Skip to product information
1 of 2

Mikhail Gibran To kannada T N Vasudeva Murthy

ಮೈಕಲ್ ನೈಮೀ ವಿರಚಿತ ಖಲೀಲ್ ಗಿಬ್ರಾನ್

ಮೈಕಲ್ ನೈಮೀ ವಿರಚಿತ ಖಲೀಲ್ ಗಿಬ್ರಾನ್

Publisher - ವಂಶಿ ಪಬ್ಲಿಕೇಷನ್ಸ್

Regular price Rs. 360.00
Regular price Rs. 360.00 Sale price Rs. 360.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 364

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ತನ್ನ ಅಂತರಂಗವನ್ನು ಸದಾ ಶುಚಿಯಾಗಿ ಇರಿಸಿಕೊಳ್ಳಬೇಕೆಂಬ ಗಿಬ್ರಾನ್ನ ಹಟ, ಅದಕ್ಕಾಗಿ ಅವನು ಮಾಡುತ್ತಿದ್ದ ಸತತ ಹೋರಾಟ ಮತ್ತು ತನ್ನ ಕಲ್ಪನೆಯಲ್ಲಿ ಪಡೆಮೂಡಿದ್ದ ಸೌಂದರ್ಯವನ್ನು ತನ್ನ ಬದುಕಿನಲ್ಲೂ ಹಾಸುಹೊಕ್ಕಾಗಿಸಬೇಕೆಂಬ ಅವನ ಕನಸು ಗಿಬ್ರಾನ್ ಬದುಕಿನ ಅತ್ಯಂತ ಶ್ರೇಷ್ಠವಾದ, ಉದಾತ್ತವಾದ ಸಂಗತಿಗಳಾಗಿದ್ದವು.

ಮೈಕಲ್ ನೈಮೀ

ತಾನು ಕಂಡಂತೆ ಖಲೀಲ್ ಗಿಬ್ರಾನ್ನ ಬದುಕನ್ನು ಧ್ಯಾನಿಸಿ ಬರೆದ ಈ ಕೃತಿಯ ರಚನೆಯು ಅತ್ಯಂತ ಆಧುನಿಕ ವಿನ್ಯಾಸವನ್ನು ಹೊಂದಿರುವುದರಿಂದಲೇ ಕನ್ನಡದ ಓದುಗರಿಗೆ ಪ್ರಿಯವಾಗುವುದೆಂದು ನಂಬಿದ್ದೇನೆ. ಭಾರತೀಯ ಮತ್ತು ಕನ್ನಡದ ಅತ್ಯುತ್ತಮ ಆಧುನಿಕ ಕಾದಂಬರಿಗಳನ್ನು ಓದಿದಾಗ ದೊರಕುವ ಅನುಭೂತಿಯನ್ನು ಈ ಪುಸ್ತಕ ನೀಡುತ್ತದೆ. ರವೀಂದ್ರನಾಥ ಠಾಕೂರರ 'ಗೋರಾ', 'ಮಹಾಯಾತ್ರಿಕ' (ಪಥೇರ್ ಪಾಂಚಾಲಿ), ಹಿಂದಿ ಭಾಷೆಯ ಶ್ರೇಷ್ಠ ಗದ್ಯ ಲೇಖಕ ನಿರ್ಮಲ್ ವರ್ಮಾರ ಕೃತಿಗಳು, ಕನ್ನಡದ ಶಾಂತಿನಾಥ ದೇಸಾಯಿಯವರ ಕಾದಂಬರಿಗಳು, ಅನಂತಮೂರ್ತಿಯವರ ಸಂಕೀರ್ಣ ಕಥೆಗಳನ್ನು ಓದಿದಾಗ ಒದಗುವ ಬಿಡುಗಡೆಯನ್ನು ಈ ಅನುವಾದವು ನೀಡುತ್ತದೆ. ಓದುವಾಗ ನಾನು ಅಂಥ ಮುಕ್ತಿಯನ್ನೇ ಪಡೆದೆ.

ಪ್ರಸ್ತುತ ಕೃತಿಯಲ್ಲಿಯೂ ಮೂಲದ ಭಾವಗೀತಾತ್ಮಕತೆ, ರೂಪಕ ಭಾಷೆ, ಅನುಕಂಪವೇ ಪ್ರಧಾನವಾದ ನಿರೂಪಣಾ ಶೈಲಿ ಮತ್ತು ಅತ್ಯಂತ ಸಾವಧಾನದ ಗದ್ಯವಿಧಾನಕ್ಕೆ ಒಂದಿನಿತೂ ಚ್ಯುತಿ ಬರದ ಹಾಗೆ ಮೂರ್ತಿ ಕನ್ನಡಿಸಿದ್ದಾರೆ. ಅನುವಾದದ ಚೆಲುವು ಓದುವಾಗ ಮಂತ್ರಮುಗ್ಧವಾಗಿಸುತ್ತದೆ. ಮೂರ್ತಿಯವರ ಸದ್ಯದ ಕೃತಿಗೆ ಮತ್ತು 

