Swamy Jagadatmananda
ಏಳಿ!ಎದ್ದೇಳಿ!
ಏಳಿ!ಎದ್ದೇಳಿ!
Publisher - ರಾಮಕೃಷ್ಣ ಆಶ್ರಮ ಮೈಸೂರು
- Free Shipping Above ₹400
- Cash on Delivery (COD) Available*
Pages - 64
Type - Paperback
Couldn't load pickup availability
ಓದುಗರನ್ನು ಚೈತನ್ಯಗೊಳಿಸಿ, ಅವರಲ್ಲಿ ಹುದುಗಿರುವ ಪೌರುಷ, ತ್ಯಾಗ ಹಾಗೂ ಸೇವಾಭಾವನೆಗಳನ್ನು ಎಚ್ಚರಿಸಿ, ಮಾತೃಭೂಮಿಯ ಬಗೆಗೆ ತಮ್ಮ ಕರ್ತವ್ಯವನ್ನು ಪೂರೈಸುವಂತಹ ಪ್ರೇರಣೆ ನೀಡಬಲ್ಲ ಹೊತ್ತಿಗೆಯಿದು. ವಿವೇಕಾನಂದರ ವಾಙ್ಮಯದಲ್ಲಿ ಹುದುಗಿರುವ ತಲಸ್ಪರ್ಶಿ ಅಂತರ್ದೃಷ್ಟಿ ಹಾಗೂ ತೀಕ್ಷ್ಣ ಭಾವಗ್ರಹಣದ ಸಮರ್ಥ, ಸಮರ್ಪಕ ವಿಂಗಡನೆ ಇದರಲ್ಲಿದೆ.
ಸ್ವಾಮಿ ವಿವೇಕಾನಂದರ ಪ್ರಮುಖ, ಪ್ರಖರ ವಿಚಾರಗಳ ಸಂಕಲನ – Rousing Call to Hindu Nation’ ಇಂಗ್ಲಿಷ್ ಪುಸ್ತಕದ ಕನ್ನಡ ಅವತರಣಿಕೆ ಇದು. ವಿವೇಕಾನಂದರದೇ ಮಾತುಗಳಲ್ಲಿ ಅವರು ಬದುಕಿ ಬಾಳಿ, ದುಡಿದು ಮಡಿದ ಆದರ್ಶಗಳ ಸ್ಪಷ್ಟ, ಸಾರಾಂಶರೂಪ ಈ ಪುಸ್ತಕದಲ್ಲಿದೆ.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.