್ನುವಂತ ಸಾಹಸವನ್ನು ಬೇರೆ ಯಾರೂ ಮಾಡಿರಲಿಲ್ಲ. ಸಕಲ ಕ್ಷತ್ರಿಯ ವಿದ್ಯೆಯನ್ನು ಕಲಿತು, ಖಡ್ಗ ಹಿಡಿದು, ಕುದುರೆ ಸವಾರಿ ಮಾಡುತ್ತಾ ರಣಾಂಗಣದಲ್ಲಿ ಶತ್ರುಗಳ ರುಂಡಗಳನ್ನು ಚೆಂಡಾಡುತ್ತಿದ್ದಳು ರಣಚಂಡಿಯಂತೆ! ಈ ವೀರರಾಣಿಗೆ ಸಮಸ್ಯೆ ಎದುರಾಗಿದ್ದು ಮರಾಠರ ಸೈನ್ಯದಿಂದ. ಆ ಸಮಸ್ಯೆ ಏನು? ಶಿವಾಜಿ ಮಹಾರಾಜರ೦ತ ಪ್ರಚ೦ಡ ಪರಾಕ್ರಮಿ ಯುದ್ಧಭೂಮಿಯಲ್ಲಿ ಮುಖಾ-ಮುಖಿಯಾದಾಗ ಏನಾಯಿತು? ಸೋತವರು ಯಾರು? ಕರುನಾಡ ಸಿಡಿಲು ಮಲ್ಲಮ್ಮನೇ? ಅಥವಾ ವೀರಕ್ಷತ್ರಿಯ ಶಿವಾಜಿ ಮಹಾರಾಜರೇ? ಈ ಕುತೂಹಲಕಾರಿ ಸನ್ನಿವೇಶಗಳಿಗೆ ಉತ್ತರ ಈ ಕೃತಿಯಲ್ಲಿದೆ..\u003c\/p\u003e\n\u003cp\u003e-ಕೌಂಡಿನ್ಯ\u003c\/p\u003e\n\u003c!----\u003e","brand":"Koundinya","offers":[{"title":"Default Title","offer_id":45424892084483,"sku":"HB00004826","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/BelawadiMallamma.jpg?v=1716211986"},{"product_id":"mahavinaasha-historical-novel-dr-lakshmana-kounte-kannada-book","title":"ಮಹಾವಿನಾಶ","description":"\u003cp\u003eಗೌತಮ ಬುದ್ಧನ ಕುರಿತು ನಾನು ರಚಿಸಿದ 'ಮಹಾಕಾರುಣಿಕ' ದ ಮುಂದುವರಿಕೆಯಾಗಿ ಬರೆದ ಇನ್ನೊಂದು ಸ್ವತಂತ್ರ ಐತಿಹಾಸಿಕ ಕಾದಂಬರಿ 'ಮಹಾವಿನಾಶ'. ಇದು ಮೌರ್ಯ ವಂಶದ ಉತ್ಕರ್ಷ ಮತ್ತು ಅವನತಿಯನ್ನು ವಿಸ್ತಾರವಾಗಿ ಹೇಳುತ್ತದೆ. ಅಲೆಕ್ಸಾಂಡರನ ಭಾರತದ ಮೇಲಿನ ದಂಡಯಾತ್ರೆ, ಚಂದ್ರಗುಪ್ತ ಮೌರ್ಯನ ಪರಾಕ್ರಮ, ತದನಂತರದಲ್ಲಿ ಸಿಂಹಾಸನವನ್ನು ದಕ್ಕಿಸಿಕೊಂಡ ಅಶೋಕನ ಕ್ರೌರ್ಯ, ಕಳಿಂಗ ಯುದ್ಧದ ನಂತರ ಅವನಲ್ಲಾದ ಮನಃಪರಿವರ್ತನೆ, ಬೌದ್ಧಧರ್ಮದ ಪ್ರಭಾವ, ಭರತ ಖಂಡದ ಉದ್ದಗಲಕ್ಕೂ, ವಿದೇಶಗಳಲ್ಲೂ ಆ ಧರ್ಮದ ಪ್ರಚಾರ ಮೊದಲಾದವುಗಳ ಕುರಿತೂ ಈ ಕೃತಿ ಹೇಳುತ್ತದೆ. ಆನಂತರದಲ್ಲಿ ರಾಜಸತ್ತೆಯಲ್ಲಿ ಉಂಟಾದ ಏಳುಬೀಳುಗಳು, ಅಶೋಕನ ನಂತರ ಸಿಂಹಾಸನವನ್ನೇರಿದ ಮೌರ್ಯರ ಕೆಲವು ದುರ್ಬಲ ದೊರೆಗಳು, ಕೊನೆಯ ದೊರೆ ಬ್ರಹದೃಥನನ್ನು ಅವನ ಸೇನಾಪತಿ ಪುಷ್ಯಮಿತ್ರ ಶುಂಗನೇ ಹತ್ಯೆ ಮಾಡಿದ್ದು, ಮನುಸ್ಮೃತಿಯ ರಚನೆ ನಡೆದದ್ದು ಮುಂತಾದ ಘಟನೆಗಳನ್ನು ಈ ಕಾದಂಬರಿ ಕಣ್ಣಿಗೆ ಕಟ್ಟುವ ಹಾಗೆ ಕಟ್ಟಿಕೊಡುತ್ತದೆ.