K. P. Poornachandra Tejaswi
ಹೊಸ ವಿಚಾರಗಳು
ಹೊಸ ವಿಚಾರಗಳು
Publisher - ಪುಸ್ತಕ ಪ್ರಕಾಶನ
- Free Shipping Above ₹300
- Cash on Delivery (COD) Available
Pages - 839
Type - Hardcover
Pickup available at 67, South Avenue Complex, DVG Road, Basavanagudi
Usually ready in 24 hours
ಕನ್ನಡ ನಾಡು ಕಂಡ ಮಹತ್ವದ ಚಿಂತಕರಲ್ಲಿ ತೇಜಸ್ವಿ ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ತೇಜಸ್ವಿ ಅವರು ತೆರೆದುಕೊಳ್ಳದ, ಮಾತನಾಡದ ವಿಷಯಗಳೇ ಇಲ್ಲ ಅನ್ನಬಹುದು. ಅವರ ಅನೇಕ ಲೇಖನ, ಭಾಷಣ ಮತ್ತು ಸಂದರ್ಶನಗಳನ್ನು ಕಲೆಹಾಕಿ ಹೊರತರಲಾದ ಹೊತ್ತಗೆ ಇದಾಗಿದೆ. ಕನ್ನಡದ ನೆಲ, ಜಲ, ಭಾಷೆ, ಆರ್ಥಿಕತೆ, ಶಿಕ್ಷಣ, ರಾಜಕೀಯ, ಚಳವಳಿ, ಧಾರ್ಮಿಕತೆ, ಪರಿಸರ ಹೀಗೆ ಎಲ್ಲದರ ಬಗ್ಗೆ ತೇಜಸ್ವಿ ಅವರು ಬರೆದ ಅಪರೂಪದ ಲೇಖನಗಳು ಈ ಹೊತ್ತಗೆಯಲ್ಲಿವೆ. ತೇಜಸ್ವಿಯವರ ಸಾರ್ವಜನಿಕ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ಹೊಂದಿರುವ ಈ ಪುಸ್ತಕ ಬಹಳ ಇಂದಿಗೂ ಹೆಚ್ಚು ಮಾರಾಟವಾಗುವ ಕೃತಿಗಳಲ್ಲೊಂದಾಗಿದೆ.
Share
Subscribe to our emails
Subscribe to our mailing list for insider news, product launches, and more.