{"title":"Dr. K. Shivaram Karanth","description":"","products":[{"product_id":"chomana-dudi","title":"ಚೋಮನ ದುಡಿ","description":"\u003cp data-adtags-visited=\"true\"\u003eದಕ್ಷಿಣಕನ್ನಡ ಜಿಲ್ಲೆಯ ಜೀವನಚಿತ್ರಣವಿರುವ ಈ ಪುಟ್ಟ ಪುಸ್ತಕ 1930-40 ರ ದಶಕದ ಸಾಮಾಜಿಕ ವ್ಯವಸ್ಥೆಯನ್ನು ಹೊರಚೆಲ್ಲುತ್ತದೆ. ಸಮಾಜದ ವಿಭಿನ್ನ ಸ್ತರಗಳ ತಾರತಮ್ಯದ ಚಿತ್ರಣದ ಒಂದು ಭಾಗವಾದ ಚೋಮನಿಗೆ ಅವನ ದುಡಿಯೇ ಆಸ್ತಿ… ಬಂಡವಾಳ…! ಈ ಕಥಾವಸ್ತು ಮುಖ್ಯವಾಗಿ ಸಮಾಜದ ರೀತಿನೀತಿಗಳ… ಜಾತಿವ್ಯವಸ್ಥೆಯ ಪರಿಚಯ.\u003c\/p\u003e\n\u003cp data-adtags-visited=\"true\"\u003eಜಾತಿ… ಜೀತ… ಭೂಮಿಯ ಹಂಚಿಕೆಯಲ್ಲಿ ಅಸಮಾನತೆ… ತಾರತಮ್ಯ… ಇವೆಲ್ಲವುಗಳ ಸಮಾಜದರ್ಶನದ ಚಿತ್ರಣವಿದೆ. ಚೋಮನ ಆಸೆ ಕನಸು ತಾನು ಸ್ವಂತವಾಗಿ ಬೇಸಾಯ ಮಾಡಬೇಕೆಂದ ಆಸ್ಥೆಯನ್ನು ಉಳ್ಳವರ ಹಠದಿಂದ… ಬೇಧಭಾವದಿಂದ ಹೊಸಕಿ ಹಾಕುವ ಪ್ರಯತ್ನ… ಸಮಾಜದ ಶೋಷಿತವರ್ಗದವನ ಒಳದನಿಯಾಗಿದೆ…\u003c\/p\u003e\n\u003cp data-adtags-visited=\"true\"\u003eಕಾರಂತರ ಈ ಪುಸ್ತಕ ಇಂದಿಗೆ ಹೋಲಿಸಿದಾಗ ಪುಟ್ಟಪುಸ್ತಕವೆಂದು ತೋರಿದರೂ ಅದರಲ್ಲಿ ಅಡಕವಾಗಿರುವ ವಸ್ತುವಿಷಯ ನಿಮ್ನವರ್ಗದವರ ಆಂತರ್ಯದ ದನಿ… ಆಳುಮಗನೊಬ್ಬನ ಆಸೆ… ಅದು ನೇರವೇರದ ಕೊರಗು… ಇಂತಹ ಜಾತೀಯತೆಯನ್ನಾಧರಿಸಿದ ವಿಷಯಗಳನ್ನು ತುಲನಾತ್ಮಕವಾಗಿ ಅಂದಿನ ಕಾಲಕ್ಕೆ ತಾಳೆ ಹಾಕಿದರೆ ಇದೊಂದು ಕ್ರಾಂತಿಕಾರಕ ಕೃತಿಯೇ…!\u003c\/p\u003e\n\u003cp data-adtags-visited=\"true\"\u003e \u003c\/p\u003e","brand":"Dr. K. Shivaram Karanth","offers":[{"title":"Default Title","offer_id":42020603887875,"sku":"HB00001879","price":100.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/Scan_b26315e7-dd47-4155-b5d7-49329d7bcdb8.jpg?v=1636356201"},{"product_id":"huchchu-manasina-hattu-mukhagalu","title":"ಹುಚ್ಚು ಮನಸ್ಸಿನ ಹತ್ತು ಮುಖಗಳು","description":"","brand":"Dr. K. Shivaram Karanth","offers":[{"title":"Default Title","offer_id":42020642947331,"sku":"HB00001377","price":625.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4155.jpg?v=1636357098"},{"product_id":"mookajjiiya-kanasugalu","title":"ಮೂಕಜ್ಜಿಯ ಕನಸುಗಳು","description":"\u003cp\u003eಡಾ.ಶಿವರಾಮ ಕಾರಂತರ ಕಾದಂಬರಿಗಳಲ್ಲೆ \"ಮೂಕಜ್ಜಿಯ ಕನಸುಗಳು\" ಒಂದು ವಿಶಿಷ್ಟ ಕಾದಂಬರಿ, ಕಾದಂಬರಿಯ ತಂತ್ರವಿನ್ಯಾಸ ಮತ್ತು ವಸ್ತು ಎರಡೂ ದೃಷ್ಟಿಗಳಿಂದ. ''ಈ ಕಾದಂಬರಿಗೆ ಕಥಾನಾಯಕನಿಲ್ಲ, ನಾಯಕಿಯಿಲ್ಲ....' ಎಂದು ಕಾರಂತರೇ ಹೇಳಿದ್ದರೂ, ಆಕೆ ಚೈತನ್ಯದ ಪ್ರತೀಕ. ಚಲನಶೀಲತೆಯ ಸಂಕೇತ. ಇಲ್ಲಿ ಐದು ಸಾವಿರ ವರ್ಷಗಳ, ಅದಕ್ಕೂ ಹಿಂದಿನ ಪ್ರಾದಿಮ ಮಾನವನಿಂದ ತೊಡಗಿದ, ಸಂಸ್ಕೃತಿಯ ವಿಕಾಸದ ದರ್ಶನವಿದೆ. ಅಮೂರ್ತವಾದ 'ಕಾಲ' ಇಲ್ಲಿ ಮೈಪಡೆದು ಕಲಾತ್ಮಕವಾಗಿ ಗ್ರಹಿಕೆಗೆ ನಿಲುಕುತ್ತದೆ. ಹಾಗೇ 'ದೇಶ'ವೂ ಜೀವಂತಿಕೆಯಿಂದ ಕಾಲದೊಡನೆ ಸ್ಪಂದಿಸುತ್ತದೆ. ಈ ಬೆಸುಗೆ ವಿಶಿಷ್ಟ. ಎಲ್ಲವನ್ನೂ, ಸಾವಿರಾರು ವರ್ಷಗಳ ನಂಬಿಕೆಗಳನ್ನೂ ಪ್ರಶ್ನಿಸುವ ಮೂಕಜ್ಜಿ ಚಿರಂಜೀವಿ, ಇಂದಿಗೂ ಎಂದಿಗೂ ಪ್ರಸ್ತುತ. ಅವಳಿಗೆ ತನ್ನದೇ ಆದ ದರ್ಶನವೂ ಇದೆ. ಆಕೆಯ ಅತೀಂದ್ರಿಯ ಶಕ್ತಿ ಒಂದು ಫ್ಯಾಂಟಿಸಿ ಎಂಬಂತಿದೆ. ವಾಸ್ತವ - ಅವಾಸ್ತವಗಳ ನಡುವಿನ ಚಲನೆ. ಇಂತಹ ಕಲಾತ್ಮಕ ತಂತ್ರ ಇತ್ತೀಚೆಗೆ 'ಮಾಂತ್ರಿಕ ವಾಸ್ತವತೆ' ಎಂದು ಪ್ರಚಲಿತವಾಗಿದೆ. ಆಕೆ ಆದಿಮ ಮಾತೃಶಕ್ತಿ: ಮಾತೃದೇವತೆಯೂ ಆಗುತ್ತಾಳೆ, ಮಾನವಿಯೂ ಆಗುತ್ತಾಳೆ. ಆ ಕಾರಣ ಆಕೆ ಏಕ ಕಾಲಕ್ಕೆ ಭೂತ ವರ್ತಮಾನ ಭವಿಷ್ಯತ್ತುಗಳಲ್ಲಿ ಸರಾಗವಾಗಿ ಚಲಿಸಬಲ್ಲಳು. ಪ್ರಶ್ನೆ, ಸಂದರ್ಭ, ಘಟನೆಗಳಿಗೆ ಆಕೆಯ ಪ್ರತಿಕ್ರಿಯೆ ಬೌದ್ಧಿಕವಾದುದಲ್ವ ಅನುಭವ ಸಂವೇದನೆಗಳ ಸಹಜ ಸ್ಪಂದನ. ಒಂದು ದೃಷ್ಟಿಯಲ್ಲಿ ಆಕೆ ಕಾರ್ಲ್ಯುಂಗ್ ಹೇಳುವ 'ಸಮಷ್ಟಿ ಅಪ್ರಜ್ಞೆ'ಯ ಚೈತನ್ಯರೂಪಿ. ಮೈಖೇಲ್ ಬನ್ನಿನ್ನ ಪರಿಕಲ್ಪನೆ ಬಳಸಿ ಹೇಳುವುದಾದರೆ ಇಲ್ಲಿ ಹಲವು ದನಿಗಳ ಸಂವಾದ ಇದೆ. ಮೂಕಜ್ಜಿ ಪಾತ್ರ ಸೃಷ್ಟಿಯಲ್ಲಿ ಕಾರಂತರು ಆಧುನಿಕ ಚಿಂತನೆಗಳಿಗೆ ಪಾಶ್ಚಾತ್ಯ ಪ್ರಭಾವ ಬೇಕಿಲ್ಲ ಎಂದು ಸೂಚಿಸಿದ್ದಾರೆ.\u003c\/p\u003e\n\u003cp\u003e- ಎಂ.ಎಚ್.ಕೃಷ್ಣಯ್ಯ\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42020645339395,"sku":"HB00001350","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/IMG_4042.jpg?v=1636357141"},{"product_id":"rangappana-gombe-mattu-itara-kategalu-kannada-book","title":"ರಂಗಪ್ಪನ ಗೊಂಬೆ ಹಾಗೂ ಇತರ ಕಥೆಗಳು","description":"","brand":"Dr. K. Shivaram Karanth","offers":[{"title":"Default Title","offer_id":42097011228931,"sku":"HB00000978","price":100.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/rangappanagombe_1.jpg?v=1637748142"},{"product_id":"tereya-mareyalli-kannada-story-book","title":"ತೆರೆಯ ಮರೆಯಲ್ಲಿ","description":"","brand":"Dr. K. Shivaram Karanth","offers":[{"title":"Default Title","offer_id":42102227501315,"sku":"HB00000963","price":50.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/tereyamareyalli_1.jpg?v=1637823901"},{"product_id":"gnaana-shivaram-karanth-kannada-book","title":"ಗ್ನಾನ - ಹರಟೆ ಮತ್ತು ವಿಡಂಬನೆಗಳು","description":"\u003cp\u003eಪ್ರಪಂಚದ ಸೃಷ್ಟಿ ಹೇಗಾಯಿತು? ಜೀವಸೃಷ್ಟಿ, ಜೀವವೆಂಬುದಿದೆಯೇ? ಜೀವ ಯಾರಲ್ಲಿದೆ, ಯಾರಲ್ಲಿಲ್ಲ? ಎಲ್ಲಿಂದ ಇದು ಬಂತು? ಹೋಗುವುದೆಲ್ಲಿಗೆ? ಜೀವವೆಲ್ಲಿರುವುದು? ಮನುಷ್ಯ ಜನ್ಮ, ಖಗೋಳ ಜೋತಿಷ್ಯ, ಭೂಗೋಳ, ಇತಿಹಾಸ, ಭೂತಶಾಸ್ತ್ರ, ರಸಾಯನ, ವಿಗ್ನಾನ, ಉದ್ಯೋಗ, ಕೃಷಿ, ಹೆಂಗಂ ಗ್ನಾನ ವೃತಗಳು, ಪ್ರಕೃತಿ ಶಾಸ್ತ್ರ ಮೊದಲಾದ ಅಧ್ಯಾಯಗಳಲ್ಲಿ ಹಾಸ್ಯ ಉಕ್ಕಿ ಹರಿಯುತ್ತದೆ. ದೇಹಶಾಸ್ತ್ರ, ವಿದ್ಯೆ, ನಯಶಾಸ್ತ್ರ, ಕಲಾ, ವಿಕಲೆ, ಶನಿಮಾ ಇಲ್ಲವೆ ಚಲಚ್ಚಿತ್ರ, ಸಾಯಿತ್ಯ, ವರ್ತಮಾನ ಪತ್ರಗಳು, ಧರ್ಮ, ಸ್ತ್ರೀ ಧರ್ಮ ರಹಸ್ಯ - ಮೊದಲಾದ ಅಧ‌್ಯಾಯಗಳಿವೆ. ಈ ಎಲ್ಲಾ ಬರಹಗಳಲ್ಲಿ ಹಾಸ್ಯ ಮತ್ತು ವಿಡಂಬನೆಗಳನ್ನು ಕಾರಂತರು ಕನ್ನಡದಲ್ಲಿ ಸುಲಲಿತವಾಗಿ, ಆಸಕ್ತಿದಾಯಕವಾಗಿ ವಿವರಿಸಿದ್ದಾರೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42102456844547,"sku":"HB00000956","price":150.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/Gnaana.jpg?v=1637825996"},{"product_id":"hasivu-kannada-story-book","title":"ಹಸಿವು ಭಾಗ - ೧","description":"","brand":"Dr. K. Shivaram Karanth","offers":[{"title":"Default Title","offer_id":42102535946499,"sku":"HB00000953","price":75.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/hasivu_1.jpg?v=1637827634"},{"product_id":"sirigannada-arthakosha-kannada-shivaram-karanth","title":"ಸಿರಿಗನ್ನಡ ಅರ್ಥಕೋಶ","description":"ಶಿವರಾಮ ಕಾರಂತರು ಬರೆದಿರುವ ಕನ್ನಡದ ಪದಕೋಶ. ಸುಮಾರು 25,000 ಶಬ್ದಗಳಿಗೆ ವಿವರಣೆ ನೀಡಲಾಗಿದೆ.","brand":"Dr. K. Shivaram Karanth","offers":[{"title":"Default Title","offer_id":42119555121411,"sku":"HB00000535","price":325.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/WhatsAppImage2021-11-29at4.08.21PM.jpg?v=1638187643"},{"product_id":"ileyemba-kannada-novel","title":"ಇಳೆಯೆಂಬ","description":"\u003cp data-adtags-visited=\"true\" data-mce-fragment=\"1\"\u003eನಾನು ವರ್ಷಕ್ಕೊಮ್ಮೆ ಒಂದೊಂದು ಕಾದಂಬರಿಯನ್ನು ಬರೆಯುತ್ತ ಬಂದಿದ್ದೇನೆ. ಆದರೆ, ಬರೆದ ಕಾದಂಬರಿಗೆ ಮುನ್ನುಡಿ ಸೇರಿಸುವುದಕ್ಕೆ ಮಾತ್ರ ಔದಾಸೀನ್ಯ ಬಿಡದು; ಮೊದಲೇ ಮುನ್ನುಡಿ ಬರೆದು ಅನಂತರ ಕಾದಂಬರಿಯನ್ನು ಬರೆಯುವುದು ಒಳ್ಳೆಯದಲ್ಲವೇ-ಎನಿಸುತ್ತದೆ; ಆದರೆ ನಾನು ಹಾಗೆ ಮಾಡಿದಲ್ಲಿ, ಬರೆದ ಮುನ್ನುಡಿಗೂ ಮುಂದಣ ಕಾದಂಬರಿಗೂ ಸಂಬಂಧವೇ ಇಲ್ಲದಂತಾದರೆ ಹೇಗೆ? ಬರೆಯುವ ಕಾದಂಬರಿಯ ಪೂರ್ಣ ರೂಪ ಮನಸ್ಸಿಗೆ ಗೋಚರವಾದಾಗ ಅದು ಸಾಧ್ಯ. ಬಹಳ ಕಾಲದಿಂದಲೂ ನನ್ನ ಕಾದಂಬರಿಯ ಬರವಣಿಗೆ ನನ್ನ ಪೂರ್ವಕಲ್ಪನೆಗೆ ಗೋಚರಿಸದ ಬೆಳವಣಿಗೆಯನ್ನು ಪಡೆಯುವುದನ್ನೂ ಕಾಣುತ್ತ ಬಂದಿದ್ದೇನೆ. ಅದಕ್ಕೆ 'ಇಳೆಯೆಂಬ' ಈ ಕಾದಂಬರಿಯೂ ಆಕ್ಷೇಪವಾಗಿಲ್ಲ. ನಾಟಕ ವನ್ನೋ, ನಟರನ್ನೋ ಕುರಿತು ಬರೆಯಬೇಕೆಂಬ ಹವಣಿಕೆಯಿಂದ ಹುಟ್ಟಿಕೊಂಡ ಈ ಕಾದಂಬರಿಗೆ ಬೀಜ ರೂಪದಲ್ಲಿ ಕಾಣಿಸಿದ್ದು ಶ್ಯಾಮರಾಯನ ಜೀವನ ನಾಟಕ. ನಾಟಕ, ನಟನೆ, ನಾಟಕದ ಹೇತು, ಅದರ ಪಾತ್ರಗಳು, ಅವುಗಳ ನಿರ್ವಹಣೆಗೆ ಬೀಜರೂಪವಾಗಿ ಕಾಣಿಸಿದ್ದು--ಆನಂದರಾಯನ ತರುಣ ವ್ಯಕ್ತಿತ್ವ. ಹಾಗೆ ಕಾಣಿಸಿಕೊಂಡ ಅವರು, ಹತ್ತು ವರ್ಷಗಳ ಅವಧಿಯಲ್ಲಿ, ನನ್ನ ಸಹಾಯ, ಪೋಷಣೆ ಇಲ್ಲದೆಯೆ ತಾವಾಗಿಯೇ ಬೆಳೆದು ರೂಪುಗೊಂಡ ಬಗೆಯಿಂದಾಗಿ ನಾನೆಣಿಸಿ ಕೊಂಡಿದ್ದ ವಿಚಾರಗಳನ್ನು ಮರೆಯಿಸಿ, ಎಣಿಸಿಕೊಂಡಿರದ ಕೆಲವು ಸಮಸ್ಯೆಗಳು ಹೊರಕ್ಕೆ ಬಂದುವು. ಹೀಗಾಗಿ, ಈ ಕಾದಂಬರಿ ಬೆಳೆದ ಬಗೆಗೆ ಆ ಎರಡು ಮುಖ್ಯ ಪಾತ್ರಗಳು ಕಾರಣವೇ ಹೊರತು ಅವನ್ನು ಇಳೆಯೆಂಬ ರಂಗಸ್ಥಳದಲ್ಲಿ ಕೆಡೆದ ನನ್ನ ಹೊಣೆಯಲ್ಲ-ಎನಿಸುತ್ತದೆ. ಅಂತು, ಕಾದಂಬರಿಯನ್ನು ಬರೆದು ಮುಗಿಸಿದ ಮೇಲೆ, ಅದಕ್ಕೆ ನಾಮಕರಣವನ್ನು ಮಾಡುವ ಪ್ರಸಂಗ ಬಂದಾಗ 'ಇಳೆಯೆಂಬ...' ಹೆಸರನ್ನು ಕೊಟ್ಟೆ. ಆ ಪದಕ್ಕೆ ಸಮನಾದ ಮುಂದಿನ ಮಾತು 'ನಾಟ್ಯರಂಗದೊಳ್‌' ಎಂಬುದಷ್ಟೆ. ಆ ನಾಟ್ಯ ರಂಗದ ಬದುಕು ಹೇಗೆ ಸಾಗುತ್ತದೆ? ಅದರ ಅಟ್ಟಹಾಸ, ವಿಕಟಹಾಸ, ದುರಂತಗಳೇನು--ಎಂಬುದು ನಾಟಕಕಾರನಿಗೂ ಸಂಪೂರ್ಣವಾಗಿ ಎಟುಕದೊಂದು ವಸ್ತು. ನಾಟಕಕಾರ ತನ್ನ ಸುತ್ತಣ ಪರಿಸರದ ವ್ಯಕ್ತಿಗಳಿಂದ ಮತ್ತು ಸಮಸ್ಯೆಗಳಿಂದ ಪ್ರಭಾವಿತನಾಗಿ ಅವನ್ನು ಚಿತ್ರಿಸಲು ಪುನರ್‌ಸೃಷ್ಟಿ ಮಾಡುತ್ತಾನೆ. ಈ ಕಾರ್ಯಕ್ಕೆ ರೂಪುಗೊಡಬಲ್ಲ ಅವನ ಪಾತ್ರಗಳು ವಾಸ್ತವ ಜೀವನದಿಂದ ಹುಟ್ಟಿಕೊಂಡವು ಇರಬೇಕು. ಹಾಗೆ ನಮ್ಮ ಸುತ್ತಣ ಜಗತ್ತಿನಲ್ಲಿ ಕಾಣಸಿಗುವ ಎಷ್ಟು ಮಂದಿಯ ಆಳವಾದ ಪರಿಚಯ ನಮಗಿರುತ್ತದೆ? ನಾಟಕಕಾರನಿಗೆ ಇರುತ್ತದೆ? ಆತ ಇಡಿ ಇಡಿಯಾಗಿ ತನಗೆ ಪರಿಚಿತರಾದ ವ್ಯಕ್ತಿಗಳನ್ನು ಚಿತ್ರಿಸುವಂತೆ ಇದೆಯೇ? ಅವನ ಎಟುಕು ತನ್ನತನದಿಂದ ಎಷ್ಟೊಂದು ರೂಪುಗೊಳ್ಳುತ್ತದೆ? ಪರರನ್ನು ನೋಡಿ, ತಿಳಿದು ಅದೆಷ್ಟು ರೂಪುಗೊಳ್ಳುತ್ತದೆ?\u003cbr data-mce-fragment=\"1\"\u003e\u003cbr data-mce-fragment=\"1\"\u003eಅಂಥ ಇತಿ, ಮಿತಿಗಳಲ್ಲಿ ಆತ ಪುರಾಣಕ್ಕೆ ಶರಣುಹೋದರೆ ಹೇಗೆ? ಚರಿತ್ರೆಗೆ ಶರಣುಹೋದರೆ ಹೇಗೆ? ತನ್ನ ಕಣ್ಣಿಗೆ ಸಿಗುವ ಪ್ರತ್ಯಕ್ಷ ಜನಜೀವನವನ್ನು ಎಟುಕಿದರೆ ಹೇಗೆ?\u003cbr data-mce-fragment=\"1\"\u003e\u003cbr data-mce-fragment=\"1\"\u003eನಾಟಕಕಾರ ತನ್ನ ಅನುಭವದ ಮಿತಿಯಲ್ಲಿ ಮಾಡಿದ ಸೃಷ್ಟಿಯನ್ನು ನಟ ನಿರ್ವಹಿಸಬೇಕಾದರೆ, ಅವನ ಎಟುಕು, ಪರಿಸರ, ಅನುಭವ ಮತ್ತು ಅವುಗಳ ವಿಶ್ಲೇಷಣೆಯಿಂದ ನಡೆಯಿಸಬೇಕಾಗುತ್ತದೆ. ಆತನ ದೇಹ ಮತ್ತು ಬುದ್ಧಿಗಳೆರಡೂ ಈ ಕೆಲಸಕ್ಕೆ ತಕ್ಕಂತೆ ಬಲಿಯದೆ ಹೋದರೆ, ಅವನು ಜೀವನದ ಪಾತ್ರಗಳನ್ನು ತಿಳಿಯಲಾರ; ಅವನ್ನು ರಂಗಸ್ಥಳದಲ್ಲಿ ನಿರೂಪಿಸಲಾರ. ನಟನಾಗಲಿ, ನಾಟಕಕಾರ ನಾಗಲಿ ಸಮಾಜವನ್ನು ಒಳಗಣ್ಣಿಂದ ನೋಡುವಾಗ ಅವನ ಬುದ್ಧಿಯೆಷ್ಟು ಚುರುಕಾಗಿರುತ್ತದೆ, ಅರಿವು ಎಷ್ಟು ಆಳವೂ, ವಿಶಾಲವೂ ಆಗಿದ್ದೀತು, ಅವನಿಗೆ ಅವು ದೊರಕಿಸಿಕೊಟ್ಟ ಅನುಭವಗಳನ್ನು ಬಳಸಿಕೊಂಡು ಪಾತ್ರ ಸೃಷ್ಟಿ ಮಾಡಬಲ್ಲ ಪ್ರತಿಭೆ ಎಂಥದು--ಎಂಬ ಪ್ರಶ್ನೆಯೂ ಹುಟ್ಟುತ್ತದೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eತನ್ನ ಪರಿಸರವನ್ನು ಚಿತ್ರಿಸಲು ಹೊರಟ ನಾಟಕಕಾರನಾಗಲಿ, ಅಲ್ಲಿನ ಪಾತ್ರಗಳ ಸೋಗು ಧರಿಸಿ ನಟಿಸಲು ಹೊರಟ ನಟನಾಗಲಿ, ಸುತ್ತಣ ಜಗತ್ತಿನ ತನ್ನಂತಿರುವ ವ್ಯಕ್ತಿಗಳ ಇಳೆಯೆಂಬ ರಂಗಸ್ಥಳದಲ್ಲಿ ಉದ್ದೇಶಪಟ್ಟು ನಟಿಸುವ ನಟರನ್ನು ಇಣಿಕಿ ನೋಡಬಲ್ಲ ಸಾಮರ್ಥ್ಯ ಉಳ್ಳವರೇ? ಹೀಗೆ, ನಾಟಕ ಚಿತ್ರಣಕ್ಕೆ ಅಸಂಖ್ಯ ಮಿತಿಗಳು ಬಂದು ಅಡ್ಡನಿಲ್ಲುತ್ತವೆ. ಅತಿ ಸೂಕ್ಷ್ಮವಾದ ದೃಷ್ಟಿ, ಸಾಕಷ್ಟು ವಿಸ್ತೃತವಾದ ಅನುಭವ, ತನ್ನ ಇತಿಮಿತಿಗಳು ಇನ್ನೊಬ್ಬರ ಇತಿಮಿತಿಯಾಗಬಹು ದೆಂಬ ಔದಾರ್ಯ, ತನ್ನ ಕಹಿಸಿಹಿಗಳಿಂದ ಅನ್ಯರನ್ನು ಅಳೆಯಲು ಹೋಗದಿರುವ ತಟಸ್ಥ ದೃಷ್ಟಿ ಇದ್ದಾಗ--ಯಾವುದಾದರೂ ಒಂದು ಸುಂದರ ಸೃಷ್ಟಿಯಾಗಲಿಕ್ಕೆ ಸಾಧ್ಯ. ಅಂಥ ಅರಿವಿನಿಂದ, ಬದುಕಿನಲ್ಲಿ ಕಾಣಿಸುವ ಸೊಗಸು, ಹೊಲಸುಗಳ ತಾರತಮ್ಯವೆಷ್ಟೆಂದು ಕಾಣಿಸಿಯೂ 'ತಾನು ಇಂಥ ಜಗತ್ತಿನಲ್ಲೇ ಬದುಕಬೇಕಾಗಿದೆ' ಎಂಬ ಪ್ರಜ್ಞೆ, ವ್ಯಕ್ತಿಯನ್ನು ನಡೆಯಿಸಿದರೆ ಆಗಬಹುದು.