\u003c\/p\u003e\n\u003c!----\u003e","brand":"Dr.Lakshmana Kounte","offers":[{"title":"Default Title","offer_id":45431335387395,"sku":"HB00004828","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/Mahavinaasha.jpg?v=1716278027"},{"product_id":"reshme-batte-kannada-novel-vasudhendra","title":"ರೇಷ್ಮೆ ಬಟ್ಟೆ","description":"\u003cp\u003e'ಜಾಗತೀಕರಣ' ಎನ್ನುವ ಸಂಗತಿಯನ್ನು ನಾವು ಇತ್ತೀಚಿನ ದಶಕಗಳಲ್ಲಿ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಾರ ವ್ಯವಹಾರಗಳಿಗೆ ಸೀಮಿತವಾಗಿ ಬಳಸುತ್ತೇವೆ. ಆದರೆ ದೇಶ-ದೇಶಗಳ ನಡುವೆ ವ್ಯಾಪಾರವು ಯಾವುದೋ ರೂಪದಲ್ಲಿ ಪ್ರಾರಂಭವಾದರೆ ಸಾಕು, 'ಜಾಗತೀಕರಣ'ವು ಸದ್ದಿಲ್ಲದೆ ನಡೆದಿರುತ್ತದೆ. ಈ ಪ್ರಕ್ರಿಯೆಯನ್ನು ಎಲ್ಲಾ ಕಾಲದಲ್ಲಿಯೂ ಜಗತ್ತು ಹಲವು ರೂಪಗಳಲ್ಲಿ ಕಂಡಿದೆ. ಸಿಹಿ-ಕಹಿಗಳೆರಡನ್ನೂ ಒಟ್ಟಿಗೆ ತಂದೊಡ್ಡುವ ಜಾಗತೀಕರಣವು ಆ ದೇಶ-ಕಾಲದ ಜನಸಾಮಾನ್ಯರ ಬದುಕಿನಲ್ಲಿ ಹಲವು ಗಡಿಗಳನ್ನು ದಾಟುವ ಸವಾಲನ್ನು ಜೀವನ್ಮರಣದ ಸಂಗತಿಯಾಗಿ ಮುಂದಿಡುತ್ತದೆ. ಬದುಕಿನಲ್ಲಿ ಬದಲಾವಣೆಯನ್ನು ಕಡ್ಡಾಯವಾಗಿ ಬೇಡುವ ಈ ವಿದ್ಯಮಾನವು, ತಲೆಮಾರುಗಳ ನಡುವೆ ದೊಡ್ಡ ಕಂದಕವನ್ನು ನಿರ್ಮಿಸುತ್ತದೆ. ಧರ್ಮ, ಸಂಸ್ಕೃತಿ, ಭಾಷೆ, ವಾಣಿಜ್ಯ, ರಾಜಕೀಯ, ನೈತಿಕತೆ - ಎಲ್ಲದರಲ್ಲಿಯೂ ಊಹಿಸಲಾರದ ಸಂಕರವನ್ನು ಸೃಷ್ಟಿಸಿ ಯುಗಸಂಘರ್ಷವನ್ನು ಸೃಷ್ಟಿಸುತ್ತದೆ.\u003c\/p\u003e\n\u003cp\u003eಎರಡನೆಯ ಶತಮಾನದಲ್ಲಿ ಇಂತಹದೊಂದು ದೊಡ್ಡ ಜಾಗತೀಕರಣಕ್ಕೆ ಏಷ್ಯಾಖಂಡದ ಜನರು ಮುಖಾಮುಖಿಯಾದರು. ಕುಶಾನ ಸಾಮ್ರಾಜ್ಯದ ಕಾನಿಷ್ಕನು ವಾಯವ್ಯ ಭಾರತವನ್ನು ಆಳುತ್ತಿರುವ ಹೊತ್ತಿನಲ್ಲಿ, ಚೀನಾ ದೇಶದಿಂದ ರೋಮ್ ದೇಶದ ತನಕ ಕಾಲ್ನಡಿಗೆಯ ವ್ಯಾಪಾರದ ಹಲವು ದಾರಿಗಳು ಉದ್ಭವಿಸಿದವು. ಈ ಕಾಲದಲ್ಲಿ ವಾಹನವನ್ನು ಬಳಸಿಯೂ ಆ ದಾರಿಯನ್ನು ಸಂಪೂರ್ಣವಾಗಿ ಕ್ರಮಿಸಲು ಅಸಾಧ್ಯವಾಗಿದ್ದರೂ, ಹದಿನೆಂಟು ನೂರು ವರ್ಷಗಳ ಹಿಂದೆ ಭೂಪಟದ ಅರಿವಿಲ್ಲದ ನಮ್ಮ ಹಿರಿಯರು ವ್ಯಾಪಾರದ ದೆಸೆಯಿಂದ ಈ ಕ್ಲಿಷ್ಟ ದಾರಿಯುದ್ದಕ್ಕೂ ಹೆಜ್ಜೆಗುರುತುಗಳನ್ನು ಮೂಡಿಸಿದ್ದಾರೆ. ಸಾವಿರಾರು ಮೈಲುಗಳ ಈ ದಾರಿಯು ಹಲವು ಪರ್ವತ, ಮರುಭೂಮಿ, ನದಿ, ಕೊಳ್ಳ, ಕಾಡು, ನಾಡುಗಳನ್ನು ಹಾದು ಹೋಗುತ್ತಿತ್ತು. ಈ ಕಾಲದ ಭೂಪಟದ ದೇಶಗಳಾದ ಚೀನಾ, ಕಝಕಿಸ್ತಾನ್, ಉಜೈಕಿಸ್ತಾನ್, ಅಫಘನಿಸ್ತಾನ್, ಭಾರತ, ಪಾಕಿಸ್ತಾನ್, ಇರಾನ್, ಇರಾಕ್, ಟರ್ಕಿ - ಹೀಗೆ ಹಲವು ದೇಶಗಳನ್ನು ಹಾದು ಹೋಗುವ ಈ ದಾರಿಯು ವ್ಯಾಪಾರದ ಉದ್ದೇಶಕ್ಕಾಗಿ ಸಂಭವಿಸಿದರೂ ಅದಕ್ಕಾಗಿಯೇ ಸೀಮಿತವಾಗಿ ಉಳಿಯಲಿಲ್ಲ. ಧರ್ಮಗಳು, ಭಾಷೆಗಳು, ಲಿಪಿಗಳು, ಕೌಶಲ್ಯಗಳು, ಕಲಾಪ್ರಕಾರಗಳು, ತಂತ್ರಜ್ಞಾನಗಳು - ಹೀಗೆ ಹಲವು ವಿದ್ಯಮಾನಗಳು ಈ ದಾರಿಯ ಮೂಲಕ ಅತ್ತಿತ್ತ ಚಲಿಸಿದವು. ಆ ಕಾಲದ ಜನರು ಅವೆಲ್ಲವನ್ನೂ ತಮ್ಮ ಆವಶ್ಯಕತೆಗೆ ತಕ್ಕಂತೆ ಅಳವಡಿಸಿಕೊಂಡು ಹೊಸ ಜಗತ್ತನ್ನು ಸೃಷ್ಟಿಸಿಕೊಳ್ಳುವುದರಲ್ಲಿ ಸಫಲರಾದರು.\u003c\/p\u003e\n\u003cp\u003eಈ ಕಾದಂಬರಿಯು ಎರಡನೆಯ ಶತಮಾನದ ಏಷ್ಯಾಖಂಡದ ಹಲವು ಚಾರಿತ್ರಿಕ ಸಂಗತಿಗಳನ್ನು ಇಟ್ಟುಕೊಂಡು, ಅಂದಿನ ಯುಗಸಂಘರ್ಷವು ಜನಸಾಮಾನ್ಯರಲ್ಲಿ ತಂದಿರಬಹುದಾದ ಸವಾಲುಗಳನ್ನು ಕಾಲ್ಪನಿಕವಾದ ಕತೆಯ ಮೂಲಕ ನಿಮ್ಮ ಮುಂದಿಡಲು ಪ್ರಯತ್ನಿಸುತ್ತದೆ. ಹಲವು ದೇಶಗಳ ಮತ್ತು ಹಲವು ಧರ್ಮಗಳ ವಿಸ್ತಾರವಾದ ಅಧ್ಯಯನ ಮಾಡಿ ಈ ಕೃತಿಯನ್ನು ಲೇಖಕರು ರಚಿಸಿದ್ದಾರೆ.\u003c\/p\u003e","brand":"Vasudhendra","offers":[{"title":"Default Title","offer_id":45969878319363,"sku":"HB00005198","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/ReshmeBatte.jpg?v=1779535156"},{"product_id":"vaatapi-historical-novel-santhoshkumara-mehendale-kannada-book","title":"ವಾತಾಪಿ...","description":"\u003cp\u003eಚಾಲುಕ್ಯರ ಇಮ್ಮಡಿ  ಪುಲಿಕೇಶಿಯ ಸಾಮ್ರಾಜ್ಯೋತ್ಸವದ ವಿಜಯಗಾಥೆಯನ್ನು ಅತ್ಯಂತ ರೋಚಕವಾಗಿ, ಅಷ್ಟೇ ವೈಭವದಿಂದ ರಚಿಸಿದ್ದಾರೆ.  ಅದನ್ನು ಕಣ್ಣಿಗೆ ಕಟ್ಟಿ ಕೊಡುವ ರೀತಿಯಂತೂ ಅತ್ಯದ್ಭುತ.