Kailasam
Publisher -
Regular price
Rs. 60.00
Regular price
Rs. 60.00
Sale price
Rs. 60.00
Unit price
per
- Free Shipping Above ₹200
- Cash on Delivery (COD) Available
Pages -
Type -
ಆಧುನಿಕ ಕನ್ನಡ ನಾಟಕ ಕ್ಷೇತ್ರಕ್ಕೆ ಟಿ. ಪಿ. ಕೈಲಾಸಂ ಅವರ ಕೊಡುಗೆ ಅಪಾರ, ಅದಕ್ಕಾಗಿಯೆ ಅವರನ್ನು 'ಕರ್ನಾಟಕ ಪ್ರಹಸನ ಪಿತಾಮಹ' ಎಂದು ಕರೆಯುತ್ತಾರೆ.
ನಾಟಕದ ಅತೀ ನಾಟಕೀಯತೆಯನ್ನು ಸಾಮಾನ್ಯ ಮಟ್ಟಕ್ಕೆ ತಂದು, ಜನಸಾಮಾನ್ಯರು ತಮ್ಮ ಬಿಂಬವನ್ನು ಕಾಣುವಂತೆ ಮಾಡಿದರು. ಅದರಲ್ಲಿರುವ ಗ್ರಾಂಥಿಕ ಭಾಷೆಯನ್ನು, ಆಡು ಮಾತಿಗೆ ಬದಲಾಯಿಸಿ, ಜನರಿಗೆ ಹೆಚ್ಚು ತಲುಪುವಂತೆ ಮಾಡಿದರು. ಅವರು ನಾಟಕಗಳಲ್ಲಿನ ಕನ್ನಡಾಂಗ್ಲೋ ಪದಗಳ ಬಳಕೆ ಬಹು ವಿಶಿಷ್ಟವಾದುದು.
ತಮ್ಮ ನಾಟಕಗಳ ಮೂಲಕ ಕನ್ನಡಿಗರನ್ನು ನಗಿಸಿ, ನಲಿಸಿ ಕನ್ನಡಿಗರ ಮನದಲ್ಲಿ ಸದಾ ನೆಲೆಸಿರುವರು ಕೈಲಾಸಂ, ಅದಕ್ಕಾಗಿಯೆ 'ಕನ್ನಡಕ್ಕೊಬ್ಬನೇ ಕೈಲಾಸಂ'.
ಪ್ರಕಾಶಕರು - ಅಂಕಿತ ಪುಸ್ತಕ
ನಾಟಕದ ಅತೀ ನಾಟಕೀಯತೆಯನ್ನು ಸಾಮಾನ್ಯ ಮಟ್ಟಕ್ಕೆ ತಂದು, ಜನಸಾಮಾನ್ಯರು ತಮ್ಮ ಬಿಂಬವನ್ನು ಕಾಣುವಂತೆ ಮಾಡಿದರು. ಅದರಲ್ಲಿರುವ ಗ್ರಾಂಥಿಕ ಭಾಷೆಯನ್ನು, ಆಡು ಮಾತಿಗೆ ಬದಲಾಯಿಸಿ, ಜನರಿಗೆ ಹೆಚ್ಚು ತಲುಪುವಂತೆ ಮಾಡಿದರು. ಅವರು ನಾಟಕಗಳಲ್ಲಿನ ಕನ್ನಡಾಂಗ್ಲೋ ಪದಗಳ ಬಳಕೆ ಬಹು ವಿಶಿಷ್ಟವಾದುದು.
ತಮ್ಮ ನಾಟಕಗಳ ಮೂಲಕ ಕನ್ನಡಿಗರನ್ನು ನಗಿಸಿ, ನಲಿಸಿ ಕನ್ನಡಿಗರ ಮನದಲ್ಲಿ ಸದಾ ನೆಲೆಸಿರುವರು ಕೈಲಾಸಂ, ಅದಕ್ಕಾಗಿಯೆ 'ಕನ್ನಡಕ್ಕೊಬ್ಬನೇ ಕೈಲಾಸಂ'.
ಪ್ರಕಾಶಕರು - ಅಂಕಿತ ಪುಸ್ತಕ