Vaidehi
Publisher - ಅಕ್ಷರ ಪ್ರಕಾಶನ
Regular price
Rs. 100.00
Regular price
Rs. 100.00
Sale price
Rs. 100.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಕೋ.ಲ. ಕಾರಂತ, ಸೇಡಿಯಾಪು ಕೃಷ್ಣಭಟ್ಟ, ಬಿ.ಎ. ಕಾರಂತ ಅವರಂಥ ಹಿರಿಯ ಚೇತನಗಳ ಮಾತುಗಳ ಲಿಪಿಕಾರ್ತಿಯಾಗಿ ಆಡುಮಾತಿನ ಜೀವನ ವೃತ್ತಾಂತಕ್ಕೆ ಬರಹದಲ್ಲಿ ಆಕಾರ ಮೂಡಿಸಿ ಮಹತ್ವದ ಸಾಂಸ್ಕೃತಿಕ ದಾಖಲೆಗಳನ್ನು ಕನ್ನಡ ವಾಜಯಕ್ಕೆ ಸೇರಿಸಿರುವ ವೈದೇಹಿ ಈಗ ಈ ಸರಣಿಗೆ ಮತ್ತೊಂದು ಅಮೂಲ್ಯವಾದ ಕೊಡುಗೆಯನ್ನು ಕೂಡಿಸಿದ್ದಾರೆ. ಪ್ರಸ್ತುತ ಸಂಪುಟವು ಇನ್ನೂ ಒಂದು ಕಾರಣಕ್ಕಾಗಿ ಮುಖ್ಯವಾಗುತ್ತದೆ. ಈ ಹೊತ್ತಿನ ಓದುಗರಿಗೆ ಅಪರಿಚಿತವೇ ಆಗಿದ್ದ ಹಳೆ ತಲೆಮಾರಿನ ಪ್ರತಿಭಾವಂತ ಬರಹಗಾರ್ತಿಯೊಬ್ಬರ ಜೀವನ ಸಾಧನೆಗಳನ್ನು ತೆರೆದು ತೋರಿಸುವ ಮೂಲಕ ಕನ್ನಡದ ಕಥನದಲ್ಲಿ ಕಣ್ಮರೆಯಾಗಿದ್ದ ಕೊಂಡಿಯೊಂದನ್ನು ಈ ಕೃತಿಯು ಸಮಕಾಲೀನ ಸಾಹಿತ್ಯ ಸಂಸ್ಕೃತಿಗೆ ಜೋಡಿಸುತ್ತದೆ.
ಮಾತ್ರವಲ್ಲ, ಈ ಪುಸ್ತಕದಲ್ಲಿ ವೈದೇಹಿಯವರು ಸರಸ್ವತಿಬಾಯಿ ರಾಜವಾಡೆಯವರ ಭೂತಕಾಲದ ವೃತ್ತಾಂತಗಳಿಗೆ ಕಿವಿಯಾಗಿ, ಮತ್ತು ಅವರ ಕೊನೆಗಾಲದ ವರ್ತಮಾನದ ಜೀವನಕ್ರಮಕ್ಕೆ ಪ್ರತ್ಯಕ್ಷ ಸಾಕ್ಷಿಯೂ ಆಗಿ, ಇವೆರಡರ ದ್ವಂದ್ವಾತ್ಮಕ ಗ್ರಹಿಕೆಯಲ್ಲಿ ಪ್ರಸ್ತುತ ಕಥನವನ್ನು ಕಟ್ಟಿದ್ದಾರೆ.
ಮಾತ್ರವಲ್ಲ, ಈ ಪುಸ್ತಕದಲ್ಲಿ ವೈದೇಹಿಯವರು ಸರಸ್ವತಿಬಾಯಿ ರಾಜವಾಡೆಯವರ ಭೂತಕಾಲದ ವೃತ್ತಾಂತಗಳಿಗೆ ಕಿವಿಯಾಗಿ, ಮತ್ತು ಅವರ ಕೊನೆಗಾಲದ ವರ್ತಮಾನದ ಜೀವನಕ್ರಮಕ್ಕೆ ಪ್ರತ್ಯಕ್ಷ ಸಾಕ್ಷಿಯೂ ಆಗಿ, ಇವೆರಡರ ದ್ವಂದ್ವಾತ್ಮಕ ಗ್ರಹಿಕೆಯಲ್ಲಿ ಪ್ರಸ್ತುತ ಕಥನವನ್ನು ಕಟ್ಟಿದ್ದಾರೆ.