\u003cbr\u003eದಾಯಾದಿಗಳ ಕಲಹದಿಂದ ಅಜ್ಞಾತನಾಗಿದ್ದ ಎರೆಯನು  ಮತ್ತೆ ಸಿಂಹಾಸನ ದಕ್ಕಿಸಿಕೊಂಡು ಇಮ್ಮಡಿ ಪುಲಿಕೇಶಿಯಾಗಿ ಕರ್ನಾಟಕದ ಅತ್ಯಂತ ವಿಶಾಲ‌ ಸಾಮ್ರಾಜ್ಯ‌ ಸ್ಥಾಪಿಸಿದ ರೋಚಕ ಕಥಾನಕ ಇದು. ಅಖಂಡ ಭಾರತವನ್ನಾಳಿದ ದಕ್ಷಿಣದ ಪಲ್ಲವರನ್ನು ಸೋಲಿಸಿ, ಉತ್ತರದ‌ ಪ್ರಬಲ ಮೌರ್ಯ ರನ್ನೇ ಸೋಲಿಸಿ, ಸತತ ಆರು ಮಹಾ ಯುದ್ಧಗಳಲ್ಲಿ ಜಯಭೇರಿ ಭಾರಿಸಿ ಕೊನೆಗೆ ಉತ್ತರಾಪಥೇಶ್ವರ‌ ಹರ್ಷವರ್ದನನ್ನೇ ಹಿಮ್ಮೆಟ್ಟಿಸಿ ಸ್ನೇಹದ ಕಹಳೆ ಮೊಳಗಿಸಿ ಮಾದರಿಯಾಗಿ, ಪ್ರಜೆಗಳು ಅತ್ಯಂತ ಸುಭಿಕ್ಷವಾಗಿರುವಂತೆ ಹಾಗೂ ಸಾಮಂತರೂ ಕೂಡ ಸುರಕ್ಷತೆಯಿಂದಿರುವಂತೆ ಅಖಂಡ ಭಾರತ ಆಢಳಿತ ನಡೆಸಿದ ಇಮ್ಮಡಿ ಪುಲಿಕೇಶಿ.\u003cbr\u003eಭಾರತ ಕಂಡ ಅತ್ಯಂತ ರೋಚಕ ಯುದ್ದಗಳನ್ನು ಕಣ್ಣಿಗೆ ಕಟ್ಟುವ ವರ್ಣನೆಗೆ ಮೆಹಂದಳೆಯವರೇ ಸಾಟಿ. \u003cbr\u003eಇತಿಹಾಸದ ವಿದ್ಯಾರ್ಥಿಗಳಂತೂ ತಪ್ಪದೇ ಓದಲೇಬೇಕಾದ ಅತ್ಯುತ್ತಮ ಸಂಗ್ರಹಾಯೋಗ್ಯ ಕೃತಿ ಇದು.\u003c\/p\u003e","brand":"Santosh Kumar Mehandele","offers":[{"title":"Default Title","offer_id":46210795143427,"sku":"HB00005046","price":449.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/Vaatapi.jpg?v=1733736826"},{"product_id":"chalukya-chakravarti-immadi-pulikeshi-historical-novel-dr-lakshman-kounte-kannada-book","title":"ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಿಕೇಶಿ","description":"\u003cp\u003e\u003cspan\u003eಉತ್ತರಾಪಥೇಶ್ವರ ಎಂಬ ಬಿರುದಾಂಕಿತ, ಕಾನ್ಯಕುಬ್ಬದ ಸಾಮ್ರಾಟ, ಅಪಾರ ಸೈನ್ಯವನ್ನು ಹೊಂದಿದ ಹರ್ಷವರ್ಧನನಂತಹ ಮಹಾಪ್ರತಾಪಿಯನ್ನು ರಣತಂತ್ರದ ಮೂಲಕವೇ ಬಾದಾಮಿ ಚಾಲುಕ್ಯ ಪುಲಿಕೇಶಿ ಸೋಲಿಸಿದ್ದಲ್ಲದೇ, ಸೌಜನ್ಯ ಮತ್ತು ಸ್ನೇಹ ವಿಶ್ವಾಸಗಳಿಂದ ಅವನ ಹೃದಯವನ್ನು ಗೆದ್ದು ಅವನಿಂದಲೇ ಪರಮೇಶ್ವರ ಪುಲಿಕೇಶಿ ಎಂದು ಹೊಗಳಿಸಿಕೊಂಡ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕುರಿತ ಐತಿಹಾಸಿಕ ಕಾದಂಬರಿ.