{"product_id":"vishwamanava-kuvempu-biography-jagadeesh-g-kannada-book","title":"ವಿಶ್ವಮಾನವ ಕುವೆಂಪು","description":"\u003cp\u003eಕುವೆಂಪು ವೈಜ್ಞಾನಿಕ ಮನೋಭಾವವನ್ನು ಪ್ರಬಲವಾಗಿ ಪ್ರತಿಪಾದಿಸುತ್ತಾರೆ.\u003cbr\u003eಬಡತನ, ಮೌಡ್ಯ ಪ್ರಗತಿ, ವೈಜ್ಞಾನಿಕ ಮನೋಭಾವ ಇವುಗಳು\u003cbr\u003eಒಂದಕ್ಕೊಂದು ಸಂಬಂಧವುಳ್ಳಂಥವೆಂಬುದು ಅವರ ನಂಬಿಕೆ. ಅವರದು\u003cbr\u003eಸಮಾಜವಾದಿ ನಿಲುವಿನ ಘೋಷಣೆ. 'ಸರ್ವರಿಗೂ ಸಮಬಾಳು!\u003cbr\u003eಸರ್ವರಿಗೆ ಸಮಪಾಲು' ಎಂಬ ನವಯುಗವಾಣಿಯ ಘೋಷಣೆ.\u003cbr\u003eಇದು ಅವರ ನವಭಾರತದ ಹೊಸಬಾಳಿನ ಸಾರ. ಇಲ್ಲಿ ಅವರು\u003cbr\u003eಸ್ಪಷ್ಟವಾಗಿ ಶೋಷಿತರ ಪರವಾಗಿ ನಿಂತು ಬದಲಾವಣೆಗೆ ಕರೆಕೊಡುತ್ತಾರೆ.\u003cbr\u003eಮನುಜಮತ-ವಿಶ್ವಪಥ ಪರಿಕಲ್ಪನೆ ಕುವೆಂಪು ಪ್ರತಿಪಾದಿಸಿದ ಬಹುಮುಖ್ಯ ತಾತ್ವಿಕ ನಿಲುವು. ಅವರ ಸಾಮಾಜಿಕ ಸಂಘರ್ಷ ಬಹುಪಾಲು ರೂಪಗೊಂಡಿರುವುದು ವರ್ಣವ್ಯವಸ್ಥೆಯ ವಿರೋಧದಲ್ಲಿ. ಮತ್ತು ಭಾರತೀಯ ಸಮಾಜದಲ್ಲಿನ ಶ್ರೇಣೀಕರಣ ವ್ಯವಸ್ಥೆಯ ವಿರುದ್ಧ. ಇವರ ಸಾಮಾಜಿಕ ಆಸಕ್ತಿ ಅನೇಕ ಮೂಲಗಳಿಂದ ಪ್ರೇರಣೆ ಪಡೆದು ಅನೇಕ ನೆಲೆಗಳಲ್ಲಿ ವ್ಯಕ್ತವಾಗಿದ್ದರೂ ಅದರ ಕೇಂದ್ರದಲ್ಲಿ ಕನ್ನಡ-ಕರ್ನಾಟಕ-ರೈತ. \"ಕನ್ನಡ ಅಳಿಸೆವು, ಕರ್ನಾಟಕ ಬಿಡೆವು, ಈ ಇಡೀ ಕರ್ನಾಟಕಕ್ಕೆ ರೈತನೇ ಯಜಮಾನ\" ಎನ್ನುವ ದಾಟಿ ಕುವೆಂಪು ಅವರದು\u003c\/p\u003e","brand":"Jagadeesh G I","offers":[{"title":"Default Title","offer_id":47719524172035,"sku":"HB00006090","price":150.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/vishwamanava.jpg?v=1770454161","url":"https:\/\/harivubooks.com\/products\/vishwamanava-kuvempu-biography-jagadeesh-g-kannada-book","provider":"Harivu Books","version":"1.0","type":"link"}