Skip to product information
1 of 1

Dr. H. M. Maheshwaraiah

ಪೂರ್ಣಚಂದ್ರ ತೇಜಸ್ವಿ

ಪೂರ್ಣಚಂದ್ರ ತೇಜಸ್ವಿ

Publisher -

Regular price Rs. 140.00
Regular price Rs. 140.00 Sale price Rs. 140.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages -

Type -

೧೯೮೭ರಲ್ಲಿ ತಮ್ಮ 'ಚಿದಂಬರ ರಹಸ್ಯ' ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ - ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ತೇಜಸ್ವಿ ಅವರು ಮೂಲತಃ ಸಾಹಿತಿ ಯಾಗಿದ್ದರೂ, ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರು, ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ, ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)