Dr. K. Mohankrishna Rai
ಕೆನರಾದ ವಿಭಜನೆ - ಹತ್ತಿ ರಾಜಕೀಯದ ವಿಶ್ಲೇಷಣೆ
ಕೆನರಾದ ವಿಭಜನೆ - ಹತ್ತಿ ರಾಜಕೀಯದ ವಿಶ್ಲೇಷಣೆ
Publisher -
- Free Shipping Above ₹400
- Cash on Delivery (COD) Available*
Pages -
Type -
Couldn't load pickup availability
ಬ್ರಿಟಿಶ್ ವಸಾಹತುಶಾಹಿ ಆಳ್ವಿಕೆಯ ಹೊತ್ತಿನಲ್ಲಿ ಇಂದಿನ ಕರ್ನಾಟಕ ಹಲವಾರು ಘಟಕಗಳಾಗಿ ವಿಭಜನೆಯಾಗಿತ್ತು. ಕರಾವಳಿ ಕರ್ನಾಟಕವು ಬಾಂಬೆ ಹಾಗೂ ಮದರಾಸು ಪ್ರೆಸಿಡೆನ್ಸಿಗಳಲ್ಲಿ ಹಂಚಿ ಹೋಗಿತ್ತು. 1862ರಲ್ಲಿ ನಡೆದ ಕೆನರಾದ ವಿಭಜನೆ ಬ್ರಿಟಿಶ್ ವಸಾಹತುಶಾಹಿ ಧೋರಣೆಗೆ ಒಳ್ಳೆಯ ಉದಾಹರಣೆ. ವಿಭಜನೆಗೆ ಕಾರಣವಾದ ಆಡಳಿತಾತ್ಮಕ, ವ್ಯಾಪಾರ ಹಾಗೂ ಸೈನಿಕ ಕಾರಣಗಳನ್ನು ಹಾಗೂ ವಿಭಜನೆಯಿಂದಾದ ಪರಿಣಾಮಗಳನ್ನು ಈ ಕೃತಿಯಲ್ಲಿ ಅಧ್ಯಯನಕ್ಕೆ ಒಳಪಡಿಸಲಾಗಿದೆ. ಕೃಷಿಯ ವಾಣಿಜ್ಯೀಕರಣ, ಬ್ರಿಟನ್ನಿನ ಹತ್ತಿ ರಾಜಕೀಯ, ಬಾಂಬೆ ಮತ್ತು ಮದರಾಸು ಸರ್ಕಾರಗಳ ಧೋರಣೆಗಳು ಹೀಗೆ ಹಲವು ವಿಚಾರಗಳನ್ನು ಸಾಕಷ್ಟು ಆಕರ ಬಳಸಿಕೊಂಡು ಚರ್ಚಿಸಲಾಗಿದೆ.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.