1
/
of
1
Usha Navarathnaram
ಕರುಣಾಳು ಬಾ ಬೆಳಕೆ
ಕರುಣಾಳು ಬಾ ಬೆಳಕೆ
Publisher - ಹೇಮಂತ ಸಾಹಿತ್ಯ
Regular price
Rs. 200.00
Regular price
Rs. 200.00
Sale price
Rs. 200.00
Unit price
/
per
Shipping calculated at checkout.
- Free Shipping Above ₹400
- Cash on Delivery (COD) Available*
Pages -
Type - Paperback
Gift Wrap
Rs. 15.00
Gift Box
Rs. 225.00
Couldn't load pickup availability
ಉಷಾನವರತ್ನರಾಮ್
ಬಹುಕಾಲ ನೆನಪಿನಲ್ಲಿ ಉಳಿದು ಬಿಡುವ, ಪದೇಪದೇ ಓದಬೇಕೆನಿಸುವ, ಅಂತಃಕರಣ ಕಲಕುವ, ವಿಶ್ವಾಂಬರದಷ್ಟೇ ವರ್ಣವೈವಿಧ್ಯತೆ, ಕಥೆ-ಕವನ; ಪಾತ್ರ ಚಿತ್ರಣ ಓರಣ ಸಾಮಾಜಿಕ-ಸಮಕಾಲೀನ ಇತಿವೃತ್ತ-ವಿಷಯ ಚಿಂತನ ಮಂಥನ, ಮಾನವ ಸಹಜ ತುಡಿತ ಸಂಬಂಧಗಳ ಒಳತೋಟಿ; ತಂಬೆಲರಿನ ತಂಪು; ಮೋಹನ ಮುರಳಿಯ ಮೋಹಕತೆ, ಪಯಸ್ವಿನಿಯ ಮಧುರ ನಿನಾದ, ಸ್ವಾದಿಸಿದಾಗ ಆಗುವ ಹರುಷ.
ಶ್ರೀಮತಿ ಉಷಾ ನವರತ್ನರಾಮ್ ಕಾದಂಬರಿಗಳನ್ನು ಓದಿದಾಗ ಓದುಗರಿಗಾಗುವ ಗಾಢ ಅನುಭವ, ಅನುರಕ್ತಿ, ಅನುಭೂತಿಗಳಿವು. ಎಂತಲೇ ಇವರ ಕಾದಂಬರಿಗಳು ಜನಪ್ರಿಯ-ಹಲವು ಆವೃತ್ತಿಗಳನ್ನು ಕಾಣುವುದಕ್ಕೆ ಕಾರಣ.
ಹಲವು ಕಾದಂಬರಿಗಳು ಬೆಳ್ಳಿ ತೆರೆಯ ಮೇಲೆ ಪಡಿಮೂಡಿದ ಹೆಗ್ಗಳಿಕೆ ಇವರದು.
ವಿಸ್ತೃತ ಅನುಭವ, ಪರಿಪಕ್ವ ಮನಸ್ಸಿನ ಸೃಜನಶೀಲ ಬರವಣಿಗೆ, ಸದಭಿರುಚಿಯ ಸಾಹಿತ್ಯ ಚಿಂತನೆ-ಜೀವನ ಸಾಧನೆ.
ಬಹುಕಾಲ ನೆನಪಿನಲ್ಲಿ ಉಳಿದು ಬಿಡುವ, ಪದೇಪದೇ ಓದಬೇಕೆನಿಸುವ, ಅಂತಃಕರಣ ಕಲಕುವ, ವಿಶ್ವಾಂಬರದಷ್ಟೇ ವರ್ಣವೈವಿಧ್ಯತೆ, ಕಥೆ-ಕವನ; ಪಾತ್ರ ಚಿತ್ರಣ ಓರಣ ಸಾಮಾಜಿಕ-ಸಮಕಾಲೀನ ಇತಿವೃತ್ತ-ವಿಷಯ ಚಿಂತನ ಮಂಥನ, ಮಾನವ ಸಹಜ ತುಡಿತ ಸಂಬಂಧಗಳ ಒಳತೋಟಿ; ತಂಬೆಲರಿನ ತಂಪು; ಮೋಹನ ಮುರಳಿಯ ಮೋಹಕತೆ, ಪಯಸ್ವಿನಿಯ ಮಧುರ ನಿನಾದ, ಸ್ವಾದಿಸಿದಾಗ ಆಗುವ ಹರುಷ.
ಶ್ರೀಮತಿ ಉಷಾ ನವರತ್ನರಾಮ್ ಕಾದಂಬರಿಗಳನ್ನು ಓದಿದಾಗ ಓದುಗರಿಗಾಗುವ ಗಾಢ ಅನುಭವ, ಅನುರಕ್ತಿ, ಅನುಭೂತಿಗಳಿವು. ಎಂತಲೇ ಇವರ ಕಾದಂಬರಿಗಳು ಜನಪ್ರಿಯ-ಹಲವು ಆವೃತ್ತಿಗಳನ್ನು ಕಾಣುವುದಕ್ಕೆ ಕಾರಣ.
ಹಲವು ಕಾದಂಬರಿಗಳು ಬೆಳ್ಳಿ ತೆರೆಯ ಮೇಲೆ ಪಡಿಮೂಡಿದ ಹೆಗ್ಗಳಿಕೆ ಇವರದು.
ವಿಸ್ತೃತ ಅನುಭವ, ಪರಿಪಕ್ವ ಮನಸ್ಸಿನ ಸೃಜನಶೀಲ ಬರವಣಿಗೆ, ಸದಭಿರುಚಿಯ ಸಾಹಿತ್ಯ ಚಿಂತನೆ-ಜೀವನ ಸಾಧನೆ.
Share

S
Savithri M ಕರುಣಾಳು ಬಾ ಬೆಳಕೆ
Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.