Jayaramachari
Publisher - ವೀರಲೋಕ ಬುಕ್ಸ್
Regular price
Rs. 120.00
Regular price
Rs. 120.00
Sale price
Rs. 120.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಜಯರಾಮಾಚಾರಿ
ಮೈಸೂರಿನಲ್ಲಿ 1987ರಲ್ಲಿ ಜನನ. ಬೆಳೆದದ್ದು ಬೆಂಗಳೂರಿನಲ್ಲಿಯಾದರೂ ಸಾಹಿತ್ಯ ಕಲೆಯ ಬಗೆಗೆ ಅಪಾರವಾದ ಆಸಕ್ತಿಯುಳ್ಳವರು. ಎಲೆಕ್ತ್ರಿಕಲ್ ವಿಭಾಗದಲ್ಲಿ ಎಸ್. ಜೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಡಿಪ್ಲೊಮಾ ಪದವೀಧರರಾದ ಮೇಲೆ (2007). ಯು.ವಿ.ಸಿ.ಇ. ಸಂಸ್ಥೆಯಲ್ಲಿ ಎಂಜಿನಿಯರಿಂಗ್ (2012) ಓದಿ ಮುಗಿಸಿದ್ದಾರೆ. 2013ರಿಂದ ನಮ್ಮ ಮೆಟ್ರೊದಲ್ಲಿ ಉದ್ಯೋಗವನ್ನು ಪಡೆದು ಸದ್ಯ ಸ್ಟೇಷನ್ ಸೂಪರಿಡೆಂಟ್ ಆಗಿದ್ದಾರೆ.
ಓದು, ಬರಹ ಮತ್ತು ಸಿನಿಮಾ ಇವರ ನೆಚ್ಚಿನ ಹವ್ಯಾಸಗಳು, ಶ್ರೀಯುತ ನಾಗತಿಹಳ್ಳಿ ಚಂದ್ರಶೇಖರ್ರವರ “ಟೆಂಟ್ ಶಾಲೆ”ಯಲ್ಲಿ ಡಿಪ್ಲೊಮಾ ಇನ್ ಫಿಲ್ಮ ಮೇಕಿಂಗ್ ತರಬೇತಿಯನ್ನು ಪಡೆದ ಲೇಖಕರು ಕೆಲವು ಕಿರುಚಿತ್ರಗಳನ್ನೂ ನಿರ್ದೇಶಿಸಿದ್ದು, ಸಿನಿಮಾಕ್ಕೆ ಸಂಭಾಷಣೆ ಮತ್ತು ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುತ್ತಾರೆ. “ಸುಯ್ ಟಪಕ್” ಎಂಬ, ಸಾಹಿತ್ಯ ಸಿನಿಮಾ ಹಾಸ್ಯ ಕಿರುಚಿತ್ರ ಮತ್ತಿತರ ಕಂಟೆಂಟ್ ಉಳ್ಳ ಯೂಟ್ಯೂಬ್ ಚಾನೆಲ್, http://neenirabekkittu.blogspot.com/ ಎಂಬ ಬ್ಲಾಗ್ ಜನಮೆಚ್ಚುಗೆಯನ್ನು ಗಳಿಸಿದೆ. ಕ್ಲಬ್ ಹೌಸಿನಲ್ಲಿ ನಿತ್ಯ ಓದಿನ ಜಾತ್ರೆಯಾದ ಓದು ಜನಮೇಜಯ ಕಾರ್ಯಕ್ರಮ ಮತ್ತು ಅಡಕಸಬಿ ಅಡ್ಡ ಶುರುಮಾಡಿ ಅನೇಕ ಸದ್ವಿಚಾರಗಳ ಚರ್ಚೆಗೆ ದಾರಿಯಾಗಿದ್ದಾರೆ.
ಕರಿಮುಗಿಲ ಕಾಡಿನಲಿ (ಕತಾ ಸಂಕಲನ) ಇವರ ಮೊದಲ ಪುಸ್ತಕವಾದರೆ (2015), ಅವ್ವನ ಬಯೋಗ್ರಫಿ (2022) ಹೆಚ್ಚು ಪ್ರಕಟಣೆಗಳನ್ನು ಕಂಡ ಮಸ್ತಕವಾಗಿದೆ.
