Dr. Arathi Venkatesh
ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು
ನೀನಾದೆ ಬಾಳಿಗೆ ಜ್ಯೋತಿ ಮತ್ತು ಅಲೆಗಳು
Publisher -
- Free Shipping Above ₹400
- Cash on Delivery (COD) Available*
Pages - 164
Type - Paperback
Couldn't load pickup availability
ಡಾ. ಆರತಿ ವೆಂಕಟೇಶ್ ಅವರು ವೃತ್ತಿಯಲ್ಲಿ ವೈದ್ಯರು. ಪ್ರವೃತ್ತಿಯಿಂದ ಬರಹಗಾರರು, 30 ಕಾದಂಬರಿಗಳು ಹಾಗೂ ಹಲವು ಕಥೆಗಳನ್ನು ರಚಿಸಿದ್ದಾರೆ.
15 ಕಾದಂಬರಿಗಳು ನಾಡಿನ ಜನಪ್ರಿಯ ವಾರಪತ್ರಿಕೆ ಹಾಗೂ ಮಾಸಪತ್ರಿಕೆಗಳಲ್ಲಿ ధారావాడియాగి ಪ್ರಕಟಗೊಂಡು ಜನಪ್ರಿಯತೆ ಗಳಿಸಿವೆ. ಹವ್ಯಾಸದ ಇನ್ನೊಂದು ಮಜಲು ಕಿರುತೆರೆಯ ಧಾರಾವಾಹಿಗಳ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚನೆ. 'ಮುಕ್ತ' ಧಾರಾವಾಹಿಯ ಮೊದಲ 150 ಕಂತುಗಳ ಸಂಭಾಷಣೆ ಮತ್ತು 'ಮಳೆಬಿಲ್ಲು' ಧಾರಾವಾಹಿಯ ಕಥಾವಿಸ್ತರಣೆ ಹಾಗೂ ಸಂಭಾಷಣೆ ರಚಿಸಿದ್ದಾರೆ.
ಈಗ 'ನಿರಂತರ', 'ಕುಲಗೌರವ', 'ಮಾಡು ಸಿಕ್ಕದಲ್ಲಾ' ಧಾರಾವಾಹಿಗಳಿಗೆ ಕಥಾವಿಸ್ತರಣೆ, ಸಂಭಾಷಣೆ ರಚಿಸಿದ್ದಾರೆ. ಆಕಾಶವಾಣಿಯ 'ವನಿತಾ ವಿಹಾರ' ಕಾರ್ಯಕ್ರಮದಲ್ಲಿ ಇವರ ಕಥೆಗಳು ನಾಟಕ ರೂಪದಲ್ಲಿ ಪ್ರಸಾರಗೊಂಡಿದೆ.
ವೃತ್ತಿಗೆ ಸಂಬಂಧಿಸಿದಂತೆ 'ಸೌಂದರ್ಯ ಸಮಸ್ಯೆ'ಗಳು ಹಾಗೂ ವೈದ್ಯಕೀಯ ತೊಂದರೆಗಳು ಲೇಖನವನ್ನು ಬರೆದಿದ್ದಾರೆ.
Share

Subscribe to our emails
Subscribe to our mailing list for insider news, product launches, and more.