Skip to product information
1 of 2

Ravi Belagere

ಇಡ್ಲಿ ವಡ ಡೆಡ್ಲಿ ಮರ್ಡರ್!

ಇಡ್ಲಿ ವಡ ಡೆಡ್ಲಿ ಮರ್ಡರ್!

Publisher - ಭಾವನಾ ಪ್ರಕಾಶನ

Regular price Rs. 100.00
Regular price Rs. 100.00 Sale price Rs. 100.00
Sale Sold out
Shipping calculated at checkout.

- Free Shipping Above ₹300

- Cash on Delivery (COD) Available

Pages - 62

Type - Paperback

ಇತ್ತೀಚೆಗೆ ನನ್ನ ಬಹುಕಾಲದ ಗೆಳೆಯರೂ, ಚಿತ್ರ ನಿರ್ಮಾಪಕರೂ, ರಾಜಕಾರಣಿಯೂ ಆದ ಮುನಿರತ್ನ ಭೇಟಿಯಾದಾಗ ಅಕಸ್ಮಾತ್ತಾಗಿ ಚರ್ಚೆಗೆ ಬಂದದ್ದು ಮದರಾಸಿನ 'ಶರವಣ ಭವನ' ಮಾಲೀಕ ಮಾಡಿಸಿದ ಪ್ರಿನ್ಸ್ ಶಾಂತಕುಮಾರ್‌ನ ಕೊಲೆಯ ಸಂಗತಿ. 'ಶರವಣ ಭವನ' ಹೊಟೇಲುಗಳು ಇವತ್ತು ಒಂದೆರಡಲ್ಲ : ನೂರಾರಿವೆ. ಲಂಡನ್ ಒಂದರಲ್ಲೇ ಅದರ ಹದಿನಾರು ಶಾಖೆಗಳಿವೆ. ಕೋಟ್ಯಂತರದ ವಹಿವಾಟು. ಅದರ ಮಾಲೀಕ ರಾಜಗೋಪಾಲ್ ಕೇವಲ ಒಬ್ಬ ಟೇಬಲ್ ಒರೆಸುವ ನೌಕರನಾಗಿ ಬದುಕು ಆರಂಭಿಸಿ ಕೋಟ್ಯಂತರ ಗಳಿಸಿದ ಸಾಧಕ. ಎರಡು ಮದುವೆ ಆಗಿತ್ತು. ಮಕ್ಕಳೂ ಬೆಳೆದು ನಿಂತಿದ್ದರು. ಆದರೆ ಆಸೆಯ ಮಧ್ಯವಯಸ್ಕ ಮೂರನೆಯ ಹುಡುಗಿಗಾಗಿ ಕೈ ಚಾಚಿದ. ಅದು ಸಾಧ್ಯವಾಗದೆ ಇದ್ದಾಗ ಆ ಹುಡುಗಿಯ ಗಂಡನನ್ನೇ ಕೊಲೆ ಮಾಡಿಸಿಬಿಟ್ಟ.

ಮುಂದೇನಾಯಿತು?

ಅದರ ಪೂರ್ತಿ ವಿವರ ಚಕಿತಗೊಳಿಸುವ ರೀತಿಯಲ್ಲಿದೆ, ಓದಿಕೊಳ್ಳಿ :
'ಇಡ್ಲಿ ವಡ ಡೆಡ್ಲಿ ಮರ್ಡ‌ರ್!'

-ಭಾವನಾ ಬೆಳಗೆರೆ




View full details

Customer Reviews

Based on 2 reviews
50%
(1)
0%
(0)
0%
(0)
0%
(0)
50%
(1)
A
Anantha Narayana B
ನಿರಾಶೆ ಮೂಡಿಸಿದ ಪುಸ್ತಕ

ರವಿ ಬೆಳೆಗೆರೆ ಯವರ ಬರಹ ಅಲ್ಲ ಅನಿಸುವ ರೀತಿ ಇದೆ,ಬಹಳ ನಿರಾಸೆ ಮೂಡಿಸಿದ ಪುಸ್ತಕ , ಪೊಲೀಸ್ ರಿಪೋರ್ಟ್ ಓದಿದ ಅನುಭವ

P
Pradeep Naganur

ಇಡ್ಲಿ ವಡ ಡೆಡ್ಲಿ ಮರ್ಡರ್!