\u003cbr data-mce-fragment=\"1\"\u003e\u003cbr data-mce-fragment=\"1\"\u003eಈ ಕಾದಂಬರಿಯ ಕ್ಷೇತ್ರವನ್ನು ವಾಸ್ತವಿಕವೆಂದು ತೋರಿಸಲು ಉಡುಪಿ, ಬೆಳಗಾವಿ ನಗರಗಳೊಳಗೆ ಹಂಚಿದ್ದೇನೆ. ಇಲ್ಲಿ ಉಡುಪಿಯ ನಗರ ಬರುತ್ತದೆ; ಕಾಲೇಜು ಬರುತ್ತದೆ; ಪ್ರಿನ್ಸಿಪಾಲರು ಬರುತ್ತಾರೆ; ಇಲ್ಲಿನ ಸಂಸ್ಥೆಗಳನ್ನು ಕಟ್ಟಿ ದವರೂ ಬರುತ್ತಾರೆ. ಕಟ್ಟಿದವರನ್ನು ಕಂಡು ಅಸೂಯೆಪಟ್ಟು ಗಗನಕ್ಕೆ ಹಾರಿದವರೂ ಬರುತ್ತಾರೆ. ಇದನ್ನೋದಿದ, ಉಡುಪಿಯನ್ನು ಬಲ್ಲೆವೆಂದು ತಿಳಿದ ವಾಚಕರು 'ಕಾರಂತರು ಇಂಥಿಂಥವರನ್ನು ಬೆರಳಿಟ್ಟು ತೋರಿಸಿದ್ದಾರೆ' ಎಂದು ಎಣಿಸಿದರೆ ಮಾತ್ರ ತೀರ ತಪ್ಪಾದೀತು. ಉಡುಪಿಯ ಜೀವಂತ ವ್ಯಕ್ತಿಗಳ ಆಂಶಿಕ ಜೀವನ ಚರಿತ್ರೆಯು ಕೂಡ ಇದಲ್ಲ; ಅವರ ಟೀಕೆಯೂ ಇದಲ್ಲ. ನನ್ನ ಟೀಕೆ, ಟಿಪ್ಪಣಿಗಳಿಂದ ಜೀವಂತ ವ್ಯಕ್ತಿಗಳನ್ನು ತೋರಿಸಿ ಕೆಣಕುವುದಂತು ನನ್ನ ಗುರಿಯಲ್ಲೇ ಇಲ್ಲ. ಭಿನ್ನ, ಭಿನ್ನ ವ್ಯಕ್ತಿಗಳಲ್ಲಿ ಕಾಣಸಿಗುವ ಗುಣದೋಷಗಳಿಗೆ ಏನು ಕಾರಣ--ಎಂದು ತಿಳಿಯುವ ಹಂಬಲ ನನ್ನದು. ಆ ಮಟ್ಟಿಗೆ ನನ್ನ ಪಾಲಿಗೆ ಅವರು ಹೆಸರಿಲ್ಲದ x, y, z ಆಸಾಮಿಗಳು. ಇಂದಿನ ವ್ಯಕ್ತಿಗಳೆಲ್ಲರೂ ಅಳಿದ ಮೇಲೆಯೂ, ನಾನು ಇಲ್ಲಿಂದ ಅಸ್ತಂಗತನಾದ ಮೇಲೆಯೂ, ಸಮಾಜದಲ್ಲಿ ಅವೇ ಸಮಸ್ಯೆಗಳು, ಅವೇ ಶೀಲಗಳು, ಅವೇ ನ್ಯೂನತೆಗಳು, ಸುಗುಣಗಳು ಬರುತ್ತವೆ. ಆದುದರಿಂದ, ನನಗೆ ಅವು ಮುಖ್ಯವೇ ಹೊರತು, ಅಂಥ ಗುಣದೋಷಗಳನ್ನು ಹೊತ್ತು ನಲಿಯುವ ಇಂದಿನ ನಿರ್ದಿಷ್ಟ ವ್ಯಕ್ತಿಗಳ ಹೊಗಳಿಕೆ, ತೆಗಳಿಕೆಗಳೆರಡೂ ಅಮುಖ್ಯ ಸಂಗತಿಗಳು.\u003cbr data-mce-fragment=\"1\"\u003e\u003cbr data-mce-fragment=\"1\"\u003eಈ ಕಾರಣದಿಂದ, ಉಡುಪಿಯ ಯಾರನ್ನೂ, ಬೆಳಗಾವಿಯ ಯಾರನ್ನೂ ತನ್ನ ವಿಚಾರಧಾರೆಯ ಕಣೆಗೆ ಗುರಿಯಾಗಿ ಇರಿಸಿಕೊಂಡಿಲ್ಲ--ಎಂದು ಹೇಳಿ, ಈ ಬರಹದಿಂದ ನನ್ನಲ್ಲಿ ಪ್ರಚೋದನೆಗೊಂಡ ಕೆಲವೊಂದು ವಿಚಾರ ಸರಣಿಗಳು ಓದುಗರಲ್ಲಿಯೂ ಮೊಳೆತರೆ, ಈ ಬರಹದ ಗುರಿ ಸಾಕಷ್ಟು ಮುಟ್ಟಿದಂತೆ--ಎಂದು ತಿಳಿದು ವಿರಮಿಸುತ್ತೇನೆ.\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003e\u003cbr data-mce-fragment=\"1\"\u003e-ಶಿವರಾಮ ಕಾರಂತ\u003c\/p\u003e\n\u003cp data-adtags-visited=\"true\" data-mce-fragment=\"1\"\u003eಪ್ರಕಾಶಕರು - ಸಪ್ನ ಬುಕ್ ಹೌಸ್\u003c\/p\u003e\n\u003cp data-adtags-visited=\"true\" data-mce-fragment=\"1\"\u003e \u003c\/p\u003e","brand":"Dr. K. Shivaram Karanth","offers":[{"title":"Default Title","offer_id":42119679869187,"sku":"HB00000519","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/ileyemba_1.jpg?v=1638193261"},{"product_id":"praani-prapanchada-vismaya-kannada-book","title":"ಪ್ರಾಣಿ ಪ್ರಪಂಚದ ವಿಸ್ಮಯಗಳು","description":"\u003cp\u003eಮುನ್ನುಡಿ\u003cbr data-mce-fragment=\"1\"\u003e\u003cbr data-mce-fragment=\"1\"\u003eಪಶು, ಪಕ್ಷಿಗಳ ವಿಚಾರದಲ್ಲಿ ಚಿಕ್ಕವರಿಗಿರುವಂಥ ಆಸಕ್ತಿ ಬೆಳೆದವರಲ್ಲಿ ಕಾಣಿಸುವುದಿಲ್ಲ; ಬೆಳೆದವರ ಚಿಂತೆಯೆಲ್ಲವೂ ಜೀವನೋಪಾಯದ ಕಡೆಗೆ ಹರಿಯುತ್ತದೆ; ಆದರೆ, ಮಕ್ಕಳು ಹುಟ್ಟಿದ ಗಳಿಗೆಯಿಂದ ಕಣ್ಣಿದು ಸುತ್ತಲಿನ ಯಾವತ್ತು ಜಗತ್ತಿನ ಕಡೆಗೆ ಆಸಕ್ತಿಯನ್ನು ತೋರಿಸತೊಡಗುತ್ತಾರೆ. ಅವರ ಪಂಚೇಂದ್ರಿಯಗಳು ಅದನ್ನು ನಿರೀಕ್ಷಿಸಲು ಹಾತೊರೆಯುತ್ತವೆ. ಬಣ್ಣ, ಬೆಳಕುಗಳ ಪ್ರಪಂಚ, ಚಲನವಲನಗಳ ಪ್ರಪಂಚ ಅವರನ್ನು ಆಕರ್ಷಿಸಿದಷ್ಟು ಇತರ ಸಂವೇದನೆಗಳು ಆಕರ್ಷಿಸುವುದಿಲ್ಲವಾದರೂ, ಇವೆರಡು ಶಕ್ತಿಗಳು ಮುಂದೆ ಅವರ ಜೀವನ, ಜೀವಗಳ ಕಡೆಗೆ ಕುತೂಹಲ ಬೆಳೆಯಿಸಲು ನೆರವಾಗುತ್ತವೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಮನುಷ್ಯ ತನ್ನ ಬದುಕಿಗೇ ಪ್ರಾಧಾನ್ಯಕೊಟ್ಟು, ಕೇವಲ ಆ ದೃಷ್ಟಿಯಿಂದ ಜಗತ್ತನ್ನು ಕಾಣುತ್ತಿದ್ದರೆ, ಮಕ್ಕಳು ಜಗತ್ತಿನ ಚರಾಚರವಸ್ತುಗಳ ಕಡೆಗೆ ವಿಶೇಷ ಆಸಕ್ತರಾಗಿರುತ್ತಾರೆ. ಆದರೂ ನಮ್ಮ ಜನರಿಗೆ, ಅದು ಮಕ್ಕಳಿಗೇ ಇರಲಿ, ಹಿರಿಯರಿಗೇ ಇರಲಿ, ತಿಳಿದಿರುವ ಸಂಗತಿಗಳು ತೀರ ಕಡಿಮೆ. ತಿಳಿಯಬೇಕಾದ ಸಂಗತಿಗಳು ಅಪಾರವಾಗಿವೆ. ಅವನ್ನು ಎಳೆಯರ ಮುಂದೆ ಇರಿಸುವ ಪ್ರಯತ್ನ ಇದು. ಅವರ ಕುತೂಹಲ ಬೆಳೆದು, ಈ ಜಗತ್ತಿನ ಪಶುಪಕ್ಷಿಗಳೂ ನಮ್ಮ ಅಣ್ಣ ತಮ್ಮಂದಿರು ಎಂಬ ಭಾವನೆ ಅವರಲ್ಲಿ ಮೂಡಿದ್ದಾದರೆ ಅವರ ಬದುಕಿಗೆ ಇನ್ನಷ್ಟು ಹೆಚ್ಚಿನ ಸಂತೋಷ ದೊರಕೀತು.\u003c\/p\u003e\n\u003cp\u003eಇತಿ,\u003cbr\u003eಶಿವರಾಮ ಕಾರಂತ\u003c\/p\u003e\n\u003cp\u003eಪ್ರಕಾಶಕರು - ಸಪ್ನ ಬುಕ್ ಹೌಸ್\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42119700742403,"sku":"HB00000518","price":65.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_ce8497de-8f3c-445d-a5c4-e5d6e8a6c81a.jpg?v=1638193963"},{"product_id":"sarasammana-samaadhi-kannada-novel","title":"ಸರಸಮ್ಮನ ಸಮಾಧಿ - ಕಾದಂಬರಿ","description":"\u003cp data-mce-fragment=\"1\"\u003eಈ ಚಿಕ್ಕ ಕಾದಂಬರಿಯಲ್ಲಿ ಅಡಕವಾಗಿರುವ ವಿಷಯಗಳನ್ನು ಅರಗಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಪುರುಷಪ್ರಧಾನ ಸಮಾಜದಲ್ಲಿ ಸ್ತ್ರೀ ಶೋಷಣೆಯ ವಿವಿಧ ಮುಖಗಳ ಪರಿಚಯ ಮಾಡುತ್ತಾ ಹೆಣ್ಣಿನ ಸ್ಥಾನಮಾನವನ್ನು ಗಂಡಿನ ಸ್ಥಾನಮಾನಕ್ಕೆ ತೂಗಿದಾಗ ಅವಳಿರುವ ಬದುಕಿನ ಚಿತ್ರಣ ಗಂಡಿನೊಂದಿಗೆ ಸರಿದೂಗಲಾರದೆಂಬ ಕಟುಸತ್ಯದ ಅನಾವರಣವನ್ನು 30-40 ರ ದಶಕದಲ್ಲಿಯೇ ಕಾರಂತಜ್ಜ ಕಣ್ಮುಂದೆ ತಂದರೂ ಅದು ಇಂದಿಗೆ ಹೋಲಿಸಿದಾಗ್ಯೂ ಹೆಚ್ಚಿನ ಮಟ್ಟದ ಬದಲಾವಣೆಯೇನೂ ಕಂಡು ಬರದೆ ಪ್ರಸ್ತುತವೆನಿಸಿದೆ.\u003c\/p\u003e\n\u003cp data-mce-fragment=\"1\"\u003eದಾಂಪತ್ಯ ಜೀವನದ ವಿರಸ, ಹೊಂದಾಣಿಕೆಯಿಲ್ಲದ ಜೀವನ ಚಿತ್ರ ಕಟ್ಟಿಕೊಡುತ್ತಾ ಹೇಳಿರುವ ಅವರ ಮಾತುಗಳು “ಮುಖ್ಯವಾಗಿ ಇಂಥವರೇ ಬೇಕೆಂದಿಲ್ಲ. ಜಾತಕದ ಕೂಟ ಸರಿಹೋದರಾಯಿತು. ಜೀವನದ ಕೂಟ ಮುಂದಿನದು; ಅದು ತನ್ನಂತೆ ಸರಿ ಹೋದೀತೆಂದು ತಿಳಿಯಲೇಬೇಕು. ಒಮ್ಮೆ ಹೋಗಲಿಲ್ಲ, ಆಗ ಜಾತಕ ನೋಡಿದವರು ಎಲ್ಲಿಯೋ ತಪ್ಪಿರಬೇಕೆಂಬುದು ಸ್ಪಷ್ಟ. ಆಗ ಹಣೆಯ ಬರಹವನ್ನು ದೂರಿದರಾಯಿತು.” ಇದನ್ನು ಅರ್ಥಮಾಡಿಕೊಂಡರೆ ಸಾರ್ವಕಾಲಿಕ ಸತ್ಯದ ಅರಿವು ಮೂಡಿ ಇಂದಿಗೂ ವಿವಾಹದ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಎಡವುದನ್ನು ತಕ್ಕಮಟ್ಟಿಗೆ ತಡೆಯಬಹುದೇನೋ ಎಂಬ ಒಂದು ಯೋಚನೆ ಸುಳಿಯದೇ ಇರದು.\u003c\/p\u003e\n\u003cp data-mce-fragment=\"1\"\u003eಕಾರಂತಜ್ಜರ ವಿಶಿಷ್ಟತೆಯೇ ಅಂತಹುದು. ಮನುಷ್ಯ ಸಂಬಂಧಗಳ ಸೂಕ್ಷ್ಮಗಳು ಸಂವೇದನೆಯ ಎಲ್ಲೆಯ ಮೀರದೆ ಮನದಾಳಕ್ಕೇ ಏಕಾಏಕಿ ನುಗ್ಗಿಬಿಡುತ್ತವೆ. ಅವರ ಬರಹ ಓದುತ್ತಿದ್ದಂತೆ ಅದರೊಂದಿಗೆ ನಾವು ನಮ್ಮನ್ನೇ ತಾಳೆಹಾಕಿ ತೂಗಿ ನೋಡಿಯೇ ಬಿಡುತ್ತೇವೆ. ಇದಕ್ಕೆ ಉದಾಹರಣೆಯೆಂದರೆ ಅವರ ಕಾದಂಬರಿಯ ಮುನ್ನುಡಿಯಲ್ಲಿರುವ ಒಂದು ಸಾಲು- “ಮನುಷ್ಯ ವರ್ಗವೇ ಸಾಕಷ್ಟು ಕಪಟ ಜೀವನ ನಡೆಯಿಸುತ್ತಿರುವ ಒಂದು ಜಾತಿಯಾಗಿದೆ. ಅದು ಪರರ ವಿಚಾರದಲ್ಲಿ ಯಾವೆಲ್ಲ ನಿಯತ್ತು, ಶಿಕ್ಷೆ, ದೋಷಾರೋಪಣೆ ಮಾಡಲು ಸಿದ್ದವೋ, ತನ್ನ ವಿಷಯ ಬಂದಾಗ, ತನ್ನನ್ನು ತಾನು ತೂಗಬೇಕಾಗಿ ಬಂದಾಗ, ತನ್ನ ನಡೆನುಡಿಗಳನ್ನು ತಾನು ಪ್ರಶ್ನಿಸಲೇ ಬೇಕಾದಾಗ, ಆ ಬಗ್ಗೆ ಯಾವ ಸಂಕೋಚವೂ ಇಲ್ಲದಂತೆ ವರ್ತಿಸುತ್ತದೆ.” ಇದು ಸತ್ಯಕ್ಕೆ ಹಿಡಿದ ಕನ್ನಡಿಯಲ್ಲವೇ ….?\u003c\/p\u003e\n\u003cp data-mce-fragment=\"1\"\u003eಗಂಡು ಹೆಣ್ಣಿನ ವಿವಾಹ ಸಂಬಂಧದಲ್ಲಿ ಹೆಣ್ಣಿಗೆ ಆಯ್ಕೆಯ ವಿಷಯದಲ್ಲಿ ಅಂದಿನಿಂದ ಇಂದಿಗೆ ಬೇಕಾದಷ್ಟು ಮಾರ್ಪಾಟುಗಳಾಗಿದ್ದರೂ ಅನರ್ಥಗಳು ಜರುಗಿದಾಗ ಗಂಡು ಹೆಣ್ಣಿನ ತಪ್ಪುಗಳು ಸಮಪಾಲಾಗಿದ್ದರೂ ಇಂದಿಗೂ ತಪ್ಪಿನ ಹೊರೆಯಲ್ಲಿ ಹೆಣ್ಣಿಗೆ ಬಹುಪಾಲು ಹೊರೆಸುವುದು ಶೋಚನೀಯ. ಈ ಕಾದಂಬರಿಯ ಮುಖ್ಯ ಪಾತ್ರಧಾರಿ ಚಂದ್ರಯ್ಯನ ಗಮನಕ್ಕೆ ಬಂದ ಸ್ತ್ರೀಯರೆಲ್ಲರೂ ಭಾಗೀರಥಿ, ಸುನಾಲಿನಿ, ಜಾನಕಿ, ನಾಗವೇಣಿ, ಬೆಳ್ಯಕ್ಕ ಅನಿವಾರ್ಯವೆಂಬಂತೆ ಶೋಷಿತ ಸಮಾಜದ ಸ್ತ್ರೀ ಜೀವಗಳು. ಅವರನ್ನು ಅರ್ಥಮಾಡಿಕೊಳ್ಳುವಲ್ಲಿ ಚಂದ್ರಯ್ಯನ ಮನದ ವೇದನೆ… ಕಡೆಗೆ ಊರಿಗೆ ಊರೇ ಅಲ್ಲದೇ ಸುತ್ತಲ ಹತ್ತಾರು ಹಳ್ಳಿಗಳು ನಂಬುವ ಮಹಾಸತಿ ಸರಸಮ್ಮನು ಒಂದು ಅತೃಪ್ತ ಆತ್ಮವೇ ಎಂದು ಅರಿವಾಗುವಲ್ಲಿ ಕಾದಂಬರಿ ಮುಗಿಯುತ್ತದೆ.\u003c\/p\u003e\n\u003cp data-mce-fragment=\"1\"\u003eಚಿಕ್ಕ ಕಾದಂಬರಿಯಾದರೂ ಓದುವಲ್ಲಿ ಹಿಡಿದಿಟ್ಟುಕೊಂಡು ಓದಿಸಿಕೊಂಡು ಹೋಗುತ್ತದೆ.\u003c\/p\u003e\n\u003ch3 data-mce-fragment=\"1\"\u003e\u003cbr data-mce-fragment=\"1\"\u003e\u003c\/h3\u003e\n\u003cp data-mce-fragment=\"1\"\u003e\u003cstrong data-mce-fragment=\"1\"\u003e- ಸಪ್ನಾ ವಂಶಿ\u003c\/strong\u003e\u003c\/p\u003e\n\u003cp data-mce-fragment=\"1\"\u003e\u003cstrong data-mce-fragment=\"1\"\u003eಪ್ರಕಾಶಕರು - ಸಪ್ನ ಬುಕ್ ಹೌಸ್\u003c\/strong\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42122069868803,"sku":"HB00000507","price":95.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_bdb10f86-3316-4231-a3ab-e3d810bb32ed.jpg?v=1638254019"},{"product_id":"world-ofbirds-shivaram-sapna","title":"ಹಿರಿಯ ಕಿರಿಯ ಹಕ್ಕಿಗಳು","description":"\u003cp\u003eನಾವೆಲ್ಲಾ ಜಯಂಟ್ ವ್ಹೀಲ್ ನಲ್ಲಿ ಕೂತು ಅದರ ಚಲನೆಯ ಅನುಭವವನ್ನು ಪಡೆದಿದ್ದೇವೆ, ನಮ್ಮ ಇಡೀ ದೇಹ ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಭಾರವಾಗುತ್ತೆ -ಮೇಲಕ್ಕೆ ಏರುವಾಗ; ಹಾಗೆಯೇ ಕೆಳಗೆ ಇಳಿಯುವಾಗ ಇದ್ದಕ್ಕಿದ್ದ ಹಾಗೇ ಹಗರುವಾಗುತ್ತೆ. ನಮ್ಮ ರಕ್ತ ದೇಹದ ಎಲ್ಲ ಕಡೆಯೂ ಚೆಲ್ಲಿದ ಹಾಗೆ, ಅಥವ ರಕ್ತ ಸಂಪೂರ್ಣವಾಗಿ ಸಂಕುಚಿತಗೊಂಡು ಕೇಂದ್ರೀಕೃತವಾಗಿ ದಡಕ್ಕನೆ ಹೃದಯದಲ್ಲಿ ಸೇರಿಕೊಂಡ ಹಾಗೆ... ಹೀಗೆ ಹಲವಾರು ರೀತಿಯ ಚಿತ್ರ ವಿಚಿತ್ರ ಅನುಭವಗಳನ್ನು ಈ ಜಯಂಟ್ ವೀಲ್ ನಲ್ಲಿ ಪಡೆಯಲು ಸಾಧ್ಯ ವಿಶೇಷವೆಂದರೆ, ದೇಹಕ್ಕೆ ಸಿಗುವ ಈ ಎಲ್ಲಾ ಅನುಭವಗಳನ್ನೂ ನಾವು ಅನುಭವಿಸುವುದು' ನಮ್ಮಮನಸ್ಸಿನ ಮೂಲಕ.\u003c\/p\u003e\n\u003cp\u003eಈ ಹಿನ್ನೆಲೆಯಲ್ಲಿ ಒಂದು ವಿಶಿಷ್ಟ ಸ್ಥಿತಿಯನ್ನು ಊಹಿಸಿಕೊಳ್ಳೋಣ. ನಮ್ಮ ದೇಹದಿಂದ ಮನಸ್ಸನ್ನು ಹೊರತೆಗೆದು, ಆ ಮನಸ್ಸನ್ನು ಮಾತ್ರವೇ ಜಯಂಟ್ ವೀಲ್ ನಲ್ಲಿ ಇಟ್ಟರೆ ಏನಾಗಬಹುದು?ಆಗ ನಮಗಾಗುವ ಅನುಭವವನ್ನು ನಾವು ಪರ್ಸೀವ್ ಮಾಡಲು ಸಾಧ್ಯವೆ? ಬಹುಷಃ ಕಷ್ಟ. ಆದರೆ ಮನಸ್ಸನ್ನು ಮಾತ್ರ ಜಯಂಟ್ ವೀಲ್ ನಲ್ಲಿ ಇಟ್ಟರೆ ಏನಾಗಬಹುದು ಎಂದು ತಿಳಿಯುವ ಕುತೂಹಲ ಇದ್ದರೆ ಹಿರಣ್ಯಗರ್ಭ ಕಾದಂಬರಿ ಓದಿ, ನವೀನ್ ನಮ್ಮನ್ನು ಎಲ್ಲೆಲ್ಲೋ ಕರೆದೊಯ್ಯುತ್ತಾರೆ. ಜಯಂಟ್ ವೀಲ್ ನಲ್ಲಿ ಮೇಲಕ್ಕೆ, ಕೆಳಕ್ಕೆ, ಎಡಕ್ಕೆ, ಬಲಕ್ಕೆ 360 ಡಿಗ್ರೀನಲ್ಲೂ ನಮ್ಮನ್ನ ಓಡಾಡಿಸಿಬಿಡ್ತಾರೆ. ವೇದಗಳು, ಪುರಾಣಗಳು, ಪುರಾತನ ಕೃತಿಗಳು, ಅದೆಷ್ಟೋ ಶ್ಲೋಕಗಳು, ಸ್ತೋತ್ರಗಳು, ಪೂಜಾ ಘಟನೆಗಳು, ಅವುಗಳಿಂದ ಸುಳಿವುಗಳನ್ನ ತಂದು ಒಡ್ಡುತ್ತಾರೆ. ಭೂಗರ್ಭ ಶಾಸ್ತ್ರದ ಕೆಲವು ವಿಶಿಷ್ಟ ನಿಯಮಗಳನ್ನು ತಂದು, ತನ್ಮೂಲಕ ತಾವು ಹುಡುಕಾಡುತ್ತಿರುವ ವಸ್ತುವನ್ನು ಹೇಗೆ ಹುಡುಕಬೇಕೆಂದು ತೋರಿಸುತ್ತಾರೆ. ಭೌತಶಾಸ್ತ್ರದ ನಿಯಮಗಳನ್ನು, ವಿಶೇಷವಾಗಿ ಬೆಳಕು ಮತ್ತು ಶಬ್ದಗಳನಿಯಮಗಳನ್ನು ವಿವರಿಸಿ ಅವುಗಳ ಮೂಲಕ ಸುಳಿವುಗಳನ್ನ ಹೊರ ತೆಗೆಯುತ್ತಾರೆ. ಅದೆಷ್ಟೋ ಸಂಖ್ಯಾಪಟ್ಟಿಗಳನ್ನ ತಂದು ಅದನ್ನೊಂದು ಸವಾಲಾಗಿ ನಮ್ಮ ಮುಂದೆ ಒಡ್ಡುತ್ತಾರೆ. ಹೀಗೆ ಹಲವಾರು ರೀತಿಯ ವಿಷಯಗಳು ಒಂದಲ್ಲಾ ಎರಡಲ್ಲಾ ನೂರಾರು ರೀತಿಯ ವಿಷಯಗಳು. ಈ ಎಲ್ಲಾ ವಿಷಯಗಳು ನಾವು ಕಾದಂಬರಿಯಲ್ಲಿ ಓದುತ್ತಿರಬೇಕಾದರೆ ಜಯಂಟ್ ವೀಲ್ ನಲ್ಲಿ ನಮ್ಮ ಮನಸ್ಸು ಎಲ್ಲಾ ಕಡೆ ಓಡಾಡಿದ ಹಾಗಾಗುತ್ತದೆ. ನನಗಂತೂ ಎರಡು ದಿನ ಬಹಳ ಗಾಢವಾಗಿ ಆವರಿಸಿಕೊಂಡ ಕಾದಂಬರಿ ಇದು. ಓದುಗರಿಗೂ ಇದೇ ಅನುಭವ ಆಗುತ್ತದೆ ಎಂದು ನನ್ನ ಅನಸಿಕೆ.\u003c\/p\u003e","brand":"Dr. K. Shivaram Karanth","offers":[{"title":"125rs","offer_id":48333403357443,"sku":"HB00000498","price":125.0,"currency_code":"INR","in_stock":true},{"title":"130rs","offer_id":48333404700931,"sku":"HB00007153","price":130.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/aafa1a22-309d-4989-a88f-93032c865f7a.jpg?v=1638258387"},{"product_id":"marali-mannige-shivaram-karanth-kannada-books","title":"ಮರಳಿ ಮಣ್ಣಿಗೆ","description":"","brand":"Dr. K. Shivaram Karanth","offers":[{"title":"Default Title","offer_id":42122212638979,"sku":"HB00000495","price":425.