Skip to product information
1 of 1

K. N. Ganeshaiah

ಕರಿಸಿರಿಯಾನ

ಕರಿಸಿರಿಯಾನ

Publisher - ಸಾಹಿತ್ಯ ಭಂಡಾರ

Regular price Rs. 285.00
Regular price Rs. 285.00 Sale price Rs. 285.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 240

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ಇದು ಡಾ. ಕೆ.ಎನ್.ಗಣೇಶಯ್ಯ ರವರ ರೋಚಕ ಕಾದಂಬರಿಗಳಲ್ಲೊಂದು. ಇದರಲ್ಲಿ ವಿಜಯನಗರದ ಅರಸರ ನಿಧಿಯ ಹುಡುಕಾಟ ಇದೆ. ವಿಜಯನಗರ ಸಾಮ್ರಾಜ್ಯದ ಏಳಿಗೆಯ ವಿಶ್ಲೇಷಣೆ, ಪತನದ ಸಮಯದಲ್ಲಿ ವಿಜಯನಗರವನ್ನು ಲೂಟಿ ಮಾಡಿದವರು ಯಾರು , ಅಲ್ಲಿದ್ದ ಸಂಪತ್ತು ಈಗ ಎಲ್ಲಿದೆ, ಎಂಬ ಬಗ್ಗೆ ಊಹಾಪೋಹಗಳೂ ಇಲ್ಲಿವೆ. ವಿಜಯನಗರದ ಅರಸರ ಮನೆತನದ ದೈವವಾದ ಪಂಪಾವಿರೂಪಾಕ್ಷನ ಬದಲಿಗೆ ತಿರುಪತಿಯ ವೆಂಕಟೇಶನನ್ನು ಕುಲದೈವವನ್ನಾಗಿ ಮಾಡಿಕೊಂಡು ಅಲ್ಲಿಗೆ ಕೊಟ್ಟ ದಾನಗಳ ಕುರಿತು, ತಿರುಪತಿಯ ವೆಂಕಟೇಶನ ಮೂರ್ತಿಯ ಕುರಿತು ಕುತೂಹಲಕರ ವಿಷಯಗಳೂ ಇಲ್ಲಿ ಪ್ರಾಸಂಗಿಕವಾಗಿ ಬಂದಿವೆ. ಸತ್ಯಸಂಗತಿಗಳನ್ನು ಕಲ್ಪನೆಯೊಂದಿಗೆ ರೋಮಾಂಚಕವಾಗಿಸುವಂತೆ ಸಂಯೋಜಿಸಿದ್ದಾರೆ ಈ ಲೇಖಕರು.

View full details

Talk about your brand

Share information about your brand with your customers. Describe a product, make announcements, or welcome customers to your store.