Jayadeva Prasada Moleyara
Publisher - ಸಾವಣ್ಣ ಪ್ರಕಾಶನ
Regular price
Rs. 150.00
Regular price
Rs. 150.00
Sale price
Rs. 150.00
Unit price
per
Shipping calculated at checkout.
- Free Shipping above ₹200
- Cash on Delivery (COD) Available
Pages -
Type -
Couldn't load pickup availability
ಯಾವ ಸಂದರ್ಭದಲ್ಲಿ ಯಾವ ಸಾಲವನ್ನು ಹೇಗೆ ಮಾಡಬೇಕು? ವಿವಿಧ ಸಾಲಗಳ ತೌಲನಿಕ ಅಧ್ಯಯನ ಮತ್ತು ಕರ ವಿನಾಯಿತಿ - ಈ ಪುಸ್ತಕದ ಜೀವಾಳ. ಒಟ್ಟಾರೆ ದೃಷ್ಟಿಯಿಂದ ವಿವಿಧ ಸಾಲಗಳನ್ನು ಹೇಗೆ ಪಡೆಯಬೇಕು ಮತ್ತು ದುಡ್ಡಿನ ಅವಶ್ಯಕತೆಯನ್ನು ಹೇಗೆ ನಿರ್ವಹಿಸಬೇಕು ಎನ್ನುವ ವಿಚಾರವನ್ನು ಎಳೆ ಎಳೆಯಾಗಿ ಪ್ರಾಯೋಗಿಕ ಟಿಪ್ಸ್ಗಳ ಜೊತೆಗೆ 'ಸಾಲದಲ್ಲಿ ಸೋಲದಿರಿ' ಎಂಬ ಈ ಪುಸ್ತಕದಲ್ಲಿ ನೀಡಲಾಗಿದೆ.
'ಕಾಸು-ಕುಡಿಕೆ' ಖ್ಯಾತಿಯ ಜಯದೇವ ಪ್ರಸಾದ ಮೊಳೆಯಾರರು ಐಐಎಂ, ಅಹಮದಾಬಾದ್ ಪದವೀಧರರು. ದೇಶ ವಿದೇಶಗಳಲ್ಲಿ ಬಿಸಿನೆಸ್ ಅನುಭವ ಉಳ್ಳ ಆರ್ಥಿಕ ಹಾಗೂ ಹೂಡಿಕಾ ತಜ್ಞರು, ಹಿಂದುಸ್ತಾನ್ ಲಿವರ್ನಲ್ಲಿ ಸೇವೆ ಸಲ್ಲಿಸಿ ಸದ್ಯ ವೃತ್ತಿಪರ ಮ್ಯಾನೇಜೆಂಟ್ ಸಲಹೆಗಾರರು.
'ಕಾಸು-ಕುಡಿಕೆ' ಖ್ಯಾತಿಯ ಜಯದೇವ ಪ್ರಸಾದ ಮೊಳೆಯಾರರು ಐಐಎಂ, ಅಹಮದಾಬಾದ್ ಪದವೀಧರರು. ದೇಶ ವಿದೇಶಗಳಲ್ಲಿ ಬಿಸಿನೆಸ್ ಅನುಭವ ಉಳ್ಳ ಆರ್ಥಿಕ ಹಾಗೂ ಹೂಡಿಕಾ ತಜ್ಞರು, ಹಿಂದುಸ್ತಾನ್ ಲಿವರ್ನಲ್ಲಿ ಸೇವೆ ಸಲ್ಲಿಸಿ ಸದ್ಯ ವೃತ್ತಿಪರ ಮ್ಯಾನೇಜೆಂಟ್ ಸಲಹೆಗಾರರು.
