Samskriti Subhramanya
Publisher -
Regular price
Rs. 95.00
Regular price
Rs. 95.00
Sale price
Rs. 95.00
Unit price
per
Shipping calculated at checkout.
- Free Shipping
- Cash on Delivery (COD) Available
Pages -
Type -
Couldn't load pickup availability
ಕನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.
