Skip to product information
1 of 1

R. V. Kulkarni

ಆಂಡಯ್ಯ ಕವಿಯ ಕಬ್ಬಿಗರ ಕಾವಂ

ಆಂಡಯ್ಯ ಕವಿಯ ಕಬ್ಬಿಗರ ಕಾವಂ

Publisher - ಕನ್ನಡ ಸಾಹಿತ್ಯ ಪರಿಷತ್ತು

Regular price Rs. 60.00
Regular price Rs. 60.00 Sale price Rs. 60.00
Sale Sold out
Shipping calculated at checkout.

- Free Shipping

- Cash on Delivery (COD) Available

Pages -

Type -

ಕ‌ನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.

View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)