Skip to product information
1 of 1

Dr. Sharanu Hulluru

ಅಂಬರೀಶ

ಅಂಬರೀಶ

Publisher - ಸಾವಣ್ಣ ಪ್ರಕಾಶನ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 164

Type - Paperback

ನಟ ಅಂದರೆ ನಟನಲ್ಲ. ರಾಜಕಾರಣಿ ಅಂದರೆ ರಾಜಕಾರಣಿ ಅಲ್ಲ, ಅಹಂಕಾರಿ ಅಲ್ಲ, ಸ್ಟಾರ್ ಅಲ್ಲ, ಸೋಮಾರಿ ಅಲ್ಲ, ಸಮಯ ಪಾಲಕ ಅಲ್ಲ, ಮಹತ್ವಾಕಾಂಕ್ಷಿ ಮೊದಲೇ ಅಲ್ಲ. ಗೆಲ್ಲಬೇಕು ಅಂತ ಹೊರಡಲಿಲ್ಲ. ನಿಲ್ಲಬೇಕು ಅಂತ ಹೋರಾಡಲೂ ಇಲ್ಲ,

owenge wart... Most reluctant actor. More reluctant politician. ಪಾಲಿಗೆ ಬಂದದ್ದು ಪರಮ ಸುಖ ಅಂತ ಇದ್ದು ಬಿಟ್ಟ ಸಂತ, ಯಾರ ತಾಳಕ್ಕೂ ಕುಣಿಯದ ನಿಶ್ಚಿಂತ. ಮಾತಿಗೆ ಅಂಕುಶ ಇರಲಿಲ್ಲ. ನಡೆ ನುಡಿಯ ನಡುವೆ ಅಂತರ ಇರಲಿಲ್ಲ. ಸೋತ ಬೇಸರ, ಗೆದ್ದ ಅಹಂಕಾರ ಎರಡೂ ಇರಲಿಲ್ಲ.

ಅವರ ಬಗ್ಗೆ ಯಾರೂ ಬರೆಯಲಿಲ್ಲ. ಏನು ಬರೆಯಬೇಕು ಅಂತ ಯಾರಿಗೆ ತಾನೇ ಗೊತ್ತಿತ್ತು. ಅವರು ಹೀಗೆ ಅಂತ ಯಾರಾದರೂ ಬರೆದರೆ ತಾನು ಹಾಗಲ್ಲ ಅಂತ ಮರುಕ್ಷಣವೇ ಸಾಬೀತು ಮಾಡುತ್ತಿದ್ದ ಕ್ಷಣ ಕ್ಷಣದ ಅಮರನಾಥ.

ಈಗ ಗೆಳೆಯ ಶರಣು ಹುಲ್ಲೂರು ಅವರ ಕುರಿತು ಕುಂದಿಲ್ಲದೆ ಬರೆದು ಅವರ ನೆನೆದಿದ್ದಾರೆ. ಇದು ಅಂಬರೀಶ್ ಕುರಿತ ಮೊದಲ ಪುಸ್ತಕ ಅಲ್ಲದೇ ಇರಬಹುದು. ಆದರೆ ಅಂಬರೀಶ್ ಅಂತಸ್ಫೂರ್ತಿಯನ್ನು ಯಥಾವತ್ತು ಹಿಡಿದಿಡಲು ಅಚ್ಚುಕಟ್ಟಾಗಿ ಹವಣಿಸಿದ ಮೊತ್ತ ಮೊದಲ ಕೃತಿ. ಶರಣು ಹುಲ್ಲೂರು ಇದನ್ನು ಬರೆದು ನಮ್ಮೆಲ್ಲರ guilt ಕಮ್ಮಿ ಮಾಡಿದ್ದಾರೆ.

ಜೋಗಿ
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)