Skip to product information
1 of 1

Dr. Krishnananda Kamath

ಸಸ್ಯ ಪರಿಸರ

ಸಸ್ಯ ಪರಿಸರ

Publisher -

Regular price Rs. 100.00
Regular price Sale price Rs. 100.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages -

Type -

Gift Wrap
Gift Wrap Rs. 15.00
ಮರ-ಗಿಡ-ಹೂಗಳದು ಒಂದು ವಿಸ್ಮಯಕಾರಿ ಜಗತ್ತು. ಪರಿಸರದ ಮತೋಲನವನ್ನು ಕಾಪಾಡುವುದರಲ್ಲಿ ಇವುಗಳಿಗೆ ಮಹತ್ವದ ಪಾತ್ರವಿದೆ.

ಪ್ರಕೃತಿ ತನ್ನ ಎಲ್ಲ ಕಲ್ಪನಾಶಕ್ತಿಯನ್ನು, ಕಲಾತ್ಮಕತೆಯನ್ನು ಬಳಸಿಕೊಂಡು ಈ ಸ್ವಲೋಕವನ್ನು ಸೃಷ್ಟಿಸಿರುವುದರಲ್ಲಿ ಸಂಶಯವಿಲ್ಲ. ಬೇರೆ ಬೇರೆ ಜಾತಿಯ ರ-ಗಿಡಗಳು, ಹೂವುಗಳು, ಎಲೆಗಳಂತೂ ಒಂದಕ್ಕಿಂತ ಒಂದು ಭಿನ್ನ ! ಇನ್ನು ಹೂವುಗಳಿಗೆ ಬಣ್ಣ ಹಾಕುವ ಪ್ರಕೃತಿಯ ಕೈಚಳಕ ವಿಸ್ಮಯ ಹುಟ್ಟಿಸುತ್ತದೆ. ಂದೊಂದು ಜಾತಿಯ ಹಣ್ಣಿಗೂ ಬೇರೆ ಬೇರೆ ರುಚಿ ! ಕೆಲವು ಹಣ್ಣುಗಳು, ಷಕಾರಿಯೂ ಹೌದು. ಅಂಟು ಸುರಿಸುವ ಮರಗಳು, ರಕ್ಷಣೆಗಾಗಿ ಮುಳ್ಳು ಬೆಳೆಸಿಕೊಳ್ಳುವ ಗಿಡಗಳು !

ಸಸ್ಯ ಪರಿಸರದ ಲೇಖನಗಳನ್ನು ಓದುತ್ತ ಹೋದಾಗ ಸಸ್ಯ ಲೋಕದ ಈ ಎಲ್ಲ ವಿಷಯಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ.

ಈ ಕೃತಿಯ ಲೇಖಕರಾದ ಡಾ|| ಕೃಷ್ಣಾನಂದ ಕಾಮತ್ ನಮ್ಮೊಡನೆ ಬದುಕಿದ್ದ ಮ್ಯಾತ ಅರಣ್ಯ ಕೀಟಶಾಸ್ತ್ರಜ್ಞರು, ಛಾಯಾಚಿತ್ರಕಾರರು. ಪ್ರಾಣಿ, ಪಕ್ಷಿ ಪರಿಸರ ಕುರಿತ ಇವರ ಹಲವು ಕೃತಿಗಳು ಪ್ರಕಟವಾಗಿವೆ. ಇವರ 'ಅಕ್ಷತ', 'ಬತ್ತರ ಪ್ರವಾಸ' ಕೃತಿಗಳು ನವಕರ್ನಾಟಕ ಪ್ರಕಾಶನದಿಂದ ಪ್ರಕಟವಾಗಿವೆ.
View full details