Belagere Krishnashastri
Publisher -
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಮುಕುಂದೂರು ಸ್ವಾಮಿಗಳನ್ನು ಕುರಿತ ನೆನಪು
ನೀವು ಏನನ್ನು ನಂಬುವಿರಿ? ಕಣ್ಣಿಗೆ ಕಾಣುವುದನ್ನು ನಂಬುವಿರೋ ಅಥವಾ ಕಾಣದ್ದನ್ನು ನಂಬುವಿರೋ? ಅಥವಾ ಇದ್ಯಾವುದೂ ಅಲ್ಲದೇ ಎರಡನ್ನೂ ನಂಬುವಿರೋ? ಭೌತಿಕವಾಗಿ ಕಾಣುವುದನ್ನು ಪ್ರತ್ಯಕ್ಷ ಪ್ರಮಾಣಿಸಿ ನೋಡಿ ನಂಬುವುದು ಒಂದಾದರೆ, ತಮ್ಮ ಪಾರಮಾರ್ಥಿಕ ಅನುಭವಗಳ ಮೂಲಕ ನಮಗಾದ ವಿಸ್ಮಯವನ್ನು ನಂಬುವುದು ಇನ್ನೊಂದು. ಇಲ್ಲಿ ಪ್ರಾತ್ಯಕ್ಷಿಕೆಗಿಂತ ನಮ್ಮ ನಿಲುಕಿಗೆ ಎಟುಕದ ಅವರ್ಣನೀಯ ಅನುಭೂತಿಯೊಂದು ಮುಖ್ಯವಾಗಿರುತ್ತದೆ.
ವಿಜ್ಞಾನ ಎಷ್ಟೇ ಮುಂದುವರಿದರೂ, ತಂತ್ರಜ್ಞಾನ ಎಷ್ಟೇ ಮೇಲ್ಮಟ್ಟಕ್ಕೆ ಪ್ರಗತಿಯಾಗಿದ್ದರೂ ನಮ್ಮ ನಿಲುಕಿಗೆ ಎಟುಕದ ಹಲವು ಸಂಗತಿಗಳಿರುವುದು ಸತ್ಯ ತಾನೇ? ಆ ಎಟುಕದ ಹಲವು ಸಂಗತಿಗಳೇ ಈ ಅತೀತ ಅಥವಾ ಪ್ರಾತ್ಯಕ್ಷಿಕೆ ಒದಗಿಸಲಾಗದ ಸಂಗತಿಗಳೇಕಾಗಿರಬಾರದು? ಹೀಗೊಂದು ಸಾಲನ್ನು ಪುಸ್ತಕದ ಆರಂಭದಲ್ಲೇ ಹೇಳಿದ್ದಾರೆ.
