Skip to product information
1 of 2

Dr. K. S. Narayanacharya

ಮಹಾಪ್ರಸ್ಥಾನ

ಮಹಾಪ್ರಸ್ಥಾನ

Publisher - Sahithya Prakashana

Regular price Rs. 200.00
Regular price Rs. 200.00 Sale price Rs. 200.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 200

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

"ಎಷ್ಟಾದರೂ ನಾನು ಸ್ತ್ರೀ.. ಬರೀ ಭೂಮಿ... ನನ್ನಲ್ಲಿ ಬೆಳೆದುದನ್ನು ರೈತ ಕೊಯ್ದು ಬಿಡುತ್ತಾನೆ. ನಾನು ಮರ, ಗಿಡ, ಬಳ್ಳಿ ಏನು ಬೆಳೆದರೂ, ಅಚಲೆ, ಜಡ. ಆ ಮರಗಳ ನೆರಳೂ, ಹೂ, ಹಣ್ಣು, ಕಾಯಿ, ಎಲೆ ಎಲ್ಲಾ ಬೇರೆಯವರಿಗೇ! ಈ ಪರಾರ್ಥವು ಸ್ವಾಭಾವಿಕ ಎಂದರೂ ಮನಸ್ಸು ಒಗ್ಗಿಕೊಳ್ಳುತ್ತಿಲ್ಲ. ಜಡ ಎಂದೆ. ಅದು ಭಾಷೆಯ, ರೂಪಕದ ಮಿತಿ. ಆದರೆ ನನಗೆ ಭಾವನೆ ಇದೆಯಲ್ಲ? ಮನಸ್ಸು ಇದೆಯಲ್ಲ? ಮನಸ್ಸನ್ನೂ ಜಡ ಎನ್ನುತ್ತಾರೆ. ಆದರೆ ಅದರ ಮೇಲೆ ದರ್ಬಾರು ನಡೆಸುವ ಆ ಇನ್ನೊಂದು — ಆತ್ಮಾ, ಚೈತನ್ಯ — ಅದರ ನೋವು ಇದೆಯಲ್ಲ? ಈ ಪರಿಸರದ ಹಳ್ಳಿಗರಿಗೂ ಅನುಭವಕ್ಕೆ ಬರುತ್ತಿದ್ದರೂ ನಾನು ಸ್ಪಂದಿಸುವಂತಿಲ್ಲದ ಒಂದು ಮೂಕತನ. ಈ ಸ್ಥಿತಿ ಯಾರ ಹಾರೈಕೆ? ಯಾರ ಹರಕೆ? ಯಾತರ ಹೊದ್ದಿಕೆ?

ನಾನು ಅಹಲ್ಯೆಯನ್ನು ನೆನೆಯುತ್ತೇನೆ. ಅವಳು ನಿಜವಾಗಿ ಕಲ್ಲಾಗಿಯೇ ಹೋಗಿದ್ದವಳು. ನನ್ನದು ಅದಕ್ಕಿಂತ ಕೆಟ್ಟ ಸ್ಥಿತಿ. ಒಂದು ವೇಳೆ ಮನುಷ್ಯರೂಪಿನಲ್ಲೇ ಅಹಲ್ಯೆ ಶಾಪಕಾಲ ನೂಕುವಂತಾಗಿದ್ದರೆ?... ಅಹಲ್ಯೆಯೇ ಬರುತ್ತಾಳೆ. ಇಗೋ ಮನಃಪಟಲದಲ್ಲಿ..."

- ದ್ರೌಪದಿ

View full details