1
/
of
1
Aasuri. K. Rangaraja Iyengar
ಔಷಧಿ ರಹಿತ ಚಿಕಿತ್ಸಾ ಯೋಗ ಮುದ್ರೆಗಳು
ಔಷಧಿ ರಹಿತ ಚಿಕಿತ್ಸಾ ಯೋಗ ಮುದ್ರೆಗಳು
Publisher - ಸಪ್ನ ಬುಕ್ ಹೌಸ್
Regular price
Rs. 90.00
Regular price
Rs. 90.00
Sale price
Rs. 90.00
Unit price
/
per
Shipping calculated at checkout.
- Free Shipping Above ₹400
- Cash on Delivery (COD) Available*
Pages - 107
Type - Paperback
Gift Wrap
Rs. 15.00
Gift Box
Rs. 225.00
Couldn't load pickup availability
ಈ ಪುಸ್ತಕದ ಬಗ್ಗೆ ಒಂದೆರಡು ಮಾತು
ಚಿಕ್ಕ ವಯಸ್ಸಿನಿಂದ ದೇವಾಲಯಗಳಲ್ಲಿ, ಹಲವಾರು ಪೂಜಾ ಸಂದರ್ಭಗಳಲ್ಲಿ, ಆಚಾರ್ಯರು, ಅರ್ಚಕರುಗಳು ಹಲವಾರು ಹಸ್ತ ಮುದ್ರೆಗಳನ್ನು ಆಚರಿಸುತ್ತಿದ್ದುದನ್ನು ಕಂಡು ಕೇವಲ ಕುತೂಹಲ ಮಾತ್ರವಾಗಿತ್ತು. ನಂತರ ಈಗ 'ಯೋಗ' ಪ್ರಪಂಚಕ್ಕೆ ಪದಾರ್ಪಣೆ ಮಾಡಿದಂದಿನಿಂದ ಕೇವಲ ಚಿನ್ಮುದ್ರಾ, ಧ್ಯಾನ ಮುದ್ರಾ, ಚಿನ್ಮಯ ಮುದ್ರಾಗಳ ಪರಿಚಯವಷ್ಟೇ ಆಗಿ ಈ ಬಗ್ಗೆ ಇನ್ನೂ ಹೆಚ್ಚು ಮಾಹಿತಿ ಸಂಗ್ರಹಿಸಲು ಪ್ರೇರಣೆಯಾಯ್ತು. ಹಲವಾರು ಹಿರಿಯರ ಸ೦ಪರ್ಕದಿಂದ ಗ್ರಂಥಗಳ ಅವಲೋಕನಗಳಿಂದ, "ಮುದ್ರಾಲೋಕಕ್ಕೆ" ಪ್ರವೇಶವಾಯ್ತು, ಅಮೆರಿಕದ ಪ್ರವಾಸಗಳಲ್ಲಿ ಹಲವು ಭಾರತೀಯ ವಿಜ್ಞಾನಿಗಳೊಡನೆ ವಿಚಾರ ವಿಮರ್ಶಿಸಿ ದೇಹದಲ್ಲಿರುವ ವಿದ್ಯುದಯಸ್ಕಾಂತ ಶಕ್ತಿಗಳ ಬಗ್ಗೆ ಚರ್ಚಿಸಲಾಯಿತು, ಪಂಚ ಭೌತಿಕ, ವಸ್ತುಗಳಾದ ಅಗ್ನಿ, ವಾಯು, ಆಕಾಶ ಭೂಮಿ ಮತ್ತು ಜಲ ತತ್ವಗಳು ನಮ್ಮ ಐದು ಬೆರಳುಗಳಲ್ಲಿಯೇ, ಸಂಲಗ್ನವಾಗಿ ಪ್ರವಹಿಸುವ ಬಗ್ಗೆ ತಿಳಿದು ಆಶ್ಚರ್ಯಚಕಿತನಾದೆ. ಈ ಐದು ತತ್ವಗಳನ್ನು ಸಮತೋಲನವಾಗಿ ನಿಯಮಿತ ಪ್ರಮಾಣದಲ್ಲಿದ್ದಾಗ ಮಾತ್ರ ನಮ್ಮ ಮಾನಸಿಕ, ದೈಹಿಕ, ಆಧ್ಯಾತ್ಮಿಕ ಆರೋಗ್ಯ ಸುವ್ಯವಸ್ಥಿತ. ಇವುಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅನಾಹುತ ಸಂಭವ ಇವುಗಳನ್ನರಿತು ಹಲವಾರು ಮೂಲಗಳಿಂದ ಈ ವೈಜ್ಞಾನಿಕ ತತ್ವಗಳನ್ನು ಸಂಗ್ರಹಿಸಿ ಈ ಚಿಕಿತ್ಸಾ ಯೋಗ ಮುದ್ರಗಳು ಪುಸ್ತಕದಲ್ಲಿ ಸರಳವಾಗಿ ವಿವರಿಸಲಾಗಿದೆ. ಮುದ್ರೆಗಳನ್ನು ಅರಿತು, ಅರಿಯದೆ ಆಚರಿಸಿದರೂ ಫಲ ಲಭ್ಯ.
