1
/
of
2
Yandamoori Veerendranath | Kannada: Raja Chendoor
ಪವಿತ್ರ ಯುದ್ಧ
ಪವಿತ್ರ ಯುದ್ಧ
Publisher - ವಸಂತ ಪ್ರಕಾಶನ
Regular price
Rs. 320.00
Regular price
Rs. 320.00
Sale price
Rs. 320.00
Unit price
/
per
Shipping calculated at checkout.
- Free Shipping Above ₹400
- Cash on Delivery (COD) Available*
Pages - 339
Type - Paperback
Gift Wrap
Rs. 15.00
Gift Box
Rs. 225.00
Couldn't load pickup availability
17 ಡಿಸೆಂಬರ್, 1971ರಲ್ಲಿ ಪಾಕಿಸ್ತಾನ ಇಬ್ಬಾಗವಾಯಿತು. ಒಡೆದು ಎರಡು ಹೋಳಾಯಿತು. ಬಾಂಗ್ಲಾದೇಶ ಹುಟ್ಟಿಕೊಂಡಿತು. ಬಾಂಗ್ಲಾಗೆ ಭಾರತ ತನ್ನ ಸಂಪೂರ್ಣ ಬೆಂಬಲ-ಸಹಕಾರ ನೀಡಿತು. ಮುಕ್ತಿವಾಹಿನಿ (ಬಾಂಗ್ಲಾಸೇನೆ) ತನ್ನ ಸಂಪೂರ್ಣ ಬೆಂಬಲ ನೀಡಿತು. ಪಾಕ್ ಸೋಲೊಪ್ಪಿಕೊಂಡಿತು. ಮುಜೀಬುರ್ ರೆಹಮಾನ್, ಆ ದೇಶದ ಜನನಾಯಕರಾಗಿ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಾಗಿತ್ತು.
ಆಗಸ್ಟ್ 1975- ಇಸ್ಲಾಮಿಕ್ ಸೇನಾ ಪಡೆ ದಂಗೆದ್ದು ಮುಜೀಬುರ್ ರೆಹಮಾನ್ರನ್ನು, ಅವರ ಕುಟುಂಬದವರನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆಮಾಡಿತು. ದೇಶ-ದೇಶಗಳ ನಡುವಿನ ವೈಷಮ್ಯ ಪಾಕ್ನಲ್ಲಿ ಬೇರೂರಿ ಮತ್ತೊಂದು ಆಕಾರ ತಳೆಯಿತು. ಅದು ಕಾಶ್ಮೀರವನ್ನು ಪಾಕ್ನೊಂದಿಗೆ ವಿಲೀನವಾಗಿಸುವ ಹುನ್ನಾರ. ಗೂಢಚರ್ಯೆ ಮುಖ್ಯಸ್ಥ ನೂರು ಕೋಟಿ ಬೇಡಿಕೆ ಮುಂದಿಡುತ್ತಾನೆ. ಐನೂರು ಕೋಟಿ ಕೊಡುವುದಾಗಿ ಆತನ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಾನೆ – ಪಾಕ್ ಸರ್ಕಾರದ ಆಗಿನ ಪ್ರಧಾನಿ.
ನೂರು ಕೋಟೆಯೊಂದಿಗೆ ಆತ ಕಾಣೆಯಾಗುತ್ತಾನೆ. ನಲವತ್ತು ವರ್ಷ.. ಪಾಕ್ಗೆ ನೂರು ಕೋಟಿ ಮೊತ್ತದ ಹೊರತು ಮತ್ತೇನೂ ಗೊತ್ತಿಲ್ಲ. ಅದರ ಹಿನ್ನೆಲೆ - ಸಂಚೇನು..? ಅವನು ಇದ್ದಾನೋ.. ಸತ್ತಿದ್ದಾನೋ..?
ಆಳವಾಗಿ ಬೇರುಬಿಟ್ಟ ವೈಷಮ್ಯ, ನೆಲದಾಹ.. ಭಾರತ ಬೇಹುಗಾರಿಕೆಯಲ್ಲಿ ಸಂಚಲನ.. ಅಳಿಸಿಹೋದ ಹೆಜ್ಜೆ ಗುರುತುಗಳ ಅನ್ವೇಷಣೆ.. ಎಲ್ಲವೂ ನಿಗೂಢ..
ಇದು ಸಾಮಾಜಿಕ ಹಿನ್ನೆಲೆಯಲ್ಲಿ ರೂಪುಗೊಂಡ ಯಂಡಮೂರಿ ವೀರೇಂದ್ರನಾಥರ ಸಸ್ಪೆನ್ಸ್ - ಥ್ರಿಲ್ಲರ್ ಕಾದಂಬರಿ.
ಆಗಸ್ಟ್ 1975- ಇಸ್ಲಾಮಿಕ್ ಸೇನಾ ಪಡೆ ದಂಗೆದ್ದು ಮುಜೀಬುರ್ ರೆಹಮಾನ್ರನ್ನು, ಅವರ ಕುಟುಂಬದವರನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆಮಾಡಿತು. ದೇಶ-ದೇಶಗಳ ನಡುವಿನ ವೈಷಮ್ಯ ಪಾಕ್ನಲ್ಲಿ ಬೇರೂರಿ ಮತ್ತೊಂದು ಆಕಾರ ತಳೆಯಿತು. ಅದು ಕಾಶ್ಮೀರವನ್ನು ಪಾಕ್ನೊಂದಿಗೆ ವಿಲೀನವಾಗಿಸುವ ಹುನ್ನಾರ. ಗೂಢಚರ್ಯೆ ಮುಖ್ಯಸ್ಥ ನೂರು ಕೋಟಿ ಬೇಡಿಕೆ ಮುಂದಿಡುತ್ತಾನೆ. ಐನೂರು ಕೋಟಿ ಕೊಡುವುದಾಗಿ ಆತನ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಾನೆ – ಪಾಕ್ ಸರ್ಕಾರದ ಆಗಿನ ಪ್ರಧಾನಿ.
ನೂರು ಕೋಟೆಯೊಂದಿಗೆ ಆತ ಕಾಣೆಯಾಗುತ್ತಾನೆ. ನಲವತ್ತು ವರ್ಷ.. ಪಾಕ್ಗೆ ನೂರು ಕೋಟಿ ಮೊತ್ತದ ಹೊರತು ಮತ್ತೇನೂ ಗೊತ್ತಿಲ್ಲ. ಅದರ ಹಿನ್ನೆಲೆ - ಸಂಚೇನು..? ಅವನು ಇದ್ದಾನೋ.. ಸತ್ತಿದ್ದಾನೋ..?
ಆಳವಾಗಿ ಬೇರುಬಿಟ್ಟ ವೈಷಮ್ಯ, ನೆಲದಾಹ.. ಭಾರತ ಬೇಹುಗಾರಿಕೆಯಲ್ಲಿ ಸಂಚಲನ.. ಅಳಿಸಿಹೋದ ಹೆಜ್ಜೆ ಗುರುತುಗಳ ಅನ್ವೇಷಣೆ.. ಎಲ್ಲವೂ ನಿಗೂಢ..
ಇದು ಸಾಮಾಜಿಕ ಹಿನ್ನೆಲೆಯಲ್ಲಿ ರೂಪುಗೊಂಡ ಯಂಡಮೂರಿ ವೀರೇಂದ್ರನಾಥರ ಸಸ್ಪೆನ್ಸ್ - ಥ್ರಿಲ್ಲರ್ ಕಾದಂಬರಿ.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.