1
/
of
2
S. Divakar
ಅಯೋಧ್ಯಾಕಾಂಡ
ಅಯೋಧ್ಯಾಕಾಂಡ
Publisher - ನವಕರ್ನಾಟಕ ಪ್ರಕಾಶನ
Regular price
Rs. 150.00
Regular price
Rs. 150.00
Sale price
Rs. 150.00
Unit price
/
per
Shipping calculated at checkout.
- Free Shipping Above ₹350
- Cash on Delivery (COD) Available*
Pages - 108
Type - Paperback
Gift Wrap
Rs. 15.00
Couldn't load pickup availability
ರಾಮಾಯಣದ ಸ್ಫೂರ್ತಿಯ ಗಂಗಾಧಾರೆ ಅಯೋಧ್ಯಾಕಾಂಡದಲ್ಲಿ ತುಂಬಿ ಹರಿದಿದೆ. ಇದು ಭಾವಸ್ಫೂರ್ತಿಯ ಪ್ರವಾಹ. ಮನುಷ್ಯನ ಮನೋಭಿತ್ತಿಯ ವಿವಿಧ ಚಿತ್ರಗಳು ಇಲ್ಲಿ ಕಾಣಸಿಗುತ್ತವೆ. ಚಿತ್ತದ ಅವಸ್ಥಾಂತರಗಳಿವೆ ಇಲ್ಲಿ. ಭಾವವೇ ಬದುಕೂ ಸಾವೂ ಆಗುವ ವೈಚಿತ್ರ್ಯವಿದೆ.
ರಾಮಾಯಣ ರಾಮಾಯಣವಾಗಲು ತೊಡಗುವುದು ಇಲ್ಲಿ. ಹಾಗಾಗಿ ಇದನ್ನು ರಾಮಾಯಣದ ಸ್ಫೂರ್ತಿ ಎನ್ನಲೇನೂ ಅಡ್ಡಿಯಿಲ್ಲ. ಕವಿ ವಾಲ್ಮೀಕಿ ಆ ರಸಘಟ್ಟಗಳನ್ನು ರಸಮಯವಾಗಿಯೇ ಚಿತ್ರಿಸಿದ್ದಾರೆ. ರಾಮಾಯಣ ಕರುಣರಸದ ಆಕರ ಎನ್ನುವ ಮಾತಿದೆ. ಅದಕ್ಕೆ ಅಯೋಧ್ಯಾಕಾಂಡವೇ ಭಿತ್ತಿ.
ಕುಟುಂಬ ಮತ್ತು ಸಮೂಹದ ಪ್ರೀತಿ-ಅಪ್ರೀತಿಗಳ ಚಿತ್ರಣ ಅಯೋಧ್ಯಾಕಾಂಡದ್ದು. ಅದು ಹೇಗೆ ಬದುಕಿನ ಸ್ಫೂರ್ತಿಯಾಗುತ್ತದೆ ಎನ್ನುವುದನ್ನು ಹೇಳಲು ಈ ಕೃತಿ ಹೊರಟಿದೆ.
ರಾಮಾಯಣ ರಾಮಾಯಣವಾಗಲು ತೊಡಗುವುದು ಇಲ್ಲಿ. ಹಾಗಾಗಿ ಇದನ್ನು ರಾಮಾಯಣದ ಸ್ಫೂರ್ತಿ ಎನ್ನಲೇನೂ ಅಡ್ಡಿಯಿಲ್ಲ. ಕವಿ ವಾಲ್ಮೀಕಿ ಆ ರಸಘಟ್ಟಗಳನ್ನು ರಸಮಯವಾಗಿಯೇ ಚಿತ್ರಿಸಿದ್ದಾರೆ. ರಾಮಾಯಣ ಕರುಣರಸದ ಆಕರ ಎನ್ನುವ ಮಾತಿದೆ. ಅದಕ್ಕೆ ಅಯೋಧ್ಯಾಕಾಂಡವೇ ಭಿತ್ತಿ.
ಕುಟುಂಬ ಮತ್ತು ಸಮೂಹದ ಪ್ರೀತಿ-ಅಪ್ರೀತಿಗಳ ಚಿತ್ರಣ ಅಯೋಧ್ಯಾಕಾಂಡದ್ದು. ಅದು ಹೇಗೆ ಬದುಕಿನ ಸ್ಫೂರ್ತಿಯಾಗುತ್ತದೆ ಎನ್ನುವುದನ್ನು ಹೇಳಲು ಈ ಕೃತಿ ಹೊರಟಿದೆ.
Share

Subscribe to our emails
Subscribe to our mailing list for insider news, product launches, and more.