\u003c\/span\u003e\u003c\/p\u003e","brand":"Dr. Lakshmana Kounte","offers":[{"title":"Default Title","offer_id":46224065790211,"sku":"HB00005054","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/ImmadiPulikeshi.jpg?v=1734167247"},{"product_id":"dangeya-dinagalu-dr-n-jagadeesh-koppa-history-kannada-books","title":"ದಂಗೆಯ ದಿನಗಳು","description":"","brand":"Dr N Jagadeesh Koppa","offers":[{"title":"Default Title","offer_id":47596937478403,"sku":"HB0000550213","price":300.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/dangeyadinagalufp.jpg?v=1767529401"},{"product_id":"kaali-durga-novel-guruparamapura-kannada-book","title":"ಕಾಳೀದುರ್ಗಾ","description":"\u003cp\u003e\u003cspan\u003eಕಾಳೀದುರ್ಗಾ ಗುರುಪರಮಪುರ ಅವರ ಮನೋರಮ ಕಾದಂಬರಿ. ಈ ಕಥೆ ಕನ್ನಡ ಭಾಷೆಯ ಸಾಹಿತ್ಯಿಕ ಸಮೃದ್ಧಿಯನ್ನು ಪ್ರತಿಫಲಿಸುತ್ತದೆ ಮತ್ತು ಓದುಗರನ್ನು ಆಕರ್ಷಕ ಪಾತ್ರಗಳ ಜಗತ್ತಿಗೆ ಆಹ್ವಾನ ಮಾಡುತ್ತದೆ. ಸುಂದರವಾದ ನಿರೂಪಣೆ ಮತ್ತು ಗಭೀರ ಕಥಾವಸ್ತುವು ಪ್ರತಿ ಪುಟವನ್ನು ತೃಪ್ತಿದಾಯಕ ಓದುವಿಕೆಯ ಅನುಭವವನ್ನಾಗಿ ಮಾಡುತ್ತದೆ. ಕನ್ನಡ ಸಾಹಿತ್ಯ ಪ್ರೇಮಿಗಳಿಗೆ ಇದು ಅತ್ಯಂತ ಸೂಕ್ತವಾದ ಆಯ್ಕೆ.\u003c\/span\u003e\u003c\/p\u003e","brand":"Guruparamapura","offers":[{"title":"Default Title","offer_id":47666754617603,"sku":"HB00005503141","price":370.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/Kalidurgafp.jpg?v=1769060572"},{"product_id":"bharatadha-itihasika-vyakti-chitragalu-historical-book-d-r-mirji","title":"ಭಾರತದ ಐತಿಹಾಸಿಕ ವ್ಯಕ್ತಿ ಚಿತ್ರಗಳು","description":"\u003cp data-path-to-node=\"3\"\u003e\u003cb data-path-to-node=\"3\" data-index-in-node=\"16\"\u003eಭಾರತದ ಐತಿಹಾಸಿಕ ವ್ಯಕ್ತಿ ಚಿತ್ರಗಳು\u003c\/b\u003e\u003c\/p\u003e\n\u003cp