Manjunatha Huluvagilu
Publisher -
Regular price
Rs. 270.00
Regular price
Sale price
Rs. 270.00
Unit price
per
Shipping calculated at checkout.
- Free Shipping
- Cash on Delivery (COD) Available
Pages -
Type -
Couldn't load pickup availability
ಕೆಂಪೇಗೌಡರ ವಂಶಸ್ಥರನ್ನು ಯಲಹಂಕ ಪ್ರಭುಗಳೆಂದೇ ಕರೆಯಲಾಗುತ್ತದೆ. ಯಲಹಂಕ ನಾಡು ವಿಜಯನಗರದ ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯ ಫಲವಾಗಿ ಉದಯಿಸಿತು. ಕರ್ನಾಟಕದ ದಕ್ಷಿಣ ಭಾಗದಲ್ಲಿ ಕ್ರಿ.ಶ. ಸುಮಾರು 1420 ರಿಂದ 1728ರವರೆಗೆ ಆವತಿ, ಯಲಹಂಕ, ಬೆಂಗಳೂರು, ಮಾಗಡಿ ಮತ್ತು ಸಾವನದುರ್ಗಗಳನ್ನು ಪ್ರಮುಖ ಆಡಳಿತ ಕೇಂದ್ರಗಳನ್ನಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ ಯಲಹಂಕ ನಾಡಪ್ರಭುಗಳು ರಾಜ್ಯದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದ್ದಾರೆ.
ಈ ಕೃತಿಯ ಮೂಲಕ ಲೇಖಕರು ಕೆಂಪೇಗೌಡರನ್ನು ಓದುಗರಿಗೆ ಪರಿಚಯಿಸಿದ್ದಾರೆ.
