Aa. Na. Kru.
ಉದಯರಾಗ
ಉದಯರಾಗ
Publisher - ಅಂಕಿತ ಪುಸ್ತಕ
- Free Shipping Above ₹400
- Cash on Delivery (COD) Available*
Pages - 102
Type - Paperback
Couldn't load pickup availability
ಕವಿ ರವೀಂದ್ರರು ಮೈಸೂರಿಗೆ ಬಂದು ಹೋದ ಮೇಲೆ ಅವರಿಂದ ಆಕರ್ಷಿತರಾದ ಅನಕೃ 'ಶಾಂತಿನಿಕೇತನ'ಕ್ಕೆ ಹೋಗಿ ಕೆಲಕಾಲ ಅಲ್ಲಿದ್ದರು. ಅಲ್ಲಿ ಅನಕೃ ಅವರಿಗೆ ಪ್ರಸಿದ್ಧ ಚಿತ್ರ ಕಲಾವಿದ ನಂದಲಾಲ ಬಸು ಅವರ ಗೆಳೆತನ ದೊರಕಿತು. ಅವರ ಆಪ್ತ ಒಡನಾಟ, ಶಾಂತಿನಿಕೇತನದ ಅನುಭವ ಹಾಗೂ ದರ್ಶನಗಳನ್ನು ಬಳಸಿಕೊಂಡು ಒಬ್ಬ ಚಿತ್ರಕಲಾವಿದನ ಜೀವನದ ಹೋರಾಟ, ಕಲಾಸಾಧನೆಗಳನ್ನು ಅನಕೃ 'ಉದಯರಾಗ'ದಲ್ಲಿ ಚಿತ್ರಿಸಿದ್ದಾರೆ. ಕಲೆ ಭೋಗಸಾಮಗ್ರಿಯಾಗಿ ವ್ಯಾಪಾರೀ ಸರಕಾದಾಗ ಹೇಗೆ ಪ್ರತಿಭೆ ಮಸುಕಾಗುತ್ತದೆ, ಬದ್ಧ ಕಲೋಪಾಸನೆ ಕಲೆಯನ್ನು ಹೇಗೆ ಜೀವಂತವಾಗಿಡಬಲ್ಲುದು, ಸಾಮಾನ್ಯ ವ್ಯಕ್ತಿಯಲ್ಲಿಯೂ ಅಸಾಮಾನ್ಯ ಪ್ರತಿಭೆ ಪ್ರಕಟವಾಗುವ ಬಗೆ - ಈ ಹಿನ್ನೆಲೆಯಲ್ಲಿ 'ಉದಯರಾಗ' ರಚಿತವಾಗಿದೆ.
Share

ಸುಂದರ ಕಾವ್ಯ ಅನುರಾಗ
ಅದ್ಭುತ ಕೃತಿ
Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.