Skip to product information
1 of 1

M. S. R. Manjunatha

ಸಂಸ್ಕೃತ ನಾಟಕ ಕಥಾಗುಚ್ಚ

ಸಂಸ್ಕೃತ ನಾಟಕ ಕಥಾಗುಚ್ಚ

Publisher - ಐಬಿಹೆಚ್ ಪ್ರಕಾಶನ

Regular price Rs. 200.00
Regular price Rs. 200.00 Sale price Rs. 200.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages -

Type -

ಎಂ.ಎಸ್‌. ಆರ್. ಮಂಜುನಾಥ

ಮೂಲತಃ ಚಿತ್ರದುರ್ಗದವರು; ಬೆಂಗಳೂರಿನಲ್ಲಿ ವಾಸ, ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ (1972), ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ (1984), ನಲವತ್ತೈದು ವರ್ಷಕ್ಕೂ ಹೆಚ್ಚು ಕಾಲ ಬ್ಯಾಂಕಿಂಗ್, ಹಣಕಾಸು ಮತ್ತು ಸಾಲ ಮೌಲ್ಯಮಾಪನ ಕ್ಷೇತ್ರಗಳಲ್ಲಿ ವೃತ್ತಿಜೀವನ, ಆರ್ಥಿಕ ಹಾಗೂ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಸಂಬಂಧಪಟ್ಟ ಬಿಡಿ ಲೇಖನಗಳು ಇಂಗ್ಲೀಷ್ ಭಾಷೆಯ ಸುಪ್ರಸಿದ್ಧ ಪತ್ರಿಕೆಗಳಲ್ಲಿ ನಿಯತಕಾಲಿಕಗಳಲ್ಲಿ ಪ್ರಕಟವಾಗಿವೆ. ಮಕ್ಕಳ ಕತೆಗಳು, ವಿಚಾರಾತ್ಮಕ ಲೇಖನಗಳು ಹಾಗೂ ಲಲಿತ ಪ್ರಬಂಧಗಳನ್ನು ಬರೆದಿರುವ ಮಂಜುನಾಥ ಅವರ ಮೊದಲ ಮುದ್ರಿತ ಪುಸ್ತಕ 'ಸಂಸ್ಕೃತ ನಾಟಕ ಕಥಾಗುಚ್ಛ'.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)