1
/
of
1
Dr. K. Shivaram Karanth
ಹೆತ್ತಳಾ ತಾಯಿ
ಹೆತ್ತಳಾ ತಾಯಿ
Publisher - ಸಪ್ನ ಬುಕ್ ಹೌಸ್
Regular price
Rs. 120.00
Regular price
Rs. 120.00
Sale price
Rs. 120.00
Unit price
/
per
Shipping calculated at checkout.
- Free Shipping Above ₹400
- Cash on Delivery (COD) Available*
Pages -
Type -
Gift Wrap
Rs. 15.00
Gift Box
Rs. 225.00
Couldn't load pickup availability
ಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.
ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು.
ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.