ಮೈಸೂರಿನಲ್ಲಿ 1987ರಲ್ಲಿ ಜನನ. ಬೆಳೆದದ್ದು ಬೆಂಗಳೂರಿನಲ್ಲಿಯಾದರೂ ಸಾಹಿತ್ಯ ಕಲೆಯ ಬಗೆಗೆ ಅಪಾರವಾದ ಆಸಕ್ತಿಯುಳ್ಳವರು. ಎಲೆಕ್ತ್ರಿಕಲ್ ವಿಭಾಗದಲ್ಲಿ ಎಸ್. ಜೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಡಿಪ್ಲೊಮಾ ಪದವೀಧರರಾದ ಮೇಲೆ (2007). ಯು.ವಿ.ಸಿ.ಇ. ಸಂಸ್ಥೆಯಲ್ಲಿ ಎಂಜಿನಿಯರಿಂಗ್ (2012) ಓದಿ ಮುಗಿಸಿದ್ದಾರೆ. 2013ರಿಂದ ನಮ್ಮ ಮೆಟ್ರೊದಲ್ಲಿ ಉದ್ಯೋಗವನ್ನು ಪಡೆದು ಸದ್ಯ ಸ್ಟೇಷನ್ ಸೂಪರಿಡೆಂಟ್ ಆಗಿದ್ದಾರೆ.
ಓದು, ಬರಹ ಮತ್ತು ಸಿನಿಮಾ ಇವರ ನೆಚ್ಚಿನ ಹವ್ಯಾಸಗಳು, ಶ್ರೀಯುತ ನಾಗತಿಹಳ್ಳಿ ಚಂದ್ರಶೇಖರ್ರವರ “ಟೆಂಟ್ ಶಾಲೆ”ಯಲ್ಲಿ ಡಿಪ್ಲೊಮಾ ಇನ್ ಫಿಲ್ಮ ಮೇಕಿಂಗ್ ತರಬೇತಿಯನ್ನು ಪಡೆದ ಲೇಖಕರು ಕೆಲವು ಕಿರುಚಿತ್ರಗಳನ್ನೂ ನಿರ್ದೇಶಿಸಿದ್ದು, ಸಿನಿಮಾಕ್ಕೆ ಸಂಭಾಷಣೆ ಮತ್ತು ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುತ್ತಾರೆ. “ಸುಯ್ ಟಪಕ್” ಎಂಬ, ಸಾಹಿತ್ಯ ಸಿನಿಮಾ ಹಾಸ್ಯ ಕಿರುಚಿತ್ರ ಮತ್ತಿತರ ಕಂಟೆಂಟ್ ಉಳ್ಳ ಯೂಟ್ಯೂಬ್ ಚಾನೆಲ್, http://neenirabekkittu.blogspot.com/ ಎಂಬ ಬ್ಲಾಗ್ ಜನಮೆಚ್ಚುಗೆಯನ್ನು ಗಳಿಸಿದೆ. ಕ್ಲಬ್ ಹೌಸಿನಲ್ಲಿ ನಿತ್ಯ ಓದಿನ ಜಾತ್ರೆಯಾದ ಓದು ಜನಮೇಜಯ ಕಾರ್ಯಕ್ರಮ ಮತ್ತು ಅಡಕಸಬಿ ಅಡ್ಡ ಶುರುಮಾಡಿ ಅನೇಕ ಸದ್ವಿಚಾರಗಳ ಚರ್ಚೆಗೆ ದಾರಿಯಾಗಿದ್ದಾರೆ.
ಕರಿಮುಗಿಲ ಕಾಡಿನಲಿ (ಕತಾ ಸಂಕಲನ) ಇವರ ಮೊದಲ ಪುಸ್ತಕವಾದರೆ (2015), ಅವ್ವನ ಬಯೋಗ್ರಫಿ (2022) ಹೆಚ್ಚು ಪ್ರಕಟಣೆಗಳನ್ನು ಕಂಡ ಮಸ್ತಕವಾಗಿದೆ.