ತನ್ನ ಅಂತರಂಗವನ್ನು ಸದಾ ಶುಚಿಯಾಗಿ ಇರಿಸಿಕೊಳ್ಳಬೇಕೆಂಬ ಗಿಬ್ರಾನ್ನ ಹಟ, ಅದಕ್ಕಾಗಿ ಅವನು ಮಾಡುತ್ತಿದ್ದ ಸತತ ಹೋರಾಟ ಮತ್ತು ತನ್ನ ಕಲ್ಪನೆಯಲ್ಲಿ ಪಡೆಮೂಡಿದ್ದ ಸೌಂದರ್ಯವನ್ನು ತನ್ನ ಬದುಕಿನಲ್ಲೂ ಹಾಸುಹೊಕ್ಕಾಗಿಸಬೇಕೆಂಬ ಅವನ ಕನಸು ಗಿಬ್ರಾನ್ ಬದುಕಿನ ಅತ್ಯಂತ ಶ್ರೇಷ್ಠವಾದ, ಉದಾತ್ತವಾದ ಸಂಗತಿಗಳಾಗಿದ್ದವು.

ಮೈಕಲ್ ನೈಮೀ

ತಾನು ಕಂಡಂತೆ ಖಲೀಲ್ ಗಿಬ್ರಾನ್ನ ಬದುಕನ್ನು ಧ್ಯಾನಿಸಿ ಬರೆದ ಈ ಕೃತಿಯ ರಚನೆಯು ಅತ್ಯಂತ ಆಧುನಿಕ ವಿನ್ಯಾಸವನ್ನು ಹೊಂದಿರುವುದರಿಂದಲೇ ಕನ್ನಡದ ಓದುಗರಿಗೆ ಪ್ರಿಯವಾಗುವುದೆಂದು ನಂಬಿದ್ದೇನೆ. ಭಾರತೀಯ ಮತ್ತು ಕನ್ನಡದ ಅತ್ಯುತ್ತಮ ಆಧುನಿಕ ಕಾದಂಬರಿಗಳನ್ನು ಓದಿದಾಗ ದೊರಕುವ ಅನುಭೂತಿಯನ್ನು ಈ ಪುಸ್ತಕ ನೀಡುತ್ತದೆ. ರವೀಂದ್ರನಾಥ ಠಾಕೂರರ 'ಗೋರಾ', 'ಮಹಾಯಾತ್ರಿಕ' (ಪಥೇರ್ ಪಾಂಚಾಲಿ), ಹಿಂದಿ ಭಾಷೆಯ ಶ್ರೇಷ್ಠ ಗದ್ಯ ಲೇಖಕ ನಿರ್ಮಲ್ ವರ್ಮಾರ ಕೃತಿಗಳು, ಕನ್ನಡದ ಶಾಂತಿನಾಥ ದೇಸಾಯಿಯವರ ಕಾದಂಬರಿಗಳು, ಅನಂತಮೂರ್ತಿಯವರ ಸಂಕೀರ್ಣ ಕಥೆಗಳನ್ನು ಓದಿದಾಗ ಒದಗುವ ಬಿಡುಗಡೆಯನ್ನು ಈ ಅನುವಾದವು ನೀಡುತ್ತದೆ. ಓದುವಾಗ ನಾನು ಅಂಥ ಮುಕ್ತಿಯನ್ನೇ ಪಡೆದೆ.

ಪ್ರಸ್ತುತ ಕೃತಿಯಲ್ಲಿಯೂ ಮೂಲದ ಭಾವಗೀತಾತ್ಮಕತೆ, ರೂಪಕ ಭಾಷೆ, ಅನುಕಂಪವೇ ಪ್ರಧಾನವಾದ ನಿರೂಪಣಾ ಶೈಲಿ ಮತ್ತು ಅತ್ಯಂತ ಸಾವಧಾನದ ಗದ್ಯವಿಧಾನಕ್ಕೆ ಒಂದಿನಿತೂ ಚ್ಯುತಿ ಬರದ ಹಾಗೆ ಮೂರ್ತಿ ಕನ್ನಡಿಸಿದ್ದಾರೆ. ಅನುವಾದದ ಚೆಲುವು ಓದುವಾಗ ಮಂತ್ರಮುಗ್ಧವಾಗಿಸುತ್ತದೆ. ಮೂರ್ತಿಯವರ ಸದ್ಯದ ಕೃತಿಗೆ ಮತ್ತು



View full details