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/8d4e63d3-3a73-4c17-bfa6-042f360a4a02.jpg?v=1638259240"},{"product_id":"bettada-jeeva-kannada-novel","title":"ಬೆಟ್ಟದ ಜೀವ - ಕಾದಂಬರಿ","description":"\u003cp data-adtags-visited=\"true\" data-mce-fragment=\"1\"\u003eಶಿವರಾಮ ಕಾರಂತರ ಬಗ್ಗೆ ಪರಿಚಯವೇ ಬೇಕಿಲ್ಲ… ಎಲ್ಲಾ ಸಾಹಿತ್ಯ ಪ್ರಿಯರಿಗೂ ಚಿರಪರಿಚಿತರು… ಅವರ ಅನೇಕ ಕೃತಿಗಳನ್ನು ಓದಿರುವವರೆ ಎಲ್ಲರೂ… ಬೆಟ್ಟದ ಜೀವವು ಸಹ ಬಹುಶಃ ಎಲ್ಲಾ ಪುಸ್ತಕ ಪ್ರೇಮಿಗಳು ಓದಿರುವಂತಹ ಕಾದಂಬರಿಯೇ…. ಬೆರಳೆಣಿಕೆಯಷ್ಟಿನವರು ಮಾತ್ರ ಈ ಕಾದಂಬರಿಯನ್ನು ಓದದೇ ಉಳಿದಿರಬಹುದು ಸಾಹಿತ್ಯಾಸ್ತಕರಲ್ಲಿ….\u003c\/p\u003e\n\u003cp data-adtags-visited=\"true\" data-mce-fragment=\"1\"\u003eಬೆಟ್ಟದ ಜೀವವು ಮಲೆನಾಡಿನ ಸುಬ್ರಮಣ್ಯ ಎಂಬ ಕಾಡಿನಲ್ಲಿ ಒಂದು ಹವ್ಯಕ ಸಂಸಾರದ ಮೇಲೆ ಆಧಾರಿತವಾಗಿದೆ… ಶಿವರಾಮರು ಸುಬ್ರಮಣ್ಯ ಕಾಡಿನಲ್ಲಿ ದಾರಿ ತಪ್ಪಿದಾಗ, ದಾರಿ ಹೋಕರ ಸಹಾಯದಿಂದ ಅವರಿಗೆ ಕಾಡಿನಲ್ಲಿರುವ ನಮ್ಮ ಚಿರಸ್ಮರಣೀಯ ಪಾತ್ರವಾದ ಗೋಪಾಲಯ್ಯನವರನ್ನು ಭೇಟಿಯಾಗುವ ಸುಸಮಯ ಒದಗುತ್ತದೆ… ಮೊದಲು ಪಾಪ ಅಷ್ಟೊಂದು ಆಯಾಸವಿರುವಾಗಲೇ ದಾರಿ ತಪ್ಪಿದರಲ್ಲಾ… ಎಂದೆನಿಸಿದರೂ, ತಪ್ಪಿದ್ದರಿಂದಲೇ ಗೋಪಾಲಯ್ಯನವರನ್ನು ಭೇಟಿಯಾಗಲು ಸಾಧ್ಯವಾಯಿತು ಎಂದು ಮನಸ್ಸಿಗೆ ನೆಮ್ಮದಿಯೆನಿಸುತ್ತದೆ… “ಆಗುವುದೆಲ್ಲಾ ಒಳ್ಳೆಯದಕ್ಕೆ….” ಎಂದು “ಶ್ರೀ ಕೃಷ್ಣ ಪರಮಾತ್ಮ”ನು ನುಡಿದಿರುವಂತೆ…\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003eಆ ಕಾಡಿನಲ್ಲಿ ಪಂಜ, ಕಾಟುಮೂಲೆ, ಮಲೆನಾಡಿನ ದಟ್ಟ ಹಸಿರಿನ ನಡುವೆ ಚೆಂದದ ತೋಟ ಮಾಡಿ, ತಮ್ಮದೇ ಆದ ಪ್ರಪಂಚ ಕಟ್ಟಿಕೊಂಡು ತುಂಬು ಜೀವನ ನಡೆಸುತ್ತಿರುವ ಗೋಪಾಲಯ್ಯ – ಶಂಕರಿ ಎಂಬ ಆ ವೃದ್ದ ದಂಪತಿಗಳ ಕಡೆಗೂ, ಅವರ ಪುಟ್ಟ ಪ್ರಪಂಚದ ಕಡೆಗೂ ಇದ್ದ ಆಸಕ್ತಿ ಒಮ್ಮೆ, ಮತ್ತೊಮ್ಮೆ, ಮಗದೊಮ್ಮೆ ಎಂಬಂತೆ ವರ್ಷಕ್ಕೆ ಒಂದು ಬಾರಿ ಓದಲೇಬೇಕೆಂಬ ಪುಸ್ತಕಗಳ ಸಾಲಿಗೆ ಇದುವೂ ಸೇರಿತು…\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003eಸುತ್ತಮುತ್ತ ದಟ್ಟ ಹಸಿರಿನ ಪರಿಸರವನ್ನೇ ತುಂಬಿರುವಲ್ಲಿ, ಎಪ್ಪತ್ತರ ಆಸುಪಾಸಿನಲ್ಲಿರುವ ಗೋಪಾಲಯ್ಯನವರ ಚೇತನ ಮತ್ತು ಹುಮ್ಮಸ್ಸು… ನಗರದಲ್ಲಿ, ಆಧುನಿಕ ಉಪಕರಣಗಳ ಬಳಕೆಯಲ್ಲಿರುವ ಮೂವತ್ತರ ಆಸುಪಾಸಿನಲ್ಲಿರುವ ನಮ್ಮಲ್ಲಿಲ್ಲದಿರುವುದೇ ಶೋಚನೀಯ…\u003cbr data-mce-fragment=\"1\"\u003eಕಾರಣ, ಇಂದು ಬದುಕನ್ನ ತಮ್ಮ ತಮ್ಮ ಸ್ವಂತ ಕಣ್ಣುಗಳಿಂದ ನೋಡಿಕೊಳ್ಳುವುದಕ್ಕಿಂತ ಹೆಚ್ಚಾಗಿ, ನಾಗರೀಕ, ನಗರ ಜೀವನದ ಪ್ರತಿಷ್ಠೆ, ಅಂತಸ್ತುಗಳ ದೃಷ್ಟಿಯಿಂದ ನೋಡಿ, ಕೊನೆಗೆ ಭ್ರಮನಿರಸನಗೊಳ್ಳುವವರೇ ಹೆಚ್ಚು; ಫಲಿತಾಂಶ ಬೇಗನೆ ದಣಿವು, ಬೇಗನೆ ಮುಪ್ಪು. ಇದು ಮುಖವಾಡದ ಬದುಕಿನ ಸ್ಥಿತಿ. ಹಾಗಾಗಿ, ಅಷ್ಟು ವಯಸ್ಸಾದರೂ, ದಣಿವಾಗದ ಗೋಪಾಲಯ್ಯನನ್ನು ಕಂಡರೆ ಜನರಿಗೆ ಅಚ್ಚರಿ, ಅಚ್ಚುಮೆಚ್ಚು.\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003eಒಮ್ಮೆ ಮಾತಿನಲ್ಲಿ “ನಿಮ್ಮಂಥ ಅತ್ತೆ – ಮಾವ ಸಿಕ್ಕಿ, ಕಾಟುಮೂಲೆಯಂತ ತೋಟ ಸಿಗುವುದಾದರೆ ನಾನು ಇಲ್ಲೇ ತಳವೂರಲು ಸಿದ್ದ” ಎಂದು ಶಿವರಾಮಯ್ಯ ಹೇಳಿದಾಗ, ಗೋಪಾಲಯ್ಯ ಹೀಗೆ ಹೇಳುತ್ತಾರೆ, “ಕಾಟುಮೂಲೆ ತೋಟ ನಾರಾಯಣನಿಗಾಯಿತು. ನೀವು ನಿಜವಾಗಲೂ ಇಲ್ಲೇ ಇರುವಿರಾದರೆ, ಕುಮಾರ ಪರ್ವತದ ಮೇಲೆ ನಿಮಗೆ ನಾನೇ ತೋಟವೊಂದನ್ನು ಮಾಡಿಕೊಡುತ್ತೇನೆ…. ” ಲೇಖಕರಂತೆ ನನಗೂ ಸಹ ಹಾಗೆಯೇ ಅನಿಸಿದ್ದು, ಈ ಮೊಬೈಲ್, ನಾಗರೀಕ ಜೀವನವೇ ಬೇಡ, ಅಂತ ಒಂದು ನಿರ್ಜನ ಪ್ರದೇಶಕ್ಕೆ ತೆರಳಿ ಬಿಡಬೇಕೆಂದು ಮನವು ಬಯಸಿತು… ಮರುಕ್ಷಣವೇ ಅದು ನನ್ನಿಂದ ಸಾಧ್ಯವಾ, ಎಂದು ಮರುಪ್ರಶ್ನೇ ಬರುತ್ತಲೇ… ನಂತರದ ಮನದ ಪ್ರತಿಕ್ರಿಯೆ… ನಿಶ್ಯಬ್ದ… ಸರಿ, ಅದು ನನ್ನಿಂದ ಸಾಧ್ಯವಾಗದ ಕೆಲಸವೆಂದೂ… ಸುಮ್ಮನೆ ಪುಸ್ತಕಗಳಲ್ಲಿ ಓದಿ ಆನಂದಿಸುವುದೇ ಒಳಿತೆಂದು ಸುಮ್ಮನಾದೆ…. ಆದರೆ ಗೋಪಾಲಯ್ಯನವರದ್ದೇ ಸೋಜಿಗ… ಆ ಇಳಿವಯಸ್ಸಿನಲ್ಲೂ ಕುಮಾರ ಪರ್ವತವನ್ನೇ ತೋಟವನ್ನಾಗಿಸುವೆ ಎಂದು ಎಷ್ಟು ಹುಮ್ಮಸ್ಸಿನಿಂದ ನುಡಿಯಲು ಯಾವ ಶಕ್ತಿ ಅವರಲ್ಲಿತ್ತೆಂದು…\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003eಅವರಿಗೆ ಇದ್ದ ಎರಡು ಮಕ್ಕಳ ಪೈಕಿ, ಮಗಳು ಬಾಣಂತನದ ಸಮಯದಲ್ಲಿ ಅವರನ್ನು ಬಿಟ್ಟು ಅಗಲಿದ್ದರೆ, ಆಸರೆಯಾಗಿ ನಿಲ್ಲಬೇಕಾದ ಮಗನಿಗೆ ಇಂಗ್ಲೀಷಿನ ವ್ಯಾಮೋಹವು ಹೆಚ್ಚಾಗಿ, ತಂದೆ – ತಾಯಿಯರನ್ನು ಬಿಟ್ಟು ಹೋಗಿದ್ದ, ಆ ವ್ಯಥೆ ಮನದಲ್ಲಿದ್ದರೂ ತನ್ನ ಮುದ್ದಿನ ಮಡದಿಗೆ ಅದನ್ನು ತೋರ್ಪಡಿಸದೆ ಸದಾ ಲವಲವಿಕೆಯಿಂದಲೂ, ಚುರುಕುತನದಿಂದಲೂ ಕಾಟೂ ಮೂಲೆಯ ನಾರಾಯಣನೊಡನೆಯೂ, ಅಳುಗಳೊಂದಿಗೂ ಹರಟುತ್ತಾ, ಅಡಿಕೆ ಕೀಳುವುದು, ಕಾಡು ಪ್ರಾಣಿಗಳ ಉಪದ್ರವವನ್ನು ನಿಭಾಯಿಸುವುದೆಂದು ತಮ್ಮ ದೇಹಕ್ಕೆ ಮುಪ್ಪಾಗಿರುವುದು, ತಮ್ಮ ಮನಸ್ಸಿಗಲ್ಲವೆಂದು ಸಾಬೀತು ಪಡಿಸಿದ್ದಾರೆ ಗೋಪಾಲಯ್ಯನವರು…\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003eದಿನನಿತ್ಯವೂ ಹಂಡೆಗೆ ಉರಿಯನ್ನು ಹಾಕಿ, ಎಣ್ಣೆಯನ್ನು ಹಚ್ಚಿ ಕೊಂಡೆ ಅಭ್ಯಂಜನ ಮಾಡುವುದು, ಹೊಟ್ಟೆ ತುಂಬಾ ಊಟ ಮಾಡುವುದು, ಮಡದಿಯನ್ನು ಕಿಟಲೇ ಮಾಡುವುದು, ನದಿಯನ್ನು ಕಂಡೊಡನೆ ಯುವಕನಂತೆ ನದಿಗಿಳಿದು ಮೀಯುವುದು, ಸರಸರನೆ ಆ ಕಾಡಿನಲ್ಲಿ ನಡೆದು ಕಾಟು ಮೂಲೆಯನ್ನು ತಲುಪುವುದು, ಹುಲಿಯನ್ನು ಭೇಟೆಯಾಡುವುದು, ತೋಟಕ್ಕೆ ನುಗ್ಗುವ ಆನೆಗಳನ್ನು ಓಡಿಸುವುದು… ಎಲ್ಲದಕ್ಕೂ ಇವರೆ ಮುಂದಾಳಾಗಿ ನಿಲ್ಲುವ ಇವರ ವ್ಯಕ್ತಿತ್ವವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ…\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cbr data-mce-fragment=\"1\"\u003eನಿರೂಪಕರ ಸ್ಥಾನದಲ್ಲಿ ನಾನೇ ಗೋಪಾಲಯ್ಯ, ಶಂಕರಿಯವರೊಡನೆ ಒಡನಾಡಿದ್ದೆನೆಂಬ ಭಾವನೆಯನ್ನು ಇಂದಿಗೂ ಹೊಂದುತ್ತಿರುವೆ…. ಒಟ್ಟಿನಲ್ಲಿ “ಬೆಟ್ಟದ ಜೀವ” ಎಲ್ಲರಿಗೂ ಮಾದರಿಯ “ಗಟ್ಟಿಗ ಜೀವ”…… ಆತ್ಮೀಯ ಗೋಪಾಲಯ್ಯನವರು ನನ್ನ ಮೆಚ್ಚಿನ ಪಾತ್ರಗಳಲ್ಲಿ ಮೊದಲಿಗರು….\u003c\/p\u003e\n\u003cp data-adtags-visited=\"true\" data-adtags-width=\"620\" id=\"inline-ad-1\" class=\"inline-ad-slot\" data-mce-fragment=\"1\"\u003e \u003c\/p\u003e\n\u003cp data-adtags-visited=\"true\" data-mce-fragment=\"1\"\u003eಧನ್ಯವಾದಗಳು\u003cbr data-mce-fragment=\"1\"\u003e\u003cstrong data-mce-fragment=\"1\"\u003e-ದೇವಿ ಶ್ರೀ ಪ್ರಸಾದ್\u003c\/strong\u003e\u003c\/p\u003e\n\u003cp data-mce-fragment=\"1\"\u003e \u003c\/p\u003e\n\u003cp data-mce-fragment=\"1\"\u003eಕೃಪೆ\u003c\/p\u003e\n\u003cp data-mce-fragment=\"1\"\u003e\u003ca href=\"https:\/\/pustakapremi.wordpress.com\/2019\/11\/30\/%E0%B2%AC%E0%B3%86%E0%B2%9F%E0%B3%8D%E0%B2%9F%E0%B2%A6-%E0%B2%9C%E0%B3%80%E0%B2%B5-%E0%B2%B6%E0%B2%BF%E0%B2%B5%E0%B2%B0%E0%B2%BE%E0%B2%AE-%E0%B2%95%E0%B2%BE%E0%B2%B0%E0%B2%82%E0%B2%A4-4\/\" aria-describedby=\"a11y-external-message\" data-mce-fragment=\"1\" data-mce-href=\"https:\/\/pustakapremi.wordpress.com\/2019\/11\/30\/%E0%B2%AC%E0%B3%86%E0%B2%9F%E0%B3%8D%E0%B2%9F%E0%B2%A6-%E0%B2%9C%E0%B3%80%E0%B2%B5-%E0%B2%B6%E0%B2%BF%E0%B2%B5%E0%B2%B0%E0%B2%BE%E0%B2%AE-%E0%B2%95%E0%B2%BE%E0%B2%B0%E0%B2%82%E0%B2%A4-4\/\"\u003ehttps:\/\/pustakapremi.wordpress.com\/\u003c\/a\u003e\u003c\/p\u003e\n\u003cp data-adtags-visited=\"true\" data-mce-fragment=\"1\"\u003e ಪ್ರಕಾಶಕರು - ಸಪ್ನ ಬುಕ್ ಹೌಸ್\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42122381230339,"sku":"HB00000480","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/bettadajeeva_1.jpg?v=1638266100"},{"product_id":"baalveye-belaku-kannada-book","title":"ಬಾಳ್ವೇಯೇ ಬೆಳಕು - ವಿಚಾರ ಸಾಹಿತ್ಯ","description":"\u003cp\u003e\u003cspan data-mce-fragment=\"1\"\u003eಒಂದೊಂದು ಜೀವಿಯೇ ಇರಲಿ, ತಾನು ನಡೆಯಿಸುವ ಬದುಕು, ಮಾಡಬಹುದಾದ ಕೆಲಸ – ಇವೆಲ್ಲ ಇನ್ನೊಂದು ಜೀವಿಯ ಬದುಕು ಕೆಲಸಗಳ ಪಡಿಯಚ್ಚುಗಳಲ್ಲ. ಬಾಳ್ವೆಯ ಪ್ರಶ್ನೆ ಒಬ್ಬರು ಬಾಳಿ, ಇನ್ನೊಬ್ಬರು ಉತ್ತರಿಸಿ, ಮೂರನೆಯವರು ಒಪ್ಪಿ ಸಾಗುವ ಪ್ರಶ್ನೆ ಎಂದೂ ಆಗಿರಲಾರದು. ‘ಬಾಳ್ವೆ’ ಯನ್ನು ನಾವು ನಿರಾಕರಿಸದೆ ಮೊದಲಿಗೆ ‘ಒಪ್ಪಬೇಕು’. ತಮ್ಮ ಜೀವನದಿಂದಲೇ ಜೀವನ ಏನು ಎಂದು ತಿಳಿಯಲೆತ್ನಿಸಬೇಕು…ಎಂದಿದ್ದಾರೆ ಶಿವರಾಮ ಕಾರಂತರು ತಮ್ಮ ‘ಬಾಳ್ವೆಯೇ ಬೆಳಕು’ ಕೃತಿಯಲ್ಲಿ.\u003c\/span\u003e\u003cbr data-mce-fragment=\"1\"\u003e\u003cspan data-mce-fragment=\"1\"\u003eನಮ್ಮಿಂದ ಈ ಪ್ರಪಂಚಕ್ಕೆ ಏನೋ ಕಿಂಚಿತ್ ಉಪಯೋಗವಿರುವುದರಿಂದಲೇ ಇಲ್ಲಿ ನಮ್ಮ ಹುಟ್ಟಾಗಿ, ಬದುಕು ನಡೆದಿರುವುದು. ಇಲ್ಲದಿದ್ದಲ್ಲಿ ಸೃಷ್ಟಿ ನಮ್ಮ ಅಸ್ತಿತ್ವಕ್ಕೆ ಅಂಗೀಕಾರವನ್ನೇ ಕೊಡುತ್ತಿರಲಿಲ್ಲ! ಬಾಳಿದ ಬದುಕು ಖಂಡಿತ ಬಹಳಷ್ಟನ್ನು ಕಲಿಸಿರುತ್ತದೆ, ಮುಂಬರುವ ಬದುಕು ಬತ್ತದ ಭರವಸೆಯ ಗಾಲಿಯ ಮೇಲೆ ನಿಂತಿರುತ್ತದೆ. ಅಷ್ಟು ಸಾಕಲ್ಲವೇ ಈ ಬದುಕಿಗೆ ಅಂಟಿಕೊಳ್ಳಲು?\u003c\/span\u003e\u003cbr data-mce-fragment=\"1\"\u003e\u003cspan data-mce-fragment=\"1\"\u003e–\u003c\/span\u003e\u003cstrong data-mce-fragment=\"1\"\u003eಸುಮಾ ರಮೇಶ್\u003c\/strong\u003e\u003c\/p\u003e\n\u003cp\u003eಪ್ರಕಾಶಕರು - ಸಪ್ನ ಬುಕ್ ಹೌಸ್\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42122451058947,"sku":"HB00000465","price":100.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/baalveyebelaku_1.jpg?v=1638267999"},{"product_id":"aboovinda-baraamakke-kannada-novel","title":"ಅಬೂವಿಂದ ಬರಾಮಕ್ಕೆ - ಕಾದಂಬರಿ","description":"\u003cp\u003eಸಂಚಾರ ಮಾನವನ ಅನುಭವಗಳನ್ನು ವಿಶಾಲಿಸುವ ಸಾಧನಗಳಲ್ಲೊಂದು, ಉದ್ದೇಶರಹಿತ ಸಂಚಾರದಿಂದ ಒಬ್ಬನ ಅನುಭವ ವಿಶಾಲಿಸದೆ ಹೋಗಬಹುದು. ಆದರೆ ನಾನಾ ವಿಧದ ನಾಡು, ಜನಗಳ ಸಂಪರ್ಕಗಳು ಸಾಮಾನ್ಯವಾಗಿ ನಮ್ಮ ಜೀವನಕ್ಕೆ ಹೆಚ್ಚಿನ ಕಳೆಯನ್ನು ಕೊಡುತ್ತವೆ. ಭರತ ಖಂಡವು ವಿಶಾಲವಾದ ದೇಶ, ಪ್ರವಾಸಿಯಾದವನಿಗೆ ನೂರಾರು ವಿಧದ ಸೊಗಸುಗಳನ್ನು ಉಣಿಸಬಹುದಾದ ನಾಡು. ಅದರಲ್ಲಿಯೂ ಇಲ್ಲಿ ನಿಸರ್ಗ ಮತ್ತು ವಾಸ್ತು ಕೃತಿಗಳ ಸೊಬಗುಗಳನ್ನು ನೋಡಲು ಬಯಸುವವನಿಗೆ ಇನ್ನಿಲ್ಲದಂಥ ಅವಕಾಶವಿದೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eನಾನು ಮಾಡಿದ ಸಂಚಾರ ಇದೊಂದೇ ಅಲ್ಲ, ಇದು ಕೊನೆಯದೂ ಅಲ್ಲ. ಆದರೆ ನನ್ನ ಅನುಭವಗಳನ್ನು ಒಂದೇ ಕಡೆ ಕೊಡುವ ಪ್ರಯತ್ನ ಮಾಡಿದ್ದು ಇದು ಮೊದಲು, ನಮ್ಮಲ್ಲಿ ಪ್ರವಾಸಲೇಖನಗಳು (Travelogue) ಕಡಿಮೆ. ಅಂಥ ಒಂದು ಬರಹದ ಪ್ರಯತ್ನ ಇಲ್ಲಿ ಮಾಡಿದ್ದೇನೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಈ ನಮ್ಮ ಅಬು-ಬರಾಮ ಪ್ರವಾಸಗಳು ಸುಖಕರವಾಗುವಂತೆ ಅಲ್ಲಲ್ಲಿ ನಮ್ಮನ್ನು ಸ್ವಾಗತಿಸಿ ಸಂತೋಷ ಕೊಟ್ಟ ನನ್ನ ಮಿತ್ರರಿಗೂ, ಪ್ರವಾಸದಲ್ಲಿ ಜತೆಗಾರನಾಗಿ ನನ್ನ ಹಾಸ್ಯಕ್ಕೆ ತುತ್ತಾಗಿ, ಅದರ ಸವಿಯನ್ನು ಹೆಚ್ಚಿಸಿದ ಶ್ರೀಪತಿಗೂ ನಾನು ಋಣಿ.\u003c\/p\u003e\n\u003cp\u003e\u003cbr data-mce-fragment=\"1\"\u003eಇತಿ,\u003cbr data-mce-fragment=\"1\"\u003eಶಿವರಾಮ ಕಾರಂತ\u003c\/p\u003e\n\u003cp\u003eಪ್ರಕಾಶಕರು - ಸಪ್ನ ಬುಕ್ ಹೌಸ್\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42122499784963,"sku":"HB00000460","price":140.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/abuvindabaraamakke_1.jpg?v=1638268913"},{"product_id":"apoorva-pashchima-kannada-novel","title":"ಅಪೂರ್ವ ಪಶ್ಚಿಮ - ಕಾದಂಬರಿ","description":"\u003cp\u003e\u003cspan data-mce-fragment=\"1\"\u003eಯುರೋಪಿನ ಬಹಳ ಉತ್ತಮ ಪ್ರವಾಸ ಕಥನವಿರುವ ಪುಸ್ತಕ.\u003c\/span\u003e\u003c\/p\u003e\n\u003cp\u003e\u003cspan data-mce-fragment=\"1\"\u003eಪ್ರಕಾಶಕರು - ಸಪ್ನ ಬುಕ್ ಹೌಸ್\u003c\/span\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42122520297731,"sku":"HB00000457","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_92a1e5da-95e5-41ad-8ca2-9f867237f3c0.jpg?v=1638269710"},{"product_id":"alida-mele-kannada-novel","title":"ಅಳಿದ ಮೇಲೆ","description":"\u003cspan data-mce-fragment=\"1\"\u003e“\u003cstrong\u003eಅಳಿದ ಮೇಲೆ\u003c\/strong\u003e” ಡಾ. ಕೆ. ಶಿವರಾಮ ಕಾರಂತರ ಅದ್ಭುತ ಕಾದಂಬರಿ.