1
/
of
1
H. R. K
ಸೂಕ್ಷ್ಮ ಅರ್ಥಶಾಸ್ತ್ರ
ಸೂಕ್ಷ್ಮ ಅರ್ಥಶಾಸ್ತ್ರ
Publisher - ಸಪ್ನ ಬುಕ್ ಹೌಸ್
Regular price
Rs. 360.00
Regular price
Rs. 360.00
Sale price
Rs. 360.00
Unit price
/
per
Shipping calculated at checkout.
- Free Shipping Above ₹250
- Cash on Delivery (COD) Available
Pages -
Type -
Couldn't load pickup availability
ಗ್ರಂಥಕರ್ತರಾದ ಶ್ರೀಯುತ ಎಚ್ಚಾರ್ಕೆಯವರು ಒಬ್ಬ ಜನಪ್ರಿಯ ಬರಹಗಾರರು. ಇವರು ಶಿವಮೊಗ್ಗಾ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹೊಸಬೀಡು ಗ್ರಾಮದವರು. ಮಲೆನಾಡಿನ ಸಾಹಿತ್ಯಕ ವಾತಾವರಣದಲ್ಲಿ ಬೆಳೆದ ಶ್ರೀಯುತರು ಪ್ರಸ್ತುತ ಬೆಂಗಳೂರಿನ ಪ್ರತಿಷ್ಠಿತ ಜಯನಗರ ನ್ಯಾಷನಲ್ ಕಾಲೇಜ್ (ಸ್ವಾಯತ್ತ)ನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಇವರು ಪ್ರತಿಭಾವಂತ ಬ್ಯಾಂಕ್ ವಿದ್ಯಾರ್ಥಿಯಾಗಿದ್ದರು. ವಿದ್ಯಾರ್ಥಿ ಸಮೂಹದಲ್ಲಿ ಒಬ್ಬ ಪ್ರಭಾವಿ ಮತ್ತು ಜನಪ್ರಿಯ ಅಧ್ಯಾಪಕರಾಗಿರುವ ಎಚ್ಚಾರ್ಕೆಯವರು ತಮ್ಮ Ph.D ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ನಾಡಿನ ಜನಪ್ರಿಯ ದಿನಪತ್ರಿಕೆಗಳಾದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ಗಳಿಗೆ ಇವರು ಅರೆಕಾಲಿಕ ವರದಿಗಾರರಾಗಿ ಹಲವಾರು ವರ್ಷಗಳು ಸೇವೆ ಸಲ್ಲಿಸಿದ್ದಾರೆ. ಅಂಕಣಗಳಿಗೆ ಲೇಖನ ಬರೆಯುವ ಹವ್ಯಾಸವಿರುವ ಇವರ ವಿವಿಧ ವಿಚಾರಗಳ ಮೇಲಿನ ಹಲವಾರು ಲೇಖನಗಳು ಪ್ರಕಟಗೊಂಡಿವೆ.
ಪತ್ರಿಕೋದ್ಯಮ, ಸಾಹಿತ್ಯ, ಕಲೆ ಮತ್ತು ಸಮುದಾಯ ಚಟುವಟಿಕೆಗಳಲ್ಲಿ ಅಪಾರ ಆಸಕ್ತಿ ಹೊಂದಿರುವ ಇವರು ವಿವಿದೆಡೆ ನಡೆಯುವ ಚರ್ಚೆಗಳು, ಕಮ್ಮಟಗಳು ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸುತ್ತಿರುತ್ತಾರೆ. ಒಬ್ಬ ಪ್ರಭಾವಿ ಮತ್ತು ಪ್ರತಿಭಾವಂತ ಅಧ್ಯಾಪಕರಾಗಿ ಗಳಿಸಿದ ಸುಧೀರ್ಘ ಬೋಧನಾನುಭವವನ್ನು ಸಮರ್ಥವಾಗಿ ಬಳಸಿಕೊಂಡು ಅರ್ಥಶಾಸ್ತ್ರ ಸಾಮಾನ್ಯ ಜ್ಞಾನ ಮತ್ತು ಇತರ ವಿಚಾರಗಳ ಮೇಲೆ 50ಕ್ಕೂ ಅಧಿಕ ಗ್ರಂಥಗಳನ್ನು ರಚಿಸಿದ್ದಾರೆ. ಅರ್ಥಶಾಸ್ತ್ರದ ಮೇಲಿನ ಇವರ ಕೃತಿಗಳು ಇಂದು ಕರ್ನಾಟಕದಾದ್ಯಂತ ಜನಪ್ರಿಯವಾಗಿವೆ. ಅರ್ಥಶಾಸ್ತ್ರ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ನಡುವೆ ಇವರು ತಮ್ಮ ಕೃತಿಗಳ ಮೂಲಕ ಮನೆಮಾತಾಗಿದ್ದಾರೆ. ಇವರ ಸರಳ ಮತ್ತು ಸ್ಪುಟವಾದ ಬರವಣಿಗೆ ಶೈಲಿ ಮನಮುಟ್ಟುವಂತಹದು.