ಮುದ್ರೆಗಳು ಮಾನಸಿಕ, ದೈಹಿಕ ಹಾಗೂ ಆಧ್ಯಾತ್ಮಿಕ ಔನ್ನತ್ಯಕ್ಕೆ ಯಶಸ್ವಿ ಸಾಧನವಾಗಬಲ್ಲದೆಂಬುದೇ ಲೇಖಕನ ವಿನಮ ಅರಿಕೆ.
ಚಿಕ್ಕ ವಯಸ್ಸಿನಿಂದ ದೇವಾಲಯಗಳಲ್ಲಿ, ಹಲವಾರು ಪೂಜಾ ಸಂದರ್ಭಗಳಲ್ಲಿ, ಆಚಾರ್ಯರು, ಅರ್ಚಕರುಗಳು ಹಲವಾರು ಹಸ್ತ ಮುದ್ರೆಗಳನ್ನು ಆಚರಿಸುತ್ತಿದ್ದುದನ್ನು ಕಂಡು ಕೇವಲ ಕುತೂಹಲ ಮಾತ್ರವಾಗಿತ್ತು. ನಂತರ ಈಗ 'ಯೋಗ' ಪ್ರಪಂಚಕ್ಕೆ ಪದಾರ್ಪಣೆ ಮಾಡಿದಂದಿನಿಂದ ಕೇವಲ ಚಿನ್ಮುದ್ರಾ, ಧ್ಯಾನ ಮುದ್ರಾ, ಚಿನ್ಮಯ ಮುದ್ರಾಗಳ ಪರಿಚಯವಷ್ಟೇ ಆಗಿ ಈ ಬಗ್ಗೆ ಇನ್ನೂ ಹೆಚ್ಚು ಮಾಹಿತಿ ಸಂಗ್ರಹಿಸಲು ಪ್ರೇರಣೆಯಾಯ್ತು. ಹಲವಾರು ಹಿರಿಯರ ಸ೦ಪರ್ಕದಿಂದ ಗ್ರಂಥಗಳ ಅವಲೋಕನಗಳಿಂದ, "ಮುದ್ರಾಲೋಕಕ್ಕೆ" ಪ್ರವೇಶವಾಯ್ತು, ಅಮೆರಿಕದ ಪ್ರವಾಸಗಳಲ್ಲಿ ಹಲವು ಭಾರತೀಯ ವಿಜ್ಞಾನಿಗಳೊಡನೆ ವಿಚಾರ ವಿಮರ್ಶಿಸಿ ದೇಹದಲ್ಲಿರುವ ವಿದ್ಯುದಯಸ್ಕಾಂತ ಶಕ್ತಿಗಳ ಬಗ್ಗೆ ಚರ್ಚಿಸಲಾಯಿತು, ಪಂಚ ಭೌತಿಕ, ವಸ್ತುಗಳಾದ ಅಗ್ನಿ, ವಾಯು, ಆಕಾಶ ಭೂಮಿ ಮತ್ತು ಜಲ ತತ್ವಗಳು ನಮ್ಮ ಐದು ಬೆರಳುಗಳಲ್ಲಿಯೇ, ಸಂಲಗ್ನವಾಗಿ ಪ್ರವಹಿಸುವ ಬಗ್ಗೆ ತಿಳಿದು ಆಶ್ಚರ್ಯಚಕಿತನಾದೆ. ಈ ಐದು ತತ್ವಗಳನ್ನು ಸಮತೋಲನವಾಗಿ ನಿಯಮಿತ ಪ್ರಮಾಣದಲ್ಲಿದ್ದಾಗ ಮಾತ್ರ ನಮ್ಮ ಮಾನಸಿಕ, ದೈಹಿಕ, ಆಧ್ಯಾತ್ಮಿಕ ಆರೋಗ್ಯ ಸುವ್ಯವಸ್ಥಿತ. ಇವುಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅನಾಹುತ ಸಂಭವ ಇವುಗಳನ್ನರಿತು ಹಲವಾರು ಮೂಲಗಳಿಂದ ಈ ವೈಜ್ಞಾನಿಕ ತತ್ವಗಳನ್ನು ಸಂಗ್ರಹಿಸಿ ಈ ಚಿಕಿತ್ಸಾ ಯೋಗ ಮುದ್ರಗಳು ಪುಸ್ತಕದಲ್ಲಿ ಸರಳವಾಗಿ ವಿವರಿಸಲಾಗಿದೆ. ಮುದ್ರೆಗಳನ್ನು ಅರಿತು, ಅರಿಯದೆ ಆಚರಿಸಿದರೂ ಫಲ ಲಭ್ಯ.
ಮುದ್ರೆಗಳು ಮಾನಸಿಕ, ದೈಹಿಕ ಹಾಗೂ ಆಧ್ಯಾತ್ಮಿಕ ಔನ್ನತ್ಯಕ್ಕೆ ಯಶಸ್ವಿ ಸಾಧನವಾಗಬಲ್ಲದೆಂಬುದೇ ಲೇಖಕನ ವಿನಮ ಅರಿಕೆ.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.