\u003c\/span\u003e\u003cbr data-mce-fragment=\"1\"\u003e\u003cspan data-mce-fragment=\"1\"\u003eಅಳಿದ ಮೇಲೆ ಮಾನವ ಉಳಿಸುವುದೇನು ಎನ್ನುವ ಹುಡುಕಾಟವನ್ನು ಈ ಕಾದಂಬರಿಯಲ್ಲಿ ಕಾಣಬಹುದು.\u003c\/span\u003e\u003cbr data-mce-fragment=\"1\"\u003e\u003cspan data-mce-fragment=\"1\"\u003eಬಾಳಿಬದುಕಿದ ಮಾನವ ಕೆಲವರಿಗೆ ಹಿತಾನುಭವ ನೀಡಿದರೆ, ಕೆಲವರಿಗೆ ಅಹಿತವಾದ ಅನುಭವಗಳನ್ನು ನೀಡಿರಬಹುದು.\u003c\/span\u003e\u003cbr data-mce-fragment=\"1\"\u003e\u003cspan data-mce-fragment=\"1\"\u003eಅಂತಹ ಯಶವಂತರು ಆಕಸ್ಮಿಕವಾಗಿ ಭೇಟಿಯಾಗಿ, ಅವರ ವ್ಯಕ್ತಿತ್ವದಿಂದ, ಗಾಢವಾದ ಪ್ರಭಾವವನ್ನು ಬೀರಿ ಮರೆಯಾಗುತ್ತಾರೆ, ಬಾಳಿನಲ್ಲಿಅವರು ಪಡೆದದ್ದೇನು, ಕೊಟ್ಟದ್ದು ಏನು, ಎಂಬುವುದರ ಹುಡುಕಾಟ ಈ ಕಾದಂಬರಿಯ ವಸ್ತು.\u003c\/span\u003e","brand":"Dr. K. Shivaram Karanth","offers":[{"title":"Default Title","offer_id":42272761217283,"sku":"HB00002052","price":170.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/alidamele_1.jpg?v=1640949594"},{"product_id":"mai-managala-maatu-kannada-novel","title":"ಮೈ ಮನಗಳ ಸುಳಿಯಲ್ಲಿ","description":"\u003cp data-adtags-visited=\"true\" data-mce-fragment=\"1\"\u003eನಮ್ಮ ಯೋಚನೆಗಳಿಗೂ ಮಾಡುವ ಕೆಲಸಗಳಿಗೂ ಹೊಂದಾಣಿಕೆ ಇದ್ದಾಗ ಮಾತ್ರ ಸಾರ್ಥಕತೆಯ ಭಾವ ನಮ್ಮನ್ನು ಕೈ ಹಿಡಿದೀತು. ಅಂದುಕೊಂಡ ಫಲಶ್ರುತಿ ದೊರಕೀತು. ಹೊರತು ನಮ್ಮ ಆಲೋಚನೆಗಳಿಗೂ ಕ್ರಿಯೆಗೂ ಕಾರ್ಯಕಾರಣ ಸೂತ್ರವಿರದೇ ಹೋದರೆ ಮಾಡುವ ಕೆಲಸವಿರಲಿ, ಬದುಕೇ ಗೋಜಲಾಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ನಮ್ಮ ಆಲೋಚನೆಗೂ, ಕ್ರಿಯೆಗೂ ಹೊಂದಾಣಿಕೆ ಹೇಗೆ ಬರುತ್ತದೆ? ಮೈಯ್ಯಿಗೂ ಮನಸ್ಸಿಗೂ ಇರುವ ಅವಿನಾಭಾವತೆಯಿಂದ! ಹೌದು ಫಲಶ್ರುತಿ ಮೆಚ್ಚುವಂಥದ್ದಾಗಿರಬೇಕಾದರೆ ಮೂಲಭೂತವಾಗಿ ನಮ್ಮ ಮೈ ಮತ್ತು ಮನಸ್ಸು ಹೊಂದಾವಣಿಕೆಯಾಗದೆ ಗತ್ಯಂತರವಿಲ್ಲ. ಇದನ್ನೇ ನಂಬುವ, ಸಾಧಿಸುವ ಹಂಬಲವುಳ್ಳ ಒಬ್ಬ ಮುಖ್ಯ ಪಾತ್ರಧಾರಿ ಅವಳು – ಮಂಜುಳ. ಆಕೆ ವೃತ್ತಿಯಲ್ಲಿ ವೇಶ್ಯೆ. ಆಕೆಯ ಕಥೆಯೇ ಈ \"ಮೈ ಮನಗಳ ಸುಳಿಯಲ್ಲಿ\". ಇದರ ಕರ್ತೃ ಡಾ. ಕೆ . ಶಿವರಾಮ ಕಾರಂತ.\u003c\/p\u003e\n\u003cp data-adtags-visited=\"true\" data-mce-fragment=\"1\"\u003eಕಾರಂತರು ಕೇವಲ ಕಥೆಯನ್ನೋ ಕಾದಂಬರಿಯನ್ನೋ ಕಥೆಗೆ ಎಷ್ಟು ಬೇಕೋ ಅಷ್ಟು ಹೇಳಿ ಸುಮ್ಮನಾಗುವರಲ್ಲ, ಜೊತೆಗೆ ಅದಕ್ಕೆ ತಕ್ಕುದಾದ ಪೂರಕ ಮಾಹಿತಿಯೂ ಕೊಡುತ್ತಾರೆ ಎನ್ನುವುದಕ್ಕೆ ಇಲ್ಲಿ ಅವರು ವೇಶ್ಯಾವಾಟಿಕೆ ಬಗ್ಗೆ ಸ್ಥೂಲವಾಗಿ ಅಲ್ಲದಿದ್ದರೂ ನಿರ್ದಿಷ್ಟ ಕಾರಣಗಳನ್ನು ಮುಂದಿಡುವುದೇ ಅದಕ್ಕೆ ಸಾಕ್ಷಿ. \u003c\/p\u003e","brand":"Dr. K. Shivaram Karanth","offers":[{"title":"Default Title","offer_id":42272772784387,"sku":"HB00002053","price":200.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/Maimanagalasuliyalli_1_1.jpg?v=1640950137"},{"product_id":"halliya-hattu-samastaru-kannada-book","title":"ಹಳ್ಳಿಯ ಹತ್ತು ಸಮಸ್ತರು","description":"\u003cp data-mce-fragment=\"1\"\u003eಕಾರಂತರ ಹುಚ್ಚು ಮನಸಿನ ಹತ್ತು ಮುಖಗಳು ಓದಿದಂದಿನಿಂದ ಕಾರಂತರ ಬಗೆಗೊಂದು ಅಚ್ಚರಿ ಅಳಿಸಲಾಗದೇ ಉಳಿದಿದೆ. ಅಂಥಹ ಅಗಾಧ ವ್ಯಕ್ತಿತ್ವ ಮತ್ತೊಬ್ಬರಲ್ಲಿ ಕಾಣಲಿಕ್ಕಿಲ್ಲ. ಇನ್ನು ಅವರ ಹೇಳುವ ಕಥೆಗಳೆಲ್ಲ ಅತಿಶಯೋಕ್ತಿ, ಆಡಂಬರಗಳಿಲ್ಲದೇ ದಿನನಿತ್ಯದ ಜೀವನವನ್ನು ಪ್ರತಿಬಿಂಬಿಸುವ ಸಹಜ ನೆಲೆಗಟ್ಟಿನ ಮೇಲೆ ನಿಂತವು. ದಶಕಗಳು ಕಳೆದರೂ ಇಂದಿಗೂ ಪ್ರಸ್ತುತವೆನ್ನಿಸುವ, ಎಲ್ಲಾ ಕಾಲಕ್ಕೂ ಸಲ್ಲುವಂತಹವು. ಪಾತ್ರಗಳನ್ನು ಕಲ್ಪಿಸಿಕೊಳ್ಳುವುದೇ ಬೇಕಿಲ್ಲ. ನಮ್ಮ ಸುತ್ತಮುತ್ತಲಿನವರೇ, ನಮ್ಮ ಸಂಪರ್ಕಕ್ಕೆ ಬಂದವರೇ ಬಹುತೇಕ ಹೊಲಿಕೆಯಾಗಿ ಬಿಡುತ್ತಾರೆ. ಘಟನೆಗಳು ನಮ್ಮ ಸುತ್ತಲೂ ನಡೆಯುವಂತೆ ಅದರ ಮಧ್ಯದಲ್ಲಿ ನಾವು ಪ್ರೇಕ್ಷರರಾಗಿ ನೋಡುತಿರುವಂತೆ ಕೆಲವೊಮ್ಮೆ ನಮ್ಮದೇ ಮನೆಯ ಕಥೆಯೇನೊ ಎನ್ನುವಂತೆ ಭಾಸವಾಗುತ್ತದೆ.\u003cbr data-mce-fragment=\"1\"\u003eಇನ್ನೊಂದು ವಿಶಿಷ್ಟವೆಂದರೆ ಕಾರಂತರ ಭಾಷಾ ಶೈಲಿ. ಅವರ ಬಹುತೇಕ ಬರಹಗಳು ದಕ್ಷಿಣ, ಉತ್ತರ ಕನ್ನಡಗಳ ನಡುವೆ ಗಿರಕಿ ಹೊಡೆಯುವುದರಿಂದ ಅಲ್ಲಿಯ ಭಾಷೆಯ ಸೊಗಡು, ಪ್ರಕೃತಿ, ಪ್ರದೇಶದ ವರ್ಣನೆಗಳಿಂದ ಬಹುವಾಗಿಯೇ ಇಷ್ಟವಾಗುತ್ತದೆ. ಅಲ್ಲಲ್ಲಿ ಬರುವ ನವಿರಾದ ಹಾಸ್ಯ ಇನ್ನಷ್ಟು ಆಪ್ತವಾಗಿಸಿಬಿಡುತ್ತದೆ.\u003cbr data-mce-fragment=\"1\"\u003eಹಳ್ಳಿ ಎಂದ ಮೇಲೆ ಒಳ ಜಗಳಗಳು, ಪ್ರಾದೇಶಿಕ ರಾಜಕೀಯ, ಸೇಡು ದ್ವೇಷ, ಸ್ನೇಹ, ಸಂಬಂಧಗಳು ಎಲ್ಲವೂ ಇದ್ದೇ ಇರುತ್ತವೆ. ಅವುಗಳಿದ್ದರೇನೇ ಊರು ಎನ್ನಿಸಿಕೊಳ್ಳುವುದು. ದಿನನಿತ್ಯದ ಜೀವನದ ರಂಗುಗಟ್ಟುವುದು ಇವುಗಳಿಂದಲೇ.\u003cbr data-mce-fragment=\"1\"\u003eಹಳ್ಳಿಗಳಲ್ಲಿ ಹಲಕೆಲವು ಪ್ರಮುಖರು ಇರಲೇಬೇಕು. ಶ್ರೀಮಂತಿಕೆಯಿಂದ\u003cbr data-mce-fragment=\"1\"\u003eತಮ್ಮ ದೊಡ್ಡಸ್ತಿಕೆಯನ್ನು ತೋರಿಸಿಕೊಳ್ಳುವ, ದೊಡ್ಡವರಾಗಬಯಸುವವರು ಅನೇಕ ತರಲೆಗಳನ್ನು ಏಳಿಸುತ್ತಿರುತ್ತಾರೆ. ಇವೆಲ್ಲವೂ ಅಲ್ಲಿಯವರಿಗೆ ಒಂದು ಬಗೆಯ ಪುಕ್ಕಟೆ ಮನರಂಜನೆಯೂ ಹೌದು. ಇಲ್ಲಿ ಕಾರಂತರು ಹಳ್ಳಿಯ ಇಂತಹ ಕೆಲವು ಕುಳಗಳನ್ನು ಪರಿಚಯಿಸಿದ್ದಾರೆ.\u003cbr data-mce-fragment=\"1\"\u003eಸೀತೈತಾಳರು, ನಾಗಯ್ಯ ಶೆಟ್ಟರು, ಜನ್ನ ಪೈಗಳು, ಮೀಸೆ ಸುಬ್ಬ, ಮೊಗೆರ ಅಣ್ಣು, ಅಕ್ಕಸಾಲಿ ತಿಮ್ಮಪ್ಪ, ಪಾಟಾಳಿ ಪರಮಯ್ಯ, ಅಕ್ಕಣ್ಣಿ ಹೆಂಗಸು ಹೀಗೆ ಇನ್ನನೇಕರ ವೃತ್ತಿ, ಮನೋವೃತ್ತಿಗಳನ್ನೂ, ರೀತಿ ನೀತಿಗಳನ್ನು ಅಂದಿನ ಸಾಮಾಜಿಕ ಜೀವನದಲ್ಲಿ ಜಾತಿಯ ಸ್ತರಗಳು ವಹಿಸುವ ಪಾತ್ರಗಳನ್ನು ಸೂಕ್ಷ್ಮವಾಗಿ ಚಿತ್ರಿಸಿದ್ದಾರೆ. ಹಳ್ಳಿಗಳಲ್ಲಿಯ ಬಡತನ ಸಿರಿತನಗಳು,ಮತ್ಸರ, ಅಹಂಭಾವ, ಸ್ವರ್ಧೆಗಳು ಮೊದಲಾದವುಗಳು ಜಾತಿಯನ್ನೂ ಮೀರಿ ಎಲ್ಲರಲ್ಲೂ ಇರುವುದನ್ನು ಕಾಣಬಹುದು.\u003cbr data-mce-fragment=\"1\"\u003eಒಟ್ಟಾರೆ, ಹಳ್ಳಿಯ ಸೊಗಡನ್ನು ಕಣ್ಣ ಮುಂದೆ ಕಟ್ಟಿನಿಲ್ಲಿಸುವ ಚಂದದ ಕೃತಿ. ನೀವೂ ಓದಿ. ಇಷ್ಟವಾಗದೇ ಇರದು.\u003cbr data-mce-fragment=\"1\"\u003eಧನ್ಯವಾದಗಳು.\u003c\/p\u003e\n\u003cp data-mce-fragment=\"1\"\u003e–\u003cstrong data-mce-fragment=\"1\"\u003eಕವಿತಾ ಭಟ್\u003c\/strong\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42398029349123,"sku":"HB00002176","price":90.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_20659633-1a0b-41a3-a145-066b6fb24108.jpg?v=1643369624"},{"product_id":"maigallana-dinachariyinda-kannada-book","title":"ಮೈಗಳ್ಳನ ದಿನಚರಿಯಿಂದ","description":"\u003cp data-mce-fragment=\"1\"\u003eಒಬ್ಬ ಮನುಷ್ಯ ಒಂದೇ ಜನ್ಮದ ತನ್ನ ಜೀವಿತಕಾಲದಲ್ಲಿ ಇಷ್ಟೆಲ್ಲಾ ಓದಲು, ಬರೆಯಲು, ಕೆಲಸಗಳನ್ನು ಮಾಡಲು ಸಾಧ್ಯವೇ ಎನಿಸುತ್ತದೆ. ಇಂತಿಪ್ಪ ಕಾರಂತರು ತಮ್ಮದೇ ಸಂಪಾದಕತ್ವದ “ವಿಚಾರವಾಣಿ” ಎಂಬ ಕನ್ನಡ ವಾರಪತ್ರಿಕೆಯಲ್ಲಿ ಪ್ರಕಟಗೊಂಡ ಲೇಖನಗಳಿವು. ನಗುವನ್ನುಕ್ಕಿಸುವ ವಿಡಂಬನೆಗಳ ಸಂಕಲನವಿದು.\u003c\/p\u003e\n\u003cp data-mce-fragment=\"1\"\u003eಮೈಯ ಕೆಲಸ ಕಡಿಮೆ ಮಾಡುವುದೇ ಮೈಗಳ್ಳತನ ಎಂಬುದಾಗಿ ಸೂಚಿಸುತ್ತಾ, ಅದೇ ಜೀವನದ ಆದರ್ಶವಾಗಿರಬೇಕೆಂಬ ಧ್ಯೇಯವನ್ನು ಮೈಗೂಡಿಸಿಕೊಂಡಿದ್ದ ವ್ಯಕ್ತಿಯು ಯಾವ ಕೆಲಸ ಮಾಡಲೂ ಅವಸರ ಮಾಡುವುದಿಲ್ಲ, ಅಂದಮೇಲೆ ಅವನಿಗಿಂತ ಪರಮಹಂಸ ಇನ್ನೊಬ್ಬನಿಲ್ಲ ಎಂಬುದಾಗಿ ಮೈಗಳ್ಳತನವನ್ನು ಸಮರ್ಥಿಸಿಕೊಳ್ಳುವ ಸೋಮಾರಿಯ ದಿನಚರಿ ಹೇಗಿರುತ್ತದೆ ಎಂಬುದಕ್ಕೆ ನಿದರ್ಶನವಾಗಿ ಈ ಪುಸ್ತಕದಲ್ಲಿ 14 ಹರಟೆಗಳಿವೆ. ಬೆಳಿಗ್ಗೆ ಹಾಸಿಗೆಯಿಂದ ಏಳುವುದರ ಬಗ್ಗೆ, ಉಪನ್ಯಾಸ ನೀಡುವ ಬಗೆಯ ಕುರಿತಾಗಿ, ಚುನಾವಣೆಯ ಕುರಿತಾಗಿ, ಓದುವ ಬಗ್ಗೆ, ಸ್ನಾನದ ಬಗ್ಗೆ, ಮದುವೆಯ ಬಗ್ಗೆ ಸ್ವಾರಸ್ಯಕರವಾದ ಹರಟೆಗಳಿವೆ.\u003c\/p\u003e\n\u003cp data-mce-fragment=\"1\"\u003eಪುಸ್ತಕದ ಕೊನೆಯಲ್ಲಿ ಕಾರಂತರು ಸಾವನ್ನೂ ಬಿಡದೆ, ಸಾವಿನ ಕುರಿತಾಗಿಯೂ ಹೀಗೆ ಬರೆದಿದ್ದಾರೆ.\u003c\/p\u003e\n\u003cp data-mce-fragment=\"1\"\u003e“ಸಾಯುವ ವಿಷಯದ ಮೈಗಳ್ಳನಾದವನು ಎಂದೂ ಆತುರ ತಾಳುವುದಿಲ್ಲ. ನಾಳೆ ಸ್ವರ್ಗ ಸಿಗುತ್ತದೆ ಎಂಬುದರಿಂದ. ಇವತ್ತು ಗಡಿಬಿಡಿ ಮಾಡಿ, ಉಸಿರಾಡಿಸಿ, ಜೀವವನ್ನು ದಣಿಸುವ ವ್ಯಕ್ತಿಯು ಸೋಮಾರಿಯಲ್ಲ. ಹಾಗೆ ಸ್ವರ್ಗಸುಖ ಬೇಡವೇ ಬೇಡ ಎನ್ನುವುದೂ ಇಲ್ಲ. ಆತುರದಿಂದ ಜನ ಹೋಗುತ್ತಾರೆ. ಅವರು ಹೋಗಿ ನೋಡಿಬರಲಿ. ಅಲ್ಲಿನ ಪರಿಸ್ಥಿತಿಯೇನೆಂದು ತಿಳಿದ ಬಳಿಕ ಸಾಯುವ ದಿನ ನಿಶ್ಚಯಿಸಬಹುದಲ್ಲ; ಈಗಲೇನೇ ಏನು ಆತುರ?”\u003c\/p\u003e\n\u003cp data-mce-fragment=\"1\"\u003eಅನನ್ಯವಾದ ಪುಸ್ತಕ. ನೀವೂ ಓದಿ. ನಮಸ್ಕಾರ\u003c\/p\u003e\n\u003cp data-mce-fragment=\"1\"\u003e–\u003cstrong data-mce-fragment=\"1\"\u003eರಾಮಪುರ ರಘೋತ್ತಮ\u003c\/strong\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42398086037763,"sku":"HB00002177","price":90.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_df7a3dba-e307-428f-a2f6-ab6b96901bfd.jpg?v=1643370575"},{"product_id":"sanyasiya-baduku-kannada-book","title":"ಸನ್ಯಾಸಿಯ ಬದುಕು","description":"\u003cp data-mce-fragment=\"1\"\u003e\u003cspan data-mce-fragment=\"1\"\u003eಬರಹಗಾರ: \u003cstrong data-mce-fragment=\"1\"\u003eಡಾ|| ಕೆ. ಶಿವರಾಮ ಕಾರಂತ\u003c\/strong\u003e\u003c\/span\u003e\u003cstrong data-mce-fragment=\"1\"\u003e \u003c\/strong\u003e  \u003c\/p\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಬಹಳ ಹಿಂದಿನ ಕಾದಂಬರಿ ಇದು,1948ರದ್ದು. ಸಂಸಾರದ ಕಷ್ಟಗಳಿಗೆ ಅಂಜಿ ವ್ಯಕ್ತಿಯೊಬ್ಬ ಊರು ಬಿಟ್ಟು ಪರವೂರಿಗೆ ಹೋಗಿ ಸನ್ಯಾಸತ್ವ ಸ್ವೀಕರಿಸಿ ಸ್ವಾಮೀಜಿ ಆಗುವುದು ಕಥೆ. ಕಥೆ ಅದುವೇ? ಅಲ್ಲ.\u003c\/span\u003e\u003c\/div\u003e\n\u003cdiv data-mce-fragment=\"1\"\u003e\n\u003cbr data-mce-fragment=\"1\"\u003e\u003cspan data-mce-fragment=\"1\"\u003eಅವ ತೊರೆದು ಹೋದ ಹೆಂಡತಿ ಮೂವರು ಮಕ್ಕಳು ಹೇಗೆ ಬದುಕು ಸಾಗಿಸಿದರು.ಅವರ ಏಳುಬೀಳು ,ಜೀವನದ ಕಷ್ಟಗಳು ಇದೇ ಮುಖ್ಯ ಕಥೆ.\u003c\/span\u003e\n\u003c\/div\u003e\n\u003cdiv data-mce-fragment=\"1\"\u003e\n\u003cbr data-mce-fragment=\"1\"\u003e\u003cspan data-mce-fragment=\"1\"\u003eಮನುಷ್ಯನ ಸಣ್ಣತನಗಳ ಹೇಳುವಾಗ ಕಾರಂತರದು ನೇರ ಮಾತು. ಕಾದಂಬರಿ ರಚನೆಯಲ್ಲೂ ಅವರು ನೇರ ಕಥೆ ಹೇಳುವವರೇ.. ಭಾವಾವಿಷ್ಟರಾಗುವುದು ಇವೆಲ್ಲ ಅವರ ಬರವಣಿಗೆಯ ಜಾಯಮಾನದಲ್ಲೇ ಇಲ್ಲ. ಹಾಗಾಗಿ ಪಾತ್ರಗಳಿಗೆ ಕೊಡುವಷ್ಟು ಅನುಕಂಪ ಕೊಡಲು ಕಷ್ಟವಾಗುತ್ತದೆ.ಅದಲ್ಲದೆ ಅವರ ಬರವಣಿಗೆ ಬಾಳಿನ ದುಃಖಗಳ ಕುರಿತಾದ ನಿರ್ಲಿಪ್ತ ನೋಟ\u003c\/span\u003e\u003cbr data-mce-fragment=\"1\"\u003e\n\u003c\/div\u003e\n\u003cp data-mce-fragment=\"1\"\u003e \u003c\/p\u003e\n\u003cp data-mce-fragment=\"1\"\u003e\u003cstrong data-mce-fragment=\"1\"\u003e-Prashanth Bhat\u003c\/strong\u003e\u003c\/p\u003e\n\u003cp data-mce-fragment=\"1\"\u003e \u003c\/p\u003e\n\u003cp data-mce-fragment=\"1\"\u003eಕೃಪೆ \u003c\/p\u003e\n\u003cp data-mce-fragment=\"1\"\u003e\u003ca href=\"https:\/\/www.goodreads.com\/book\/show\/28450980-sanyaasiya-baduku\" aria-describedby=\"a11y-external-message\" data-mce-fragment=\"1\" data-mce-href=\"https:\/\/www.goodreads.com\/book\/show\/28450980-sanyaasiya-baduku\"\u003ewww.goodreads.com\u003c\/a\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42398100586755,"sku":"HB00002178","price":160.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_15190729-1ecb-46df-ac08-b1dcc6f64010.jpg?v=1643370940"},{"product_id":"hettala-taayi-kannada-book","title":"ಹೆತ್ತಳಾ ತಾಯಿ","description":"\u003cspan data-mce-fragment=\"1\"\u003eಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.