Ta. Ra. Su.
Publisher - ಹೇಮಂತ ಸಾಹಿತ್ಯ
Regular price
Rs. 180.00
Regular price
Rs. 180.00
Sale price
Rs. 180.00
Unit price
per
- Free Shipping Above ₹200
- Cash on Delivery (COD) Available
Pages -
Type - Hardcover
ಯುದ್ಧ ಇನ್ಮುಂದೆ ಬೇಡ ಎಂದು ಭರಮಣ್ಣನಾಯಕ ಯೋಚನೆಯಲ್ಲಿರುವಾಗಲೇ ಸಿರಿಯಾದ ಖಾಸಿಂಖಾನನಿಂದ ಪತ್ರವೊಂದು ಬರುತ್ತದೆ. ದುರ್ಗದವರು ಇನ್ಮುಂದೆ ಕಪ್ಪಕಾಣಿಕೆಯನ್ನು ಒಪ್ಪಿಸಿ, ಸ್ನೇಹವಾಗಿರಬೇಕೆಂಬ ಧಾಟಿಯಲ್ಲಿ. ಇಲ್ಲಿಂದ ಆರಂಭವಾಗುವ ಕಥನವೂ ದೊಡ್ಡೇರಿಯ ಕಾಳಗದಲ್ಲಿ ಮರಾಠರನ್ನು ಮುಗಿಸುವುದರೊಂದಿಗೆ ಕೊನೆಯಾಗುತ್ತದೆ.