Skip to product information
1 of 2

Swamy Jagadatmananda

ಏಳಿ!ಎದ್ದೇಳಿ!

ಏಳಿ!ಎದ್ದೇಳಿ!

Publisher - ರಾಮಕೃಷ್ಣ ಆಶ್ರಮ ಮೈಸೂರು

Regular price Rs. 20.00
Regular price Rs. 20.00 Sale price Rs. 20.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 64

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಓದುಗರನ್ನು ಚೈತನ್ಯಗೊಳಿಸಿ, ಅವರಲ್ಲಿ ಹುದುಗಿರುವ ಪೌರುಷ, ತ್ಯಾಗ ಹಾಗೂ ಸೇವಾಭಾವನೆಗಳನ್ನು ಎಚ್ಚರಿಸಿ, ಮಾತೃಭೂಮಿಯ ಬಗೆಗೆ ತಮ್ಮ ಕರ್ತವ್ಯವನ್ನು ಪೂರೈಸುವಂತಹ ಪ್ರೇರಣೆ ನೀಡಬಲ್ಲ ಹೊತ್ತಿಗೆಯಿದು. ವಿವೇಕಾನಂದರ ವಾಙ್ಮಯದಲ್ಲಿ ಹುದುಗಿರುವ ತಲಸ್ಪರ್ಶಿ ಅಂತರ್ದೃಷ್ಟಿ ಹಾಗೂ ತೀಕ್ಷ್ಣ ಭಾವಗ್ರಹಣದ ಸಮರ್ಥ, ಸಮರ್ಪಕ ವಿಂಗಡನೆ ಇದರಲ್ಲಿದೆ.

ಸ್ವಾಮಿ ವಿವೇಕಾನಂದರ ಪ್ರಮುಖ, ಪ್ರಖರ ವಿಚಾರಗಳ ಸಂಕಲನ – Rousing Call to Hindu Nation’ ಇಂಗ್ಲಿಷ್ ಪುಸ್ತಕದ ಕನ್ನಡ ಅವತರಣಿಕೆ ಇದು. ವಿವೇಕಾನಂದರದೇ ಮಾತುಗಳಲ್ಲಿ ಅವರು ಬದುಕಿ ಬಾಳಿ, ದುಡಿದು ಮಡಿದ ಆದರ್ಶಗಳ ಸ್ಪಷ್ಟ, ಸಾರಾಂಶರೂಪ ಈ ಪುಸ್ತಕದಲ್ಲಿದೆ.

View full details

Talk about your brand

Share information about your brand with your customers. Describe a product, make announcements, or welcome customers to your store.