Skip to product information
1 of 1

Nemichandra

ಯಾದ್‌ ವಶೇಮ್

ಯಾದ್‌ ವಶೇಮ್

Publisher -

Regular price Rs. 290.00
Regular price Rs. 290.00 Sale price Rs. 290.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages -

Type -

Gift Wrap
Gift Wrap Rs. 15.00
ಮಹಾಯುದ್ಧದ ಸಂದರ್ಭದಲ್ಲಿ ಜರ್ಮನಿಯಲ್ಲಿ ಸಾಮಾನ್ಯ ಜನ ಅನುಭವಿಸಿದ ಯಾತನೆ, ಶೋಷಣೆ, ಲೈಂಗಿಕ ಕ್ರೌರ್ಯ ಇತ್ಯಾದಿ ಚಿತ್ರಣವೇ ಈ ಕಾದಂಬರಿ. ಜರ್ಮನಿಯಿಂದ ತಂದೆಯೊಂದಿಗೆ ಭಾರತಕ್ಕೆ ಬಂದಿದ್ದರೂ ಹ್ಯಾನ್ ಎಂಬ ಯಶಾದ್ ವಶೇಮ್ ಆ ನೆನಪುಗಳಿಂದ ತತ್ತರಿಸಿ ಹೋಗುತ್ತಾಳೆ. ಒಂದು ತುಣುಕು ಬ್ರೆಡ್ ಗಾಗಿ ಹುಡುಕಿ ಹುಡುಕಿ ಬಸವಳಿದ ಮಕ್ಕಳು ಸಾಲು ಸಾಲಾಗಿ ಸತ್ತರು. ಮಹಿಳೆಯರು ಕಾಮುಕರ ಲೈಂಗಿಕ ಶೋಷಣೆಗೆ ಒಳಗಾದರು. ವೃದ್ಧರು ಬರ್ಬರ ಹಿಂಸೆ ಅನುಭವಿಸಿದರು. ಊರು ತುಂಬೆಲ್ಲಾ ನರಕ ಯಾತನೆ, ಇಂತಹ ಭೀಕರ ಚಿತ್ರಣ ಕಟ್ಟಿಕೊಡುವ ಈ ಕಾದಂಬರಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (2007) ಹಾಗೂ ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನದ ‘ಅಕ್ಕ ಪ್ರಶಸ್ತಿ’ (2009) ಪಡೆದಿದೆ.
View full details