1
/
of
1
M. S. R. Manjunatha
ಸಂಸ್ಕೃತ ನಾಟಕ ಕಥಾಗುಚ್ಚ
ಸಂಸ್ಕೃತ ನಾಟಕ ಕಥಾಗುಚ್ಚ
Publisher - ಐಬಿಹೆಚ್ ಪ್ರಕಾಶನ
Regular price
Rs. 200.00
Regular price
Rs. 200.00
Sale price
Rs. 200.00
Unit price
/
per
Shipping calculated at checkout.
- Free Shipping Above ₹300
- Cash on Delivery (COD) Available
Pages -
Type -
Couldn't load pickup availability
ಎಂ.ಎಸ್. ಆರ್. ಮಂಜುನಾಥ
ಮೂಲತಃ ಚಿತ್ರದುರ್ಗದವರು; ಬೆಂಗಳೂರಿನಲ್ಲಿ ವಾಸ, ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ (1972), ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ (1984), ನಲವತ್ತೈದು ವರ್ಷಕ್ಕೂ ಹೆಚ್ಚು ಕಾಲ ಬ್ಯಾಂಕಿಂಗ್, ಹಣಕಾಸು ಮತ್ತು ಸಾಲ ಮೌಲ್ಯಮಾಪನ ಕ್ಷೇತ್ರಗಳಲ್ಲಿ ವೃತ್ತಿಜೀವನ, ಆರ್ಥಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಪಟ್ಟ ಬಿಡಿ ಲೇಖನಗಳು ಇಂಗ್ಲೀಷ್ ಭಾಷೆಯ ಸುಪ್ರಸಿದ್ಧ ಪತ್ರಿಕೆಗಳಲ್ಲಿ ನಿಯತಕಾಲಿಕಗಳಲ್ಲಿ ಪ್ರಕಟವಾಗಿವೆ. ಮಕ್ಕಳ ಕತೆಗಳು, ವಿಚಾರಾತ್ಮಕ ಲೇಖನಗಳು ಹಾಗೂ ಲಲಿತ ಪ್ರಬಂಧಗಳನ್ನು ಬರೆದಿರುವ ಮಂಜುನಾಥ ಅವರ ಮೊದಲ ಮುದ್ರಿತ ಪುಸ್ತಕ 'ಸಂಸ್ಕೃತ ನಾಟಕ ಕಥಾಗುಚ್ಛ'.
ಮೂಲತಃ ಚಿತ್ರದುರ್ಗದವರು; ಬೆಂಗಳೂರಿನಲ್ಲಿ ವಾಸ, ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ (1972), ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ (1984), ನಲವತ್ತೈದು ವರ್ಷಕ್ಕೂ ಹೆಚ್ಚು ಕಾಲ ಬ್ಯಾಂಕಿಂಗ್, ಹಣಕಾಸು ಮತ್ತು ಸಾಲ ಮೌಲ್ಯಮಾಪನ ಕ್ಷೇತ್ರಗಳಲ್ಲಿ ವೃತ್ತಿಜೀವನ, ಆರ್ಥಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಪಟ್ಟ ಬಿಡಿ ಲೇಖನಗಳು ಇಂಗ್ಲೀಷ್ ಭಾಷೆಯ ಸುಪ್ರಸಿದ್ಧ ಪತ್ರಿಕೆಗಳಲ್ಲಿ ನಿಯತಕಾಲಿಕಗಳಲ್ಲಿ ಪ್ರಕಟವಾಗಿವೆ. ಮಕ್ಕಳ ಕತೆಗಳು, ವಿಚಾರಾತ್ಮಕ ಲೇಖನಗಳು ಹಾಗೂ ಲಲಿತ ಪ್ರಬಂಧಗಳನ್ನು ಬರೆದಿರುವ ಮಂಜುನಾಥ ಅವರ ಮೊದಲ ಮುದ್ರಿತ ಪುಸ್ತಕ 'ಸಂಸ್ಕೃತ ನಾಟಕ ಕಥಾಗುಚ್ಛ'.
Share

Subscribe to our emails
Subscribe to our mailing list for insider news, product launches, and more.