\u003c\/span\u003e\u003cbr data-mce-fragment=\"1\"\u003e\u003cbr data-mce-fragment=\"1\"\u003e\u003cspan data-mce-fragment=\"1\"\u003eಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು.\u003c\/span\u003e","brand":"Dr. K. Shivaram Karanth","offers":[{"title":"Default Title","offer_id":42521687752963,"sku":"HB00002300","price":120.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_3ee05ef2-e3b4-44c0-8c31-694f8f748471.jpg?v=1645954607"},{"product_id":"innonde-daari-kannada-novel","title":"ಇನ್ನೊಂದೇ ದಾರಿ - ಕಾದಂಬರಿ","description":"\u003cp data-mce-fragment=\"1\"\u003e\u003cspan data-mce-fragment=\"1\"\u003eಬರಹಗಾರ: \u003cstrong data-mce-fragment=\"1\"\u003eಡಾ|| ಕೆ. ಶಿವರಾಮ ಕಾರಂತ\u003c\/strong\u003e\u003c\/span\u003e\u003cstrong data-mce-fragment=\"1\"\u003e \u003c\/strong\u003e  \u003c\/p\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಇನ್ನೊಂದೇ ದಾರಿ ಮೂರು ತಲೆಮಾರಿನ ಒಂದು ಸಂಸಾರದ ಕಥೆ. ಮೂರು ತಲೆಮಾರಿನ ಮನಸ್ಸಿನ ಯೋಚನೆ, ಸಾಮಾಜದ ಚಿಂತನೆ, ಅವರು ಯೋಚಿಸಿಸುವ ವಿಚಾರಗಳ ಅಂತರ ಮತ್ತು ಅವರ ಕಲ್ಪನೆಗಳ ವಿಸ್ತಾರ, ಇವೆ ಕಾರಂತರ 'ಇನ್ನೊಂದೇ ದಾರಿ'ಯ ಎಳೆ.\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003e\u003cbr data-mce-fragment=\"1\"\u003e\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಮೊದಲೆನೆಯ ತಲೆಮಾರು: ಹೊನ್ನಿ, ಸೋಮಯಾಜಿ, ವೆಂಕಮ್ಮ\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಎರಡನೇ ತಲೆಮಾರು - ಮಾದೇವ, ಪದ್ಮಾವತಿ, ನರಸಿಂಹ\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಮೂರನೇ ತಲೆಮಾರು - ಜಯರಾಮ, ಶ್ರೀರಾಮ\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003e\u003cbr data-mce-fragment=\"1\"\u003e\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಹೊನ್ನಿ ಒಂದು ಬಡ ಕುಟುಂಬದವಳು, ಮದುವೆಯಾದ ಗಂಡ ತುಂಬ ಶ್ರೀಮಂಥನಲ್ಲ ಆದರೆ ಅವನಿಗೆ ಹೆಣ್ಣಿನ ಚಪಲ. ಹೊನ್ನಿ ಗಂಡನ ಕೆಟ್ಟ ಗುಣಗಳನ್ನು ಯಾರ ಹತ್ತಿರವೂ ದೂರುತ್ತಿರಲ್ಲಿಲ, ಅವಳಿಗೆ ಅಪ್ಪ ಅಮ್ಮ ಕಳಿಸಿಕೊಟ್ಟ ನಡತೆ ಗುಣಗಳೇ ಅದಕ್ಕೆ ಕರಣ. ಅವಳ ಅತ್ತೆ(ಗಂಡನ ಅಕ್ಕ) ವೆಂಕಮ್ಮ ಮೊದಮೊದಲು ಅವಳನ್ನು ಕಾಣುತ್ತಿದ್ದ ರೀತಿ ಕೆಟ್ಟದ್ದಿದ್ದರು, ಮಾದೇಶ ಹುಟ್ಟಿದಮೇಲೆ ಬಾದಲಾಹಿತು. ಮಾದೇಶ ಇರುವ ಮೂರು ಅಂಗುಲ ಜಾಗದಲ್ಲಿ ದುಡಿದರು ಮೂರು ಜನಕ್ಕೆ ಏನೇನು ಸಾಲುವುದಿಲ್ಲ. ಮಾದೇಶ ಬೇರೆ ಬೇರೆ ಕೆಲಸ ಮಾಡಿದರು ಹೊಟ್ಟೆ ತುಂಬಿಸಲು ಕಷ್ಟ.\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003e\u003cbr data-mce-fragment=\"1\"\u003e\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಮಾದೇಶನಿಗೆ ಮೂರು ಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಬಡತನ ಕಿತ್ತು ತಿನ್ನುತ್ತಿತ್ತು. ಇದೆ ವೇಳೆಗೆ ಆ ಊರಿನ ಉಪಾಧ್ಯಾಯಾರ ಸ್ನೇಹಿತರಿಗೆ ಮಕ್ಕಳಿಲ್ಲವಾದ್ದರಿಂದ, ಮಾದೇಶನ ಮೊದಲೆನೆಯ ಗಂಡು ಮಗುವನ್ನು ದತ್ತು ಮಾಡಿಕೊಳ್ಳುತ್ತಾರೆ. ನರಸಿಂಹ, ಮಾದೇಶನ ಮೊದಲನೆಯ ಮಗ, ಹೋದ ಮನೆ ನಾರ್ಣಪ್ಪಯ್ಯನವರದು ದೈವಭಕ್ತ ಕುಟುಂಬ. ಅಲ್ಲಿ ಬೆಳೆದ ನರಸಿಂಹ ದೈವಭಕ್ತಿ ಇದ್ದರು ಕೆಲವೊಂದು ಆಚರ ವಿಚಾರದ ಬಗ್ಗೆ, ಯಾಕೆ ಮಾಡುತ್ತಾರೆ, ಅದರ ಪ್ರಯೋಜನ ಏನು ಎಂದು ಪ್ರಶ್ನೆಗಳು, ಸಂಶಯಗಳು ಎದ್ದವು. ಇತ್ತ ಮಾದೇಶನಿಗೆ ನಾರ್ಣಪ್ಪಯ್ಯ ೩೦ ಎಕರೆ ಜಾಗವನ್ನು ಮತ್ತು ಮನೆಯನ್ನು ಕೊಟ್ಟು ಚೆನ್ನಾಗಿ ಬಾಳಲು ಅನವು ಮಾಡಿಕೊಟ್ಟರು. ಆ ೩೦ ಎಕೆರೆ ಲಾಡು ಜಾಗವನ್ನು ಒಳ್ಳೆ ಇಳುವರಿ ಬರುವ ಜಮಿನನ್ನಗಿ ಮಾಡಲು ಹಗಲು ರಾತ್ರಿ ಶ್ರಮಿಸಿದರು. ಮಾದೇಶನ ಚಿಕ್ಕಮಗ ಸೂರ್ಯ, ಅಜ್ಜಿಯ ಕಾಹಿಲೆ ಗುಣವಾಗಲಿ ಅಂತ ನರಸಿಂಹಮೂರ್ತಿ ಕರೆದುಬರುಲು  ಶಿವಮೊಗ್ಗಕ್ಕೆ ಹೋಗಿದ್ದಾಗ ತನ್ನ ಅಣ್ಣ ನರಸಿಂಹ ಸಿಕ್ಕಿದಾಗ ಹೇಳತೀರದ ಸಂತೋಷ ಪಟ್ಟನು. ಇಬ್ಬರು ಜೊತೆಗೂಡಿ  ವೈದ್ಯರನ್ನು ಕರೆದುಕೊಂಡು ಊರಿಗೆ ಬಂದಾಗ, ಎಲ್ಲರಿಗೆ ತಾವು ಕಳೆದುಕೊಂಡಿದ್ದ ಅಮೂಲ್ಯ ರಂಥ ಸಿಕ್ಕಿದಂತಾಗುತ್ತದೆ.\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003e\u003cbr data-mce-fragment=\"1\"\u003e\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eನರಸಿಂಹನಿಗೆ ಎರಡು ಗಂಡು ಮಕ್ಕಳು. ಮೊದಲೆಯವನು ಶ್ರೀರಾಮ ಮತ್ತು ಎರಡೆನೆಯವನು ಜಯರಾಮ. ಇಬ್ಬರ ಯೋಚಿಸುವ ರೀತಿ ಬೇರೆ ಬೇರೆ. ಜಯರಾಮ ಎಲ್ಲವನ್ನು ಪ್ರಶ್ನಿಸುತ್ತಾನೆ, ದೇವರು, ಜಾತಿ, ಧರ್ಮ, ಆಚಾರ, ಎಲ್ಲದಕ್ಕೂ ಅವನ ವಿಚಾರಗಳೇ ಬೇರೆ, ಇದರಿಂದ ಅಪ್ಪ ನರಸಿಂಹ ಮತ್ತು ಹೆಂಡತಿಗೆ ತುಂಬ ನೋವಾಗುತ್ತದೆ. ಶ್ರೀರಾಮ ಬೆಂಗಳೂರಿನಲ್ಲಿ ಓದುತ್ತ ಕೆಲ ಜಾತಿಯ ಹುಡುಗಿಯನ್ನು ಪ್ರೀತಿಸುತ್ತಾನೆ. ಅಪ್ಪ ಅಮ್ಮ ಮದುವೆಗೆ ಒಪ್ಪುದಿಲ್ಲ ಎಂದು ತಿಳಿದು ನ್ಯಾಯಾಲಯದಲ್ಲಿ ಮಾಡುವೆಯಾಗುತ್ತಾನೆ. ಇದನ್ನು ತಿಳಿದು ಅಮ್ಮ ಹಾಸಿಗೆ ಹಿಡಿಯುತ್ತಾಳೆ. ಜಯರಾಮ ಅಮ್ಮನ ಸ್ಥಿತಿ ನೋಡಿ ತಾನು ಮನೆಯಿಂದ ಹೊರಟರೆ ಸರಿ ಇರೋದಿಲ್ಲ ಎಂದು ತಿಳಿದು  ಮನೆಯಲ್ಲಿ ಇರಲು ತಿರ್ಮಾನಿಸುತ್ತಾನೆ. ಆದರೆ MA ಮುಗಿಸಲು ಒಂದೇ ವರ್ಷ ಇರಬೇಕಾದರೆ ಯಾಕೆ ಓದು ಬಿಡುತ್ತಿಯಾ ಎಂದು ಹೇಳಿ ಓದು ಮುಗಿಸಲು ಅಪ್ಪ ಕಳಿಸುತ್ತಾರೆ.\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003e\u003cbr data-mce-fragment=\"1\"\u003e\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಜಯರಾಮ ನೋಡುವ ದೃಷ್ಟಿ, ಮಾಡುವ ಕಾರ್ಯಗಳು, ಅವನು ಇಡುವ ವಾದಗಳು ಸಾಮಾಜ ಕಾಲಕ್ಕೆ ತಕ್ಕಂತೆ ಬದಲಾಗಬೇಕು, ಅವರ ಯೋಚನೆಗಳು ಬದಲಾಗಬೇಕು, ಜಾತಿ ಪದ್ಧತಿ ಇಂದ ಹೊರಬರಬೇಕು, ಮೇಲು ಕೀಳು ಇರಬಾರದು, ಕೆಲವರಿಗೆ ಇದು ಇಷ್ಟವಾಗುವುದಿಲ್ಲ. ಅವನು ವೇಶ್ಯಯಾ ಮಗ ಮತ್ತು ಮಗಳನ್ನು ತಂದು ಓದಿಸುವುದಾಗಲಿ, ಅನಾಥ ಮಗುವನ್ನು ಮಾಡುವೆ ಯಾಗದೆ ದತ್ತು ಪಡೆವುದಾಗಲಿ ಯಾರಿಗೂ ಇಷ್ಟವಾಗುವುದಿಲ್ಲ. ಅವನು ಯೋಚಿಸುವ ರೀತಿ, ಅಮ್ಮ ವೇಶ್ಯಯಾದರೆ ಅದರಲ್ಲಿ ಮಕ್ಕಳ ತಪ್ಪಿಲ್ಲ, ಮಕ್ಕಳು ಹುಟ್ಟಿದಾಗ ತಾವು ಇಂತವರ ಒಟ್ಟೆಯಲ್ಲಿ ಹುಟ್ಟಬೇಕು ಅಂತ ಕೇಳಿಕೊಂಡು ಬರುವುದಿಲ್ಲ, ಆದರು ಅವರನ್ನು ಸಾಮಜ ನೋಡುವ ರೀತಿ ಬೇರೆಯದೇ.\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003e\u003cbr data-mce-fragment=\"1\"\u003e\u003c\/span\u003e\u003c\/div\u003e\n\u003cdiv data-mce-fragment=\"1\"\u003e\u003cspan data-mce-fragment=\"1\"\u003eಇಲ್ಲಿ ಕಾರಂತರು ಯಾವ ಯಾವ ಪೀಳಿಗೆ ಯಾವ ರೀತಿ ಯೋಚಿಸುತ್ತದೆ ಮತ್ತು ನಾವು ಯಾವ ರೀತಿಯಲ್ಲಿ ಯೋಚಿಸಬೇಕು ಎಂದು ಜಯರಾಮನ ಮೂಲಕ ಹೇಳುತ್ತಾರೆ. ಅವರ ದೃಷ್ಟಿಕೋನ ನಾವು ಬೆಳೆದಂತೆ ನಮ್ಮ ಅಚಾರ ವಿಚಾರಗಳು ಬೆಳೆಯಬೇಕು, ನಮ್ಮ ಸಂಸ್ಕೃತಿ ಬೆಳೆಯಬೇಕು, ನಾವು ಯೋಚಿಸುವ ರೀತಿ ಬದಲಾಗ ಬೇಕು ಅಂತ.\u003c\/span\u003e\u003c\/div\u003e\n\u003cdiv data-mce-fragment=\"1\"\u003e \u003c\/div\u003e\n\u003cp data-mce-fragment=\"1\"\u003eಕೃಪೆ \u003c\/p\u003e\n\u003cp data-mce-fragment=\"1\"\u003e\u003ca href=\"http:\/\/www.sannaprayathna.com\/2012\/09\/blog-post_28.html\" aria-describedby=\"a11y-external-message\" data-mce-fragment=\"1\" data-mce-href=\"http:\/\/www.sannaprayathna.com\/2012\/09\/blog-post_28.html\"\u003ehttp:\/\/www.sannaprayathna.com\/\u003c\/a\u003e\u003c\/p\u003e\n\u003cp data-mce-fragment=\"1\"\u003e \u003c\/p\u003e","brand":"Dr. K. Shivaram Karanth","offers":[{"title":"Default Title","offer_id":42521902088451,"sku":"HB00002304","price":220.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_8836e396-e952-4da5-aea2-223c9ec6941a.jpg?v=1645961443"},{"product_id":"chigurida-kanasu-kannada-novel","title":"ಚಿಗುರಿದ ಕನಸು - ಕಾದಂಬರಿ","description":"\u003cp data-mce-fragment=\"1\"\u003e\u003cspan data-mce-fragment=\"1\"\u003eಬರಹಗಾರ: \u003cstrong data-mce-fragment=\"1\"\u003eಡಾ|| ಕೆ. ಶಿವರಾಮ ಕಾರಂತ\u003c\/strong\u003e\u003c\/span\u003e\u003cstrong data-mce-fragment=\"1\"\u003e \u003c\/strong\u003e \u003c\/p\u003e\n\u003cp data-mce-fragment=\"1\"\u003eಜ್ಞಾನಪೀಠ ಪುರಸ್ಕೃತರಾದ ಶಿವರಾಮ ಕಾರಂತರ ಅತ್ಯುತ್ತಮ ಕಾದಂಬರಿ. ಶಂಕರನ ಪಾತ್ರವನ್ನು ಆಧಾರವಾಗಿಟ್ಟುಕೊಂಡು ಮಾನವರ ಸಂಬಂಧಗಳ ಬಗ್ಗೆ ಈ ಕಾದಂಬರಿಯಲ್ಲಿ ಸುಂದರವಾಗಿ ವಿವರಿಸಿದ್ದಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003e*ಈಗಿನ ಪೀಳಿಗೆಯಲ್ಲಿ ಎಷ್ಟೋ ಜನರು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸುವುದಕ್ಕೆ ಮತ್ತು ಉದ್ಯೋಗದ ಸಲುವಾಗಿ ತಮ್ಮ ಹುಟ್ಟೂರನ್ನು ತ್ಯಜಿಸಿ ನಗರಕ್ಕೆ ಹೋಗಿ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಪಡೆದು ಅಲ್ಲೇ ನೆಲಸುತ್ತಾರೆ. ಉದ್ಯೋಗ ದೊರಕಿದ ನಂತರ ತಮ್ಮ ಹುಟ್ಟೂರನ್ನೇ ಮರೆಯುವ ಎಷ್ಟೋ ಜನರನ್ನು ಹಾಗೆಯೇ ಹೆತ್ತವರಿಗೆ ತಿಂಗಳಿಗೆ ಇಷ್ಟು ಅಂತ‌ ಕಳಿಸಿದರೆ ತಮ್ಮ ಕರ್ತವ್ಯ ಮುಗಿಯಿತೆಂದು ಭಾವಿಸುತ್ತಾರೆ , ಆದರೆ ಹಿರಿಯರು ಹುಟ್ಟಿ ಬೆಳದ ನೆಲ, ಅದನ್ನು ಕಾಣಬೇಕು, ಅಲ್ಲಿ ಬದುಕಬೇಕು, ಅದು ಬರೀ ನೆಲವೆಲ್ಲ ಅದೊಂದು ದೇವಸ್ತಾನ,ಅದು ತನ್ನ ಹೆತ್ತ ತಾಯಿಗೆ ಸಮಾನವೆಂದು ಭೂಮಿತಾಯಿಯ ಮಕ್ಕಳಿಗಿರಬೇಕಾದ ಆಸೆ, ಆದರೆ ಈಗಿನ ಪೀಳಿಗೆಯಲ್ಲಿ ಅದು ಬತ್ತಿಹೋಗಿದೆ ಅದಕ್ಕೆ ಅವರವರ ಕಾರಣಗಳುಂಟು*\u003cbr data-mce-fragment=\"1\"\u003e\u003cbr data-mce-fragment=\"1\"\u003eಆದರೆ ಇಲ್ಲಿ ಬರುವ ಶಂಕರನ ಪಾತ್ರವು ಅದಕ್ಕೆ ‌ತದ್ವಿರುದ್ದ, ತಾನು ಹುಟ್ಟಿ ಬೆಳೆದಿದ್ದು ನಗರದಲ್ಲಾದರೂ ತನಗೆ ಹುಟ್ಟೊರಿಲ್ಲವೆಂದು ಬೇಸರ, ತಾನು ವಿದ್ಯುತ್ ಇಂಜಿನಿಯರ್ ಅದರೂ ತನ್ನ ಆಸಕ್ತಿಯಲ್ಲ ಕೃಷಿ ಜೀವನದಲ್ಲಿ. ತನ್ನ ಸ್ನೇಹಿತನಾದ ಸೀತಾರಾಮನಿಂದ ತನ್ನ ಹುಟ್ಟೂರು ಬಂಗಾಡಿ ಎಂದು ತಿಳಿದು ಅಲ್ಲಿಗೆ ಹೋಗುತ್ತಾನೆ. ಅಲ್ಲಿ ಹಲವಾರು ವ್ಯಕ್ತಿಗಳನ್ನು ಭೇಟಿಯಾದಾಗ ಮನುಷ್ಯರ ಗುಣಗಳನ್ನು ಒಂದೂಂದಾಗಿ ಅರ್ಥಮಾಡಿಕೂಳ್ಳುತ್ತಾನೆ. ಅಲ್ಲಿ ಆತನನ್ನು ಪ್ರೀತಿಸುವ ತನ್ನ ಅಜ್ಜಿ, ಮುತ್ತಯ್ಯ ಕೃಷ್ಣ, ಶ್ರೀ ಮತಿ,ಆರಾಧಿಸುವ ಎಳಚಿತ್ತಾಯರು, ದ್ವೇಷಿಸುವ ತನ್ನ ಸೋದರಮಾವ ರಾಮಾರಾಯ ಇನ್ನೂ ಹಲವರನ್ನು ಭೇಟಿಯಾಗುತ್ತಾನೆ. ಶಂಕರ ಮತ್ತು ತನ್ನ ತಮ್ಮ ವಿಠ್ಠಲರ ಸಂಬಂಧದ ಬಗ್ಗೆ ಓದುತ್ತಾ ಹೋದರೆ ಎಷ್ಟೋ ಖುಷಿಯಾಗುತ್ತದೆ ಅಣ್ಣ ತಮ್ಮಂದಿರ ಸಂಬಂಧ ಹೀಗಿರಬೇಕೆಂದು. ವಿಠ್ಠಲನ ಹಾಗು ಸೀತಾರಾಮನ ಸಹಾಯದಿಂದ ಕೃಷಿ ಜೀವನವನ್ನು ಆರಂಭಿಸಿ ಒಳ್ಳೆ ಕೀರ್ತಿ ಹೊಂದುತ್ತಾನೆ, ಹೀಗೆ‌ ತನ್ನ ಜೀವನವು ಸಾಗುವ ಸಮಯದಲ್ಲಿ ತನ್ನನ್ನು ಪ್ರೀತಿಸುವವರನ್ನು ಕಳೆದುಕೂಳ್ಳುತ್ತಾನೆ. *ನಗರದಲ್ಲಿ ದೂರಕದೇ‌ ಇರುವ ಸಂತೋಷವನ್ನು, ತನ್ನನ್ನು ಪ್ರೀತಿಸುವವರನ್ನು, ಒಳ್ಳೆಯ ಸ್ನೇಹಿತರನ್ನು, ಕಡೆಯದಾಗಿ ತನ್ನನ್ನು ಅರ್ಥ ಮಾಡಿಕೂಂಡು ತನ್ನ ಜೊತೆಯಲ್ಲಿ ಇರಲು ಇಷ್ಟಪಟ್ಟ ವರಲಕ್ಷ್ಮೀ ಮತ್ತು ತಂದೆ ತಾಯಿಯರ ಜೂತೆ ಬಂಗಾಡಿಯಲ್ಲಿ ಕೃಷಿ ಜೀವನ ಸಾಗಿಸುತ್ತಾ ಹೋಗುತ್ತಾನೆ* .\u003cbr data-mce-fragment=\"1\"\u003e\u003cbr data-mce-fragment=\"1\"\u003e\"ಸಂಬಂಧಗಳನ್ನು ಎಷ್ಟು ಸ್ವಚ್ಚವಾಗಿ ಇಟ್ಟುಕೊಂಡರೆ, ಬದುಕು ಅಷ್ಟೇ ಸಂತೋಷವಾಗಿರುತ್ತದೆ\".\u003c\/p\u003e\n\u003cp data-mce-fragment=\"1\"\u003e \u003c\/p\u003e\n\u003cp data-mce-fragment=\"1\"\u003e\u003cstrong data-mce-fragment=\"1\"\u003e- ಕಾರ್ತಿಕ್ \u003c\/strong\u003e\u003c\/p\u003e\n\u003cp data-mce-fragment=\"1\"\u003e \u003c\/p\u003e\n\u003cp data-mce-fragment=\"1\"\u003eಕೃಪೆ\u003c\/p\u003e\n\u003cp data-mce-fragment=\"1\"\u003e\u003ca href=\"https:\/\/www.goodreads.com\/book\/show\/13625023-chigurida-kanasu\" aria-describedby=\"a11y-external-message\" data-mce-fragment=\"1\" data-mce-href=\"https:\/\/www.goodreads.com\/book\/show\/13625023-chigurida-kanasu\"\u003ehttps:\/\/www.goodreads.com\/\u003c\/a\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":42521920569603,"sku":"HB00002306","price":195.