Skip to product information
1 of 1

Vasumathi Udupa

ವಿಳಾಸ ಬದಲಾಗುತ್ತಿದೆ

ವಿಳಾಸ ಬದಲಾಗುತ್ತಿದೆ

Publisher - ಅಂಕಿತ ಪುಸ್ತಕ

Regular price Rs. 95.00
Regular price Rs. 95.00 Sale price Rs. 95.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages -

Type -

ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು.

ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ'  ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.

ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು. 
View full details

Customer Reviews

Based on 1 review
0%
(0)
100%
(1)
0%
(0)
0%
(0)
0%
(0)
V
Venkatanagaraja Raju

ಮಹಿಳೆಯರೇ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಡ್ಡ ಅಪರೂಪದ ಕಾದಂಬರಿ
ನಮ್ಮ ಸುತ್ತಮುತ್ತಲಿನ ಮಹಿಳಾ ಪಾತ್ರಗಳೇ ಈ ಕಥೆಯಲ್ಲಿ ಕಾಣಿಸುತ್ತದೆ
ತಾಯಿ ಮಗಳ ಸಂಬಂಧದ ಕುರಿತು ಬರೆದ ಈ ಕಾದಂಬರಿ ಚನ್ಹಾಗಿದೇ
ಏನು ಪರಿಪೂರ್ಣ ವಿಲ್ಲ ಎಂದು ನನ್ನ ಅನಿಸಿಕೆ