ಪ ಕಾಶಕರು
ಮೈಸೂರು ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಇವರು ಪ್ರತಿಭಾವಂತ ಬ್ಯಾಂಕ್ ವಿದ್ಯಾರ್ಥಿಯಾಗಿದ್ದರು. ವಿದ್ಯಾರ್ಥಿ ಸಮೂಹದಲ್ಲಿ ಒಬ್ಬ ಪ್ರಭಾವಿ ಮತ್ತು ಜನಪ್ರಿಯ ಅಧ್ಯಾಪಕರಾಗಿರುವ ಎಚ್ಚಾರ್ಕೆಯವರು ತಮ್ಮ Ph.D ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ನಾಡಿನ ಜನಪ್ರಿಯ ದಿನಪತ್ರಿಕೆಗಳಾದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ಗಳಿಗೆ ಇವರು ಅರೆಕಾಲಿಕ ವರದಿಗಾರರಾಗಿ ಹಲವಾರು ವರ್ಷಗಳು ಸೇವೆ ಸಲ್ಲಿಸಿದ್ದಾರೆ. ಅಂಕಣಗಳಿಗೆ ಲೇಖನ ಬರೆಯುವ ಹವ್ಯಾಸವಿರುವ ಇವರ ವಿವಿಧ ವಿಚಾರಗಳ ಮೇಲಿನ ಹಲವಾರು ಲೇಖನಗಳು ಪ್ರಕಟಗೊಂಡಿವೆ.
ಪತ್ರಿಕೋದ್ಯಮ, ಸಾಹಿತ್ಯ, ಕಲೆ ಮತ್ತು ಸಮುದಾಯ ಚಟುವಟಿಕೆಗಳಲ್ಲಿ ಅಪಾರ ಆಸಕ್ತಿ ಹೊಂದಿರುವ ಇವರು ವಿವಿದೆಡೆ ನಡೆಯುವ ಚರ್ಚೆಗಳು, ಕಮ್ಮಟಗಳು ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸುತ್ತಿರುತ್ತಾರೆ. ಒಬ್ಬ ಪ್ರಭಾವಿ ಮತ್ತು ಪ್ರತಿಭಾವಂತ ಅಧ್ಯಾಪಕರಾಗಿ ಗಳಿಸಿದ ಸುಧೀರ್ಘ ಬೋಧನಾನುಭವವನ್ನು ಸಮರ್ಥವಾಗಿ ಬಳಸಿಕೊಂಡು ಅರ್ಥಶಾಸ್ತ್ರ ಸಾಮಾನ್ಯ ಜ್ಞಾನ ಮತ್ತು ಇತರ ವಿಚಾರಗಳ ಮೇಲೆ 50ಕ್ಕೂ ಅಧಿಕ ಗ್ರಂಥಗಳನ್ನು ರಚಿಸಿದ್ದಾರೆ. ಅರ್ಥಶಾಸ್ತ್ರದ ಮೇಲಿನ ಇವರ ಕೃತಿಗಳು ಇಂದು ಕರ್ನಾಟಕದಾದ್ಯಂತ ಜನಪ್ರಿಯವಾಗಿವೆ. ಅರ್ಥಶಾಸ್ತ್ರ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ನಡುವೆ ಇವರು ತಮ್ಮ ಕೃತಿಗಳ ಮೂಲಕ ಮನೆಮಾತಾಗಿದ್ದಾರೆ. ಇವರ ಸರಳ ಮತ್ತು ಸ್ಪುಟವಾದ ಬರವಣಿಗೆ ಶೈಲಿ ಮನಮುಟ್ಟುವಂತಹದು.
ಪ ಕಾಶಕರು
Share

Subscribe to our emails
Subscribe to our mailing list for insider news, product launches, and more.