data-path-to-node=\"4\" id=\"p-rc_c72d8ff41179b64a-15\"\u003eಚಂದ್ರಗುಪ್ತ ಮೌರ್ಯನಿಂದ ಹಿಡಿದು ತೀರ ಇತ್ತೀಚಿನವರೆಗೆ ಎನ್ನಬಹುದಾದ ಬ್ರಿಟಿಷ್ ಭಾರತದ ಕೊನೆ ಕೊನೆಯವರೆಗಿನ ಸುದೀರ್ಘ ಇತಿಹಾಸದಲ್ಲಿ ಹದಿನೈದು ಪ್ರಮುಖ ವ್ಯಕ್ತಿಗಳನ್ನು ಆಯ್ದ ಅವರ ವಿಶಿಷ್ಟ ಕೊಡುಗೆಗಳ ಮೌಲ್ಯಾಂಕನ ಮಾಡುವ ಪ್ರಯತ್ನವೊಂದು ಇಲ್ಲಿದೆ. ಮೂಲತಃ ಇದೊಂದು ಸಂಪಾದಿತ ಕೃತಿ. ಆದುದರಿಂದ ಸ್ವಾಭಾವಿಕವಾಗಿಯೇ ಅವರನ್ನು ಆಯ್ಕೆ ಮಾಡಿದವರು ಬೇರೆ ಬೇರೆಯಾಗಿದ್ದು, ಅವರ ಮೌಲ್ಯಾಂಕನದ ಮಾನದಂಡಗಳೂ ಬೇರೆ ಬೇರೆಯಾಗಿವೆ. ಐತಿಹಾಸಿಕ ಘಟನೆಗಳಿಗಿಂತಲೂ ಹೆಚ್ಚಾಗಿ ಅವರ ಒಟ್ಟು ವ್ಯಕ್ತಿಗಳ ವ್ಯಕ್ತಿತ್ವದ ಮೇಲೆಯೇ ಇರುವಂತೆ ತೋರುತ್ತದೆ. ಆದರೂ ಅವರ ಹಿರಿಮೆಯನ್ನು ಗುರುತಿಸುವಲ್ಲಿ ವೈವಿಧ್ಯತ \u003cspan class=\"citation-145\"\u003e\u003c\/span\u003e\u003cspan class=\"citation-145 citation-146\"\u003e\u003c\/span\u003e\u003cspan class=\"citation-145 citation-146 citation-147\"\u003e\u003c\/span\u003e\u003cspan class=\"citation-145 citation-146 citation-147 citation-148\"\u003e\u003c\/span\u003e\u003cspan class=\"citation-145 citation-146 citation-147 citation-148 citation-149 citation-end-149\"\u003eಇದೆ. ಇಲ್ಲಿ ಸಾಮ್ರಾಜ್ಯವನ್ನು ಕಟ್ಟಿ ಅದನ್ನು ಭಾರತದ ಗಡಿಯಾಚೆಗೂ ವಿಸ್ತರಿಸಿದ ಚಂದ್ರಗುಪ್ತ ಮೌರ್ಯರಂಥವರಿದ್ದಾರೆ. ಮರಾಠಾ ಸಾಮ್ರಾಜ್ಯದ ರೂವಾರಿ ಶಿವಾಜಿ ಇದ್ದಾನೆ, ಚಿತ್ರಕಲೆ ಮತ್ತು ವಾಸ್ತುಶಿಲ್ಪಗಳನ್ನು ಪ್ರೋತ್ಸಾಹಿಸಿ ಶ್ರೇಷ್ಠ ಕಲಾಕೃತಿಗಳನ್ನು ನಿರ್ಮಿಸಿದ ಜಹಾಂಗೀರ್ ಮತ್ತು ಶಾ\u003csup class=\"superscript\" data-turn-source-index=\"1\"\u003e\u003c!----\u003e\u003c\/sup\u003e\u003c\/span\u003e\u003cspan class=\"citation-145 citation-146 citation-147 citation-148 citation-end-148\"\u003eಜಹಾನ್ ಇದ್ದಾರೆ. ಮತಾಂಧ ಔರಂಗಜೇಬನಿಗೂ ಇಲ್ಲಿ ಸ್ಥಾನ ಕಲ್ಪಿಸಲಾಗಿದೆ. ತನ್ನ ದೇಶ, ಮತ, ಸಂಸ್ಕೃತಿಗಾಗಿ\u003csup class=\"superscript\" data-turn-source-index=\"2\"\u003e\u003c!