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_3bdc99c3-eb49-4efa-a7b2-fea51b6d1baf.jpg?v=1645964120"},{"product_id":"ade-ooru-ade-mara-kannada-novel","title":"ಅದೇ ಊರು ; ಅದೇ ಮರ - ಕಾದಂಬರಿ","description":"\u003cp data-mce-fragment=\"1\"\u003e\u003cspan data-mce-fragment=\"1\"\u003eಬರಹಗಾರ: \u003cstrong data-mce-fragment=\"1\"\u003eಡಾ|| ಕೆ. ಶಿವರಾಮ ಕಾರಂತ\u003c\/strong\u003e\u003c\/span\u003e\u003cstrong data-mce-fragment=\"1\"\u003e \u003c\/strong\u003e \u003c\/p\u003e\n\u003cp data-mce-fragment=\"1\"\u003e \u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cspan data-mce-fragment=\"1\"\u003eವಟಪುರ ಎಂಬ ಊರನ್ನೂ ಅಲ್ಲಿನ ಒಂದು ಮರವನ್ನೂ ಕೇಂದ್ರವಾಗಿರಿಸಿಕೊಂಡು ಬೆಳೆವ ಕಥೆ ಆ ಮರದಂತೆಯೇ ರೆಂಬೆ ಕೊಂಬೆಗಳ ಹೆಚ್ಚಿಸಿಕೊಂಡು ಸಮೃದ್ಧವಾಗುತ್ತದೆ. ಆದರೆ ಅದರಿಂದ ಏನು ಸಿಕ್ಕಿತು ಅನ್ನುವುದು ಗಟ್ಟಿಸಿ ಕೇಳಿದರೆ ಹೇಳಲಾಗುವುದಿಲ್ಲ.\u003c\/span\u003e\u003cbr data-mce-fragment=\"1\"\u003e\u003cspan data-mce-fragment=\"1\"\u003eಮೊದಲ ನೂರು ಪುಟಗಳಲ್ಲಿ ಬರುವ ಮರ್ತಪ್ಪ ಪ್ರಭುಗಳು,ಅವರ ಬೇರು ,ಅವರ ವ್ಯಾಪಾರ,ವಹಿವಾಟು, ಅವರು ಕ್ಷಾಮ ಕಾಲದಲ್ಲಿ ಮಾಡಿದ ಸಹಾಯ,ರಾಮ ಭಟ್ಟರು, ಅವರ ಕೆಲಸ,ಊರವರ ಪರಸ್ಪರ ಸಂಬಂಧ ಇವೆಲ್ಲದವರ ವಿವರಣೆ ಆಸಕ್ತಿದಾಯಕವಾಗಿತ್ತು. \u003c\/span\u003e\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cspan data-mce-fragment=\"1\"\u003eಕಾರಂತರ ಈ ಕಾದಂಬರಿ ‌ನಾನು ನಾಲ್ಕು ಸಲ ಓದಲು ಯತ್ನಿಸಿ ವಿಫಲನಾಗಿದ್ದೆ.\u003cbr data-mce-fragment=\"1\"\u003eಇದರಲ್ಲಿ ಮೂರು ಕಾಲಘಟ್ಟದ ಚಿತ್ರಣಗಳಿವೆ.\u003cbr data-mce-fragment=\"1\"\u003eಮೊದಲನೆಯ ಕಾಲಘಟ್ಟದವರೆಗೆ ಅದ್ಭುತವಾದ ಚಿತ್ರಣ ಆಮೇಲೆ ಶುಷ್ಕವಾಗುವುದು ಇದಕ್ಕೆ ಕಾರಣ ಎಂದು ನಂಬಿದ್ದೆ. ಸರಿಯಾಗಿ ನೂರು ಪುಟಗಳ ಮೇಲೆ‌ ಮುಂದುವರೆಯಲೇ ಆಗಿರಲಿಲ್ಲ.\u003cbr data-mce-fragment=\"1\"\u003eಆದರೆ ಇದಕ್ಕೆ ಕೃತಿ ಕಾರಣವಲ್ಲ ಎಂದೂ ನನ್ನ ಅನುಭವ ಸಾಹಿತ್ಯ ಕಾರಣ ಎಂದು ಈಗ ತಿಳಿದುಬಂತು.\u003cbr data-mce-fragment=\"1\"\u003eಇವತ್ತು ಕೂತು‌ ಸಾವಧಾನವಾಗಿ ಇಡಿಯ ಕಾದಂಬರಿ ಓದುತ್ತಾ ಹೋದೆ.\u003cbr data-mce-fragment=\"1\"\u003eಕಾರಂತರ ಪುಸ್ತಕಗಳಲ್ಲಿ ಆಮೇಲಿನ ಕಾದಂಬರಿಗಳು ಕಾದಂಬರಿಯ ಖಾಸಗಿತನ ಬಿಟ್ಟು ಉಪನ್ಯಾಸಗಳಂತೆ ಭಾಸವಾದರೂ ಅದರಲ್ಲಿ ಅಡಗಿದ ಜೀವನದ ಸತ್ಯಗಳ ಅರಿಯಲು‌ ಬದುಕು ಅರಿವಾಗಬೇಕು.\u003cbr data-mce-fragment=\"1\"\u003eಅದು ಈಗ ಮರು ಓದಿಗೆ ಗೊತ್ತಾಯಿತು.\u003c\/span\u003e\u003c\/p\u003e\n\u003cp data-adtags-visited=\"true\" data-mce-fragment=\"1\"\u003e \u003c\/p\u003e\n\u003cp data-adtags-visited=\"true\" data-mce-fragment=\"1\"\u003e- Prashanth Bhat\u003c\/p\u003e\n\u003cp data-adtags-visited=\"true\" data-mce-fragment=\"1\"\u003e \u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003cspan data-mce-fragment=\"1\"\u003eಕೃಪೆ  \u003c\/span\u003e\u003c\/p\u003e\n\u003cp data-adtags-visited=\"true\" data-mce-fragment=\"1\"\u003e\u003ca href=\"https:\/\/www.goodreads.com\/book\/show\/28451184-ade-ooru-ade-mara\" aria-describedby=\"a11y-external-message\" data-mce-fragment=\"1\" data-mce-href=\"https:\/\/www.goodreads.com\/book\/show\/28451184-ade-ooru-ade-mara\"\u003e\u003cspan data-mce-fragment=\"1\"\u003ehttps:\/\/www.goodreads.com\/book\/show\/28451184-ade-ooru-ade-mara\u003c\/span\u003e\u003c\/a\u003e\u003c\/p\u003e\n\u003cp data-mce-fragment=\"1\"\u003e \u003c\/p\u003e","brand":"Dr. K. Shivaram Karanth","offers":[{"title":"Default Title","offer_id":42521925255427,"sku":"HB00002307","price":220.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_2b24488f-48c1-4982-b922-1990f2c1c996.jpg?v=1645964680"},{"product_id":"bala-prapancha-kannada-makkala-vishwa-kosha-science-book","title":"ಬಾಲ ಪ್ರಪಂಚ - ಸಂಪುಟ 3","description":"ಬೌದ್ಧಿಕ ಸಾಹಸಕ್ಕೆ ತಮ್ಮ ಎಳೆವರೆಯದಿಂದಲೇ ಪ್ರಸಿದ್ಧರಾಗಿದ್ದ ಡಾ.ಕೋಟ ಶಿವರಾಮ ಕಾರಂತರು 1934-37ರಲ್ಲಿ ಸಾಕಷ್ಟು ಧನವ್ಯಯ ಮತ್ತು ವಿಶೇಷ ಪರಿಶ್ರಮದಿಂದ-ಕ್ರೌನ್ ಕ್ವಾರ್ಟ್ರೋ ಆಕಾರದ 1800 ಪುಟಗಳನ್ನೊಳಗೊಂಡ 3 ಸಂಪುಟಗಳಲ್ಲಿ 'ಬಾಲಪ್ರಪಂಚ'ವನ್ನು ರಚಿಸಿರುವ ಸಾಹಸ ಸಣ್ಣದೇನಲ್ಲ. ಬಾಲಪ್ರಪಂಚದ ಪ್ರತಿಯೊಂದು ಸಂಪುಟದಲ್ಲೂ ಕಾರಂತರೇ ಬಿಡಿಸಿರುವ ನೂರಾರು ಚಿತ್ರಗಳೂ, ಅವರೇ ತೆಗೆದಿರುವ ನೂರಾರು ಛಾಯಾಚಿತ್ರಗಳೂ ಇವೆ. ಇಂಗ್ಲೆಂಡ್, ಕೆನಡಾ, ಸಂಯುಕ್ತ ಅಮೆರಿಕಾ, ಜರ್ಮನಿ, ಸ್ವಿಜರ್‌ಲೇಂಡ್, ನಾರ್ವೆ, ಚೀನಾ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕ ಮತ್ತು ಭಾರತ ದೇಶದ ಹಲವಾರು ಔದ್ಯಮಿಕ ಸಂಸ್ಥೆಗಳಿಂದ, ಸರಕಾರಗಳಿಂದ, ರೈಲ್ವೇ ಕಂಪೆನಿಗಳಿಂದ, ಸಂಶೋಧನಾಲಯಗಳಿಂದ, ವಸ್ತು ಸಂಗ್ರಹಾಲಯಗಳಿಂದ, ಮೃಗಾಲಯಗಳಿಂದ ಮತ್ತು ಇನ್ನೂ ಹಲವಾರು ಮೂಲಗಳಿಂದ ವಿಷಯ ಸಂಗ್ರಹಣೆ ಮತ್ತು ಚಿತ್ರ ಸಂಗ್ರಹಣೆಯ ಕೆಲಸವನ್ನು ಕಾರಂತರು ಈ ಮಕ್ಕಳ ವಿಶ್ವಕೋಶಕ್ಕಾಗಿ ನಿರ್ವಹಿಸಿದ್ದಾರೆ. 'ಬಾಲಪ್ರಪಂಚ' ಕನ್ನಡ ಭಾಷೆಯ ಪ್ರಪ್ರಥಮ ವಿಶ್ವಕೋಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.\n\u003cdiv id=\"gtx-trans\" style=\"position: absolute; left: 537px; top: -1px;\"\u003e\n\u003cdiv class=\"gtx-trans-icon\"\u003e\u003c\/div\u003e\n\u003c\/div\u003e","brand":"Dr. K. Shivaram Karanth","offers":[{"title":"Default Title","offer_id":42681938673923,"sku":"HB00002490","price":650.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/3_1_169a0889-42ac-4576-9ea3-8a37a20f080f.jpg?v=1649660957"},{"product_id":"baala-prapancha-samputa-2-kannada-childrens-book","title":"ಬಾಲ ಪ್ರಪಂಚ - ಸಂಪುಟ 2","description":"ಬೌದ್ಧಿಕ ಸಾಹಸಕ್ಕೆ ತಮ್ಮ ಎಳೆವರೆಯದಿಂದಲೇ ಪ್ರಸಿದ್ಧರಾಗಿದ್ದ ಡಾ.ಕೋಟ ಶಿವರಾಮ ಕಾರಂತರು 1934-37ರಲ್ಲಿ ಸಾಕಷ್ಟು ಧನವ್ಯಯ ಮತ್ತು ವಿಶೇಷ ಪರಿಶ್ರಮದಿಂದ-ಕ್ರೌನ್ ಕ್ವಾರ್ಟ್ರೋ ಆಕಾರದ 1800 ಪುಟಗಳನ್ನೊಳಗೊಂಡ 3 ಸಂಪುಟಗಳಲ್ಲಿ 'ಬಾಲಪ್ರಪಂಚ'ವನ್ನು ರಚಿಸಿರುವ ಸಾಹಸ ಸಣ್ಣದೇನಲ್ಲ. ಬಾಲಪ್ರಪಂಚದ ಪ್ರತಿಯೊಂದು ಸಂಪುಟದಲ್ಲೂ ಕಾರಂತರೇ ಬಿಡಿಸಿರುವ ನೂರಾರು ಚಿತ್ರಗಳೂ, ಅವರೇ ತೆಗೆದಿರುವ ನೂರಾರು ಛಾಯಾಚಿತ್ರಗಳೂ ಇವೆ. ಇಂಗ್ಲೆಂಡ್, ಕೆನಡಾ, ಸಂಯುಕ್ತ ಅಮೆರಿಕಾ, ಜರ್ಮನಿ, ಸ್ವಿಜರ್‌ಲೇಂಡ್, ನಾರ್ವೆ, ಚೀನಾ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕ ಮತ್ತು ಭಾರತ ದೇಶದ ಹಲವಾರು ಔದ್ಯಮಿಕ ಸಂಸ್ಥೆಗಳಿಂದ, ಸರಕಾರಗಳಿಂದ, ರೈಲ್ವೇ ಕಂಪೆನಿಗಳಿಂದ, ಸಂಶೋಧನಾಲಯಗಳಿಂದ, ವಸ್ತು ಸಂಗ್ರಹಾಲಯಗಳಿಂದ, ಮೃಗಾಲಯಗಳಿಂದ ಮತ್ತು ಇನ್ನೂ ಹಲವಾರು ಮೂಲಗಳಿಂದ ವಿಷಯ ಸಂಗ್ರಹಣೆ ಮತ್ತು ಚಿತ್ರ ಸಂಗ್ರಹಣೆಯ ಕೆಲಸವನ್ನು ಕಾರಂತರು ಈ ಮಕ್ಕಳ ವಿಶ್ವಕೋಶಕ್ಕಾಗಿ ನಿರ್ವಹಿಸಿದ್ದಾರೆ. 'ಬಾಲಪ್ರಪಂಚ' ಕನ್ನಡ ಭಾಷೆಯ ಪ್ರಪ್ರಥಮ ವಿಶ್ವಕೋಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.\n\u003cdiv id=\"gtx-trans\" style=\"position: absolute; left: 537px; top: -1px;\"\u003e\n\u003cdiv class=\"gtx-trans-icon\"\u003e\u003c\/div\u003e\n\u003c\/div\u003e","brand":"Dr. K. Shivaram Karanth","offers":[{"title":"Default Title","offer_id":42773783249155,"sku":"HB00002672","price":665.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/2_1_935d8ccc-dad2-49c0-9268-b18f7a2cb28d.jpg?v=1651563218"},{"product_id":"kanniddu-kaanaru-novel-kannada-book","title":"ಕಣ್ಣಿದ್ದೂ ಕಾಣರು","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046788923651,"sku":"HB00003171","price":300.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_1_1324e2f5-40ba-4fc9-8329-13047846278f.jpg?v=1658044033"},{"product_id":"nashta-diggajagalu-novel-kannada-book","title":"ನಷ್ಟ ದಿಗ್ಗಜಗಳು","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"170","offer_id":48337104306435,"sku":"HB00003172","price":170.0,"currency_code":"INR","in_stock":true},{"title":"225rs","offer_id":48337112596739,"sku":"HB00007172","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_97bedc38-b409-4251-8856-5b0b817dfa83.jpg?v=1658044445"},{"product_id":"jaaruva-daariyalli-novel-kannada-book","title":"ಜಾರುವ ದಾರಿಯಲ್ಲಿ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046794133763,"sku":"HB00003173","price":295.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_577f344f-9851-4543-a39f-f2824b656bc3.jpg?v=1658044727"},{"product_id":"yakshagaana-kannada-book","title":"ಯಕ್ಷಗಾನ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046798229763,"sku":"HB00003174","price":300.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_0492848c-e87f-43f4-842f-f15739966d41.jpg?v=1658045108"},{"product_id":"paatalakke-payana-kannada-book","title":"ಪಾತಾಳಕ್ಕೆ ಪಯಣ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046800851203,"sku":"HB00003175","price":130.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_bf4c6f19-3f32-4ee2-9ed9-2dd4eab34771.jpg?v=1658045419"},{"product_id":"kevala-manushyaru-novel-kannada-book","title":"ಕೇವಲ ಮನುಷ್ಯರು","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046850494723,"sku":"HB00003176","price":240.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_8a8ff51e-8b44-4888-8277-656fb922d540.jpg?v=1658050349"},{"product_id":"moga-padeda-mana-novel-kannada-book","title":"ಮೊಗ  ಪಡೆದ ಮನ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046857310467,"sku":"HB00003177","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_1_86d521be-32ff-4678-96b6-76e1fe03f6a9.jpg?v=1658050601"},{"product_id":"goondaaranya-novel-kannada-book","title":"ಗೊಂಡಾರಣ್ಯ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046865993987,"sku":"HB00003179","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_35b8d381-c4f6-4c2f-9f57-79ab1eae2cad.jpg?v=1658051058"},{"product_id":"kanyabali-novel-kannada-book","title":"ಕನ್ಯಾಬಲಿ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046866780419,"sku":"HB00003180","price":80.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_d1d073a5-46ee-40b5-9222-ef1c6be19732.jpg?v=1658051266"},{"product_id":"kudiyara-koosu-novel-kannada-book","title":"ಕುಡಿಯರ ಕೂಸು","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046882148611,"sku":"HB00003181","price":295.