Skip to product information
1 of 1

Dr. K. N. Ganeshaiah

ಬಳ್ಳಿಕಾಳ ಬೆಳ್ಳಿ

ಬಳ್ಳಿಕಾಳ ಬೆಳ್ಳಿ

Publisher - ಅಂಕಿತ ಪುಸ್ತಕ

Regular price Rs. 250.00
Regular price Rs. 250.00 Sale price Rs. 250.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 254

Type - Paperback

ಇತಿಹಾಸದ ಪುಟಗಳಲ್ಲಿ ಬೆಳಕಿಗೆ ಬಾರದ ಧೀರ ಮಹಿಳೆ ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರರಾಣಿ ಚೆನ್ನಭೈರಾದೇವಿಯ ಆಡಳಿತ ಮತ್ತು ಅಂದಿನ ವೈಭವಯುತ ಚರಿತ್ರೆಗೆ ಸಾಕ್ಷಿಯಾಗಿದೆ. ಚೆನ್ನಭೈರಾದೇವಿಯ ವ್ಯಾಪಾರ ವ್ಯವಹಾರಗಳ ಬಗ್ಗೆ ಮಾಹಿತಿ ನೀಡುವುದೇ ಅಲ್ಲದೇ ಅಂದಿನ ಭಾರತದ ಮೆಣಸು ಸಾಂಬಾರ ಪದಾರ್ಥಗಳು ಪಾಶ್ಚಾತ್ಯರನ್ನು ಆಕರ್ಷಿಸಿದ ಬಗ್ಗೆ ಹಾಗೂ ಇಟಲಿಯ ಯಾತ್ರಿಕ ಪೆಟ್ರೊ ಡೆಲ್ಲವೆಲ್ಲನ ಭಾರತದ ಸಂಚಾರದಲ್ಲಿನ ಅವರ ಅನುಭವಗಳು ಇತಿಹಾಸದ ಆಕರಗಳಾಗಿವೆ.

ಜೊತೆಗೆ ತುಳುನಾಡಿನ ಭೂತಾರಾಧನೆಯ ಬಗ್ಗೆ ವಿಶೇಷವಾದ ಮಾಹಿತಿಗಳೊಂದಿಗೆ ತುಳುನಾಡಿನ ಪಾಡ್ದನಗಳು ಓದುಗರ ಆಸಕ್ತಿಯನ್ನು ಹೆಚ್ಚಿಸುತ್ತದೆ. ಅಂತಹ ಪಾಡ್ದನಗಳನ್ನು ಒಗಟಿನ ರೀತಿ ಬಿಚ್ಚುತ್ತಾ ಹೋಗುವ ರೀತಿ ಉಸಿರು ಬಿಗಿಹಿಡಿದು ಓದುವಂತಿದೆ. ಇದಿಷ್ಟೇ ಅಲ್ಲದೇ ಲೇಖಕರು ನೀಡುವ ಪ್ರತಿ ಮಾಹಿತಿಗಳಿಗೂ ಆಕರಗಳನ್ನು ಒದಗಿಸಿರುವುದು ವಿಶಿಷ್ಟವಾಗಿದೆ. ಒಟ್ಟಿನಲ್ಲಿ ಕುತೂಹಲ ಕಾದಂಬರಿ ಎಂಬುದರಲ್ಲಿ ಸಂದೇಹವೇ ಇಲ್ಲ.

View full details

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
V
Vishwanath
Great

Superb ! very professional.