----\u003e\u003c\/sup\u003e\u003c\/span\u003e\u003cspan class=\"citation-145 citation-146 citation-147 citation-end-147\"\u003e ತನ್ನ ಇಡೀ ಆಯುಷ್ಯವನ್ನೇ ಕಷ್ಟದಲ್ಲಿ ಸವೆಸಿದ ಕೆಚ್ಚೆದೆಯ ಮಹಾರಾಣಾ ಪ್ರತಾಪ್ ಇದ್ದಾನೆ. ಬ್ರಿ\u003csup class=\"superscript\" data-turn-source-index=\"3\"\u003e\u003c!----\u003e\u003c\/sup\u003e\u003c\/span\u003e\u003cspan class=\"citation-145 citation-146 citation-end-146\"\u003eಟಿಷ್ ಸರಕಾರದ ನಿಷ್ಠಾವಂತ ದೇಶಿ ಅರಸನಾಗಿಯೂ ತನ್ನ ಪ್ರಜೆಗಳ ಹಿತಕ್ಕಾಗಿ ಅಗಾಧ ಕೆಲಸ ಮಾಡಿದ ಬಿಕಾನೇ\u003csup class=\"superscript\" data-turn-source-index=\"4\"\u003e\u003c!----\u003e\u003c\/sup\u003e\u003c\/span\u003e\u003cspan class=\"citation-145 citation-end-145\"\u003eರಿನ ಅರಸು ಮಹಾರಾಜ ಗಂಗಾಸಿಂಗ್ ಇದ್ದಾನೆ\u003csup class=\"superscript\" data-turn-source-index=\"5\"\u003e\u003c!----\u003e\u003c\/sup\u003e\u003c\/span\u003e.\u003c\/p\u003e","brand":"Harivu Books","offers":[{"title":"Default Title","offer_id":47733220311299,"sku":"HB00006130","price":190.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/WhatsAppImage2026-02-11at4.29.56PM_1.jpg?v=1770814533"}],"thumbnail_url":"\/\/cdn.shopify.com\/s\/files\/1\/0607\/9859\/9427\/collections\/570bb9c838a59b20130a915696d413cc.png?v=1658574280","url":"https:\/\/harivubooks.com\/collections\/historical-fiction-books-kannada.oembed?page=3","provider":"Harivu Books","version":"1.0","type":"link"}