Dr. P. V. Narayana
Publisher -
Regular price
Rs. 200.00
Regular price
Rs. 200.00
Sale price
Rs. 200.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಅಭಿನವ ಪಂಪ ಎಂಬ ಬಿರುದನ್ನು ಪಡೆದ ನಾಗಚಂದ್ರ ಕವಿಯ ರಾಮಚಂದ್ರ ಚರಿತ ಪುರಾಣ ಕಾವ್ಯ ಹಲವಾರು ವೈಶಿಷ್ಟ್ಯಗಳಿಗೆ ಕಾರಣವಾಗಿದೆ. ವಾಲ್ಮೀಕಿ ರಾಮಾಯಣವನ್ನು ಜೈನ ಧರ್ಮದಲ್ಲಿ ಬರುವ ಶಲಾಕ ಪುರುಷರಿಗೆ ಹೊಲಿಸಿ ಬರೆದಿರುವ ಈ ಕೃತಿಯನ್ನು ಜೈನ ರಾಮಾಯಣ ಎಂದೂ ಕರೆಯಲಾಗುತ್ತೆ. ಅಂತಹ ಮಹಾನ್ ಕೃತಿಯ ಕುರಿತಾಗಿ ಬರೆದಿರುವ ಕೃತಿ ‘ನಾಗಚಂದ್ರ ಕವಿಯ ಪಂಪ ರಾಮಾಯಣ’ ಈ ಕೃತಿಯನ್ನು ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿದ್ದಾರೆ.