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_3_10f2d338-b502-4443-ba24-6a7bdd6309cf.jpg?v=1658054385"},{"product_id":"odahuttidavaru-novel-kannada-book","title":"ಒಡಹುಟ್ಟಿದವರು","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046912655619,"sku":"HB00003182","price":220.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_ad2a75bc-7cc7-4293-a3b7-3de0fa1e3b7a.jpg?v=1658056908"},{"product_id":"gedda-doddastike-novel-kannada-book","title":"ಗೆದ್ದ ದೊಡ್ಡಸ್ತಿಕೆ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046917177603,"sku":"HB00003183","price":195.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_aee8cc26-f4e4-40e0-978f-2b254ac29f5b.jpg?v=1658057182"},{"product_id":"pakshigala-adbhuta-loka-kannada-book","title":"ಪಕ್ಷಿಗಳ ಅದ್ಭುತ ಲೋಕ","description":"\u003cp dir=\"ltr\" data-mce-fragment=\"1\"\u003eತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದ ಜೀವ ಅವರದು.\u003c\/p\u003e\n\u003cp dir=\"ltr\" data-mce-fragment=\"1\"\u003eಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು.\u003c\/p\u003e\n\u003cp dir=\"ltr\" data-mce-fragment=\"1\"\u003eಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1958) ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ (1963) ನೀಡಿದರೆ, ಭಾರತ ಸರ್ಕಾರ ಪದ್ಮಭೂಷಣ (1968) ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ 37ನೇ ಕನ್ನಡ ಸಾಹಿತ್ಯ ಸಮ್ಮೇಳನ (1951) ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು. ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು 1997ರ ಡಿಸೆಂಬರ್ 9ರಂದು ಮಂಗಳೂರಿನಲ್ಲಿ ನಿಧನರಾದರು.\u003c\/p\u003e\n\u003cp dir=\"ltr\" data-mce-fragment=\"1\"\u003eಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ.  ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫0ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ  ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ.\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43046919504131,"sku":"HB00003184","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_acd9f196-7984-40eb-953b-2b8d540073c3.jpg?v=1658057451"},{"product_id":"jagadoddhara-naa-novel-kannada-book","title":"ಜಗದೋದ್ಧಾರ-ನಾ","description":"ಆಧುನಿಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಡಾ. ಕೋಟ ಶಿವರಾಮ ಕಾರಂತರಿಗೆ ಒಂದು ವಿಶಿಷ್ಟವಾದ ಉನ್ನತ ಸ್ಥಾನವಿದೆ. 1902 ಅಕ್ಟೋಬರ್ 10ರಂದು ಜನಿಸಿದ ಕಾರಂತರದು ಕಥೆ, ಕಾದಂಬರಿ, ಗೀತನಾಟಕ, ಶಿಶುಸಾಹಿತ್ಯ, ವಿಜ್ಞಾನ ಸಾಹಿತ್ಯಯಕ್ಷಗಾನ- ಹೀಗೆ ಎಲ್ಲದರಲ್ಲೂ ಹಿರಿಯ ಸಾಧನೆ. ಅವರ ಬಗ್ಗೆ \"ಆಡು ಮುಟ್ಟದ ಸೊಪ್ಪಿಲ್ಲ\", ಕಾರಂತರು ಕೈಯಾಡಿಸದ ಕ್ಷೇತ್ರವಿಲ್ಲ' ಎಂಬ ಮಾತು ಜನಜನಿತವಾಗಿದೆ. 'ಕೋಳಿ ಸಾಕಣೆಯಿಂದ ಹಿಡಿದು 'ವಿಜ್ಞಾನ ಪ್ರಪಂಚ'ದವರೆಗೆ ಅವರ ಬರಹದ ಹರವು, ಬಾಲಕ ಬಾಲಕಿಯರಿಗಾಗಿ ಇವರು ರಚಿಸಿಕೊಟ್ಟ 'ಬಾಲಪ್ರಪಂಚ'ದ ಮೂರು ಸಂಪುಟಗಳು ಹಾಗೂ ವಿಚಾರ ಪ್ರಪಂಚ'ದ ನಾಲ್ಕು ಸಂಪುಟಗಳು ಅತ್ಯಂತ ಉಪಯುಕ್ತ ಕೃತಿಗಳಾಗಿ, ಎಲ್ಲರ ಮೆಚ್ಚುಗೆ ಗಳಿಸಿವೆ. ಕಾರಂತರು 'ಸಿರಿಗನ್ನಡ ಅರ್ಥಕೋಶ' ರಚಿಸಿ, ನಿಘಂಟು ಕ್ಷೇತ್ರದಲ್ಲೂ ತಮ್ಮ ಸಾಧನೆಯನ್ನು ಮೆರೆದಿದ್ದಾರೆ. ದೇಶ ವಿದೇಶಗಳಲ್ಲಿ ಸಂಚರಿಸಿ, ಪ್ರವಾಸ ಸಾಹಿತ್ಯವನ್ನೂ ರಚಿಸಿದ್ದಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eನೃತ್ಯ ಮತ್ತು ಯಕ್ಷಗಾನಗಳಲ್ಲಿ ಪರಿಣತಿ ಪಡೆದಿರುವ 'ಕಡಲ ತೀರದ ಭಾರ್ಗವ' ಎಂದು ಖ್ಯಾತರಾಗಿರುವ ಕಾರಂತರಂತಹ ವ್ಯಕ್ತಿ ಯಾವ ರಾಷ್ಟ್ರಕ್ಕಾದರೂ ಭೂಷಣ. ತಮ್ಮ ಸ್ವಂತ ಭಾಷೆಯಲ್ಲೇ ತಮ್ಮ ಆಲೋಚನೆಗಳನ್ನು ಪ್ರಕಟಿಸಿದರೂ, ಅವರು ವಿಶ್ವಮಾನವರು. ಪ್ರಪಂಚದ ಇತರ ಸಾಹಸಿಗಳಂತೆ ಇವರೂ ಸಮಾಜದಿಂದ ಪ್ರತ್ಯೇಕವಾಗಿ ನಿಲ್ಲುವ ವ್ಯಕ್ತಿ ಧ್ರುವತಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಕಾರಂತರು ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿ, ಒಂದು ಸಂಸ್ಥೆ. ಅವರು ಕೃತಿವೀರರು, ಸಾಹಸಜೀವಿ, ಸಮಾಜದ ವಿಮರ್ಶಕ, ಪ್ರಯೋಗಪ್ರಿಯ, ಕಲೆ, ಸಾಹಿತ್ಯ, ನೃತ್ಯ, ಪ್ರವಾಸ, ಖಂಡಿತವಾದ ಈ ಒಂದೊಂದರಲ್ಲಿಯೂ ಕಾರಂತರದ್ದೇ ವಿಶಿಷ್ಟ ಛಾಪು, ನೇರವಾದ ನಡೆ ನುಡಿ, ಉಲ್ಲಾಸ ಪ್ರವೃತ್ತಿ, ಉದ್ಯಮಶೀಲವಾದ ಚೇತನ, ಪ್ರವಾಸಪ್ರಿಯ, ನಿಸರ್ಗಪ್ರೇಮಿ. ತಮ್ಮ ಅನುಭವಕ್ಕೆ ನಿಲುಕದ ಯಾವ ಒಂದು ಮಾತನ್ನೂ ಅವರು ಆಡರು, ಬರೆಯರು.\u003cbr data-mce-fragment=\"1\"\u003e\u003cbr data-mce-fragment=\"1\"\u003eತಮ್ಮ 'ಮೂಕಜ್ಜಿಯ ಕನಸುಗಳು' ಕಾದಂಬರಿಗಾಗಿ ಭಾರತೀಯ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕಾರಂತರಿಗೆ ಕೇಂದ್ರ ಸರಕಾರವು ಪದಭೂಷಣ' ಪ್ರಶಸ್ತಿ ನೀಡಿ ಗೌರವ ಸೂಚಿಸಿದೆ. ಕೇಂದ್ರ ಸಾಹಿತ್ಯ ಅಕಾದೆಮಿಯ ಪ್ರಶಸ್ತಿಯೂ ಇವರಿಗೆ ಲಭಿಸಿದೆ. ನಾಡಿನ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ಹದವಿಯನ್ನಿತ್ತು ಗೌರವಿಸಿವೆ.","brand":"Dr. K. Shivaram Karanth","offers":[{"title":"Default Title","offer_id":43055168520451,"sku":"HB00003220","price":170.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_5f61c09c-31bf-49fd-a0b3-57954338177e.jpg?v=1658223296"},{"product_id":"oudaaryada-urulalli-novel-kannada-book","title":"ಔದಾರ್ಯದ ಉರುಳಲ್ಲಿ","description":"ಆಧುನಿಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಡಾ. ಕೋಟ ಶಿವರಾಮ ಕಾರಂತರಿಗೆ ಒಂದು ವಿಶಿಷ್ಟವಾದ ಉನ್ನತ ಸ್ಥಾನವಿದೆ. 1902 ಅಕ್ಟೋಬರ್ 10ರಂದು ಜನಿಸಿದ ಕಾರಂತರದು ಕಥೆ, ಕಾದಂಬರಿ, ಗೀತನಾಟಕ, ಶಿಶುಸಾಹಿತ್ಯ, ವಿಜ್ಞಾನ ಸಾಹಿತ್ಯಯಕ್ಷಗಾನ- ಹೀಗೆ ಎಲ್ಲದರಲ್ಲೂ ಹಿರಿಯ ಸಾಧನೆ. ಅವರ ಬಗ್ಗೆ \"ಆಡು ಮುಟ್ಟದ ಸೊಪ್ಪಿಲ್ಲ\", ಕಾರಂತರು ಕೈಯಾಡಿಸದ ಕ್ಷೇತ್ರವಿಲ್ಲ' ಎಂಬ ಮಾತು ಜನಜನಿತವಾಗಿದೆ. 'ಕೋಳಿ ಸಾಕಣೆಯಿಂದ ಹಿಡಿದು 'ವಿಜ್ಞಾನ ಪ್ರಪಂಚ'ದವರೆಗೆ ಅವರ ಬರಹದ ಹರವು, ಬಾಲಕ ಬಾಲಕಿಯರಿಗಾಗಿ ಇವರು ರಚಿಸಿಕೊಟ್ಟ 'ಬಾಲಪ್ರಪಂಚ'ದ ಮೂರು ಸಂಪುಟಗಳು ಹಾಗೂ ವಿಚಾರ ಪ್ರಪಂಚ'ದ ನಾಲ್ಕು ಸಂಪುಟಗಳು ಅತ್ಯಂತ ಉಪಯುಕ್ತ ಕೃತಿಗಳಾಗಿ, ಎಲ್ಲರ ಮೆಚ್ಚುಗೆ ಗಳಿಸಿವೆ. ಕಾರಂತರು 'ಸಿರಿಗನ್ನಡ ಅರ್ಥಕೋಶ' ರಚಿಸಿ, ನಿಘಂಟು ಕ್ಷೇತ್ರದಲ್ಲೂ ತಮ್ಮ ಸಾಧನೆಯನ್ನು ಮೆರೆದಿದ್ದಾರೆ. ದೇಶ ವಿದೇಶಗಳಲ್ಲಿ ಸಂಚರಿಸಿ, ಪ್ರವಾಸ ಸಾಹಿತ್ಯವನ್ನೂ ರಚಿಸಿದ್ದಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eನೃತ್ಯ ಮತ್ತು ಯಕ್ಷಗಾನಗಳಲ್ಲಿ ಪರಿಣತಿ ಪಡೆದಿರುವ 'ಕಡಲ ತೀರದ ಭಾರ್ಗವ' ಎಂದು ಖ್ಯಾತರಾಗಿರುವ ಕಾರಂತರಂತಹ ವ್ಯಕ್ತಿ ಯಾವ ರಾಷ್ಟ್ರಕ್ಕಾದರೂ ಭೂಷಣ. ತಮ್ಮ ಸ್ವಂತ ಭಾಷೆಯಲ್ಲೇ ತಮ್ಮ ಆಲೋಚನೆಗಳನ್ನು ಪ್ರಕಟಿಸಿದರೂ, ಅವರು ವಿಶ್ವಮಾನವರು. ಪ್ರಪಂಚದ ಇತರ ಸಾಹಸಿಗಳಂತೆ ಇವರೂ ಸಮಾಜದಿಂದ ಪ್ರತ್ಯೇಕವಾಗಿ ನಿಲ್ಲುವ ವ್ಯಕ್ತಿ ಧ್ರುವತಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಕಾರಂತರು ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿ, ಒಂದು ಸಂಸ್ಥೆ. ಅವರು ಕೃತಿವೀರರು, ಸಾಹಸಜೀವಿ, ಸಮಾಜದ ವಿಮರ್ಶಕ, ಪ್ರಯೋಗಪ್ರಿಯ, ಕಲೆ, ಸಾಹಿತ್ಯ, ನೃತ್ಯ, ಪ್ರವಾಸ, ಖಂಡಿತವಾದ ಈ ಒಂದೊಂದರಲ್ಲಿಯೂ ಕಾರಂತರದ್ದೇ ವಿಶಿಷ್ಟ ಛಾಪು, ನೇರವಾದ ನಡೆ ನುಡಿ, ಉಲ್ಲಾಸ ಪ್ರವೃತ್ತಿ, ಉದ್ಯಮಶೀಲವಾದ ಚೇತನ, ಪ್ರವಾಸಪ್ರಿಯ, ನಿಸರ್ಗಪ್ರೇಮಿ. ತಮ್ಮ ಅನುಭವಕ್ಕೆ ನಿಲುಕದ ಯಾವ ಒಂದು ಮಾತನ್ನೂ ಅವರು ಆಡರು, ಬರೆಯರು.\u003cbr data-mce-fragment=\"1\"\u003e\u003cbr data-mce-fragment=\"1\"\u003eತಮ್ಮ 'ಮೂಕಜ್ಜಿಯ ಕನಸುಗಳು' ಕಾದಂಬರಿಗಾಗಿ ಭಾರತೀಯ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕಾರಂತರಿಗೆ ಕೇಂದ್ರ ಸರಕಾರವು ಪದಭೂಷಣ' ಪ್ರಶಸ್ತಿ ನೀಡಿ ಗೌರವ ಸೂಚಿಸಿದೆ. ಕೇಂದ್ರ ಸಾಹಿತ್ಯ ಅಕಾದೆಮಿಯ ಪ್ರಶಸ್ತಿಯೂ ಇವರಿಗೆ ಲಭಿಸಿದೆ. ನಾಡಿನ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ಹದವಿಯನ್ನಿತ್ತು ಗೌರವಿಸಿವೆ.","brand":"Dr. K. Shivaram Karanth","offers":[{"title":"Default Title","offer_id":43055169765635,"sku":"HB00003221","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_a9b74810-ed93-4efe-b8b9-09074c905c3a.jpg?v=1658223360"},{"product_id":"mugida-yuddha","title":"ಮುಗಿದ ಯುದ್ಧ","description":"ಆಧುನಿಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಡಾ. ಕೋಟ ಶಿವರಾಮ ಕಾರಂತರಿಗೆ ಒಂದು ವಿಶಿಷ್ಟವಾದ ಉನ್ನತ ಸ್ಥಾನವಿದೆ. 1902 ಅಕ್ಟೋಬರ್ 10ರಂದು ಜನಿಸಿದ ಕಾರಂತರದು ಕಥೆ, ಕಾದಂಬರಿ, ಗೀತನಾಟಕ, ಶಿಶುಸಾಹಿತ್ಯ, ವಿಜ್ಞಾನ ಸಾಹಿತ್ಯಯಕ್ಷಗಾನ- ಹೀಗೆ ಎಲ್ಲದರಲ್ಲೂ ಹಿರಿಯ ಸಾಧನೆ. ಅವರ ಬಗ್ಗೆ \"ಆಡು ಮುಟ್ಟದ ಸೊಪ್ಪಿಲ್ಲ\", ಕಾರಂತರು ಕೈಯಾಡಿಸದ ಕ್ಷೇತ್ರವಿಲ್ಲ' ಎಂಬ ಮಾತು ಜನಜನಿತವಾಗಿದೆ. 'ಕೋಳಿ ಸಾಕಣೆಯಿಂದ ಹಿಡಿದು 'ವಿಜ್ಞಾನ ಪ್ರಪಂಚ'ದವರೆಗೆ ಅವರ ಬರಹದ ಹರವು, ಬಾಲಕ ಬಾಲಕಿಯರಿಗಾಗಿ ಇವರು ರಚಿಸಿಕೊಟ್ಟ 'ಬಾಲಪ್ರಪಂಚ'ದ ಮೂರು ಸಂಪುಟಗಳು ಹಾಗೂ ವಿಚಾರ ಪ್ರಪಂಚ'ದ ನಾಲ್ಕು ಸಂಪುಟಗಳು ಅತ್ಯಂತ ಉಪಯುಕ್ತ ಕೃತಿಗಳಾಗಿ, ಎಲ್ಲರ ಮೆಚ್ಚುಗೆ ಗಳಿಸಿವೆ. ಕಾರಂತರು 'ಸಿರಿಗನ್ನಡ ಅರ್ಥಕೋಶ' ರಚಿಸಿ, ನಿಘಂಟು ಕ್ಷೇತ್ರದಲ್ಲೂ ತಮ್ಮ ಸಾಧನೆಯನ್ನು ಮೆರೆದಿದ್ದಾರೆ. ದೇಶ ವಿದೇಶಗಳಲ್ಲಿ ಸಂಚರಿಸಿ, ಪ್ರವಾಸ ಸಾಹಿತ್ಯವನ್ನೂ ರಚಿಸಿದ್ದಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eನೃತ್ಯ ಮತ್ತು ಯಕ್ಷಗಾನಗಳಲ್ಲಿ ಪರಿಣತಿ ಪಡೆದಿರುವ 'ಕಡಲ ತೀರದ ಭಾರ್ಗವ' ಎಂದು ಖ್ಯಾತರಾಗಿರುವ ಕಾರಂತರಂತಹ ವ್ಯಕ್ತಿ ಯಾವ ರಾಷ್ಟ್ರಕ್ಕಾದರೂ ಭೂಷಣ. ತಮ್ಮ ಸ್ವಂತ ಭಾಷೆಯಲ್ಲೇ ತಮ್ಮ ಆಲೋಚನೆಗಳನ್ನು ಪ್ರಕಟಿಸಿದರೂ, ಅವರು ವಿಶ್ವಮಾನವರು. ಪ್ರಪಂಚದ ಇತರ ಸಾಹಸಿಗಳಂತೆ ಇವರೂ ಸಮಾಜದಿಂದ ಪ್ರತ್ಯೇಕವಾಗಿ ನಿಲ್ಲುವ ವ್ಯಕ್ತಿ ಧ್ರುವತಾರೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಕಾರಂತರು ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿ, ಒಂದು ಸಂಸ್ಥೆ. ಅವರು ಕೃತಿವೀರರು, ಸಾಹಸಜೀವಿ, ಸಮಾಜದ ವಿಮರ್ಶಕ, ಪ್ರಯೋಗಪ್ರಿಯ, ಕಲೆ, ಸಾಹಿತ್ಯ, ನೃತ್ಯ, ಪ್ರವಾಸ, ಖಂಡಿತವಾದ ಈ ಒಂದೊಂದರಲ್ಲಿಯೂ ಕಾರಂತರದ್ದೇ ವಿಶಿಷ್ಟ ಛಾಪು, ನೇರವಾದ ನಡೆ ನುಡಿ, ಉಲ್ಲಾಸ ಪ್ರವೃತ್ತಿ, ಉದ್ಯಮಶೀಲವಾದ ಚೇತನ, ಪ್ರವಾಸಪ್ರಿಯ, ನಿಸರ್ಗಪ್ರೇಮಿ. ತಮ್ಮ ಅನುಭವಕ್ಕೆ ನಿಲುಕದ ಯಾವ ಒಂದು ಮಾತನ್ನೂ ಅವರು ಆಡರು, ಬರೆಯರು.\u003cbr data-mce-fragment=\"1\"\u003e\u003cbr data-mce-fragment=\"1\"\u003eತಮ್ಮ 'ಮೂಕಜ್ಜಿಯ ಕನಸುಗಳು' ಕಾದಂಬರಿಗಾಗಿ ಭಾರತೀಯ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕಾರಂತರಿಗೆ ಕೇಂದ್ರ ಸರಕಾರವು ಪದಭೂಷಣ' ಪ್ರಶಸ್ತಿ ನೀಡಿ ಗೌರವ ಸೂಚಿಸಿದೆ. ಕೇಂದ್ರ ಸಾಹಿತ್ಯ ಅಕಾದೆಮಿಯ ಪ್ರಶಸ್ತಿಯೂ ಇವರಿಗೆ ಲಭಿಸಿದೆ. ನಾಡಿನ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ಹದವಿಯನ್ನಿತ್ತು ಗೌರವಿಸಿವೆ.","brand":"Dr. K. Shivaram Karanth","offers":[{"title":"Default Title","offer_id":43055177433347,"sku":"HB00003222","price":340.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_a5c782a2-bfa6-401b-8138-cd7ae5863d5f.jpg?v=1658223579"},{"product_id":"mailikallinodane-maatukategalu-kannada-book","title":"ಮೈಲಿಕಲ್ಲಿನೊಡನೆ ಮಾತುಕತೆಗಳು","description":"ನಮಗೆ, ನಮ್ಮ ಸಾಮಾಜಿಕ ಕಲ್ಪನೆಗಳಲ್ಲಿರುವ ದೋಷ, ಅದರಿಂದ ಹಲವರಿಗಾಗಬಹುದಾದ ಅನ್ಯಾಯ ತಿಳಿಯುವುದಿಲ್ಲ. ನಮ್ಮ ಅಸ್ಪೃಶ್ಯತಾ ಪದ್ದತಿ, ದಾಂಪತ್ಯ ನೀತಿ, ಜಾತಿಭೇದ ಮತ್ತು ಅಂತಹ ಇತರ ಅನೇಕ ಕಲ್ಪನೆಗಳು ಈ ರೂಢಿಗಳನ್ನು ಸಮರ್ಥಿಸುತ್ತವೆ. ಅದರಿಂದಾಗಿ, ಅವುಗಳ ಕುಂದುಕೊರತೆಗಳನ್ನು ನುಂಗಿಕೊಂಡು ಜನರು ಮೂಕರಾಗಿ ಬಾಳುವಂತೆ ಮಾಡುತ್ತವೆ. ಇಲ್ಲಿನ ಮೈಲಿಗಲ್ಲುಗಳು ನಮ್ಮ ನಾಡಿನ ಚರಿತ್ರೆಯನ್ನೋ, ಸಂಸ್ಕೃತಿಯನ್ನೋ, ಧಾರ್ಮಿಕ ಕಲ್ಪನೆಗಳ ವಿಕಾಸವನ್ನೂ ಗುರುತಿಸಿ ತೋರಿಸಬಲ್ಲ ಸಂಕೇತಗಳು. ಅಂಥ ಮೈಲಿಗಲ್ಲುಗಳು ಹಾಳು ಛತ್ರಗಳು, ಗುಡಿ ಇಲ್ಲದ ವಿಗ್ರಹಗಳು, ಗಡಿ ಕಲ್ಲುಗಳು, ಪುರಾತನರು ನಟ್ಟ ವಟವೃಕ್ಷಗಳು ಇಂಥವು ತಮ್ಮ ಆತ್ಮಕಥೆಯನ್ನು ಹೇಳುವುದಿದ್ದರೆ, ತಾವು ಸ್ಥಾಪನೆಗೊಂಡ ಕಾಲದಿಂದಲೂ ನಮ್ಮ ಕಣ್ಣಿಗೆ ಬೀಳುವ ಇಂದಿನ ತನಕವೂ ಎಂಥ ಸಂಕಷ್ಟಗಳನ್ನು ಅನುಭವಿಸಿದುವು, ಎಂಥಲ್ಲ ಜನರಿಂದ ಏನೇನು ಪಾಡನ್ನು ಪಟ್ಟುವು ಎಂಬುದನ್ನು ಪ್ರಶ್ನೆಗಳಿಗೆ ಉತ್ತರವಾಗಿ ಅವು ಹೇಳುವಂತೆ ಬರೆದೆ. ಹೀಗೆ ಕಲ್ಲುಗಳನ್ನು ಮಾತಾಡಿಸಿ ಪಾಷಾಣ ಪಂಡಿತನೆನಿಸಿಕೊಂಡೆ....