G. Ramnath Bhat
Publisher -
Regular price
Rs. 300.00
Regular price
Rs. 300.00
Sale price
Rs. 300.00
Unit price
per
- Free Shipping Above ₹200
- Cash on Delivery (COD) Available
Pages -
Type -
ರವೀಂದ್ರನಾಥ ಠಾಕೂರ್ ಮತ್ತು ಗಾಂಧೀಜಿ ಇಬ್ಬರೂ ಮೇರು ಸದೃಶ ವ್ಯಕ್ತಿಗಳು, ಒಬ್ಬರು ಗುರುದೇವ, ಮತ್ತೊಬ್ಬರು ಮಹಾತ್ಮ, ಸ್ವಾತಂತ್ರ್ಯ ಗಳಿಸುವುದಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಭಾರತೀಯರು ಹೋರಾಡುತ್ತಿದ್ದ ಒಂದು ಬಗೆಯ ತಳಮಳದ ಸನ್ನಿವೇಶದಲ್ಲಿ ಈ ಇಬ್ಬರು ರಂಗದ ಮೇಲೆ ಕಾಣಿಸಿಕೊಂಡರು. ತಮ್ಮದೇ ರೀತಿಯಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ 6 ಬೆಂಬಲ, ಸ್ಫೂರ್ತಿ ನೀಡಿದರು. ಮಹಾತ್ಮರದು ಕಾಂಗ್ರೆಸಿನ ಮೂಲಕ ರಾಜಕೀಯ ಕ್ಷೇತ್ರದಲ್ಲಿ, ಗುರುದೇವರದು ತಮ್ಮ ಸ್ಫೂರ್ತಿದಾಯಕ ಕೃತಿಗಳ ಮೂಲಕ ಸಾಂಸ್ಕೃತಿಕ ರಂಗದಲ್ಲಿ ಕಾರ್ಯ ಚಟುವಟಿಕೆ.