Chandrashekara Kambara
ಋಷ್ಯಶೃಂಗ
ಋಷ್ಯಶೃಂಗ
Publisher - ಅಂಕಿತ ಪುಸ್ತಕ
- Free Shipping Above ₹300
- Cash on Delivery (COD) Available
Pages -
Type -
Pickup available at 67, South Avenue Complex, DVG Road, Basavanagudi
Usually ready in 24 hours
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ತಮ್ಮ ಬರವಣಿಗೆಯಲ್ಲಿ ಜಾನಪದ ಸೊಗಡನ್ನು ಮೈದಾಳಿಸಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಹಾಡುಗಾರ, ಅಧ್ಯಾಪಕ, ಜಾನಪದ ತಜ್ಞ ಹೀಗೆ ವಿವಿಧ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಸಮಗ್ರ ಸಾಹಿತ್ಯಕ್ಕೆ ೨೦೧೦ ರಲ್ಲಿ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಲಭಿಸಿತು.
Share
Subscribe to our emails
Subscribe to our mailing list for insider news, product launches, and more.