\u003cbr data-mce-fragment=\"1\"\u003e\u003cbr data-mce-fragment=\"1\"\u003eಡಾ.ಕೆ. ಶಿವರಾಮ ಕಾರಂತ\u003cbr data-mce-fragment=\"1\"\u003e","brand":"Dr. K. Shivaram Karanth","offers":[{"title":"Default Title","offer_id":43073440547075,"sku":"HB00003339","price":100.0,"currency_code":"INR","in_stock":false}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_3a32c062-d990-4e0c-9c0c-50b9ef151a43.jpg?v=1658561823"},{"product_id":"iddaru-chinte-novel-kannada-book","title":"ಇದ್ದರೂ ಚಿಂತೆ","description":"\u003cp\u003eಆರಡಿ ಎತ್ತರ ಬೆಳೆದವನನ್ನು ಕಂಡು ಐದಡಿಯವನಿಗೆ ಅಸೂಯೆ ಪಡುವ ಹಕ್ಕಿದೆ. ಬುದ್ಧಿವಂತರ ಮೇಲೆ ಬುದ್ಧಿಹೀನ ದ್ವೇಷ ಕಾರಬಹುದು; ಚೆಲುವನನ್ನು ಕಂಡು, ಹಾಗಿಲ್ಲದವ ಅಸೂಯೆ ತಾಳಿ ಅವನ ಮುಖಕ್ಕೆ ಉಗುಳುವುದೂ ಧರ್ಮವಾಗುತ್ತದೆ. ಅಧಿಕಾರದಲ್ಲಿರುವವನನ್ನು ಕ೦ಡು ಇಲ್ಲದವ ಏಕೆ ಸಿಡಿಮಿಡಿಗೊಳ್ಳಬಾರದು? ವ್ಯಕ್ತಿಗಳ ಅಜ್ಞಾನ ಮತ್ತು ಕೊರತೆಗಳನ್ನು ಸುಲಿಗೆ ಮಾಡುವ ದಾರಿಗಳು ಒಂದೆರಡಲ್ಲ; ರಾಜಕೀಯ ಅದಕ್ಕೆ ತುಂಬ ಅನುಕೂಲ ಕ್ಷೇತ್ರ.\u003cbr data-mce-fragment=\"1\"\u003e\u003cbr data-mce-fragment=\"1\"\u003eಬಡವರನ್ನೂ ಆರ್ತಿಗಳನ್ನೂ ಕಂಡು ಮರುಗುವುದು ಧರ್ಮ. ಸಮಾಜ ಸುಖವಾಗಿದ್ದರೆ ನಾವೂ ಸುಖವಾಗಿರುತ್ತೇವೆ. ಆದುದರಿಂದಲೇ ಹಿರಿಯರು 'ದಾನ, ಧರ್ಮ ಮಾಡಿ' ಎಂದು ನುಡಿದರು. ಆದರೆ ಅವರು ದಾನಕೊಡುವುದನ್ನು ಬಯಸಿದಷ್ಟೇ 'ಸತ್ಪಾತ್ರ'ವನ್ನೂ ಕುರಿತು ಹೇಳಿದ್ದರು. ಈ \u003cspan data-mce-fragment=\"1\"\u003e'ಸತ್ಪಾತ್ರ'\u003c\/span\u003e ಯಾರು ಎಂದು ದಾನಿ ನಿರ್ಣಯಿಸಬೇಕೇ, ದಾನಕ್ಕೆ ಕೈಯೊಡ್ಡಿದವ ನಿರ್ಣಯಿಸಬೇಕೇ? ಇವತ್ತು ಅನ್ಯರು ದುಡಿದ ದ್ರವ್ಯವನ್ನು ಏನೂ ದುಡಿಯದ ನಾವು ಪರರಿಗೆ ಕೊಡಿಸಲು ತೀರ ಉತ್ಸಾಹ ತಾಳುತ್ತಿದ್ದೇವೆ!\u003c\/p\u003e\n\u003cp\u003eನಮ್ಮ ಹಿರಿಯರು 'ಅಪರಿಗ್ರಹ'ವನ್ನು ದಾನದಷ್ಟೇ ಹಿರಿಯ ಗುಣವೆಂದು ಬೋಧಿಸಿದ್ದರು. ಬೇಡುವ ಕೈ ಭೂಷಣದ್ದಲ್ಲ. ಆ ಸ್ಥಿತಿ ಬಾರದಿರಲಿ ಎಂದು ನಾವು ಬಯಸಲು ಕಲಿಯಬೇಕು. ಅನ್ಯರ ದುಡಿಮೆಯ ಫಲ ನಮಗೆ ಸಿಗಲಿ-ಎಂದು ಬಯಸುವವನಿಗೂ, ದರೋಡೆಯಿಂದ ಶ್ರೀಮಂತನಾಗಲು ಬಯಸುವವನಿಗೂ ಏನು ವ್ಯತ್ಯಾಸ? ದರೋಡೆಯನ್ನು ದೊಣ್ಣೆ ಹಿಡಿದೇ ನಡೆಯಿಸಬೇಕಾಗಿಲ್ಲ. ನಮ್ಮ ಬಲವನ್ನು ಅನ್ಯರ ಮೇಲೆ ಅನೇಕ ವಿಧಗಳಿಂದ ಹೊರಿಸಲು ಬರುತ್ತದೆ. ಅದು ಸಮಾಜದ ಪರಿಸ್ಥಿತಿಯನ್ನು ಹೊಂದಿದೆ. ಗುಂಪಿನ ಭಯ ವ್ಯಕ್ತಿಗೆ ಇದ್ದೇ ಇದೆ. ಅದನ್ನು ಕಂಡು, ಒಬ್ಬ ಹೆದರಿ, ಇದ್ದುದನ್ನು ತಾನಾಗಿಯೇ ನಡುನಡುಗಿ ತೆರಬಹುದು. ಹಾಗೆ ಕೊಟ್ಟುದು ದಾನವಾಗಬಹುದಾದರೆ, ಹಾಗೆ ಪಡೆದುದು “ಸಂಪಾದನೆ'ಯಾದೀತು. 'ನ್ಯಾಯ, ನೀತಿ'ಗಳೆಂಬುವು ಗುಂಪಿನ ಬಲವನ್ನು ನೆಚ್ಚಿ ಬದುಕುವ ಶಕ್ತಿಗಳಲ್ಲ; ಹಾಗೆ ಬದುಕಿದರೆ ಅವಕ್ಕೆ ಬೆಲೆಯೂ ಇಲ್ಲ.\u003cbr\u003e\u003cbr\u003eಈ ಬರಹದಲ್ಲಿ ಇದ್ದವರಿಬ್ಬರ ಮನೋಧರ್ಮಗಳನ್ನು ಚಿತ್ರಿಸಲು ಪ್ರಯತ್ನಿಸಿದ್ದೇನೆ. ಒಂದು ಹಣ್ಣೆಲೆ; ಇನ್ನೊಂದು ಚಿಗುರೆಲೆ.\u003cbr\u003e\u003cbr\u003eಶಿವರಾಮ ಕಾರಂತ\u003cbr\u003e\u003cbr\u003e(ಮುನ್ನುಡಿಯಿಂದ)\u003c\/p\u003e","brand":"Dr. K. Shivaram Karanth","offers":[{"title":"Default Title","offer_id":43517492265219,"sku":"HB00003678","price":160.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_3_07eafa04-bc90-4eca-9ad5-6688ba08c45c.jpg?v=1668349114"},{"product_id":"yakshagaana-bayalaata-essay-kannada-book","title":"ಯಕ್ಷಗಾನ ಬಯಲಾಟ","description":"ನಮ್ಮ ಸಂಸ್ಕೃತಿ ಎಂಬ ಅಭಿಮಾನವಿದ್ದರೆ 'ಏನು ಬಂತು ? ಅರಿವಿನಿಂದ ನಮಗೆ ಅಂಥ ಅಭಿಮಾನ ಬಂದರೆ ಅದಕ್ಕೆ ತಾಳಿಕೆ ಬರುತ್ತದೆ. ಪ್ರಯೋಜನ ಬರುತ್ತದೆ, ನಮ್ಮದರ ಬೆಲೆ ನಮಗೆ ತಿಳಿಯುತ್ತದೆ. ಅದು ಮಾಡುವ ಕೆಲಸವನ್ನು ಅನ್ಯ ದೇಶೀಯ ಸಂಪ್ರದಾಯ ಮಾಡಬಲ್ಲುದೇ? ಮಾಡಿದರೂ ಅದು ನಮ್ಮದಾದೀತೇ ಎಂಬ ಹತ್ತಾರು ಪ್ರಶ್ನೆಗಳಿಗೆ ತಕ್ಕ ಉತ್ತರ ಆಗ ದೊರೆಯಬಹುದು.ಅದಕ್ಕಾಗಿಯೇ ಈ ಪ್ರಬಂಧದ ಕನಸನ್ನು ಕಟ್ಟಕೊಂಡೆ,\u003cbr data-mce-fragment=\"1\"\u003e\u003cbr data-mce-fragment=\"1\"\u003eಸುಮಾರು ಇಪ್ಪತ್ತು ವರ್ಷಗಳ ನಿರೀಕ್ಷಣಿಯ, ಅಭ್ಯಾಸದ ಅನುಭವವನ್ನು ನಾನಿಲ್ಲ ಹೇಳಲು ಪ್ರಯತ್ನಿಸುತ್ತಿದ್ದೇನೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಯಕ್ಷಗಾನ ಕಲೆಯನ್ನು ಬೆಳೆಸುವುದಕ್ಕೆ, ಸುಧಾರಿಸುವುದಕ್ಕೆ, ಆ ಕ್ಷೇತ್ರದ ಪರಿಜ್ಞಾನವುಳ್ಳ ಪ್ರತಿಭಾವಂತ ಸೃಷ್ಟಿಕಾರರೇ ಬೇಕು, ಬರಿದೇ ಹಾಡು ಬರುವವರು, ರಾಗ ಬರುವವರು, ಕುಣಿತ ಬರುವವರು, ಬಣ್ಣ ಬಳಿಯುವವರು, ವಾಪಾಚಿಗಳು ಧುಮುಕಿ ಸುಧಾರಿಸಬಹುದೆನ್ನುವ ಪುಟ್ಟ ಕಲೆಯಾಗಲೀ ಯಕ್ಷಗಾನವಲ್ಲ, ಶಿಲ್ಪದ ಜ್ಞಾನವಿಲ್ಲದೆ ಗಣಪತಿ ಮಾಡಹೋಗಿ, ಮಂಗನ ಮುಸುಡನ್ನು ನಿರ್ಮಿಸುವ ಮಹಾನುಭಾವರ\u003cbr data-mce-fragment=\"1\"\u003eಹಾವಳಿಯಿಂದ ಯಕ್ಷಗಾನ ಕಲೆ ಪಾರಾಗಬೇಕಾದ ಕಾಲ ಈಗ ಬಂದಿದೆ.","brand":"Dr. K. Shivaram Karanth","offers":[{"title":"Default Title","offer_id":43519545508099,"sku":"HB00003681","price":350.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/1_1_2d064817-0cda-4f47-b5e1-0c7af0764c16.jpg?v=1668422582"},{"product_id":"prani-prapancha-encyclopedia-of-animals-dr-k-shivarama-karantha-kannada-book","title":"ಪ್ರಾಣಿ ಪ್ರಪಂಚ","description":"\u003cp\u003eಈ ನನ್ನ ಬರಹ ನನ್ನ ಸಂಶೋಧನೆಯ ಫಲವಲ್ಲ. ನಾನು ಜೀವ ವಿಜ್ಞಾನವನ್ನು ಕುರಿತು ಆಸಕ್ತ. ಹಲವು ವರ್ಷಗಳಿಂದ ಸಂಬಂಧಿಸಿದ ಗ್ರಂಥಗಳನ್ನು ತರಿಸಿ ಓದುತ್ತಿದ್ದು ಆ ತಜ್ಞರ ಬರವಣಿಗೆಯ ಸಾರವನ್ನು ಕನ್ನಡದ ಓದುಗರಿಗೆ ಕೊಡುತ್ತಿದ್ದೇನಷ್ಟೆ. ವಸ್ತು, ಅಂಕೆಸಂಖ್ಯೆ, ವಿವರಣೆಗಳು - ದೇಶ ವಿದೇಶಗಳ ತಜ್ಞರ ಬರವಣಿಗೆಗಳಿಂದ ಆಯ್ದು ಕೊಟ್ಟವು.\u003c\/p\u003e\n\u003cp\u003eನಮ್ಮ ಕಿರಿಯರು ಇಂಥ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದಾದರೆ, ನನ್ನ ಪ್ರಯತ್ನ ಸಫಲವಾದಂತೆ.\u003c\/p\u003e\n\u003cp\u003e-ಶಿವರಾಮ ಕಾರಂತ\u003c\/p\u003e","brand":"Dr. K. Shivaram Karanth","offers":[{"title":"Default Title","offer_id":46449180246275,"sku":"HB00005161","price":350.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/PraniPrapancha_1c60bdb4-850a-4b06-8901-4be4ab178555.jpg?v=1740655494"},{"product_id":"ala-nirala-novel-shivaram-karanth-kannada-book","title":"ಆಳ, ನಿರಾಳ","description":"\u003cp data-path-to-node=\"1\"\u003eಜಗತ್ತಿನ ಅಗ್ರಗಣ್ಯ ಸಾಹಿತಿಗಳಲ್ಲಿ ಒಬ್ಬರಾದ ಡಾ. ಶಿವರಾಮ ಕಾರಂತರು ತಮ್ಮ ಬದುಕಿನ ಉದ್ದಕ್ಕೂ ಹೊಸ ಹೊಸ ಪ್ರಯೋಗಗಳನ್ನು ಮಾಡಿದವರು. ಅವರ 'ಅಲಾ ನಿರಾಲ' ಕಾದಂಬರಿಯು ಅವರ ವಿಶಿಷ್ಟ ಕೃತಿಗಳಲ್ಲಿ ಒಂದು. \u003cb data-index-in-node=\"0\" data-path-to-node=\"3\"\u003e'ಅಲಾ ನಿರಾಲ'\u003c\/b\u003e ಎಂದರೆ ಹಿಂದಿಯಲ್ಲಿ \u003cb data-index-in-node=\"29\" data-path-to-node=\"3\"\u003e'ವಿಭಿನ್ನ'\u003c\/b\u003e ಅಥವಾ \u003cb data-index-in-node=\"44\" data-path-to-node=\"3\"\u003e'ಅಪರೂಪದ'\u003c\/b\u003e ಎಂದರ್ಥ. ಈ ಶೀರ್ಷಿಕೆಗೆ ತಕ್ಕಂತೆಯೇ ಈ ಕಾದಂಬರಿಯು ಮನುಷ್ಯನ ಸ್ವಭಾವದ ವೈವಿಧ್ಯತೆಯನ್ನು ಮತ್ತು ಅನಿರೀಕ್ಷಿತ ತಿರುವುಗಳನ್ನು ಚಿತ್ರಿಸುತ್ತದೆ.\u003c\/p\u003e\n\u003cp\u003e\u003cbr\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":47913261465859,"sku":"HB00006972","price":250.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/AlaNirala.jpg?v=1775459594"},{"product_id":"karulina-kare-novel-shivaram-karanth-kannada-book","title":"ಕರುಳಿನ ಕರೆ","description":"\u003cdiv\u003eಈ ಕಥಾನಕದಲ್ಲಿ ನಮ್ಮ ಸಮಾಜ ಜೀವನದ ಸುಂದರವಾದೊಂದು ಭಾವನೆಯನ್ನು ಚಿತ್ರಿಸಲೆತ್ನಿಸಿದ್ದೇನೆ. ಮಾನವನ ಬಾಳು ತೃಪ್ತಿ ಪಡೆಯ ಬಹುದಾದ, ಸಂತೋಷಗೊಳ್ಳಬಹುದಾದ ವಿಧಾನಗಳು ಹಲವು. ನೋವು ಗೊಳ್ಳಬಹುದಾದ ಪ್ರಸಕ್ತಿಗಳೂ ಕಡಿಮೆಯಿಲ್ಲ. ಸಂತೋಷಕಾರಕ ವಸ್ತುಗಳಲ್ಲಿ ಪ್ರೇಮವೆಂಬುದು ಅತ್ಯಮೂಲ್ಯ ವಸ್ತುವೆಂದು ನನ್ನ ಭಾವನೆ. ಅದಿಲ್ಲದ ಜೀವನವೇ ಬರಡು. ಅದನ್ನು ಕಳೆದುಕೊಂಡ ವ್ಯಕ್ತಿ ನೋವಿಗೂ ಗುರಿಯಾಗು ತ್ತಾನೆ. ಮಾನವತೆ ವಿಶಾಲಿಸಿ ದೈವಿಕತೆಯನ್ನು ಹೊಂದುವುದು ಸಾಧ್ಯವಿದ್ದರೆ, ಅದು ಪ್ರೀತಿಸಬಲ್ಲ ಗುಣದಿಂದ. ಈ ಗುಣ ಬೆಳೆಯಲು ನೆಲ, ಕಾಲ, ಸಂಪತ್ತು ಇವುಗಳ ಅನುಕೂಲತೆಗಳಾಗಲಿ, ಅಂತರ, ಅಡಚಣೆಗಳಾಗಲೀ ಇಲ್ಲ. ನೆಲ, ಕಾಲ, ಸಂಪತ್ತುಗಳು ತಂದೊಡ್ಡುವ ಅಡಚಣೆಗಳ ಹಿನ್ನೆಲೆಯಲ್ಲಿ ಪ್ರೇಮದ ವೈಖರಿ ಇನ್ನಷ್ಟು ಹೆಚ್ಚೀತೇ ವಿನಾ ಕಡಿಮೆಯಾಗಿ ಕಾಣಲಾರದು.\u003cbr\u003e\u003cbr\u003e'ಇದೊಂದು ಪ್ರೇಮ ಚಿತ್ರ'-ಎಂದೊಡನೆಯೇ ಪ್ರಣಯ ಕಾದಂಬರಿ ಎಂದು ತಿಳಿಯಬೇಕಾಗಿಲ್ಲ. ಪ್ರಣಯವೂ ಪ್ರೇಮದ ಒಂದು ರೂಪವೇ. ಇಲ್ಲಿ ನಾನು ಚಿತ್ರಿಸಬೆಳೆಸಿದ್ದು ಪ್ರೇಮದ ವಾತ್ಸಲ್ಯ ರೂಪವನ್ನು; ಎರಡು ಬಳಗಗಳ, ನಿಸ್ಸಹಾಯರಾಗಿ ತೊಳಲಿದ ತಾಯಂದಿರು ತಮ್ಮ ಕರುಳಿನ ಮರುಕ ತೋರಿದ ಬಗೆಯನ್ನು. ಇದನ್ನು 'ಶಬರಿಯ ಪ್ರೇಮ' ಎಂದರೂ ಸಲ್ಲುತ್ತದೆ. ಪ್ರೀತಿಯ ಸಲುವಾಗಿ, ಪ್ರೀತಿಯೇ ಅದರ ಗುರಿ; ಸ್ವಲಾಭವಲ್ಲ. ಪ್ರೀತಿಸುವ ವಸ್ತುವಿನ ಕಲ್ಯಾಣದ ಬಯಕೆಯೇ ಆ ಮರುಕಕ್ಕೆ ಕಾರಣ.\u003cbr\u003e\u003cbr\u003eಬಡತನದಲ್ಲಿ ತಾಯಿತಂದೆಯರ ಋಣ ಪಡೆದು, ಹುಟ್ಟಿ, ಬೆಳೆದು, ತಾರುಣ್ಯ ಬರುತ್ತಲೇ ದೊರೆಯುವ ಸ್ವಾತಂತ್ರ್ಯದಿಂದ ಹಿಗ್ಗಿ, ನೌಕರಿ ದೊರಕಿಸಿ, ಹಿರಿಯರಿಂದ ದೂರವಾಗಿ, ಹಿಂದಿನ ಸಂಬಂಧವನ್ನೆಲ್ಲ ಮರೆತ ಒಬ್ಬಿಬ್ಬರು ತರುಣ ಮಿತ್ರರ ನಡವಳಿಕೆ ಈ ಕಾದಂಬರಿಯನ್ನು ಕೆರಳಿಸಿತು. ನಾನು ನನ್ನ ಹಿರಿಯರ ಸೇವೆಯನ್ನು ಬಹಳವಾಗಿ ಮಾಡಿರುವೆನೆಂಬ ಹೆಮ್ಮೆಯಿಲ್ಲ. ಆದರೆ. ನಮ್ಮ ತಾಯಿ, ಸಾಯುವ ಗಳಿಗೆಯ ತನಕ ತನ್ನ ಮಕ್ಕಳಿಗಾಗಿ ಎಷ್ಟು ಉದಾರವಾದ ಪ್ರೀತಿ ಸಲ್ಲಿಸಿದಳು ಎಂಬುದು ನನ್ನ ಕಲ್ಪನೆಯನ್ನು ಮೀರಿಸುತ್ತದೆ. ಅಂಥ ಹೃದಯ ವಿಸ್ತಾರ, ನಮ್ಮೆಲ್ಲರ ಬಾಳಿನಲ್ಲೂ ಬಂದು ನಮ್ಮನ್ನು ಮಾನವರನ್ನಾಗಿಸಲಿ-ಎಂಬುದೇ ನನ್ನ ಹಂಬಲ.\u003cbr\u003e\u003cbr\u003eಈ ಕಥಾಸರಣಿಯ ಕಾಶೀ ಸಮಾರಾಧನೆಯ ಪ್ರಸಂಗವಾಗಲಿ, ಚಿಕ್ಕ ಪ್ರಮಾದಕ್ಕಾಗಿ ಸಿಟ್ಟಿಗೆದ್ದು, ಬಂಧುಗಳನ್ನು ಕೊಲೆ ಮಾಡಿ, ಬೆದರಿ ತಲೆ ತಪ್ಪಿಸಿಕೊಂಡ ಘಟನೆಯಾಗಲಿ ನಡೆದ ವಿಷಯಗಳೇ. ಅವನ್ನು ನನ್ನ ಉದ್ದೇಶಕ್ಕೆ ನೆರವಾಗುವಂತೆ ಇಲ್ಲಿ ಬಳಸಿಕೊಂಡಿದ್ದೇನೆ.\u003cbr\u003e\u003cbr\u003eಈ ಕಥಾರಂಗ ಕನ್ನಡ ಜಿಲ್ಲೆಯಿಂದ ಬಿಜಾಪುರದ ತನಕ ವಿಸ್ತರಿಸಿದ್ದರೂ ಲೇಖಕನ ಸ್ವದೇಶ ಪ್ರೇಮ ಕನ್ನಡ ಜಿಲ್ಲೆಯನ್ನೇ ಒಲಿದಿರು ವುದೆಂದರೆ, ಅದು ಆ ನಾಡಿನ ಹಸಿರುಹಚ್ಚೆ, ಗುಡ್ಡ ಬೆಟ್ಟ, ಕಡಲು, ನದಿಗಳು ಅವನ ಜೀವನಕ್ಕೆ ಕೊಡುತ್ತಲಿರುವ ಚಿದಾನಂದದ ಕಾಣಿಕೆಯಿಂದಲ್ಲದೆ ಇನ್ನೇನಲ್ಲ. ಬೆಂಗಾಡಿನಲ್ಲಿ ಹುಲಿಯಾಗಿ ಮೆರೆಯುವುದಕ್ಕಿಂತ ಮಲೆನಾಡಿನಲ್ಲಿ ಹುಲ್ಲೆಯಾಗಿ ನಲಿಯುವ ಆಶೆ ಅವನಿಗೆ.\u003c\/div\u003e\n\u003cdiv\u003e\n\u003cbr\u003e\u003cbr\u003e\u003cstrong\u003e- ಶಿವರಾಮ ಕಾರಂತ\u003c\/strong\u003e\n\u003c\/div\u003e\n\u003cp\u003e\u003cbr\u003e\u003c\/p\u003e","brand":"Dr. K. Shivaram Karanth","offers":[{"title":"Default Title","offer_id":47913277882627,"sku":"HB00006973","price":225.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/KarulinaKare_992970e8-cdc8-4c92-89b1-becdd204ec65.jpg?v=1775460811"}],"thumbnail_url":"\/\/cdn.shopify.com\/s\/files\/1\/0607\/9859\/9427\/collections\/617a6a27-37d1-4362-a6c1-29c1e2f364c3.jpg?v=1680080935","url":"https:\/\/harivubooks.com\/collections\/shivarama-karanth-kannada-books.oembed?page=3","provider":"Harivu Books","version":"1.0","type":"link"}